• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಜನ್ಮದಿನದ ಶುಭಾಶಯಗಳು ವಿನಾಯಕ ದಾಮೋದರಸಾವರಕರ್*ಅವರಿಗೆ.

May 28, 2020 by Yogaraj SK Leave a Comment

ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ #ವಾಜಪೇಯಿ ಅವರಿಂದಲೂ ಶ್ಲಾಘಿಸಲ್ಪಡುತ್ತಿದ್ದಅಪ್ರತಿಮ ಸ್ವಾತಂತ್ರ್ಯ ಯೋಧರಾದ '#ವೀರ #ಸಾವರಕರ್' ಎಂದೇ ಖ್ಯಾತರಾಗಿದ್ದ ವಿನಾಯಕ ದಾಮೋದರ ಸಾವರಕರ್ ಅವರು ಮೇ 28, 1883ರ ವರ್ಷದಲ್ಲಿ ಮಹಾರಾಷ್ಟ್ರದ ನಾಸಿಕ್ ಬಳಿಯ ಗ್ರಾಮದಲ್ಲಿ ಜನಿಸಿದರು. ಅವರು ತಮ್ಮ ಕ್ರಾಂತಿಕಾರಿ ಚಟುವಟಿಕೆಯಿಂದ 'ವೀರ' ಎಂಬ ಬಿರುದಿಗೆ ಪಾತ್ರರಾಗಿದ್ದರು.ಭಾರತ ಮತ್ತು ಇಂಗ್ಲೆಂಡಿನಲ್ಲಿ ವಿದ್ಯಾರ್ಜನೆ ಮಾಡುತ್ತಿರುವಾಗಲೇ ಬ್ರಿಟಿಷರ … [Read more...] about ಜನ್ಮದಿನದ ಶುಭಾಶಯಗಳು ವಿನಾಯಕ ದಾಮೋದರಸಾವರಕರ್*ಅವರಿಗೆ.

ರಾಜ್ಯದಲ್ಲಿ ಪ್ರತಿನಿತ್ಯ ಶತಕದ ಗಟಿ ದಾಟುತ್ತಾ ದಾಪುಗಾಲು ಹಾಕುತ್ತಿದೆ ಹೆಮ್ಮಾರಿ ಕೊರೊನಾ ವೈರಸ್

May 28, 2020 by Yogaraj SK Leave a Comment

ಬುಧವಾರ ಒಂದೇ ದಿನ ಸಂಜೆಯವರೆಗೆ #135_ಹೊಸ #ಪ್ರಕರಣಗಳು ಪತ್ತೆ.ಹಾಗೂಒಟ್ಟು ಪ್ರಕರಣಗಳು: 2418, ಮೃತಪಟ್ಟವರು: 47ಗುಣಮುಖರಾದವರು: 781 ಜನ ಆಗಿದ್ದಾರೆ. … [Read more...] about ರಾಜ್ಯದಲ್ಲಿ ಪ್ರತಿನಿತ್ಯ ಶತಕದ ಗಟಿ ದಾಟುತ್ತಾ ದಾಪುಗಾಲು ಹಾಕುತ್ತಿದೆ ಹೆಮ್ಮಾರಿ ಕೊರೊನಾ ವೈರಸ್

ತಲೆಯ ಮೇಲೆ ಬಿದ್ದ ಹಲಸಿನ ಹಣ್ಣಿಂದ ವ್ಯಕ್ತಿಗೆ ಏನಿದೆ ಎಂದು ಪತ್ತೆಯಾಯಿತುಗೋತ್ತಾ ?

May 27, 2020 by Yogaraj SK Leave a Comment

ಕೇರಳ :- ಕೇರಳದ ಕಾಸರಗೋಡು ಜಿಲ್ಲೆಯ ಬೇಲೂರು ನಿವಾಸಿಯಾಗಿರುವ ಈ ಆಟೋ ಚಾಲಕ, ಹಲಸಿನ ಹಣ್ಣು ಕುಯ್ಯಲು ಹೋಗಿ ಕೊರೊನಾ ಪಾಸಿಟಿವ್ ಆಗಿದ್ದಾನೆ‌.ಹೌದು ಇದೇನಿದು ಎಂದಿರಾ ಕೇರಳದಲ್ಲೊಬ್ಬ ಆಟೋ_ಚಾಲಕನಿಗೆ#ಕೊರೊನಾ_ಪಾಸಿಟಿವ್​ ಬಂದಿದೆ. ಆದ್ರೆ ಆತನಿಗೆ ಕೊರೊನಾ ಸೋಂಕು ತಗುಲಿರುವುದು ಹೇಗೆ ಪತ್ತೆಯಾಯ್ತು ಅನ್ನೋದೆ ಈ ಸುದ್ದಿಯ ವಿಶೇಷ.ಹಣ್ಣು ಕೊಯ್ಯುವಾಗ ಅಚಾನಕ್​ ಆಗಿ ಹಲಸಿನ ಹಣ್ಣೊಂದು ಆತನ ತಲೆ ಮೇಲೆ ಬಿದ್ದಿದ್ದು, ಆತನ ಬೆನ್ನುಮೂಳೆಗೆ ಪೆಟ್ಟಾಗಿದೆ. ಜೊತೆಗೆ ಕೈ … [Read more...] about ತಲೆಯ ಮೇಲೆ ಬಿದ್ದ ಹಲಸಿನ ಹಣ್ಣಿಂದ ವ್ಯಕ್ತಿಗೆ ಏನಿದೆ ಎಂದು ಪತ್ತೆಯಾಯಿತುಗೋತ್ತಾ ?

ಸೊಂಕಿತನೊಂದಿಗೆ ಸಂಪರ್ಕ ಹಿನ್ನೆಲೆ ಹಳಿಯಾಳದಲ್ಲಿ ಪೊಲಿಸ್ , ಆರ್ ಐ ಸೇರಿ 5 ಜನ ಕ್ವಾರಂಟೈನ್ ಗೆ.

May 26, 2020 by Yogaraj SK Leave a Comment

HALIYAL POLICE, RI, Driver ,quarantined

ಹಳಿಯಾಳ :- ದೆಹಲಿಯಿಂದ ಬಂದು ಯಲ್ಲಾಪುರದಲ್ಲಿ ಕೊರೊನಾ ಸೊಂಕಿತನಾಗಿರುವ ರೋಗಿ ಪೇ-ನಂ-1912 ನ ಸಂಪರ್ಕಕ್ಕೆ ಬಂದಿದ್ದ ಹಳಿಯಾಳದ ಪೋಲಿಸ್ ಕಾನ್ಸ್ಟೇಬಲ್,ಆರ್‍ಐ ಸೇರಿದಂತೆ ಐವರನ್ನು ಕ್ವಾರಂಟೈನ್ ಮಾಡಿರುವ ವಿದ್ಯಮಾನ ಬೆಳಕಿಗೆ ಬಂದಿದೆ. ಇತ್ತೀಚೆಗಷ್ಟೇ ದೆಹಲಿಯಿಂದ ರೈಲ್ವೆ ಮೂಲಕ ಹುಬ್ಬಳ್ಳಿಗೆ ಬಂದಿಳಿದಿದ್ದ ಹಳಿಯಾಳದ-2, ಜೋಯಿಡಾ-1, ಮುಂಡಗೋಡ-2, ಯಲ್ಲಾಪುರ-1, ಸಿದ್ದಾಪುರ-1, ಒಟ್ಟೂ 7 ಜನರನ್ನು ಸರ್ಕಾರದ ಆದೇಶ ಹಾಗೂ ಇಲಾಖೆಯ ನಿರ್ದೇಶನದಂತೆ ಹಳಿಯಾಳದ … [Read more...] about ಸೊಂಕಿತನೊಂದಿಗೆ ಸಂಪರ್ಕ ಹಿನ್ನೆಲೆ ಹಳಿಯಾಳದಲ್ಲಿ ಪೊಲಿಸ್ , ಆರ್ ಐ ಸೇರಿ 5 ಜನ ಕ್ವಾರಂಟೈನ್ ಗೆ.

ರೈತರು ತಮ್ಮ ಬೆಳೆ ಎಲ್ಲಿಯೂ ಮಾರಾಟ ಮಾಡಬಹುದು ಹಾಗೂ ಉಸುಕು ಕೂಡ ಇನ್ನುಮುಂದೆ ಗ್ರಾಮ ಪಂಚಾಯತಗಳಿಂದ ಸಿಗಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ.

May 26, 2020 by Yogaraj SK Leave a Comment

ಹಳಿಯಾಳ :- ಸರ್ಕಾರ ರೈತರು ಬೆಳೆಸಾಲ ಪಡೆಯುವಲ್ಲಿನ ಷರತ್ತುಗಳಲ್ಲಿ ಸರಳಿಕರಣ ಮಾಡಿರುವ ಕಾರಣ ಜಿಲ್ಲೆಯ ಕೆಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯವರು ಸರ್ಕಾರದ ಸೂಚನೆಯಂತೆ ರೈತರಿಗೆ ಎಲ್ಲ ಸೌಲತ್ತುಗಳನ್ನು ಪ್ರಾಮಾಣಿಕವಾಗಿ ಒದಗಿಸಬೇಕು ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದರು. ಪಟ್ಟಣದಲ್ಲಿ ಸೋಮವಾರ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ನಬಾರ್ಡನಲ್ಲಿ 30ಸಾವಿರ ಕೋಟಿ ರೂ. ರೈತರಿಗೆ ಬೆಳೆಸಾಲ ನೀಡಲು ಕಾಯ್ದಿರಿಸಲಾಗಿದೆ. ರಾಜ್ಯ ಮತ್ತು ಕೇಂದ್ರ … [Read more...] about ರೈತರು ತಮ್ಮ ಬೆಳೆ ಎಲ್ಲಿಯೂ ಮಾರಾಟ ಮಾಡಬಹುದು ಹಾಗೂ ಉಸುಕು ಕೂಡ ಇನ್ನುಮುಂದೆ ಗ್ರಾಮ ಪಂಚಾಯತಗಳಿಂದ ಸಿಗಲಿದೆ – ಮಾಜಿ ಶಾಸಕ ಸುನೀಲ್ ಹೆಗಡೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,720 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar