ಹಳಿಯಾಳ:- ಡೆಡ್ಲಿ ಕೊರೊನಾ ವೈರಸ್ ಹಾಗೂ ಇನ್ನಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಪಟ್ಟಣದಲ್ಲಿ ಪುರಸಭೆಯಿಂದ ರಾಸಾಯನಿಕ ಸಿಂಪಡಣೆ ಮಾಡಲಾಯಿತು. ಅಗ್ನಿಶಾಮಕ ದಳದ ಸಹಾಯದಿಂದ ಪುರಸಭೆ ಕಾರ್ಮಿಕರು ಪುರಸಭೆ ಮುಖ್ಯಾಧಿಕಾರಿ ಕೇಶವ ಚೌಗಲೆ, ಪರಿಸರ ಅಭಿಯಂತರರಾದ ದರ್ಶೀತಾ ಅವರ ಮಾರ್ಗದರ್ಶನದಲ್ಲಿ ಹಳಿಯಾಳ ಪಟ್ಟಣದೆಲ್ಲೆಡೆ ಸೋಡಿಯಂ ಹೈಫೋ ಕ್ಲೊರೆಡ್ ರಾಸಾಯನಿಕವನ್ನು ಸಿಂಪಡಿಸಿದರು. … [Read more...] about ಕೊರೊನಾ ವೈರಸ್ ಹಿನ್ನೆಲೆ- ಹಳಿಯಾಳದಲ್ಲಿ ರಾಸಾಯನಿಕ ಸಿಂಪಡಣೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ದೆಹಲಿ ಮಸಿದಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಸ್ವಯಂಪ್ರೇರಿತವಾಗಿ ಚಿಕಿತ್ಸೆಗೆ ಸಹಕರಿಸಿ – ಆರ್.ವಿ.ದೇಶಪಾಂಡೆ
ಹಳಿಯಾಳ:- ದೆಹಲಿಯಲ್ಲಿ ಮಾರ್ಚ ತಿಂಗಳಿನಲ್ಲಿ ನಡೆದಧಾರ್ಮಿಕ ಸಭೆಯಲ್ಲಿ ಭಾಗಿಯಾದ ಮುಸ್ಲಿಂ ಭಾಂದವರು ದೇಶದ ನಾನಾ ಕಡೆಯಿಂದ ಬಂದಿರುತ್ತಾರೆ. ಈ ಸಭೆಯಲ್ಲಿ ಭಾಗವಹಿಸಿದವರು ಸ್ವಯಂ ಪ್ರೇರಿತರಾಗಿ ಆಯಾ ಭಾಗದ ತಹಶೀಲದಾರ ಅಥವಾ ಆರೋಗ್ಯ ಅಧಿಕಾರಿಗಳನ್ನು ಭೇಟಿಯಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕೆಂಬುದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸರಕಾರದ ತಪಾಸಣೆ ನಿಯಮಗಳನ್ನು ಪಾಲಿಸುವಂತೆ ಕರೆ ನೀಡಿರುವ … [Read more...] about ದೆಹಲಿ ಮಸಿದಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಸ್ವಯಂಪ್ರೇರಿತವಾಗಿ ಚಿಕಿತ್ಸೆಗೆ ಸಹಕರಿಸಿ – ಆರ್.ವಿ.ದೇಶಪಾಂಡೆ
ಲಾಕ್ ಡೌನ್ ಆದೇಶ ಉಲ್ಲಂಘನೆ ಹಳಿಯಾಳದ ಮಸಿದಿಯಲ್ಲಿದ್ದ 20 ಜನರ ವಿರುದ್ದ ಪ್ರಕರಣ ದಾಖಲು
ಹಳಿಯಾಳ:- ಲಾಕ್ಡೌನ್ ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಪಟ್ಟಣದ 2 ಮಸಿದಿಗಳಲ್ಲಿ ಗುಂಪಾಗಿ ಸೇರಿದ ಸಂದರ್ಭದಲ್ಲಿ ತಿಳುವಳಿಕೆ ಹೇಳಲು ಹೊದ ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 20 ಮಂದಿಯನ್ನು ಬಂಧಿಸಿರುವ ಹಳಿಯಾಳ ಪೋಲಿಸರು ನಿಷೇಧಾಜ್ಞೆ ಉಲ್ಲಂಘನೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಿಷೇಧಾಜ್ಞೆ 144 ಕಲಂ ಜಾರಿಯಲ್ಲಿದೇ ಅಲ್ಲದೇ ಕೊರೊನ ಸೊಂಕು ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ, ತುರ್ತು ಪರಿಸ್ಥಿತಿ ಹೊರತುಪಡಿಸಿ … [Read more...] about ಲಾಕ್ ಡೌನ್ ಆದೇಶ ಉಲ್ಲಂಘನೆ ಹಳಿಯಾಳದ ಮಸಿದಿಯಲ್ಲಿದ್ದ 20 ಜನರ ವಿರುದ್ದ ಪ್ರಕರಣ ದಾಖಲು
ಕೊರೋನಾ_ಮುಂಜಾಗ್ರತೆಗೆ_ಮುಲಾಂ: #ಗೋಕರ್ಣ_ಪೊಲೀಸ್_ಇಲಾಖೆಗೆ_ಸಲಾಂ
ಹೌದು ಆತ್ಮೀಯರೇ, ಇಂದಿನ ದಿನಗಳಲ್ಲಿ ಆರಕ್ಷರ ದುಡಿಮೆಗೆ ನಾವು ಒಂದು ಸಲಾಂ ಎನ್ನಲೆಬೇಕು. ಎಷ್ಟೋ ವ್ಯಕ್ತಿಗಳು ಪೊಲೀಸರಿಗೇನು ಕಮ್ಮಿ! ಆರಾಮಾಗಿ ಇರುತ್ತಾರೆ, ಎಲ್ಲಾ ಮುಗಿದ ಮೇಲೆ ಬರುತ್ತಾರೆ! ಅಂತೆಲ್ಲಾ ಟೀಕಿಸುತ್ತಿದ್ದ ವ್ಯಕ್ತಿಗಳಿಗೆ ಇಂದು ಆರಕ್ಷಕರ ಪಡೆ ಏನೆಂದು ಕರ್ತವ್ಯ ನಿಷ್ಠೆಯನ್ನು ಎತ್ತಿ ತೋರಿಸಿದೆ.ವಿಶ್ವಾದ್ಯಂತ ಭಯ ಹುಟ್ಟಿಸಿರುವ ಕೊರೋನಾ ವೈರಸ್ ಈಗ ಕರ್ನಾಟಕದಲ್ಲೂ ಕಾಣಿಸಿಕೊಂಡು ತೀವ್ರ ಆತಂಕ ಸೃಷ್ಟಿಸಿದೆ. ಮಾರಣಾಂತಿಕ ಕೊರೋನಾ ವೈರಸ್ ಸೋಂಕು ಹರಡದಂತೆ … [Read more...] about ಕೊರೋನಾ_ಮುಂಜಾಗ್ರತೆಗೆ_ಮುಲಾಂ: #ಗೋಕರ್ಣ_ಪೊಲೀಸ್_ಇಲಾಖೆಗೆ_ಸಲಾಂ
ಕಿಲ್ಲರ್ ಕೊರೊನಾಗೆ ಸ್ಪೇನ್ ರಾಣಿ ಮಾರಿಯಾ ಟೆರೇಸಾ ಸಾವು.
ಮ್ಯಾಡ್ರಿಡ್: ಕೋವಿಡ್ 19 ಮಹಾಮಾರಿ ಸೋಂಕಿಗೆ ಸ್ಪೇನ್ ರಾಣಿ ಮಾರಿಯಾ ಟೆರೇಸಾ (86ವರ್ಷ) ಸಾವನ್ನಪ್ಪಿರುವುದಾಗಿ ಫೋಕ್ಸ್ ನ್ಯೂಸ್ ವರದಿ ಮಾಡಿದೆ. ಇದರೊಂದಿಗೆ ಕೋವಿಡ್ ಗೆ ಸಂಬಂಧಿಸಿದಂತೆ ರಾಜಮನೆತನದ ಮೊದಲ ಸಾವು ಸಂಭವಿಸಿದಂತಾಗಿದೆ.ರಾಣಿ ಮಾರಿಯಾ ನಿಧನದ ಸುದ್ದಿಯನ್ನು ಸಹೋದರ ಪ್ರಿನ್ಸ್ ಸಿಕ್ಸ್ ಟೋ ಎನ್ರಿಕ್ ಡೇ ಬೋರ್ಬೊನ್ ಫೇಸ್ ಬುಕ್ ನಲ್ಲಿ ಖಚಿತಪಡಿಸಿದ್ದಾರೆ. ರಾಣಿ ಟೆರೇಸಾ ಕೋವಿಡ್ 19 ವೈರಸ್ ನಿಂದ ಸಾವನ್ನಪ್ಪಿರುವುದಾಗಿ ಪೋಸ್ಟ್ ನಲ್ಲಿ … [Read more...] about ಕಿಲ್ಲರ್ ಕೊರೊನಾಗೆ ಸ್ಪೇನ್ ರಾಣಿ ಮಾರಿಯಾ ಟೆರೇಸಾ ಸಾವು.




