ಹಳಿಯಾಳ:- ಸ್ಥಳೀಯ ಶಾಸಕ ಆರ್.ವಿ.ದೇಶಪಾಂಡೆ ಅವರ ಪ್ರಯತ್ನದಿಂದ ಇಂಡೋ ಅಮೇರಿಕನ್ ಹೈಬ್ರಿಡ್ ಸೀಡ್ಸ್ ಕಂಪೆನಿಯಿಂದ ಉಚಿತವಾಗಿ ನೀಡಲಾದ ತರಕಾರಿ ಬೀಜಗಳನ್ನು ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ವಿತರಿಸಿದರು. ಈ ಕುರಿತು ಮಾತನಾಡಿದ ಘೋಟ್ನೇಕರ ಅವರು ಕೊರೊನಾ ಮಹಾಮಾರಿ ಹಿನ್ನೆಲೆ ರೈತಾಪಿ ವರ್ಗದ, ಬಡವರು, ವ್ಯಾಪಾರಸ್ಥರು, ಕೂಲಿಕಾರರು, ಸಣ್ಣ ರೈತರು, ಉದ್ಯಮಗಳ ಮಾಲಿಕರು ತುಂಬಾ ತೊಂದರೆಯಲ್ಲಿದ್ದು ಇದನ್ನು … [Read more...] about ಹಳಿಯಾಳದ ರೈತರಿಗೆ ಉಚಿತ ತರಕಾರಿ ಬೀಜ ವಿತರಣೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
#ಹಳಿಯಾಳದಲ್ಲಿ #ಸಿಡಿಲು-#ಗುಡುಗಿನ #ಆರ್ಭಟ
ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣದ ಶೆಟ್ಟಿಗಲ್ಲಿಯಲ್ಲಿ ಸಿಡಿಲಿನ ಹೊಡೆತಕ್ಕೆ #ತೆಂಗಿನ ಮರ ಹಾಗೂ ಅದರ ತಳದಲ್ಲಿದ್ದ ಇನ್ನೊಂದು ಮರಕ್ಕೆ ಬೆಂಕಿ ತಗುಲಿ ಧಗದಗಿಸಿದವು.ತಕ್ಷಣ ಹಳಿಯಾಳ ಅಗ್ನಿ ಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದರು.ಇನ್ನೂ ಸಿಡಿಲಿನ ಹೊಡೆತಕ್ಕೆ ಮೂರ್ನಾಲ್ಕೂ ಮನೆಗಳ ವಿದ್ಯುತ್ ಜೊಡಣೆ ಸುಟ್ಟು ಹಾನಿಯಾಗಿದೆ.ಸ್ಥಳಕ್ಕೆ ಹಳಿಯಾಳ ಪಿಎಸ್ ಐ ರಾಜಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. … [Read more...] about #ಹಳಿಯಾಳದಲ್ಲಿ #ಸಿಡಿಲು-#ಗುಡುಗಿನ #ಆರ್ಭಟ
ಸತ್ವಾಧಾರ ಫೌಂಡೇಶನ್ ನಿಂದ ವಿನೂತನ ಪ್ರಯೋಗ : ಯಶಸ್ವಿಯಾದ ಅಂತರ್ಜಾಲ ಕವಿಗೋಷ್ಠಿ.
ಕುಮಟಾ : ಶಿಕ್ಷಣ, ಸಾಹಿತ್ಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ವಿನೂತನ ಪ್ರಯೋಗಗಳನ್ನು ಮಾಡುವ ಮೂಲಕ ಯಶಸ್ವಿಯಾಗಿರುವ ಹಾಗೂ ಜನಮನ್ನಣೆಗಳಿಸಿರುವ ಸತ್ವಾಧಾರ ಫೌಂಡೇಶನ್(ರಿ) ನಿಂದ ಭಾರತದಲ್ಲಿ ಕರೋನಾ ಮುನ್ನೆಚ್ಚರಿಕೆಯಿಂದ ಕರೆ ನೀಡಲಾದ ಲಾಕ್ ಡೌನ್ ಸಮಯದ ಸದುಪಯೋಗ ಹಾಗೂ ಸುಮನಸುಗಳು ಒಂದೆಡೆಗೆ ಸೇರುವ ದಿಶೆಯಲ್ಲಿ ಆನ್ ಲೈನ್ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಕುಮಟಾ, ಹೊನ್ನಾವರ,ಅಂಕೋಲಾದ ಸುಮಾರು ೧೩ಕವಿಗಳು ಇದರಲ್ಲಿ ಭಾಗವಹಿಸಿ ಕಾರ್ಯಕ್ರಮ … [Read more...] about ಸತ್ವಾಧಾರ ಫೌಂಡೇಶನ್ ನಿಂದ ವಿನೂತನ ಪ್ರಯೋಗ : ಯಶಸ್ವಿಯಾದ ಅಂತರ್ಜಾಲ ಕವಿಗೋಷ್ಠಿ.
ಅಪಘಾತದಲ್ಲಿ ಪಬ್ಲಿಕ್ ಟಿವಿ ರಾಮನಗರದ #ವರದಿಗಾರ #ಹನುಮಂತು ಸಾವು.
ರಾಮನಗರ :- ಬೆಂಗಳೂರಿನ #ಪಾದರಾಯನಪುರ ಗಲಭೆಯ #ಆರೋಪಿಗಳನ್ನ ರಾಮನಗರದ #ಕಾರಾಗೃಹಕ್ಕೆ ಕರೆತಂದಿದ್ದ #ಸುದ್ದಿ #ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವುಕಂಡಿದ್ದಾರೆ.ರಾಮನಗರದ ಕಾರಾಗೃಹದ ಬಳಿ ಈ ಘಟನೆ ನಡೆದಿದ್ದುವಿವಾಹವಾಗಿ ಮೂರು ವರ್ಷವಾಗಿತ್ತು. ಒಂದು ವರ್ಷದ ಒಂದು ಮಗು ಹನುಮಂತುರವರಿಗಿದೆ.ಪಬ್ಲಿಕ್ ವರದಿಗಾರ ಹನುಮಂತು ಕಳೆದ 6 ವರ್ಷಗಳಿಂದಲೂ ರಾಮನಗರ ವದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. … [Read more...] about ಅಪಘಾತದಲ್ಲಿ ಪಬ್ಲಿಕ್ ಟಿವಿ ರಾಮನಗರದ #ವರದಿಗಾರ #ಹನುಮಂತು ಸಾವು.
ಭಾರತ ಬದಲಾಗುತ್ತಿದೆ ಮತ್ತೆ ನೀವು?….
ರತ್ನಾಕರ ಧೌತಪದಾಂ ಹಿಮಾಲಯ ಕಿರೀಟಿನಿಂಬ್ರಹ್ಮ ರಾಜರ್ಷಿ ರತ್ನಾಢ್ಯಾಂ ವಂದೇ ಭಾರತ ಮಾತರಂ/ಮೂರು ದಿಕ್ಕುಗಳಲ್ಲಿಯೂ ರತ್ನಾಕರನಿಂದ ಪಾದವನ್ನು ತೊಳೆಸಿ ಕೊಳ್ಳುತ್ತಿರುವ ,ಹಿಮಾಲಯವನ್ನೇ ಕೀರೀಟವನ್ನಾಗಿಸಿ ಧರಿಸಿಕೊಂಡ ,ಮಹಾನ ಶಕ್ತಿಶಾಲಿ ವಿಜ್ಞಾನಿಗಳಾದ ರಾಜಋಷಿಗಳನ್ನು ರತ್ನದಂತೆಯೇ ಹೊಂದಿರುವ ಜಗತ್ತಿನ ಏಕೈಕ ರಾಷ್ಟ್ರ ನನ್ನ ಭಾರತ. ರತ್ನಗರ್ಭಾ ಭಾರತೀ ಎಂಬುದು ಒಂದು ಕವಿವಾಣಿಯೇ ಆದರೂ ಅದು ಸತ್ಯವೂ ಅಹುದು. ಭಾರತ ಲಕ್ಷಾಂತರ ಕೋಟಿ ಮಾನವರತ್ನಗಳ ಆಗರ. ಭಾರತ … [Read more...] about ಭಾರತ ಬದಲಾಗುತ್ತಿದೆ ಮತ್ತೆ ನೀವು?….


