ಗಿರಿ ನಿಂಬ, ಕೃಷ್ಣ ನಿಂಬ,ಮಿತಿ ನಿಂಬ, ಕರಿಪತ್ತ, ಕರಿವೇಪಾಕು, ಕರೇಪಾಕು, ಕರಿ ವೆಂಪು, ಕರಿವೇಪಲೈ ಎಂಬ ಹೆಸರುಗಳಿಂದ ಕರೆಯುತ್ತಾರೆ.ಕರಿಬೇವಿನ ಗಿಡಗಳನ್ನು ಹೊಲ, ತೋಟದ ಬದಿಗಳ ಮೇಲೆ, ಕೈತೋಟಗಳಲ್ಲಿ, ಮನೆಗಳ ಹಿತ್ತಲಲ್ಲಿ ಬೆಳೆಸಿರುತ್ತಾರೆ.ಕರಿಬೇವಿಗೆ ಅಪಾರ ಬೇಡಿಕೆ ಇದ್ದು, ರೈತರು ಇದನ್ನು ವಾಣಿಜ್ಯ ಬೆಳೆಯಾಗಿಯೂ ಹೆಚ್ಚಾಗಿ ಬೆಳೆದು ಲಾಭಗಳಿಸುತ್ತಿದ್ದಾರೆ.ಅಡಿಗೆ ಮನೆಯಲ್ಲಿ ಕರಿಬೇವು ಖಾಯಂ ಸ್ಥಾನ ಪಡೆದುಕೊಂಡಿದ್ದು,ಅಡಿಗೆ ಮನೆಯಲ್ಲಿ ಕರಿಬೇವು ಇಲ್ಲವಾದರೆ, ಅನೇಕ … [Read more...] about ಸುರಭಿ ನಿಂಬ(ಕರಿಬೇವು)ಔಷಧಿ ಗುಣಗಳು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಫ್ರಾನ್ಸ್_ಅಧ್ಯಕ್ಷರ ಮನೆಯಲ್ಲಿ ಬೆಂಗಳೂರಿನಲ್ಲಿ ತಯಾರಾದ_ಗೂಡು_ಒಲೆ (oven)!!
ಬೆಂಗಳೂರು :- ಮನೆಗೆ ಅಂಗಡಿಯಿಂದ ಏನೇ ತಂದರೂ ಈ ಗೂಡೊಲೆಯೊಳಗೆ 10 ನಿಮಿಷ ಅವನ್ನು ಬಿಸಿಗಿಟ್ಟರೆ ವೈರಾಣು_ನಾಶವಾಗುತ್ತದಂತೆ.ಹಾಲಿನ ಪ್ಯಾಕೆಟ್, ತರಕಾರಿ, ತಿಂಡಿ, ದಿನಸಿಯ ಪೊಟ್ಟಣ, ಮಾಸ್ಕ್, PPE ಕಿಟ್ ಎಲ್ಲವನ್ನೂ ನ್ಯಾನೋ ತಂತ್ರಜ್ಞಾನದಲ್ಲಿ_ಶುದ್ಧೀಕರಿಸುತ್ತದೆ.UltraViolet Germicidal Irradiation ವ್ಯವಸ್ಥೆ ಬಳಸಿ ಬೆಂಗಳೂರಿನ ಯುವಕರ ಸ್ಟಾರ್ಟಪ್_Log9 ಈ ಕೊರೊನಾ_ಒವೆನ್ ತಯಾರಿಸಿದೆ.ಈ … [Read more...] about ಫ್ರಾನ್ಸ್_ಅಧ್ಯಕ್ಷರ ಮನೆಯಲ್ಲಿ ಬೆಂಗಳೂರಿನಲ್ಲಿ ತಯಾರಾದ_ಗೂಡು_ಒಲೆ (oven)!!
ಧಾರ್ಮಿಕ ಆಚರಣೆಯ ಸುತ್ತ,ನಮ್ಮ ಆರೋಗ್ಯ
ನಮ್ಮ ಪ್ರತಿಯೊಂದು ಆಚರಣೆಯಲ್ಲೂ ಒಂದು ಕಾರಣವಿರುತ್ತದೆ ಎಂಬುದು ಸುಳ್ಳಲ್ಲ.ಎಲ್ಲಾ ಧಾರ್ಮಿಕ ಆಚರಣೆಯಲ್ಲೂ ಆಧ್ಯಾತ್ಮ ಮತ್ತು ವೈಜ್ಞಾನಿಕವಾದ ಕಾರಣವಿದೆ. ಧಾರ್ಮಿಕ ಆಚರಣೆಗಳಿಂದ ನಮಗೆ ನಂಬಿಕೆ ಮತ್ತು ಆರೋಗ್ಯ ಎರಡು ದೊರೆಯುತ್ತದೆ. ನಮ್ಮ ಆಚರಣೆಯಲ್ಲಿ ಬೆಳ್ಳಿಗ್ಗೆ ಏಳುವುದರಿಂದ ಹಿಡಿದು ರಾತ್ರಿ ಮಲುಗುವವರೆಗೂ ಆಚರಣೆಗಳಿವೆ,ಆರೋಗ್ಯವು ಇವೆ. ನಾವು ಬೆಳ್ಳಿಗ್ಗೆ ಸೂರ್ಯೋದಯ ಸಮಯದಲ್ಲಿ ಏಳಬೇಕು ಎನ್ನುತ್ತಾರೆ.ನಾವು ಆ ಸಮಯದಲ್ಲಿ ಏಳುವುದರಿಂದ ಸೂರ್ಯನ … [Read more...] about ಧಾರ್ಮಿಕ ಆಚರಣೆಯ ಸುತ್ತ,ನಮ್ಮ ಆರೋಗ್ಯ
ರಾಜ್ಯದಲ್ಲಿ ಶುಕ್ರವಾರ ಕೊರೊನಾ ಮಹಾಸ್ಪೋಟ ಇಂದು ಒಂದೇ ದಿನ 248 ಪಾಸಿಟಿವ್.
#ಬೆಂಗಳೂರು :- ಮಹಾರಾಷ್ಟ್ರ, ಮುಂಬೈ, ದೆಹಲಿ, ಗುಜರಾತ್ ಹೀಗೆ ಹೊರ ರಾಜ್ಯ ರಿಟರ್ನ್ - ಹಿಂತಿರುಗಿದವರಿಂದಲೇ ರಾಜ್ಯದಲ್ಲಿ ದಿನೆ ದಿನೆ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳ ವಾಗುತ್ತಿದೆ.ಇಂದು ಶುಕ್ರವಾರ ಸಂಜೆಯವರೆಗೆ ರಾಜ್ಯದ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ಕೋವಿಡ್19 ಪಾಸಿಟಿವ್ ಬರೋಬ್ಬರಿ 248 ಹೊಸ ಪ್ರಕರಣಗಳು ದಾಖಲಾಗಿವೆ.#ಒಟ್ಟು_ಪ್ರಕರಣಗಳು_2781ಮೃತಪಟ್ಟವರು: 48ಗುಣಮುಖರಾದವರು: 894ಹೊಸ ಪ್ರಕರಣಗಳು: 248 … [Read more...] about ರಾಜ್ಯದಲ್ಲಿ ಶುಕ್ರವಾರ ಕೊರೊನಾ ಮಹಾಸ್ಪೋಟ ಇಂದು ಒಂದೇ ದಿನ 248 ಪಾಸಿಟಿವ್.
ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಿ ರಾಜ್ಯ ಚುನಾವಣಾ ಆಯೋಗ ಆದೇಶ
ಬೆಂಗಳೂರು :- ರಾಜ್ಯದಾದ್ಯಂತ ಕೋವಿಡ್19 ಹೆಚ್ಚಿನ ಪ್ರಮಾಣದಲ್ಲಿ ಹಬ್ಬುತ್ತಿರುವ ಕಾರಣ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಚುನಾವಣೆ ನಡೆಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಿದೆ. … [Read more...] about ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಮುಂದೂಡಿ ರಾಜ್ಯ ಚುನಾವಣಾ ಆಯೋಗ ಆದೇಶ



