ಕಾರವಾರ: ನಾಗರ ಹಾವೊಂದು ತನ್ನದೇ ಗಾತ್ರದ ಇನ್ನೊಂದು ನಾಗರಹಾವನ್ನು ನುಂಗಿರುವ ಘಟನೆ, ಅಂಕೋಲಾ ತಾಲೂಕಿನ ಹೊನ್ನೆಬೈಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುಕ್ರುಗೌಡ ಎಂಬುವವರ ಮನೆಯ ಬಳಿ ಎರಡು ಹಾವುಗಳು ಕಚ್ಚಾಡುತ್ತಿರುವುದನ್ನು ಮನೆಯವರು ಗಮನಿಸಿದ್ದರು. ಇದರಿಂದ ಭಯಗೊಂಡ ಮನೆಯವರು ತಕ್ಷಣ ಉರಗ ಪ್ರೇಮಿ ಮಹೇಶ್ ನಾಯ್ಕ ಅವರ ಗಮನಕ್ಕೆ ತಂದಿದ್ದರು.ಆದರೆ ಮಹೇಶ್ ನಾಯ್ಕ ಅವರು ಬರುವಷ್ಟರಲ್ಲೇ ಒಂದು ಹಾವು ಇನ್ನೊಂದು ಹಾವನ್ನು ಕೊಂದು ನುಂಗಿ ಸಂಕಷ್ಟಕ್ಕೆ … [Read more...] about ನಾಗರ ಹಾವುಗಳ ಕಾದಾಟ: ನಾಗರ ಹಾವನ್ನೇ ನುಂಗಿದ ನಾಗರ ಹಾವು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಮಂಡ್ಯದಲ್ಲಿ ವಿಧಾನ ಪರಿಷತ್ #ಸದಸ್ಯ ಹಾಗೂ ಅವರ #ಪುತ್ರನಿಂದ #ಗುಂಡಾಗಿರಿ- ಮಾಧ್ಯಮದವರ ಮೇಲೆ #ಹಲ್ಲೆ.
#ಮಂಡ್ಯ :- ಮಂಡ್ಯದಲ್ಲಿ #ಜೆಡಿಎಸ್ #ಎಮ್ಎಲ್ಸಿ #ಶ್ರೀಕಂಠೆಗೌಡ ಹಾಗೂ ಆತನ ಮಗ #ಕೃಷಿಕ್ ಗೌಡ ನಿಂದ #ಮಾಧ್ಯಮದವರ #ಮೇಲೆ #ಹಲ್ಲೆ.ಅಂಬೇಡ್ಕರ್ ಭವನದಲ್ಲಿ ಕೊರೊನಾ ಟೆಸ್ಟ್ ಬೇಡ ಎಂದು ತಗಾದೆ ತೆಗೆದು ಕರ್ತವ್ಯಕ್ಕೆ ಅಡ್ಡಿ ಮಾತ್ರವಲ್ಲದೆ ಮಾಧ್ಯಮದವರ ಮೇಲೆ ದೈಹಿಕ ಹಲ್ಲೆ ನಡೆಸಿ ಪಾಳೆಗಾರಿಕೆ ನಡೆಸಿದ ಬಗ್ಗೆ ವರದಿಯಾಗಿದೆ. ಅಂಬೇಡ್ಕರ್ ಭವನದಲ್ಲಿ ಕೊರೊನಾ ಟೆಸ್ಟ್ ಬೇಡ ಎಂದು ಗಲಾಟೆ … [Read more...] about ಮಂಡ್ಯದಲ್ಲಿ ವಿಧಾನ ಪರಿಷತ್ #ಸದಸ್ಯ ಹಾಗೂ ಅವರ #ಪುತ್ರನಿಂದ #ಗುಂಡಾಗಿರಿ- ಮಾಧ್ಯಮದವರ ಮೇಲೆ #ಹಲ್ಲೆ.
ಕಾರವಾರ : ಕೊರೋನಾ ಸೋಂಕಿತ ಗರ್ಭಿಣಿ ಗುಣಮುಖ – ಆಸ್ಪತ್ರೆಯಿಂದ ಬಿಡುಗಡೆ.
#ಕಾರವಾರ : #ಭಟ್ಕಳದ ಕೊರೋನಾ ಸೋಂಕಿತ ಗರ್ಭಿಣಿ ಮಹಿಳೆ ಸಂಪೂರ್ಣ ಗುಣಮುಖರಾಗಿ ಶುಕ್ರವಾರ ಆಸ್ಪತ್ರೆಯಿಂದ #ಬಿಡುಗಡೆಯಾದರು. ಅವರನ್ನು ಇನ್ನೂ ೧೪ ದಿನ ಹೋಂ ಕ್ವಾರಂಟೈನ್ ದಲ್ಲಿ ಇಡಲಾಗುವುದು ಎಂದು #ಜಿಲ್ಲಾಡಳಿತ #ತಿಳಿಸಿದೆ.ಉಡುಪಿಯ ಟಿಎಂಎ ಪೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ಭಟ್ಕಳದ ಕೊರೋನಾ ಸೋಂಕಿತ ಗರ್ಭಿಣಿ ಮಹಿಳೆ ಸಂಪೂರ್ಣ ಗುಣಮುಖರಾದ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಆಸ್ಪತ್ರೆಯಿಂದ … [Read more...] about ಕಾರವಾರ : ಕೊರೋನಾ ಸೋಂಕಿತ ಗರ್ಭಿಣಿ ಗುಣಮುಖ – ಆಸ್ಪತ್ರೆಯಿಂದ ಬಿಡುಗಡೆ.
ಕೊರೊನಾ ನಿಯಂತ್ರಿಸುವಲ್ಲಿ ಮಾಧ್ಯಮದ ಸಹಕಾರ ಅಭಿನಂದನಾರ್ಹ – ಎಸ್ಪಿ ಶಿವಪ್ರಕಾಶ್ ದೇವರಾಜ್.
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ನಿಯಂತ್ರಿಸುವಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಮುದ್ರಣ ಹಾಗೂ ದೃಶ್ಯ ಮಾಧ್ಯಮದವರು ಉತ್ತಮ ಸಹಕಾರ ನೀಡಿದ್ದಾರೆಂದು ಉತ್ತರ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ್ ಅವರು ಮುಕ್ತ ಕಂಠದಿಂದ ಶ್ಲಾಘೀಸಿದರು. ಪಟ್ಟಣಕ್ಕೆ ಭೇಟಿ ನೀಡಿದ ಅವರು ತಾಲೂಕಿನ ಚೆಕ್ಪೊಸ್ಟ್ಗಳಿಗೆ ಭೇಟಿ ನೀಡಿ ಹಳಿಯಾಳದಲ್ಲಿ ಕೊವಿಡ್-19 ನಿಯಂತ್ರಿಸುವಲ್ಲಿ ಪೋಲಿಸ್ ಇಲಾಖೆ ಹಾಗೂ ತಾಲೂಕಾಡಳಿತ ಕೈಗೊಂಡಿರುವ … [Read more...] about ಕೊರೊನಾ ನಿಯಂತ್ರಿಸುವಲ್ಲಿ ಮಾಧ್ಯಮದ ಸಹಕಾರ ಅಭಿನಂದನಾರ್ಹ – ಎಸ್ಪಿ ಶಿವಪ್ರಕಾಶ್ ದೇವರಾಜ್.
ಹಳಿಯಾಳದ ಬೆಳವಟಗಿ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಪ್ರೇಮಿ ಅಂದರ್.
ಹಳಿಯಾಳ:- ತಾಲೂಕಿನ ಬೆಳವಟಗಿ ಗ್ರಾಮದಲ್ಲಿ ಕಳೆದ ಮಾರ್ಚ ತಿಂಗಳಿನಲ್ಲಿ ನಡೆದ ಅವಿವಾಹಿತ ಗರ್ಭೀಣಿ ಯುವತಿಯೊರ್ವಳು ಸಾವಿಗಿಡಾದ ವಿಚಿತ್ರ ಮತ್ತು ಅಪರೂಪದ ಅಪರಾಧ ಪ್ರಕರಣವೊಂದಕ್ಕೆ ಹೊಸ ತಿರುವು ದೊರೆತಿದ್ದು ಆಕೆಯ ಪ್ರೇಮಿ ಈಗ ಅಂದರ್ ಆಗಿದ್ದಾನೆ. ಮಾರ್ಚ ತಿಂಗಳ 9 ರಂದು ನಡೆದ ಘಟನೆ ಇದಾಗಿದ್ದು ಬೆಳವಟಗಿಯ ಅವಿವಾಹಿತ ಶಾಹಿಸ್ ಗರ್ಭೀಣಿ ಯುವತಿಯೊರ್ವಳು ಚಹಾ ಮಾಡುವಾಗ ಆಕಸ್ಮಿಕವಾಗಿ ಆಕೆಯ ಬಟ್ಟೆಗೆ ಬೆಂಕಿ ತಗುಲಿ ತೀವೃವಾಗಿ ಸುಟ್ಟ ಗಾಯಗಳೊಂದಿಗೆ ಒಂದು ವಾರಗಳ ಕಾಲ … [Read more...] about ಹಳಿಯಾಳದ ಬೆಳವಟಗಿ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್ – ಪ್ರೇಮಿ ಅಂದರ್.



