ಜೋಯಿಡಾ - ತಾಲೂಕಿನಲ್ಲಿ ಎಲ್ಲಿಯೂ ಕೂಡಾ ಕುಡಿಯುವ ನೀರಿನ ಸಮಸ್ಯೆ ಆಗಬಾರದು, ಕುಡಿಯುವ ನೀರಿನ ಕೆಲಸ ಕಾಮಗಾರಿಗಳು ನಿಧಾನ ಗತಿಯಲ್ಲಿ ಆಗುತ್ತಿವೆ, ಸುಮ್ಮನೆ ತಲೆ ಬಿಸಿ ಮಾಡಬೇಡಿ ಕುಂಟು ನೆಪ ಹೇಳುವುದು ಬಿಟ್ಟು ಕೆಲಸ ಸರಿಯಾಗಿ ಮಾಡಿ ಎಂದು ಶಾಸಕ ಆರ್.ವಿ.ದೇಶಪಾಂಡೆ ಕುಡಿಯುವ ನೀರು ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ಅವರು ಜೋಯಿಡಾ ತಾಲೂಕಿನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡಸಿ ಮಾತನಾಡುತ್ತಿದ್ದರು. ಜೋಯಿಡಾ ತಾಲೂಕಿನ ಯಾವ … [Read more...] about ಕೆಲಸ ಮಾಡಿ ,ಕಾರಣ ಹೇಳಬೇಡಿ – ಆರ್.ವಿ.ದೇಶಪಾಂಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕರೋನಾ ವಿರುದ್ಧದ ಹೋರಾಟ ಯಶಸ್ವಿ ಆಗುತ್ತದೆ – ಆರ್.ವಿ.ಡಿ
ಜೋಯಿಡಾ - ವಿಶ್ವವೇ ಕರೋನಾ ವೈರಸ್ ವಿರುದ್ಧ ಹೋರಾಟ ಮಾಡುತ್ತಿದೆ , ವಿಶ್ವಕ್ಕೆ ಹೋಲಿಸಿದರೆ ಭಾರತ ಕರೋನಾ ವೈರಸ್ ವಿರುದ್ದ ಹೋರಾಡಿ ಗೆಲ್ಲುತ್ತಿದೆ, ಸದ್ಯದಲ್ಲೇ ಕರೋನಾ ವಿರುದ್ದದ ನಮ್ಮ ಹೋರಾಟ ಯಶಸ್ವಿಯಾಗುತ್ತದೆ ಎಂದು ಜೋಯಿಡಾ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಅವರು ಜೋಯಿಡಾದ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಪೋಲಿಸ್ ಹೋಮ ಗಾರ್ಡ ಹಾಗೂ ಮಹಿಳೆಯರಿಗೆ ಮಾಸ್ಕ ಹಾಗೂ ಕಿಟ್ ವಿತರಣೆ ಹಾಗೂ ರೈತರಿಗೆ ಭತ್ತದ ಬೀಜ ವಿತರಣೆ ಮಾಡಿ … [Read more...] about ಕರೋನಾ ವಿರುದ್ಧದ ಹೋರಾಟ ಯಶಸ್ವಿ ಆಗುತ್ತದೆ – ಆರ್.ವಿ.ಡಿ
ಕಾರ್ಮಿಕರಿಗೆ ಆಹಾರ ನೀಡಿ, ಹುಬ್ಬಳ್ಳಿಯವರೆಗೆ ತೆರಳಲು ಸಹಾಯ ಮಾಡಿದ #ಹಳಿಯಾಳದ_ವಿಆರ್ #ಡಿಎಮ್ #ಟ್ರಸ್ಟ್.
ಹಳಿಯಾಳ :- ಹಳಿಯಾಳ ಹಾಗೂ ದಾಂಡೇಲಿಯಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದ ರಾಜಸ್ಥಾನದ ವಿವಿಧ ಸ್ತರದ ಕಾರ್ಮಿಕರು ಕೋರೋನಾ ಲಾಕ್-ಡೌನಿಂದಾಗಿ ವ್ಯಾಪಾರ ವಹಿವಾಟಿಲ್ಲದೇ ಸಾಕಷ್ಟು ಸಮಸ್ಯೆ ಅನುಭವಿಸುತ್ತಿರು ಕಾರಣ ಇಂದು ಅವರಿಗೆ ಹಳಿಯಾಳದ ವಿಆರ್ ಡಿಎಮ್ ಟ್ರಸ್ಟ್ ನಿಂದ ಅವರ ಊರುಗಳಿಗೆ ತೆರಳಲು ಹುಬ್ಬಳ್ಳಿ ರೈಲ್ವೆ ನಿಲ್ದಾಣದ ವರೆಗೆ ತಲುಪಿಸುವ ವ್ಯವಸ್ಥೆ ಮಾಡಲಾಯಿತು.ವ್ಯಾಪಾರಸ್ಥರು ಹಾಗೂ ಪಾನಿಪುರಿ ಹಾಗೂ ಇತರೇ ಅಂಗಡಿಗಳನ್ನು ಇಟ್ಟುಕೊಂಡವರು ಬಹಳ ದಿನಗಳಿಂದ … [Read more...] about ಕಾರ್ಮಿಕರಿಗೆ ಆಹಾರ ನೀಡಿ, ಹುಬ್ಬಳ್ಳಿಯವರೆಗೆ ತೆರಳಲು ಸಹಾಯ ಮಾಡಿದ #ಹಳಿಯಾಳದ_ವಿಆರ್ #ಡಿಎಮ್ #ಟ್ರಸ್ಟ್.
ಪ್ರಧಾನಿ ನರೇಂದ್ರ #ಮೋದಿ ಅವರು #ಘೋಷಿಸಿದ್ದ #20_ಲಕ್ಷ_ಕೋಟಿ ರೂಪಾಯಿಗಳ #ವಿಶೇಷ_ಪ್ಯಾಕೇಜ್ ಕುರಿತು ಹಣಕಾಸು ಸಚಿವೆ ನಿರ್ಮಲಾ #ಸೀತಾರಾಮನ್ ಅವರು ನೀಡಿದ ವಿವರ.
ಭಟ್ಕಳ ಆಯ್ತು ಈಗ #ಕುಮಟಾಕ್ಕೂ_ಕಾಲಿಟ್ಟ #ಕೊರೊನಾ_26_ವರ್ಷದ_ಯುವಕನಲ್ಲಿ #ಸೊಂಕು_ದೃಢ.
ಕುಮಟಾ : ಉತ್ತರಕನ್ನಡದ ಭಟ್ಕಳದಲ್ಲಿ ತನ್ನ ಕಬಂದ ಬಾಹು ಚಾಚಿರುವ ಕೊರೊನಾ ಇದೀಗ ಕುಮಟಾದಲ್ಲಿಯೂ ತನ್ನ ಮೊದಲ ಖಾತೆ ತೆರೆದಿದೆ. ಇದು ಕುಮಟಾ ಜನರ ನಿದ್ದೆಗೆಡಿಸಿದೆ.ಕೊರೊನಾ ಭಯದಲ್ಲಿಯೇ ಬದುಕುತ್ತಿರುವ ಕುಮಟಾ ಜನರಿಗೆ ಇದು ಆತಂಕವನ್ನು ಉಂಟು ಮಾಡಿದೆ.ತಾಲೂಕಿನ ವ್ಯಕ್ತಿ ಕಳೆದ ಮೇ 5 ರಂದು ಮಹಾರಾಷ್ಟ್ರದ ರತ್ನಗಿರಿಯಿಂದ ಬಂದಿದ್ದ 26 ವರ್ಷದ ಯುವಕನನ್ನು ಕ್ವಾರಂಟೈನ್ ಸೆಂಟರಿಗೆ ಕಳಿಸಲಾಗಿತ್ತು. ಇದೀಗ ಅವರ ಕೊರೊನಾ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದಿದ್ದು … [Read more...] about ಭಟ್ಕಳ ಆಯ್ತು ಈಗ #ಕುಮಟಾಕ್ಕೂ_ಕಾಲಿಟ್ಟ #ಕೊರೊನಾ_26_ವರ್ಷದ_ಯುವಕನಲ್ಲಿ #ಸೊಂಕು_ದೃಢ.




