ಹಳಿಯಾಳ :- ಕೋರೊನಾ ಮಹಾಮಾರಿ ವೈರಸ್ ಉಲ್ಬಣಗೊಳ್ಳುತ್ತಿರುವ ಕಾರಣ ಸಾರ್ವಜನೀಕರ ಜೀವ ರಕ್ಷಣೆ ಹಾಗೂ ವೈರಸ್ ನಿಯಂತ್ರಣಕ್ಕೆ ಹಳಿಯಾಳದ ಎಲ್ಲ_ವ್ಯಾಪಾರಸ್ಥರು, ಸಂಘ_ಸಂಸ್ಥೆಗಳು ಸ್ವಯಂಪ್ರೇರಿತರಾಗಿ ಮಧ್ಯಾಹ್ನ 3 ಗಂಟೆಯ ಬಳಿಕ ಬಂದ್ (ಲಾಕ್ ಡೌನ್) ಮಾಡುವ_ತೀರ್ಮಾನ ತಾಲೂಕಾಡಳಿತ ಮುಂದೆ ಕೈಗೊಂಡಿದ್ದು ಇಂದಿನಿಂದಲೇ_ಇದು_ಜಾರಿಯಾಗಲಿದೆ.ಗುರುವಾರ ಇಲ್ಲಿಯ ಮಿನಿ_ವಿಧಾನಸೌಧದ ತಹಶಿಲ್ದಾರ್ ಕಚೇರಿಯಲ್ಲಿ_ನಡೆದ_ಸಭೆಯಲ್ಲಿ ತಹಶೀಲ್ದಾರ್ ವಿದ್ಯಾಧರ ಗುಳಗುಳೆ, ಪುರಸಭೆ … [Read more...] about ಮಧ್ಯಾಹ್ನ 3 ಗಂಟೆಯಿಂದ ಹಳಿಯಾಳದಲ್ಲೂ ಸ್ವಯಂಪ್ರೇರಿತ ಬಂದ್(ಲಾಕ್ ಡೌನ್) ಇಂದಿನಿಂದಲೇ_ಜಾರಿ- 15 ದಿನಗಳವರೆಗೆ ಬಂದ್.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳಕ್ಕೆ ಮತ್ತೊಂದು ಕೊರೊನಾ ಪಾಸಿಟಿವ್ ?- ಗೋವಾದಿಂದ ಮರಳಿದ್ದ ಕರ್ಲಕಟ್ಟಾ ಗ್ರಾಮದ 60ವರ್ಷದ ವೃದ್ದೆಗೂ ತಾಕಿದ ಸೊಂಕು ?.
ಹಳಿಯಾಳ :- ಪಕ್ಕದ ಗೋವಾ_ರಾಜ್ಯದಿಂದ_ಕಳೆದ 14_ದಿನಗಳ_ಹಿಂದೆ_ಹಳಿಯಾಳಕ್ಕೆ ಬಂದಿದ್ದ 60 ವರ್ಷದ ವೃದ್ದೆಯ ಕೊವಿಡ್-19 ಪರೀಕ್ಷಾ ವರದಿ ಗುರುವಾರ ಬಂದಿದ್ದು ಅಜ್ಜಿಯಲ್ಲಿ ಕೋರೊನಾ ಸೊಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.ತಾಲೂಕಿನ ಯಲ್ಲಾಪುರ ರಾಜ್ಯ ಹೆದ್ದಾರಿಯಲ್ಲಿರುವ ಕರ್ಲಕಟ್ಟಾ_ಗ್ರಾಮದ_ಲಕ್ಷ್ಮೀ_ಗಲ್ಲಿ ರಹವಾಸಿಯಾಗಿರುವ ವೃದ್ದೆ ಗೋವಾದಲ್ಲಿರುವ ತನ್ನ ಮಗನ_ಬಳಿ ಇದ್ದು ಕಳೆದ 14 ದಿನಗಳ ಹಿಂದೆ ಸ್ವಗ್ರಾಮಕ್ಕೆ ಆಗಮಿಸಿದಾಗ … [Read more...] about ಹಳಿಯಾಳಕ್ಕೆ ಮತ್ತೊಂದು ಕೊರೊನಾ ಪಾಸಿಟಿವ್ ?- ಗೋವಾದಿಂದ ಮರಳಿದ್ದ ಕರ್ಲಕಟ್ಟಾ ಗ್ರಾಮದ 60ವರ್ಷದ ವೃದ್ದೆಗೂ ತಾಕಿದ ಸೊಂಕು ?.
ಯಲ್ಲಾಪುರ ಮಂಚಿಕೇರಿ ಬಳಿ ಜಿಂಕೆ ರಕ್ಷಣೆ
ಯಲ್ಲಾಪುರ :- ತಾಲೂಕಿನ ಮಂಚಿಕೇರಿ ಗ್ರಾಮ ಸಮೀಪ ರಸ್ತೆಯ ಪಕ್ಕ ಗಟಾರಿಗೆ ಬಿದ್ದು ಸಣ್ಣಪುಟ್ಟ ಗಾಯದೊಂದಿಗೆ ಮೇಲೆಳಲು ಆಗದೆ ಒದ್ದಾಡುತ್ತಿದ್ದ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದ ಅರಣ್ಯ_ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಜಿಂಕೆಯನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ. … [Read more...] about ಯಲ್ಲಾಪುರ ಮಂಚಿಕೇರಿ ಬಳಿ ಜಿಂಕೆ ರಕ್ಷಣೆ
ಕೊರೊನಾದಿಂದ_ಜಿಲ್ಲೆಯಲ್ಲಿ_ಎರಡನೇ ಸಾವು ಯಲ್ಲಾಪುರದ ನಂತರ ಈಗ ಶಿರಸಿಯಲ್ಲಿ ಸಾವು
ಶಿರಸಿ :- ಕೊರೊನಾ ಮಹಾಮಾರಿಯಿಂದ ಶಿರಸಿಯಲ್ಲಿ ಮೊದಲ ಸಾವು ಕಂಡಿದ್ದು, ಸೋಮವಾರ ಮುಂಜಾನೆ ದೃಢವಾಗಿದ್ದ ತಾಲೂಕಿನ ಬಾಳಗಾರ (ಅಜ್ಜಿಬಳ) ಗ್ರಾಮದ_ವ್ಯಕ್ತಿ ಸೊಂಕಿತ_ಯುಕೆ_410 ಕೊವಿಡ್ ನಿಂದ ಕಾರವಾರದಲ್ಲಿ_ಮೃತಪಟ್ಟಿದ್ದಾರೆ.42 ವರ್ಷದ ಬೆಂಗಳೂರಿನಿಂದ ವಾಪಾಸ್ಸಾಗಿ ಶಿರಸಿಯ ಖಾಸಗಿ_ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಸೋಮವಾರ ಬೆಳಿಗ್ಗೆ ಕೊವಿಡ್ #ದೃಢಪಟ್ಟಿತ್ತು. ನಂತರ ಬೆಳಿಗ್ಗೆ 7.30 ಕ್ಕೆ ಕಾರವಾರಕ್ಕೆ ವರ್ಗಾಯಿಸಿ ತುರ್ತು ನಿಗಾ ಘಕದಲ್ಲಿ … [Read more...] about ಕೊರೊನಾದಿಂದ_ಜಿಲ್ಲೆಯಲ್ಲಿ_ಎರಡನೇ ಸಾವು ಯಲ್ಲಾಪುರದ ನಂತರ ಈಗ ಶಿರಸಿಯಲ್ಲಿ ಸಾವು
ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರ/ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ/
'ಗುರು'-ಯಾರು ನಾವು ನಡೆವ ದಾರಿಗೆ ಬೆಳಕಾಗಿ ನಿಲ್ಲುತ್ತಾರೋ ಅಂಥವರನ್ನು ಗುರು ಎಂದು ಜಗತ್ತು ಗೌರವಿಸಿದೆ. ಯಾವುದೋ ಗೊತ್ತಿಲ್ಲದ ಗುರಿ ಹಿಡಿದು ಹೊರಟವನನ್ನು ಕೈ ಹಿಡಿದು ನಡೆಸಿ ಆತ ಕಂಡ ಕನಸಿಗೆ ನೀರೆರೆದು ಪೋಷಿಸಿ, ಆ ಕನಸಿನ ಬೀಜ ನಾಳೆ ಫಲವಾಗಿ ನಾಲ್ವರಿಗೆ ನೆರಳಾಗಿ ಪರೋಪಕಾರಿಯಾಗುವವರೆಗೂ ಒಬ್ಬ ಗುರುವಿನ ಪಾತ್ರ ಅತ್ಯಂತ ಮಹೋದರವಾದದ್ದಾಗಿರುತ್ತದೆ.ಒಬ್ಬ ಉತ್ತಮ ಗುರು ಮನಸ್ಸು ಮಾಡಿದಂತೆ ಎಂತಹ ಶತದಡ್ಡನನ್ನು ಸಹ ಜ್ಞಾನಿಯಾಗಿಸಬಹುದು. ಗುರು ಪದದ ಅರ್ಥವೇ … [Read more...] about ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರ/ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ/


