ಹಳಿಯಾಳ:- ಮಹಾರಾಷ್ಟ್ರ ರಾಜ್ಯ ಮುಂಬೈನ ದಾದರನಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ ಅವರ ಮನೆ ಹಾಗೂ ಗ್ರಂಥಾಲಯಗಳನ್ನು ದ್ವಂಸ ಮಾಡಿರುವ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಮತ್ತು ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಅವರನ್ನು ಗಡಿಪಾರು ಮಾಡಬೇಕೆಂದು ಬಿಜೆಪಿ ತಾಲೂಕಾ ಘಟಕದ ಪರಿಶಿಷ್ಟ ಜಾತಿ(ಎಸ್.ಸಿ) ಮೋರ್ಚಾ ಆಗ್ರಹಿಸಿದೆ.ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿ ಭಾರತ ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ ಜಿ.ಕೆ ರತ್ನಾಕರ ಅವರಿಗೆ … [Read more...] about ಸಂವಿಧಾನ ಶಿಲ್ಪಿಯ ಮನೆ ಧ್ವಂಸ ಪ್ರಕರಣ – ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಹಳಿಯಾಳ ಬಿಜೆಪಿ ಎಸ್ಸಿ ಮೊರ್ಚಾ ಆಗ್ರಹ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೊರೊನಾದಿಂದ ಮೃತಪಟ್ಟ ಹಳಿಯಾಳ ಬಸವನಗರದ ವೃದ್ದೆ.
ಹಳಿಯಾಳ:- ಕಳೆದ 5 ದಿನಗಳ ಹಿಂದೆ ಅನಾರೋಗ್ಯದಿಂದ ಚಿಕಿತ್ಸೆಗಾಗಿ ಧಾರವಾಡದ ಎಸ್.ಡಿಎಮ್ ಆಸ್ಪತ್ರೆಗೆ ದಾಖಲಾಗಿದ್ದ ಹಳಿಯಾಳದ ಬಸವನಗರದ 74 ವರ್ಷದ ವೃದ್ದೆ ಶನಿವಾರ ಕೊರೊನಾದಿಂದ ಮೃತಪಟ್ಟಿದ್ದಾರೆ.ಎಸ್.ಡಿಎಮ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾದ ಸಂದರ್ಭದಲ್ಲಿ ಅಜ್ಜಿಯ ಕೊವಿಡ್-19 ಪರೀಕ್ಷೆ ನಡೆಸಲಾಗಿತ್ತು ಈ ಸಂದರ್ಭದಲ್ಲಿ ಅಜ್ಜಿಗೆ ಕೊರೊನಾ ಇರುವುದು ದೃಢಪಟ್ಟಿದ್ದರಿಂದ ಕೊವಿಡ್ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಹಳಿಯಾಳದ ಈ … [Read more...] about ಕೊರೊನಾದಿಂದ ಮೃತಪಟ್ಟ ಹಳಿಯಾಳ ಬಸವನಗರದ ವೃದ್ದೆ.
ಶನಿವಾರ ಹಳಿಯಾಳದಲ್ಲಿ 12 ಜನರಲ್ಲಿ ಕೊರೊನಾ ದೃಢ. ಕೊರೊನಾ ವಾರಿಯರ್ಸ್ ಪೋಲಿಸ್, ನರ್ಸಗಳಲ್ಲೂ ಸೊಂಕು ಪತ್ತೆ.
ಹಳಿಯಾಳ:- ಶುಕ್ರವಾರ ಒಂದೇ ಒಂದು ಪ್ರಕರಣ ದೃಢಪಡುವ ಮೂಲಕ ಸಮಾಧಾನ ಮೂಡಿಸಿದ್ದ ಕೊರೊನಾ ಆತಂಕ ಮತ್ತೇ ಶನಿವಾರ 12 ಜನರಲ್ಲಿ ದೃಢಪಡುವ ಮೂಲಕ ಸೊಂಕಿತರ ಸಂಖ್ಯೆ ಹಳಿಯಾಳ ತಾಲೂಕು ಒಂದರಲ್ಲೇ 141 ತಲುಪಿದೆ.ಕಾರವಾರ ಲ್ಯಾಬ್ನಿಂದ ಬಂದ ವರದಿಯಲ್ಲಿ 7 ಜನರಿಗೆ ಸೊಂಕು ದೃಢಪಟ್ಟಿದ್ದರೇ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಿದ ತ್ವರಿತ (ರ್ಯಾಪಿಡ್) ಕೊವಿಡ್-19 ಪತ್ತೆ ಪರೀಕ್ಷೆಯಲ್ಲಿ 5 ಜನರಿಗೆ ಸೊಂಕು ದೃಢಪಟ್ಟಿವೆ. ಹಳಿಯಾಳ ಪಟ್ಟಣದ 10 ಹಾಗೂ ಗ್ರಾಮಾಂತರ ಭಾಗಕ್ಕೆ 2 … [Read more...] about ಶನಿವಾರ ಹಳಿಯಾಳದಲ್ಲಿ 12 ಜನರಲ್ಲಿ ಕೊರೊನಾ ದೃಢ. ಕೊರೊನಾ ವಾರಿಯರ್ಸ್ ಪೋಲಿಸ್, ನರ್ಸಗಳಲ್ಲೂ ಸೊಂಕು ಪತ್ತೆ.
ಇಂದು ಶನಿವಾರ ಉತ್ತರ ಕನ್ನಡ ಜಿಲ್ಲೆಗೆ ಕೊರೊನಾಘಾತ- ಅತೀ ಹೆಚ್ಚು ಪ್ರಕರಣ ದಾಖಲಾದ ದಿನ 162 ಜನರಿಗೆ ಸೊಂಕು ದೃಢ.
ಉತ್ತರ ಕನ್ನಡ (ಕಾರವಾರ): - ಉತ್ತರ ಕನ್ನಡ ಜಿಲ್ಲೆಗೆ ಶನಿವಾರ ಕೊರೊನಾಘಾತವಾಗಿದೆ. ಇಂದು ಒಂದೇ ದಿನ 162_ಜನರಲ್ಲಿ ಕೊರೊನಾ ಸೊಂಕು ದೃಢಪಟ್ಟಿದೆ.ಭಟ್ಕಳದಲ್ಲಿ 55 ಜನ,ಹಳಿಯಾಳದಲ್ಲಿ 45 ಜನ , ಕಾರವಾರದಲ್ಲಿ 12, ಕುಮಟಾದಲ್ಲಿ 5, ಮುಂಡಗೋಡ 6, ಅಂಕೋಲಾದಲ್ಲಿ 16, ಸಿದ್ದಾಪುರ 1, ಶಿರಸಿ 11, ಯಲ್ಲಾಪುರದಲ್ಲಿ 1, ಜೊಯಿಡಾ ಎರಡು, ಹೊನ್ನಾವರದಲ್ಲಿ 8 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿವೆ.ಶನಿವಾರ ಭಟ್ಕಳದಲ್ಲಿ 33 ಜನ, ಹಳಿಯಾಳ-ದಾಂಡೇಲಿ -33, ಹೊನ್ನಾವರದಲ್ಲಿ 1, … [Read more...] about ಇಂದು ಶನಿವಾರ ಉತ್ತರ ಕನ್ನಡ ಜಿಲ್ಲೆಗೆ ಕೊರೊನಾಘಾತ- ಅತೀ ಹೆಚ್ಚು ಪ್ರಕರಣ ದಾಖಲಾದ ದಿನ 162 ಜನರಿಗೆ ಸೊಂಕು ದೃಢ.
ಹಳಿಯಾಳದಲ್ಲಿ_ಗುರುವಾರ_ಕೊರೊನಾ ಸ್ಪೋಟ ಒಂದೇ ದಿನ 34 ಜನರಲ್ಲಿ ಸೊಂಕು_ದೃಢ ನರ್ಸ, ಪೋಲಿಸ್, ವೈದ್ಯರಲ್ಲೂ ಸೊಂಕು ಪತ್ತೆ-ಆತಂಕದಲ್ಲಿ ಜನತೆ.
ಹಳಿಯಾಳ:- ಹಳಿಯಾಳ ತಾಲೂಕಿನಲ್ಲಿ ಗುರುವಾರ ಕೊರೊನಾ ಬಾಂಬ್ ಸ್ಪೋಟವಾಗಿದ್ದು ಒಂದೇ ದಿನ ಪಟ್ಟಣದ 11 ಜನರಲ್ಲಿ ಹಾಗೂ ಗ್ರಾಮಾಂತರ ಭಾಗದ 23 ಜನರಲ್ಲಿ ಒಟ್ಟೂ_34_ಜನರಲ್ಲಿ ಕೊರೊನಾ ಸೊಂಕು ದೃಢಪಡುವ ಮೂಲಕ ಹಳಿಯಾಳ ಸೊಂಕಿತರ ಸಂಖ್ಯೆ ಶತಕದ_ಗಡಿ_ದಾಟಿ_128ಕ್ಕೆ_ತಲುಪಿ ಹಳಿಯಾಳಿಗರ ನಿದ್ದೆಗೆಡುವಂತೆ ಮಾಡಿದೆ.ಬುಧವಾರ ಮಾತ್ರ ಒಂದೇ ಒಂದು ಪ್ರಕರಣ ಪತ್ತೆಯಾಗಿ ಕೊಂಚ ಬಿಡುವು ನೀಡಿದ್ದ ಡೆಡ್ಲಿ ವೈರಸ್ ಇಂದು ಮತ್ತೇ ತನ್ನ ಪ್ರಕೋಪ ತೊರಿಸಿದ್ದು ಬರೊಬ್ಬರಿ 34 ಜನರನ್ನು … [Read more...] about ಹಳಿಯಾಳದಲ್ಲಿ_ಗುರುವಾರ_ಕೊರೊನಾ ಸ್ಪೋಟ ಒಂದೇ ದಿನ 34 ಜನರಲ್ಲಿ ಸೊಂಕು_ದೃಢ ನರ್ಸ, ಪೋಲಿಸ್, ವೈದ್ಯರಲ್ಲೂ ಸೊಂಕು ಪತ್ತೆ-ಆತಂಕದಲ್ಲಿ ಜನತೆ.



