ಜೋಯಿಡಾ - ಮಹಾಮಾರಿ ಕರೋನಾ ವೈರಸ್ ದೇಶದೆಲ್ಲೆಡೆ ಹಬ್ಬುತ್ತಿರುವ ಕುರಿತು ಜೋಯಿಡಾ ತಹಶೀಲ್ದಾರ ಆದೇಶದ ಮೇರೆಗೆ ಜೋಯಿಡಾ ತಾಲೂಕಿನ ಪ್ರಸಿದ್ಧ ದೇವಾಲಯ ಶ್ರೀ ಕ್ಷೇತ್ರ ಉಳವಿ ಸರ್ಕಾರದ ಮುಂದಿನ ಆದೇಶ ಬರುವ ವರೆಗೆ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ಉಳವಿ ಟ್ರಸ್ಟ್ ಕಮಿಟಿ ತಿಳಿಸಿದೆ. ಕರೋನಾ ವೈರಸ್ ಬರದಂತೆ ತಡೆಗಟ್ಟಲು ಈ ಕ್ರಮ ಕೈಗೊಂಡಿದ್ದು ,ಶ್ರೀ ಕ್ಷೇತ್ರ ಉಳವಿ ಉತ್ತರ ಕರ್ನಾಟಕ ಜನರ ಪ್ರಸಿದ್ದ ದೇವಾಲಯವಾಗಿದ್ದು ದಿನವೂ ಸಾವಿರಾರು ಭಕ್ತರು ಇಲ್ಲಿ … [Read more...] about ಶ್ರೀ ಕ್ಷೇತ್ರ ಉಳವಿ ದೇವಸ್ಥಾನ ಕೆಲ ದಿನಗಳ ಕಾಲ ಬಂದ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳ ಅಕ್ರಮ ಕಸಾಯಿಖಾನೆಗೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳ ಭೇಟಿ ಪರಿಶೀಲನೆ.
ಹಳಿಯಾಳ:- ಪಟ್ಟಣದ ಬಸ್ ನಿಲ್ದಾಣ ಸಮೀಪದ ಮೇದಾರಗಲ್ಲಿ ಹಾಗೂ ದಲಾಯತಗಲ್ಲಿಯ ಮಧ್ಯ ಭಾಗದಲ್ಲಿ ಅಕ್ರಮ ಕಸಾಯಿಖಾನೆ ನಡೆಸಲಾಗುತ್ತಿರುವ ಸ್ಥಳಕ್ಕೆ ತಹಶೀಲ್ದಾರ್ ವಿದ್ಯಾಧರ ಗುಳೆಗುಳೆ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ಭೆಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ ಹೃದಯಭಾಗದಲ್ಲಿ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ಕಾರ್ಯ ನಿರ್ವಹಿಸುತ್ತಿರುವ ಕಸಾಯಿಖಾನೆಯ ಎಚ್ಚೆತ್ತುಕೊಂಡಿರುವ ಅಧಿಕಾರಿಗಳು ಇದೆ ಮೊದಲ ಬಾರಿಗೆ ಇಲ್ಲಿಗೆ … [Read more...] about ಹಳಿಯಾಳ ಅಕ್ರಮ ಕಸಾಯಿಖಾನೆಗೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳ ಭೇಟಿ ಪರಿಶೀಲನೆ.
ಹೆಂಡತಿಯ ಅಕ್ಕಂದಿರಿಗೆ ಚೂರಿಯಿಂದ ಇರಿದ ಭೂಪ ಹಳಿಯಾಳದಲ್ಲಿ ನಡೆದ ಘಟನೆ.
ಹಳಿಯಾಳ:- ತನ್ನ ಹೆಂಡತಿಯನ್ನು ಆಕೆಯ ಅಕ್ಕಂದಿರು ತನ್ನಿಂದ ದೂರ ಮಾಡುತ್ತಿದ್ದಾರೆಂದು ಆಕ್ರೋಶಗೊಂಡ ಐನಾತಿ ವ್ಯಕ್ತಿಯೊರ್ವ ಸಹೋದರಿಯರಿಬ್ಬರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಪ್ರಯತ್ನಿಸಿ ಬಳಿಕ ಆರೋಪಿ ಪೋಲಿಸರಿಗೆ ಖುದ್ದು ಶರಣಾಗಿರುವ ವಿಚಿತ್ರ ಘಟನೆ ಹಳಿಯಾಳದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಇಲ್ಲಿಯ ಶಿವಾಜಿಗಲ್ಲಿಯ ಲಿಟಲ್ ಫ್ಲಾವರ್ ಸ್ಕೂಲ್ ನಡೆಸುವ ಜಯಶ್ರೀ ಮಹಾದೇವ ಕಮ್ಮಾರ ಹಾಗೂ ನಿರ್ಮಲಾ ರಾಮಚಂದ್ರ ಪೂಜಾರ ಮಾರಣಾಂತಿಕ ಹಲ್ಲೆಗೊಳಗಾದ … [Read more...] about ಹೆಂಡತಿಯ ಅಕ್ಕಂದಿರಿಗೆ ಚೂರಿಯಿಂದ ಇರಿದ ಭೂಪ ಹಳಿಯಾಳದಲ್ಲಿ ನಡೆದ ಘಟನೆ.
ಕೊರೊನಾ ಆತಂಕ – ಹಳಿಯಾಳದಲ್ಲಿ ಭಾರಿ ಮುಂಜಾಗೃತಾ ಕ್ರಮ. ವಾರದ ಸಂತೆ ರದ್ದು, ಚೆಕ್ ಪೊಸ್ಟಗಳಲ್ಲಿ ಪ್ರವಾಸಿಗರ ತಪಾಸಣೆ.
ಹಳಿಯಾಳ:- ಚೆಕ್ಪೊಸ್ಟ್ಗಳಲ್ಲೇ ಪ್ರವಾಸಿಗರ ಪರಿಶೀಲನೆ, ಹಳಿಯಾಳ ಬಸ್ ನಿಲ್ದಾಣದಲ್ಲಿ ಆರೋಗ್ಯ ಇಲಾಖೆಯಿಂದ ಹಾಗೂ ಹಳಿಯಾಳ ಪುರಸಭೆಯಲ್ಲಿ, ಪುರಸಭೆಯಿಂದ ಕರೊನಾ ಕುರಿತು ಜಾಗೃತಿಗಾಗಿ ಹೆಲ್ಫ್ ಡೆಸ್ಕ್, ವಾರದ ಸಂತೆ ನಾಲ್ಕೂ ಕಡೆ ವಿಭಜಿಸಲು ತಿರ್ಮಾಣ ಇದು ಹಳಿಯಾಳದಲ್ಲಿ ತಾಲೂಕಾಡಳಿತ, ಆರೋಗ್ಯ ಇಲಾಖೆವರು ಹಾಗೂ ಪುರಸಭೆಯವರು ಕೈಗೊಂಡಿರುವ ಮುಂಜಾಗೃತ ಕ್ರಮಗಳು. ಕೊರೊನಾ ಮಹಾಮಾರಿಗೆ ಜಗತ್ತೇ ಕಂಗಾಲಾಗಿದೆ. ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಂಡರು … [Read more...] about ಕೊರೊನಾ ಆತಂಕ – ಹಳಿಯಾಳದಲ್ಲಿ ಭಾರಿ ಮುಂಜಾಗೃತಾ ಕ್ರಮ. ವಾರದ ಸಂತೆ ರದ್ದು, ಚೆಕ್ ಪೊಸ್ಟಗಳಲ್ಲಿ ಪ್ರವಾಸಿಗರ ತಪಾಸಣೆ.
ಎಸ್.ಡಿ.ಎಮ್. ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳ ಸಾಧನೆ
2018-19 ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿರುವ ಬಿ.ಕಾಂ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಮ್. ಮಹಾವಿದ್ಯಾಲಯದ ವೈಷ್ಣವಿ ರಾಘವ ಬಾಳೇರಿ, ಇವರು ಶೇ. 95.46 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 9ನೇ ರ್ಯಾಂಕ್ನ್ನು ಹಾಗೂ ಎಮ್.ವಿ. ಪ್ರಜ್ಞಾ ಇವರು ಶೇ.95.30 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 10ನೇ ರ್ಯಾಂಕ್ನ್ನು ಪಡೆದಿರುತ್ತಾರೆ. ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ಇವರಿಗೆ ಆಡಳಿತ ಮಂಡಳಿ, ಪ್ರಾರ್ಚಾಯರು ಶಿಕ್ಷಕ ಮತ್ತು … [Read more...] about ಎಸ್.ಡಿ.ಎಮ್. ಕಾಲೇಜಿನ ಬಿ.ಕಾಂ. ವಿದ್ಯಾರ್ಥಿಗಳ ಸಾಧನೆ



