ಬೆಂಗಳೂರು: ಸ್ಯಾಂಡಲವುಡ್ ನಟ ಚಿರಂಜೀವಿ ಸರ್ಜಾ(39) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.ಚಿರಂಜೀವಿ ಸರ್ಜಾ ಅವರಿಗೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಟ್ಟಿದ್ದ ಸರ್ಜಾ … [Read more...] about ಹೃದಯಾಘಾತದಿಂದ_ನಟ_ಚಿರಂಜೀವಿ_ಸರ್ಜಾ ನಿಧನ- 22ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸರ್ಜಾ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ತೋಡೂರಿನ ಶ್ರೀ ಸಣ್ಣಮ್ಮ ಯುವಕ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ
ಕಾರವಾರ: ತಾಲೂಕಿನ ತೋಡೂರು ಗ್ರಾಮದ ಶ್ರೀ ಸಣ್ಣಮ್ಮ ಯುವಕ ಮಂಡಳಿ ವತಿಯಿಂದ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕರುಣಾ ನಾಯ್ಕ, ಉಪಾಧ್ಯಕ್ಷರಾದ ಚಂದ್ರಕಾಂತ್ ಚಿಂಚಣಕರ, ಸದಸ್ಯರಾದ ಜನಾರ್ಧನ ನಾಯ್ಕ, ಗಜಾನನ ಬನಾರೆ ಹಾಗೂ ಊರಿನ ಹಿರಿಯರಾದ ದಮ್ಮು ಗೌಡ, ಗಿರಿಧರ್ ನಾಯ್ಕ, ಉದಯ ನಾಯ್ಕ ಹಾಗೂ ಶ್ರೀ ಸಣ್ಣಮ್ಮ ಯುವಕ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು … [Read more...] about ತೋಡೂರಿನ ಶ್ರೀ ಸಣ್ಣಮ್ಮ ಯುವಕ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ
ಭಾರತೀಯ ಜನತಾ ಪಕ್ಷದ ತಾಲೂಕ ಪ್ರಧಾನ ಕಾರ್ಯದರ್ಶಿಗಳ ನೇಮಕ
ಹೊನ್ನಾವರ: ಬಿಜೆಪಿ ಪಕ್ಷದ ಪ್ರದಾನ ಕಾರ್ಯದರ್ಶಿಗಳಾಗಿ ಜಿಲ್ಲಾ ಅಧ್ಯಕ್ಷರ ಆದೇಶದ ಮೇರೆಗೆ ಮಂಜುನಾಥ ನಾಯ್ಕ ಗೇರುಸೊಪ್ಪಾ ಮತ್ತು ಸುರೇಶ ನಾರಯಣ ಹರಿಕಂತ್ರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಬಿಜೆಪಿ ಹೊನ್ನಾವರ ಮಂಡಲಾಧ್ಯಕ್ಷ ರಾಜೇಶ ವೆಂಕಟೇಶ ಭಂಡಾರಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಎ.ಪಿ.ಎಂ.ಸಿಯಲ್ಲಿ ಉಪಾಧ್ಯಕ್ಷರಾಗಿ ಪರಮೇಶ್ವರಕೃಷ್ಣ ನಾಯ್ಕ ಹಳದಿಪುರ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಇವರಿಗೂ ಅಭಿನಂದನೆಗಳು. ಆಯ್ಕೆ … [Read more...] about ಭಾರತೀಯ ಜನತಾ ಪಕ್ಷದ ತಾಲೂಕ ಪ್ರಧಾನ ಕಾರ್ಯದರ್ಶಿಗಳ ನೇಮಕ
ದಾಂಡೇಲಿ ಒಳಚರಂಡಿ ಕಾಮಗಾರಿ ಕರ್ಮಕಾಂಡ – ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಜನತೆ.
ದಾಂಡೇಲಿ: ಲಾಕ್ ಡೌನ್ ಸಡಿಲಿಕೆ ಬಳಿಕ ಕಳೆದ 15 ದಿನಗಳಿಂದ ನಗರದ ಬಹುತೇಕ ಕಡೆಗಳಲ್ಲಿ ಒಳಚರಂಡಿ (ಯುಜಿಡಿ) ಕಾಮಗಾರಿ_ಆರಂಭವಾಗಿದೆ. ಮನಸ್ಸಿಗೆ ಬಂದಂತೆ ದಿನಕ್ಕೊಂದು ರಸ್ತೆಯನ್ನು ಅಗೆದು ಅದನ್ನು ಅರ್ಧಕ್ಕೆ ಬಿಟ್ಟು ಮರುದಿನ ಮತ್ತೊಂದು ರಸ್ತೆ ಅಗೆಯಲಾಗುತ್ತಿರುವುದರಿಂದ ಅಗೆಯಲಾದ ಗುಂಡಿಗಳಲ್ಲಿ_ಮಳೆ_ನೀರು ಮತ್ತು ತ್ಯಾಜ್ಯ_ನೀರು ನಿಂತುಕೊಳ್ಳುವುದರಿಂದ ಇದೀಗ ನಗರಕ್ಕೆ ಮಹಾಮಾರಿ ಸಾಂಕ್ರಾಮಿಕ_ರೋಗಗಳು_ಹರಡುವ ಭೀತಿ_ಎದುರಾಗಿದೆ.ಈಗಾಗಲೆ ಕೊವಿಡ್-19 ನಿಂದ … [Read more...] about ದಾಂಡೇಲಿ ಒಳಚರಂಡಿ ಕಾಮಗಾರಿ ಕರ್ಮಕಾಂಡ – ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಜನತೆ.
ಹಳಿಯಾಳ ಕ್ಷೇತ್ರದಲ್ಲಿ ರಾಜಾರೋಷವಾಗಿ ನಡೆದಿದೆ ಮರಳು ಮಾಫಿಯಾ ? ಹೆಳೋರಿಲ್ಲ ಕೇಳೋರಿಲ್ಲ ಸಂಬಂಧಿಸಿದವರು ಗಪ್_ಚುಪ್- ಸರ್ಕಾರದ ಬೊಕ್ಕಸಕ್ಕೆ ಹಾನಿ.
ಹಳಿಯಾಳ ಹಳಿಯಾಳ_ವಿಧಾನಸಭಾ_ಕ್ಷೇತ್ರದಲ್ಲಿ ಸದ್ಯ ಅಕ್ರಮ_ಮರಳುಗಾರಿಕೆ ಮತ್ತು ಸಾಗಾಣಿಕೆ ದಂಧೆ ಜೋರಾಗಿ_ನಡೆದಿದೆ. ಪ್ರತಿನಿತ್ಯ_ಸಾವಿರಾರು ಟನ್_ಮರಳು_ಲೂಟಿಕೋರರ_ಪಾಲಾಗುತ್ತಿದೆ.ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ಬರಬೇಕಿದ್ದ ಕೊಟ್ಯಂತರ ರೂ. ರಾಜಧನ ಬರದೆ #ಸರ್ಕಾರಕ್ಕೂ ಇಲ್ಲಿ ವಂಚಿಸಲಾಗುತ್ತಿದೆ ಎನ್ನಲಾಗುತ್ತಿದೆ.ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಇಲಾಖೆಯವರು ಕಣ್ಣು ಮುಚ್ಚಿ ಕುಳಿತಿದ್ದು ಜಾಣ_ಕುರುಡುತನ ಪ್ರದರ್ಶಿಸುತ್ತಿದ್ದಾರೆ. ಅಲ್ಲದೇ … [Read more...] about ಹಳಿಯಾಳ ಕ್ಷೇತ್ರದಲ್ಲಿ ರಾಜಾರೋಷವಾಗಿ ನಡೆದಿದೆ ಮರಳು ಮಾಫಿಯಾ ? ಹೆಳೋರಿಲ್ಲ ಕೇಳೋರಿಲ್ಲ ಸಂಬಂಧಿಸಿದವರು ಗಪ್_ಚುಪ್- ಸರ್ಕಾರದ ಬೊಕ್ಕಸಕ್ಕೆ ಹಾನಿ.



