ಜಿಲ್ಲೆಯ ಪ್ರವಾಸದ್ಯೋಮ್ಯಕ್ಕೆ ಇನ್ನಷ್ಟು ಮೆರಗು, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ ಕಾಸರಕೋಡ್ ಇಕೋ ಬೀಚ್, ರಾಜ್ಯದ ಏಕೈಕ ಬ್ಲೂಫ್ಲಾö್ಯಗ್ ಎನ್ನುವ ಹಿರಿಮೆಯ ಗರಿಇಷ್ಟು ದಿನ ದೂರದ ಮಂಗಳೂರು, ಕಾÀರವಾರದ ಕಡಲತೀರಗಳು ಹೆಚ್ಚಿನ ಮನ್ನಣೆಯ ಮೇಲೆ ಪ್ರವಾಸಿಗರಿಂದ ಜಿನಗುತ್ತಿದ್ದರೆ ಅಂತಹ ಅವಕಾಶ ನಮ್ಮ ಹೊನ್ನಾವರಕ್ಕೂ ಒದಗಿ ಬಂದಿದೆ. ತಾಲೂಕಿನ ಅಪ್ಸರಕೊಂಡ ಇಡಗುಂಜಿ ಪ್ರವಾಸಿಕೇಂದ್ರಕ್ಕೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಪ್ರತಿನಿತ್ಯ … [Read more...] about ಕೈಬೀಸಿ ಕರೆಯುತ್ತಿದೆ ಕಾಸರಕೋಡ್ ಇಕೋ ಬೀಚ್
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು
Rto ಕಛೇರಿಗೆ ಎದುರಿಗೆ ಕಾರ್ ಟ್ರಾಯಲ್ ಕೊಡುವಾಗ, ಕಾರ್ ಕೆರೆಗೆ ಉರಳಿದ್ದು ಕಾರು ಮತ್ತು ಚಾಲಕ ಕೆರೆಯಲ್ಲೇ ಇದ್ದರು.. ಸಮಯಕ್ಕೆ ಸರಿಯಾಗಿ ನಿಸರ್ಗ ಸ್ಟುಡಿಯೋ ಶಿರಸಿ ಮಾಲಕರಾದ ಅಕ್ಷಯ್ ನಾಯ್ಕ್ ಅವರು ಕೆರೆಗೆ ಹಾರಿ ಚಾಲಕನ ಪ್ರಾಣ ಉಳಿಸಿದ್ದಾರೆ ಮತ್ತು ಕಾರನ್ನು ಕೆರೆಯ ದಂಡೆಯ ಪಕ್ಕಕ್ಕೆ ತಂದಿದ್ದಾರೆ. … [Read more...] about ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು
ಉಳವಿಯಲ್ಲಿ ಕರೋನಾ ವೈರಸ್ ಬಗ್ಗೆ ಮಾಹಿತಿ
ಜೋಯಿಡಾ ; ಜೋಯಿಡಾ ತಾಲೂಕಿನ ಶ್ರೀ ಕ್ಷೇತ್ರ ಉಳವಿಯಲ್ಲಿ ಕರೋನಾ ವೈರಸ್ ಬಗ್ಗೆ ಉಳವಿ ಗ್ರಾಮ ಪಂಚಾಯತ್ ವತಿಯಿಂದ ಧ್ವನಿವರ್ಧಕ ದ ಮೂಲಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಊರುಗಳಿಗೆ ಹೋಗಿ ಸೂಕ್ತ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಉಳವಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ ಮೋಕಾಶಿ ಕರೋನಾ ಎಂಬುದು ದೊಡ್ಡ ರೋಗ. ಇದನ್ನು ನಿಯಂತ್ರಣದಲ್ಲಿ ಇರಬೇಕಾದರೆ ನಾವು ಮುನ್ನಚ್ಚರಿಕೆ ವಹಿಸಬೇಕು. ಕೈ ಕಾಲುಗಳನ್ನು ತೊಳೆದು ಆಹಾರ ಸೇವಿಸಬೇಕು. ಹಾಗೂ ನಮ್ಮ … [Read more...] about ಉಳವಿಯಲ್ಲಿ ಕರೋನಾ ವೈರಸ್ ಬಗ್ಗೆ ಮಾಹಿತಿ
ದಿವಂಗತ ದುರ್ಗಾದಾಸ ಗಂಗೊಳ್ಳಿ ಜನ್ಮದಿನದ ಅಂಗವಾಗಿ ಕಲಾಗಂಗೋತ್ರಿ ತಂಡದಿಂದ ಕುಮಟಾದ ತಾಲೂಕಾ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಯಕ್ಷಗಾನ ಕಲೆ ಸೇರಿದಂತೆ ಇತರೆ ಕಲೆ ಹಾಗೂ ಸಂಸ್ಕøತಿ ಬಿಂಬಿಸುವ ಕಾರ್ಯಕ್ರಮಗಳನ್ನು ಸಂಯೋಜಿಸಿ ಜೊತೆಗೆ ಅಶಕ್ತ ಕಲಾವಿದರುಗಳಿಗೆ ನೆರವಾಗುವ ಮೂಲಕ ಗುರುತಿಸಿಕೊಂಡಿದ್ದರು.ಅವರು ಮರಣದ ನಂತರ ಶ್ರೀಧರ್ ನಾಯ್ಕ ವಕ್ನಳ್ಳಿಯವರ ನೇತೃತ್ವದಲ್ಲಿ ಇಂದಿಗೂ ಸಮಾಜಿಮುಖಿ ಕಾರ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸುತ್ತ ಬಂದಿದ್ದಾರೆ.ಈ ನಿಟ್ಟಿನಲ್ಲಿ ಇಂದು ದಿ.ದುರ್ಗಾದಾಸ ಗಂಗೊಳ್ಳಿಯವರ ಜನ್ಮದಿನದ ಪ್ರಯುಕ್ತ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ … [Read more...] about ದಿವಂಗತ ದುರ್ಗಾದಾಸ ಗಂಗೊಳ್ಳಿ ಜನ್ಮದಿನದ ಅಂಗವಾಗಿ ಕಲಾಗಂಗೋತ್ರಿ ತಂಡದಿಂದ ಕುಮಟಾದ ತಾಲೂಕಾ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಜಿಲ್ಲೆಯ ಬಹುವರ್ಷದ ಸಮಸ್ಯೆಯಾದ ಇಸ್ವತ್ತು ಸಮಸ್ಯೆ ಬಗೆಹರಿಸುವಂತೆ ವಿಧಾನಸಭೆಯಲ್ಲಿ ಆಗ್ರಹಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ.
ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ದಶಕಗಳಿಂದ ಸಮಸ್ಯೆಯಾಗಿ ಕಾಡುತ್ತಿರುವ ಇಸ್ವತ್ತು ಸರಳಿಕರಣದ ಬಗ್ಗೆ ಒತ್ತಾಯಿಸಿದ ಶಾಸಕದಿನಕರ ಶೆಟ್ಟಿ ನಮ್ಮ ಉತ್ತರಕನ್ನಡ ಜಿಲ್ಲೆ ಭೌಗೋಲಿಕವಾಗಿ ಸಮುದ್ರ ನದಿ ಅರಣ್ಯ ಭೂಮಿ ಸ್ವಲ್ಪ ಜನವಸತಿ ಪ್ರದೇಶದಿಂದ ಕೂಡಿದೆ ಇಲ್ಲಿ ಎಕರೆಗಟ್ಟಲೆ ಜಾಗಕ್ಕಿಂತ ತುಂಡು ಭೂಮಿಬಹೊಂದಿರುವವರ ಸಂಖ್ಯೆ ಬಹಳಷ್ಟಿದೆ ಈ ಮಧ್ಯೆ ಇಲ್ಲಿನ ನಿವಾಸಿಗಳು ಜಾಗಖರೀದಿ ಹಾಗೂ ಮಾರಾಟ ಮಾಡಲು ಇಸ್ವತ್ತು ಸಮಸ್ಯೆ ಆಗಿದೆ ಕಳೆದ ಹಲವು ವರ್ಷದಿಂದ ಸಮಸ್ಯೆಯಾಗಿಯೇ … [Read more...] about ಜಿಲ್ಲೆಯ ಬಹುವರ್ಷದ ಸಮಸ್ಯೆಯಾದ ಇಸ್ವತ್ತು ಸಮಸ್ಯೆ ಬಗೆಹರಿಸುವಂತೆ ವಿಧಾನಸಭೆಯಲ್ಲಿ ಆಗ್ರಹಿಸಿದ ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ.

