• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಹಳಿಯಾಳದ ರೈತರಿಗೆ ಉಚಿತ ತರಕಾರಿ ಬೀಜ ವಿತರಣೆ.

April 23, 2020 by Yogaraj SK Leave a Comment

Free seeds distribution to Farmers

ಹಳಿಯಾಳ:- ಸ್ಥಳೀಯ ಶಾಸಕ ಆರ್.ವಿ.ದೇಶಪಾಂಡೆ ಅವರ ಪ್ರಯತ್ನದಿಂದ ಇಂಡೋ ಅಮೇರಿಕನ್ ಹೈಬ್ರಿಡ್ ಸೀಡ್ಸ್ ಕಂಪೆನಿಯಿಂದ ಉಚಿತವಾಗಿ ನೀಡಲಾದ ತರಕಾರಿ ಬೀಜಗಳನ್ನು ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ವಿತರಿಸಿದರು. ಈ ಕುರಿತು ಮಾತನಾಡಿದ ಘೋಟ್ನೇಕರ ಅವರು ಕೊರೊನಾ ಮಹಾಮಾರಿ ಹಿನ್ನೆಲೆ ರೈತಾಪಿ ವರ್ಗದ, ಬಡವರು, ವ್ಯಾಪಾರಸ್ಥರು, ಕೂಲಿಕಾರರು, ಸಣ್ಣ ರೈತರು, ಉದ್ಯಮಗಳ ಮಾಲಿಕರು ತುಂಬಾ ತೊಂದರೆಯಲ್ಲಿದ್ದು ಇದನ್ನು … [Read more...] about ಹಳಿಯಾಳದ ರೈತರಿಗೆ ಉಚಿತ ತರಕಾರಿ ಬೀಜ ವಿತರಣೆ.

#ಹಳಿಯಾಳದಲ್ಲಿ #ಸಿಡಿಲು-#ಗುಡುಗಿನ #ಆರ್ಭಟ

April 22, 2020 by Yogaraj SK Leave a Comment

ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಶೆಟ್ಟಿಗಲ್ಲಿಯಲ್ಲಿ ಸಿಡಿಲಿನ ಹೊಡೆತಕ್ಕೆ #ತೆಂಗಿನ ಮರ ಹಾಗೂ ಅದರ ತಳದಲ್ಲಿದ್ದ ಇನ್ನೊಂದು ಮರಕ್ಕೆ ಬೆಂಕಿ ತಗುಲಿ ಧಗದಗಿಸಿದವು.ತಕ್ಷಣ ಹಳಿಯಾಳ ಅಗ್ನಿ ಶಾಮಕ‌ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು.ಇನ್ನೂ ಸಿಡಿಲಿನ ಹೊಡೆತಕ್ಕೆ ಮೂರ್ನಾಲ್ಕೂ ಮನೆಗಳ ವಿದ್ಯುತ್ ಜೊಡಣೆ ಸುಟ್ಟು ಹಾನಿಯಾಗಿದೆ.ಸ್ಥಳಕ್ಕೆ ಹಳಿಯಾಳ ಪಿಎಸ್ ಐ ರಾಜಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. … [Read more...] about #ಹಳಿಯಾಳದಲ್ಲಿ #ಸಿಡಿಲು-#ಗುಡುಗಿನ #ಆರ್ಭಟ

ಸತ್ವಾಧಾರ ಫೌಂಡೇಶನ್ ನಿಂದ ವಿನೂತನ ಪ್ರಯೋಗ : ಯಶಸ್ವಿಯಾದ ಅಂತರ್ಜಾಲ ಕವಿಗೋಷ್ಠಿ.

April 21, 2020 by Ganesh Joshi Leave a Comment

ಕುಮಟಾ : ಶಿಕ್ಷಣ, ಸಾಹಿತ್ಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ವಿನೂತನ ಪ್ರಯೋಗಗಳನ್ನು ಮಾಡುವ ಮೂಲಕ ಯಶಸ್ವಿಯಾಗಿರುವ ಹಾಗೂ ಜನಮನ್ನಣೆಗಳಿಸಿರುವ ಸತ್ವಾಧಾರ ಫೌಂಡೇಶನ್(ರಿ) ನಿಂದ ಭಾರತದಲ್ಲಿ ಕರೋನಾ ಮುನ್ನೆಚ್ಚರಿಕೆಯಿಂದ ಕರೆ ನೀಡಲಾದ ಲಾಕ್ ಡೌನ್ ಸಮಯದ ಸದುಪಯೋಗ ಹಾಗೂ ಸುಮನಸುಗಳು ಒಂದೆಡೆಗೆ ಸೇರುವ ದಿಶೆಯಲ್ಲಿ ಆನ್ ಲೈನ್ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು.     ಕುಮಟಾ, ಹೊನ್ನಾವರ,ಅಂಕೋಲಾದ ಸುಮಾರು ೧೩ಕವಿಗಳು ಇದರಲ್ಲಿ ಭಾಗವಹಿಸಿ ಕಾರ್ಯಕ್ರಮ … [Read more...] about ಸತ್ವಾಧಾರ ಫೌಂಡೇಶನ್ ನಿಂದ ವಿನೂತನ ಪ್ರಯೋಗ : ಯಶಸ್ವಿಯಾದ ಅಂತರ್ಜಾಲ ಕವಿಗೋಷ್ಠಿ.

ಅಪಘಾತದಲ್ಲಿ ಪಬ್ಲಿಕ್ ಟಿವಿ ರಾಮನಗರದ #ವರದಿಗಾರ #ಹನುಮಂತು ಸಾವು.

April 21, 2020 by Yogaraj SK Leave a Comment

ರಾಮನಗರ :- ಬೆಂಗಳೂರಿನ #ಪಾದರಾಯನಪುರ ಗಲಭೆಯ #ಆರೋಪಿಗಳನ್ನ ರಾಮನಗರದ #ಕಾರಾಗೃಹಕ್ಕೆ ಕರೆತಂದಿದ್ದ #ಸುದ್ದಿ #ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವುಕಂಡಿದ್ದಾರೆ.ರಾಮನಗರದ ಕಾರಾಗೃಹದ ಬಳಿ ಈ ಘಟನೆ ನಡೆದಿದ್ದುವಿವಾಹವಾಗಿ ಮೂರು ವರ್ಷವಾಗಿತ್ತು. ಒಂದು ವರ್ಷದ ಒಂದು ಮಗು ಹನುಮಂತುರವರಿಗಿದೆ.ಪಬ್ಲಿಕ್ ವರದಿಗಾರ ಹನುಮಂತು ಕಳೆದ 6 ವರ್ಷಗಳಿಂದಲೂ ರಾಮನಗರ ವದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. … [Read more...] about ಅಪಘಾತದಲ್ಲಿ ಪಬ್ಲಿಕ್ ಟಿವಿ ರಾಮನಗರದ #ವರದಿಗಾರ #ಹನುಮಂತು ಸಾವು.

ಭಾರತ ಬದಲಾಗುತ್ತಿದೆ ಮತ್ತೆ ನೀವು?….

April 20, 2020 by Harshahegde Kondadakuli Leave a Comment

ರತ್ನಾಕರ ಧೌತಪದಾಂ ಹಿಮಾಲಯ ಕಿರೀಟಿನಿಂಬ್ರಹ್ಮ ರಾಜರ್ಷಿ ರತ್ನಾಢ್ಯಾಂ ವಂದೇ ಭಾರತ ಮಾತರಂ/ಮೂರು ದಿಕ್ಕುಗಳಲ್ಲಿಯೂ ರತ್ನಾಕರನಿಂದ ಪಾದವನ್ನು ತೊಳೆಸಿ ಕೊಳ್ಳುತ್ತಿರುವ ,ಹಿಮಾಲಯವನ್ನೇ ಕೀರೀಟವನ್ನಾಗಿಸಿ ಧರಿಸಿಕೊಂಡ ,ಮಹಾನ ಶಕ್ತಿಶಾಲಿ ವಿಜ್ಞಾನಿಗಳಾದ ರಾಜಋಷಿಗಳನ್ನು ರತ್ನದಂತೆಯೇ ಹೊಂದಿರುವ ಜಗತ್ತಿನ ಏಕೈಕ ರಾಷ್ಟ್ರ ನನ್ನ ಭಾರತ. ರತ್ನಗರ್ಭಾ ಭಾರತೀ ಎಂಬುದು ಒಂದು ಕವಿವಾಣಿಯೇ ಆದರೂ ಅದು ಸತ್ಯವೂ ಅಹುದು. ಭಾರತ ಲಕ್ಷಾಂತರ ಕೋಟಿ ಮಾನವರತ್ನಗಳ ಆಗರ. ಭಾರತ … [Read more...] about ಭಾರತ ಬದಲಾಗುತ್ತಿದೆ ಮತ್ತೆ ನೀವು?….

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,721 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar