ಹಳಿಯಾಳ:- ಹೋಂ ಕ್ವಾರಂಟೈನ್ ಇದ್ದು, ಕೊವಿಡ್-೧೯ ರೋಗ ಪತ್ತೆ ಪರೀಕ್ಷೆಗಾಗಿ ರಕ್ತದ ಮಾದರಿ ಹಾಗೂ ಗಂಟಲು ದ್ರವವನ್ನು ನೀಡಿ ಮನೆಯಲ್ಲಿಯೇ ಇರದೆ ಹೊರಗೆ ಸುತ್ತಾಡಿ ನಿಯಮ ಉಲ್ಲಂಘಿಸಿದ ಗ್ರಾಮಾಂತರ ಭಾಗದ 5 ಜನರ ಮೇಲೆ ತಾಲೂಕಾಡಳಿತ ಹಳಿಯಾಳ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದೆ.ಗ್ರಾಮೀಣ ಭಾಗದ ಐವರ ಮೇಲೆ ಎಫ್ಐಆರ್ಕೊರೊನಾ ಮಹಾಮಾರಿ ದೇಶದಲ್ಲೇಡೆ ವೇಗವಾಗಿ ಹರಡುತ್ತಿದೇ ಮಾತ್ರವಲ್ಲದೇ ರಾಜ್ಯದಲ್ಲಿ ಮತ್ತು ಹಳಿಯಾಳ ತಾಲೂಕಿನಲ್ಲಿಯೂ … [Read more...] about ಹೋಮ್ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ 5 ಜನರ ಮೇಲೆ ಹಳಿಯಾಳ ಠಾಣೆಯಲ್ಲಿ ಎಫ್ಐಆರ್ ದಾಖಲು !!
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದಾಂಡೇಲಿ ಕಾಗದ ಕಾರ್ಖಾನೆಯವರು ಕೂಡಲೇ ಕಾರ್ಮಿಕರೊಂದಿಗೆ ವೇತನ ಒಪ್ಪಂದ ಮಾಡಲಿ – ಅಕ್ರಮಖಾನ್ ಆಗ್ರಹ
ಹಳಿಯಾಳ/ದಾಂಡೇಲಿ :- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ವೆಸ್ಟ ಕೋಸ್ಟ ಕಾಗದ ಕಾರ್ಖಾನೆಯಲ್ಲಿ ಕಳೆದ ೨ ವರ್ಷಗಳಿಂದ ಕಾರ್ಮಿಕರ ವೇತನ ಒಪ್ಪಂದ ಆಗದೇ ಕಾರ್ಮಿಕರು ತೀರಾ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಕಾರ್ಮಿಕರ ವೇತನ ಒಪ್ಪಂದವನ್ನು ಮಾಡಿ ಬಡ ಕಾರ್ಮಿಕರಿಗೆ ನೇರವಾಗಬೇಕೆಂದು ದಾಂಡೇಲಿ ಸಮಗ್ರ ಹೋರಾಟ ಸಮೀತಿ ಅಧ್ಯಕ್ಷ ಅಕ್ರಮಖಾನ್ ಕಾಗದ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಜೈನ್ ಅವರಿಗೆ ಲಿಖಿತವಾಗಿ ಪತ್ರ ಬರೆದು … [Read more...] about ದಾಂಡೇಲಿ ಕಾಗದ ಕಾರ್ಖಾನೆಯವರು ಕೂಡಲೇ ಕಾರ್ಮಿಕರೊಂದಿಗೆ ವೇತನ ಒಪ್ಪಂದ ಮಾಡಲಿ – ಅಕ್ರಮಖಾನ್ ಆಗ್ರಹ
ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್ ಆದ ರೈತನ_ಮಗ ಕರಿಗೌಡ ದಾಸನಗೌಡ್ರ.
ಬಳ್ಳಾರಿ: 2019-20ನೇ ಸಾಲಿನ ದ್ವಿತೀಯ ಪಿಯುಸಿ ಕಲಾ_ವಿಭಾಗದಲ್ಲಿ_ಇಡೀ_ರಾಜ್ಯಕ್ಕೆ_ಟಾಪರ್ ಆಗಿ ಕೃಷಿಕನ ಪುತ್ರ ಕರಿಗೌಡ ದಾಸನಗೌಡ್ರ ಹೊರಹೊಮ್ಮಿದ್ದಾರೆ.ಹೂವಿನಹಡಗಲಿ ತಾಲೂಕಿನ ಮಹಾಜನದಹಳ್ಳಿಯ ಕರಿಗೌಡ ಅವರು ಕೊಟ್ಟೂರಿನ_ಇಂದು_ಪಿಯು ಕಾಲೇಜು_ವಿದ್ಯಾರ್ಥಿ. 600ಕ್ಕೆ_594 ಅಂಕ ಪಡೆಯುವ ಮೂಲಕ ಮೊದಲ ಸ್ಥಾನ ಅಲಂಕರಿಸಿದ್ದಾನೆ. … [Read more...] about ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್ ಆದ ರೈತನ_ಮಗ ಕರಿಗೌಡ ದಾಸನಗೌಡ್ರ.
ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ಸುನೀಲ್ ಹೆಗಡೆ- ವೈದ್ಯಾಧಿಕಾರಿಯೊಂದಿಗೆ ಚರ್ಚೆ.
ಹಳಿಯಾಳ:- ಕೊವಿಡ್-೧೯ ಸೊಂಕು ಪತ್ತೆ ಪರೀಕ್ಷೆಗಾಗಿ ರಕ್ತದ ಮಾದರಿ, ಗಂಟಲು ದ್ರವ ನೀಡಲು ಬರುವವರಿಗೆ ಆತ್ಮಸ್ಥೆರ್ಯ ತುಂಬುವ ಜೊತೆಗೆ ಅವರಿಗೆ ಕೊರೊನಾ ಕುರಿತು ಇರುವ ಗಾಢವಾದ ಭಯವನ್ನು ದೂರ ಮಾಡಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ತಾಲೂಕಾ ವೈದ್ಯಾಧಿಕಾರಿ ಡಾ.ರಮೇಶ ಕದಂ ಅವರಲ್ಲಿ ಮನವಿ ಮಾಡಿದರು.ಕೊವಿಡ್ ಪರೀಕ್ಷೆಗಾಗಿ ಬರುವವರಿಗೆ ಸಮಸ್ಯೆಯಾಗುತ್ತಿದೆ, ಕ್ವಾರಂಟೈನ್ಗೆ ಒಳಪಟ್ಟವರಿಗೂ ಕೆಲವೊಂದು ಸಮಸ್ಯೆಯಾಗುತ್ತಿರುವ ಬಗ್ಗೆ ಅವರಿಗೆ ಬಂದ ದೂರಿನ ಮೆರೆಗೆ ನೇರವಾಗಿ … [Read more...] about ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ಸುನೀಲ್ ಹೆಗಡೆ- ವೈದ್ಯಾಧಿಕಾರಿಯೊಂದಿಗೆ ಚರ್ಚೆ.
ಹಳಿಯಾಳದ ಕೆ.ಎಲ್.ಎಸ್. ಮಹಾವಿದ್ಯಾಲಯ 74.01% ಫಲಿತಾಂಶ.
ಹಳಿಯಾಳ:- ಹಳಿಯಾಳದ ಕೆ.ಎಲ್.ಎಸ್. ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ೨೦೧೯-೨೦ ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ೭೪.೦೧% ಫಲಿತಾಂಶ ದಾಖಲಿಸಿದೆ. ಒಟ್ಟೂ ೧೨೭ ಮಕ್ಕಳು ಪರೀಕ್ಷೆ ಬರೆದಿದ್ದು ೯೪ ಜನ ಉತ್ತೀರ್ಣರಾಗಿದ್ದಾರೆ.ವಿಜ್ಞಾನ ವಿಭಾಗ : ಅಂಜನಾ ಗುಂಡು ಕಾಕತ್ಕರ = ೯೩.೬೬% (೫೬೨/೬೦೦) ಕಾಲೇಜಿಗೆ ಪ್ರಥಮ.ಅಕಸಾ ನಾಶೀರ ಚಿಕ್ಕೋಡಿ =೯೨.೩೩% (೫೫೪/೬೦೦) ದ್ವೀತಿಯ.ವೈಷ್ಣವಿ ಸುರೇಶ ಅನ್ವೇಕರ-೯೦.೬೬% … [Read more...] about ಹಳಿಯಾಳದ ಕೆ.ಎಲ್.ಎಸ್. ಮಹಾವಿದ್ಯಾಲಯ 74.01% ಫಲಿತಾಂಶ.




