ಭಾರತೀಯ ಪೋಸ್ಟ್ ಆಫೀಸ್ ಪೋಸ್ಟ್ ಮ್ಯಾನ್, ಪೋಸ್ಟ್ ಗಾರ್ಡ್ ಸೇರಿದಿಂತೆ ಒಟ್ಟೂ 98,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ದೇಶದಾದ್ಯಂತ ಹಲವೆಡೆ ಈ ಹುದ್ದೆಗಳು ಖಾಲಿ ಇದ್ದು ಉದ್ಯೋಗಕ್ಕೆ ಹೆಚ್ಚಿನ ಅವಕಾಶವಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು,ಇಲಾಖೆ ಹೆಸರು : ಭಾರತೀಯ ಪೋಸ್ಟ್ ಆಪೀಸ್ಹುದ್ದೆಗಳ ಹೆಸರು :ಪೋಸ್ಟ್ಮ್ಯಾನ್: 59099 ಪೋಸ್ಟ್ಗಳುಮೇಲ್ಗಾರ್ಡ್: 1445 … [Read more...] about ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳ ಭರ್ಜರಿ ಉದ್ಯೋಗಾವಕಾಶ ಶೀಘ್ರದಲ್ಲೇ 2022/ India Post Office Recruitment
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಶಾಲಾ ವಿದ್ಯಾರ್ಥಿ &ಕಾಲೇಜು ವಿದ್ಯಾರ್ಥಿಗಳಿಗೆ 24,000- 60,000 ವಿದ್ಯಾರ್ಥಿವೇತನ/Aditya Birla Capital Scholarship for Students 2022
ಆದಿತ್ಯ ಬಿರ್ಲಾ ಕ್ಯಾಪಿಟಲ್ ನಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಕೋವಿಡ್ (ಸ್ಕಾಲರ್ಶಿಪ್ ) ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಕೋವಿಡ್-19 ದಿಂದಾಗಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಮುಂದುವರಿಸಲು ಅನುಕೂಲ ವಾಗುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿ … [Read more...] about ಶಾಲಾ ವಿದ್ಯಾರ್ಥಿ &ಕಾಲೇಜು ವಿದ್ಯಾರ್ಥಿಗಳಿಗೆ 24,000- 60,000 ವಿದ್ಯಾರ್ಥಿವೇತನ/Aditya Birla Capital Scholarship for Students 2022
ಗುಣವಾಗುತ್ತೆ ರೇಬೀಸ್!
ಒಮ್ಮೆ ನರಮಂಡಲವನ್ನು ಆಕ್ರಮಿಸಿದರೆ, ಗುಣಪಡಿಸಲು ಅಸಾಧ್ಯವೆಂದೇ ನಂಬಲಾಗಿದ್ದ ರೇಬಿಸ್ ಅಥವಾ ಹೈಡೋಫೋಬಿಯ (ಜಲಭೀತಿ) ರೋಗವನ್ನು ಸೇನಾಪಡೆ, ರಕ್ಷಣಾಪಡೆಗಳ ವೈದ್ಯಕೀಯ ವಿದ್ಯಾಲಯದ ವೈದ್ಯರು, ಮತ್ತು ನಿಮ್ಹಾನ್ಸ್ ತಜ್ಞರ ತಂಡ ಸತತ ಪ್ರಯತ್ನದಿಂದ ಗುಣಪಡಿಸಿ ವೈದ್ಯಕೀಯದಲ್ಲೊಂದು ಹೊಸ ಬೆಳಕು ಮೂಡಿಸಿದ್ದಾರೆ.2015 ರ ಮೇ ತಿಂಗಳಲ್ಲಿ ಹುಚ್ಚುನಾಯಿ ಕಡಿತದಿಂದ ಕೋಮಾಹಂತ ತಲುಪಿದ್ದ ಹದಿನಾರು ವರ್ಷದ ಹೀರಾ ಸಿಂಗ್ ಎಂಬ ಯುವಕನನ್ನು ಸತತ ಚಿಕಿತ್ಸೆಯಿಂದ ಚ೦ಡಿ ಘಡದ … [Read more...] about ಗುಣವಾಗುತ್ತೆ ರೇಬೀಸ್!
ವೋಲ್ವೋ ಬಸ್ ಹಾಗೂ ಟೆಂಪೋ ನಡುವೆ ಭೀಕರ ಅಪಘಾತ
ಭಟ್ಕಳ: ತೆರ್ನಮಕ್ಕಿ ಚರ್ಚೆ ಸಮೀಪ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ಹಾಗೂ ಮಹೇಂದ್ರ ಪೆಸೆಂಜರ್ ಟೆಂಪೋ ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರೆಲ್ಲ ಗಾಯಗೊಂಡಿರುವ ಘಟನೆ ನಡೆದಿದೆ.ಕಾರವಾರದಿಂದ ಮಂಗಳೂರು ಕಡೆಗೆ ಹೊರಟಿದ್ದ ಐರಾವತ ಬಸ್, ಹೊನ್ನಾವರದಿಂದ ಭಟ್ಕಳ ಕಡಿಗೆ ಬರುತ್ತಿದ್ದ ಟೆಂಪೋಗೆ ಹಿಂದಿನಿಂದ ಡಿಕ್ಕಿಯಾಗಿದೆ. ಬಸ್ನ ಮುಂಬದಿ ಸೀಟ್ನಲ್ಲಿ ಕುಳಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ಗಾಯಗಳು ದಾಖಲು ಮಾಡಲಾಗಿದೆ. … [Read more...] about ವೋಲ್ವೋ ಬಸ್ ಹಾಗೂ ಟೆಂಪೋ ನಡುವೆ ಭೀಕರ ಅಪಘಾತ
ಔತಣಕೂಟಕ್ಕೆ ತೆರಳಿದ್ದ ವೇಳೆ ಮನೆಗೆ ನುಗಿದ್ದ ಕಳ್ಳರು 3 ಗಂಟೆಗಳ ಅವಧಿಯಲ್ಲಿ ಚಿನ್ನಾಭರಣ ಕಳವು
ಭಟ್ಕಳ: ಸಂಬಂಧಿಕರ ಮನೆಗೆ ಹೋಗಿ ಬರುವುದರೊಳಗಾಗಿ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ರಹಮತಾಬಾದಿನಲ್ಲಿ ನಡೆದಿದೆ .ತಾಲೂಕಿನ ರಹಮತಾಬಾದ ನಿವಾಸಿ ಶ್ರೀಮತಿ ಲೈಕುನ್ನಿಸಾ ಐದ್ರುಸಾ ಅಬ್ದುಲ್ ಅಜೀಜ್ ಅಜಾಯಿಬ್ ಎಂಬುವವರ ಮನೆಯನ್ನು ಕಳ್ಳತನ ಮಾಡಲಾಗಿದೆ.ಇವರೆಲ್ಲ ಸಂಬಂಧಿಕರ ಮನೆಗೆ ಹೋಗಿ ಬರುವುದಲೊಳಗಾಗಿ ಮನೆಯ ಬಾಗಿಲನ್ನು ಮುರಿದು ಮಲಗುವ ಕೋಣೆಯ ಫರ್ನಶಿ ಕಪಾಟಿನಲ್ಲಿ … [Read more...] about ಔತಣಕೂಟಕ್ಕೆ ತೆರಳಿದ್ದ ವೇಳೆ ಮನೆಗೆ ನುಗಿದ್ದ ಕಳ್ಳರು 3 ಗಂಟೆಗಳ ಅವಧಿಯಲ್ಲಿ ಚಿನ್ನಾಭರಣ ಕಳವು




