ಹಳಿಯಾಳ:- ಸ್ವಯಂಪ್ರೇರಿತವಾಗ ಮಾರುಕಟ್ಟೆ, ವ್ಯಾಪಾರ-ವಹಿವಾಟು ಬಂದ್ ಮಾಡಲು ನಿರ್ಧರಿಸಿದ್ದ ಹಳಿಯಾಳದ ವಿವಿಧ ಸಂಘಟನೆ ಹಾಗೂ ವ್ಯಾಪಾರಸ್ಥರಲ್ಲಿ ಸದ್ಯ ಕೆಲವರಲ್ಲಿ ಅಸಮಾಧಾನ ಹಾಗೂ ಅಪಸ್ವರದ ಮಾತುಗಳು ಕೇಳಿಬರುತ್ತಿವೆ. ಕೊರೊನಾ ಮಹಾಮಾರಿ ವೇಗವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಕಟ್ಟಿಹಾಕಲು ಮತ್ತು ಸಾರ್ವಜನೀಕ ಜೀವ ರಕ್ಷಣೆ ಹಿತದೃಷ್ಟೀಯಿಂದ ದಿ.೧೦ ರಿಂದ ಮಧ್ಯಾಹ್ನ ೩ ಗಂಟೆಯಿ0ದ ಸ್ವಯಂಪ್ರೇರಿತವಾಗ ಬಂದ್ ಮಾಡಲು ನಿರ್ಧರಿಸಿದ್ದ ಹಲವಾರು … [Read more...] about ಭಾಡಿಗೆ ತುಂಬಲು ಹಣವಿಲ್ಲ – ಮತ್ತೇ ನಷ್ಟ ಅನುಭವಿಸಲು ತಯಾರಿಲ್ಲ- ಸ್ವಯಂಪ್ರೇರಿತ ಲಾಕ್ಡೌನ್ ಸಾಧ್ಯವಿಲ್ಲ ಕೆಲವು ವ್ಯಾಪಾರಸ್ಥರು-ಸಂಘಟನೆಗಳ ಅಭಿಪ್ರಾಯ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಧಾರವಾಡಕ್ಕೆ ಹೋಗಿ ಬಂದಿದ್ದ ಹಳಿಯಾಳದ ಬಸವಳ್ಳಿ ಗ್ರಾಮದ ವ್ಯಕ್ತಿಗೆ ಕೊರೊನಾ.
ಹಳಿಯಾಳ:- ಧಾರವಾಡಕ್ಕೆ ಚಿಕಿತ್ಸೆಗೆಂದು ತೆರಳಿದ್ದ ಹಳಿಯಾಳ ತಾಲೂಕಿನ ಬಸವಳ್ಳಿ ಗ್ರಾಮದ ೫೩ ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೊಂಕು ಇರುವುದನ್ನು ಹೆಲ್ತ್ ಬುಲೆಟಿನ್ ದೃಢಪಡಿಸಿದೆ. ಶನಿವಾರವಷ್ಟೇ ಹುಣಸವಾಡ ಗ್ರಾಮದ ೩೫ ವರ್ಷದ ಮಹಿಳೆ ಧಾರವಾಡಕ್ಕೆ ಚಿಕಿತ್ಸೆಗೆ ತೆರಳಿದಾಗ ಕೊರೊನಾ ಪರೀಕ್ಷೆ ನಡೆಸಿದಾಗ ಸೊಂಕು ದೃಢಪಟ್ಟಿತ್ತು. ಮರುದಿನ ಅಂದರೇ ಭಾನುವಾರವೇ ತಾಲೂಕಿನ ಬಸವಳ್ಳಿ ಗ್ರಾಮದಲ್ಲೂ ಕೂಡ ಕೊರೊನಾ ಸೊಂಕು ತಗುಲಿರುವ ಮೂಲವೇ ಗೊತ್ತಿರದ ಪ್ರಕರಣ … [Read more...] about ಧಾರವಾಡಕ್ಕೆ ಹೋಗಿ ಬಂದಿದ್ದ ಹಳಿಯಾಳದ ಬಸವಳ್ಳಿ ಗ್ರಾಮದ ವ್ಯಕ್ತಿಗೆ ಕೊರೊನಾ.
ಕಾರವಾರ ಕಿಮ್ಸ್ನ ಕೊವಿಡ್ ವಾರ್ಡ ಅವ್ಯವಸ್ಥೆ ಬಗ್ಗೆ ವಿಡಿಯೋ- ಸ್ಪಷ್ಟಣೆ ನೀಡಿ ಕ್ರಮಕ್ಕೆ ಆಗ್ರಹಿಸಿದ ಕಿಮ್ಸ್ ನಿರ್ದೇಶಕರು.
ಕಾರವಾರ: ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕೋವಿಡ್ ವಾರ್ಡನಲ್ಲಿನ ಅವ್ಯವಸ್ಥೆಗಳ ಬಗ್ಗೆ ಕೊರೊನಾ ಸೋಂಕಿತರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋವಿಡ್ ವಾರ್ಡಗೆ ಯಾವುದೇ ವೈದ್ಯರು ಅಥವಾ ಸಿಬ್ಬಂದಿ ಬರುತ್ತಿಲ್ಲ. ಅಲ್ಲಿ ಸ್ವಚ್ಚತೆ ಬಗ್ಗೆ ಗಮನ ಕೊಡುತ್ತಿಲ್ಲ. ನೀರು ಬಿಸಿ ಮಾಡಲು ಎಲ್ಲರ ಉಪಯೋಗಕ್ಕಾಗಿ ಒಂದೇ ಪಾತ್ರೆ ಇಡಲಾಗಿದೆ. ಕೊಠಡಿಗಳು ಕೂಡ ಸುರಕ್ಷಿತವಾಗಿಲ್ಲ. ಐಸಿಯೂ ವಾರ್ಡ ಕೂಡ ಮಾಲಿನ್ಯದಿಂದ ಕೂಡಿದೆ. ಸಾಮಾಜಿಕ ಅಂತರ ಕಾಪಾಡಿ ಎಂದು … [Read more...] about ಕಾರವಾರ ಕಿಮ್ಸ್ನ ಕೊವಿಡ್ ವಾರ್ಡ ಅವ್ಯವಸ್ಥೆ ಬಗ್ಗೆ ವಿಡಿಯೋ- ಸ್ಪಷ್ಟಣೆ ನೀಡಿ ಕ್ರಮಕ್ಕೆ ಆಗ್ರಹಿಸಿದ ಕಿಮ್ಸ್ ನಿರ್ದೇಶಕರು.
ತಹಶಿಲ್ದಾರ್ ಹತ್ಯೆಗೈದವನಿಗೆ ಕಠಿಣ ಶೀಕ್ಷೆ ನೀಡಿ ಹಾಗೂ ಸರ್ಕಾರಿ ನೌಕರರಿಗೆ ರಕ್ಷಣೆ ಒದಗಿಸುವಂತೆ ಹಳಿಯಾಳ ಸರ್ಕಾರಿ ನೌಕರರ ಸಂಘ ಆಗ್ರಹ.
ಹಳಿಯಾಳ :- ಕೊಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ತಹಶೀಲ್ದಾರ್ ಬಿಕೆ ಚಂದ್ರಮೌಳೇಶ್ವರ ಹತ್ಯೆಯನ್ನು ತೀವೃವಾಗಿ ಖಂಡಿಸಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಳಿಯಾಳ ಘಟಕದವರು ಕಠಿಣ ಕಾನೂನು ರೂಪಿಸಿ ಸರ್ಕಾರಿ, ನೌಕರರು ಮತ್ತು ಅಧಿಕಾರಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.ಶುಕ್ರವಾರ ಇಲ್ಲಿಯ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಅವರು ಮುಖ್ಯಮಂತ್ರಿಗಳ ಹೆಸರಿನಲ್ಲಿದ್ದ ಮನವಿ ಪತ್ರವನ್ನು ತಹಶೀಲ್ದಾರ್ ವಿದ್ಯಾಧರ ಗುಳಗುಳೆ ಅವರಿಗೆ … [Read more...] about ತಹಶಿಲ್ದಾರ್ ಹತ್ಯೆಗೈದವನಿಗೆ ಕಠಿಣ ಶೀಕ್ಷೆ ನೀಡಿ ಹಾಗೂ ಸರ್ಕಾರಿ ನೌಕರರಿಗೆ ರಕ್ಷಣೆ ಒದಗಿಸುವಂತೆ ಹಳಿಯಾಳ ಸರ್ಕಾರಿ ನೌಕರರ ಸಂಘ ಆಗ್ರಹ.
ತುಳುನಾಡಿನ ಈ ಕುವರಿ ಯಕ್ಷಲೋಕದ ಪ್ರತಿಭೆ
ಯಕ್ಷಗಾನ' - ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ. ಜಾನಪದ ಕಲೆಯಾದರೂ ಶಾಸ್ತ್ರದ ಚೌಕಟ್ಟಿನಲ್ಲಿಯೇ ಬೆಳೆದು ಬಂದ ವಿಶಿಷ್ಟ ಕಲೆ.ನವರಸಗಳನ್ನೂ ತನ್ನೊಳಗೆ ತುಂಬಿಕೊಂಡಿರುವ ಅಪರೂಪದ ಚೈತನ್ಯ ಈ ಕಲೆ ಎಂದರೆ ಖಂಡಿತ ಅತಿಶಯೋಕ್ತಿ ಅಲ್ಲ. ಇದು ಗಂಡು ಕಲೆಯೇ ಆದರೂ ಇತ್ತೀಚಿನ ವರ್ಷಗಳಲ್ಲಿ ಮಹಿಳಾಮಣಿಯರೂ ಕೂಡ ಈ ಕಲೆಯತ್ತ ಒಲವು ತೋರಿಸಿ ಬಹಳಷ್ಟು ಸಾಧನೆ ಮಾಡಿದ್ದಾರೆ. ರಂಗದಲ್ಲಿ ಪುರುಷರಂತೆ ಗೆಜ್ಜೆ ಕಟ್ಟಿ ಕುಣಿದು ಸಾವಿರಾರು ಕಲಾಭಿಮಾನಿಗಳ ಹೃದಯವನ್ನು ಕದ್ದಿದ್ದಾರೆ, … [Read more...] about ತುಳುನಾಡಿನ ಈ ಕುವರಿ ಯಕ್ಷಲೋಕದ ಪ್ರತಿಭೆ




