• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

*ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಂಡ ಜಿಲ್ಲಾ ಅಫರಾದ ಪತ್ತೆದಳದ ಪೋಲಿಸರು*

March 18, 2020 by Vishwanath Shetty Leave a Comment

Drug, Brown Sugar, near Angola, two and a half crore rupees

ಎರುಡೂವರೆ ಕೋಟಿ ರೂ. ಮೌಲ್ಯದ ಬ್ರೌನ್ ಶುಗರ್ ಅನ್ನು ಜಿಲ್ಲಾ ಅಪರಾಧ ಪತ್ತೆ ದಳದ ಪೋಲಿಸರು ಮಂಗಳವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಅಂಕೊಲಾ ಸಮೀಪ ವಶಕ್ಕೆ ಪಡೆದ್ದಿದಾರೆ.2. ಕೆಜಿ.600 ಗ್ರಾಂ ಬ್ರೌನ್ ಶುಗರ್ ಇರುವ ಎರಡು ಕಾರು ಹುಬ್ಬಳ್ಳಿಯಿಂದ ಅಂಕೊಲಾ ಕಡೆ ಬರುತ್ತಿತ್ತು ಈ ವೇಳೆ ಪೋಲಿಸರು ತಪಾಸಣೆ ಮಾಡಿದಾಗ ಬ್ರೌನ್‌ ಶುಗರ್ ಇರುವುದು ಪತ್ತೆಯಾಗಿದೆ.ಮಾದಕ ವಸ್ತು ಸಾಗಿಸುತ್ತಿದ ಸಿದ್ದಾಪುರದ ವೀರಭದ್ರ ಸುಬ್ರಾಯ ಹೆಗಡೆ ಪ್ರವೀಣ ಮಂಜುನಾಥ್ ಭಟ್ ಅಂಕೊಲಾದ … [Read more...] about *ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಂಡ ಜಿಲ್ಲಾ ಅಫರಾದ ಪತ್ತೆದಳದ ಪೋಲಿಸರು*

ಕರೋನಾ ಮಾಧ್ಯಮದವರ ಸೃಷ್ಟಿ ಭಯಬೇಡ ಎಂದ ಮೇಡಿಕಲ್ ವಿದ್ಯಾರ್ಥಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡ ಸುವರ್ಣ ನ್ಯೂಸ್ ಆ್ಯಂಕರ್ ರಮಾಕಾಂತ

March 18, 2020 by Vishwanath Shetty Leave a Comment

ದೇಶ ವಿದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕರೋನಾ ಬಗ್ಗೆ ಮಾಧ್ಯಮಗಳು ದಿನವಿಡಿ ವರದಿ ಮಾಡುತ್ತಿತ್ತು. ಇದು ಕೆಲವರಿಗೆ ಕಿರಿಕಿರಿ ಮಾಧ್ಯಮದವರ ಸೃಷ್ಟಿ ಎನಿಸಿದರು ಮುಂಜಾಗ್ರತಾ ಕ್ರಮ ಕೈಗೊಳ್ಳಲು ಕ್ಷಣಕ್ಷಣದ ಮಾಹಿತಿಯನ್ನು ಬಿತ್ತರಿಸುತ್ತಾ ಬಂದಿದೆ. ಈ ವರದಿ ಬಗ್ಗೆ ಇಷ್ಟರ ಮಟ್ಟಿಗೆ ವರದಿಯ ಪರಿಣಾಮದಿಂದಲೇ ನಮ್ಮ ದೇಶ ಮತ್ತು ರಾಜ್ಯದಲ್ಲಿ ಪರಿಸ್ಥಿತಿ ಕೈ ಮೀರಿಲ್ಲ. ಈ ಮಧ್ಯೆ ಮೆಡಿಕಲ್ ಅಂತಿಮ ವರ್ಷದ ವಿದ್ಯಾರ್ಥಿ ಎಂದು ಸೊಶಿಯಲ್ ಮೀಡಿಯಾ ಮೂಲಕ ಒಂದು ವರದಿ … [Read more...] about ಕರೋನಾ ಮಾಧ್ಯಮದವರ ಸೃಷ್ಟಿ ಭಯಬೇಡ ಎಂದ ಮೇಡಿಕಲ್ ವಿದ್ಯಾರ್ಥಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡ ಸುವರ್ಣ ನ್ಯೂಸ್ ಆ್ಯಂಕರ್ ರಮಾಕಾಂತ

ದೇವರ ಮೊರೆ ಹೋದ ಕಡಲಮಕ್ಕಳು;ಟೋಂಕಾ ಬಳಿ ನಿರ್ಮಾಣವಾಗುವ ಬಂದರು ವಿರುದ್ದ ವಿನೂತನ ಪ್ರತಿಭಟನೆ

March 18, 2020 by Vishwanath Shetty Leave a Comment

ಕಾಸರಕೋಡಿನಲ್ಲಿ ಹೊನ್ನಾವರ ಪೋರ್ಟ್ ಕಂಪನಿ ಹಾಗೂ ವಾಣಿಜ್ಯ ಬಂದರು ನಿರ್ಮಾಣ ತೊಲಗಲಿ ಎಂದು ಪ್ರಾರ್ಥಿಸಿ ಮಂಗಳವಾರ ನೂರಾರು ಸಂಖ್ಯೆಯಲ್ಲಿ ಮೀನುಗಾರ ಮಹಿಳೆಯರು ಕಾಸರಕೊಡ ಟೊಂಕಾದಿಂದ ಹೊನ್ನಾವರ ಪಟ್ಟಣದವರೆಗೆ 5 ಕಿಲೋಮೀಟರ್ ಗೂ ಹೆಚ್ಚಿನ ದೂರ ಪಾದಯಾತ್ರೆ ನಡೆಸಿ ಶ್ರೀ ಮಾರುತಿ ಮಂದಿರ, ಜೈನ್ ಜಟಕಾ ಹಾಗೂ ಶ್ರೀ ಮಾರಮ್ಮ ಯಾನೆ ದಂಡಿನದುರ್ಗಾ ದೇವಾಲಯಗಳಲ್ಲಿ ವಿಶೇಷ ಪೂಜೆ ಮೂಲಕ ಸೇವೆ ಸಲ್ಲಿಸಿದರು. ಕಾಸರಕೋಡಿನ ಶ್ರೀ ಮಾರುತಿ ಮಂದಿರ ಹಾಗೂ ಜೈನ್ ಜಟಕಾ ದೇವಾಲಯಗಳಲ್ಲಿ … [Read more...] about ದೇವರ ಮೊರೆ ಹೋದ ಕಡಲಮಕ್ಕಳು;ಟೋಂಕಾ ಬಳಿ ನಿರ್ಮಾಣವಾಗುವ ಬಂದರು ವಿರುದ್ದ ವಿನೂತನ ಪ್ರತಿಭಟನೆ

ಹಳಿಯಾಳದಲ್ಲಿ ನಡೆದ ಹಳದಿಪುರ ಶಾಂತಾಶ್ರಮದ ಶ್ರೀ ವಾಮನಾಶ್ರಮ ಮಹಾಸ್ವಾಮಿಗಳ 16ನೇ ಪಟ್ಟಾಭಿಷೇಕ.

March 18, 2020 by Yogaraj SK Leave a Comment

ಹಳಿಯಾಳ :- ವೈಶ್ಯ ಸಮಾಜದ ಕುಲಗುರು ಶ್ರೀಹಳದಿಪುರ ಶಾಂತಾಶ್ರಮದ ಮಠಾಧೀಶರಾದ ಶ್ರೀ ವಾಮನಾಶ್ರಮ ಮಹಾಸ್ವಾಮೀಜಿಯವರ 16ನೇ ಪಟ್ಟಾಭಿಷೇಕ ವರ್ಧಂತಿ ಮಹೋತ್ಸವ ಕಾರ್ಯಕ್ರಮ ಹಳಿಯಾಳದಲ್ಲಿ ನೆರವೆರಿತು. ಈ ಪಟ್ಟಾಭೀಷೇಕ ಕಾರ್ಯಕ್ರಮದಲ್ಲಿ ಲೋಕ ಕಲ್ಯಾಣಕ್ಕಾಗಿ ಸಹಸ್ರಮೋದಕ ಮಹಾಗಣಪತಿ ಹೋಮ, ಗಾಯತ್ರಿ ಹಾಗೂ ಚಂಡಿಕಾದೇವಿ ಹೋಮ, ಯಾಗವನ್ನು ನಡೆಸಲಾಯಿತು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀ ವಾಮನಾಶ್ರಮ ಮಹಾಸ್ವಾಮೀಜಿಯವರು ಒಳ್ಳೆಯ ಮಾತುಗಳನ್ನಾಡುವ … [Read more...] about ಹಳಿಯಾಳದಲ್ಲಿ ನಡೆದ ಹಳದಿಪುರ ಶಾಂತಾಶ್ರಮದ ಶ್ರೀ ವಾಮನಾಶ್ರಮ ಮಹಾಸ್ವಾಮಿಗಳ 16ನೇ ಪಟ್ಟಾಭಿಷೇಕ.

ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ‌ ಕಸಾಯಿಖಾನೆ ತೆರವುಗೊಳಿಸುವಂತೆ ಆಗ್ರಹ

March 18, 2020 by Yogaraj SK Leave a Comment

Kasayikhane submitted memorandum

ಹಳಿಯಾಳ:- ದಶಕಗಳಿಂದ ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ ಕಸಾಯಿಖಾನೆಯನ್ನು ಶೀಘ್ರವೆ ತೆರವುಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಯವರು, ಸಾರ್ಜಜನಿಕರು ತಾಲೂಕಾಡಳಿತ ಹಾಗೂ ಪುರಸಭೆಗೆ ಲಿಖಿತ ಮನವಿ ಸಲ್ಲಿಸಿದರು. ಪಟ್ಟಣದ ಕಸಾಯಿಖಾನೆ ಬಾಧಿತ ಪ್ರದೇಶದ ಮೇದಾರಗಲ್ಲಿಯ ಜನತೆ, ಕರ್ನಾಟಕ ರಕ್ಷಣಾ ವೇದಿಕೆ, ವಿಶ್ವ ಹಿಂದೂ ಪರಿಷದ್ ಭಜರಂಗದಳ, ಮೇದಾರ ಸಮಾಜ, ಗೊಂಧಳಿ ಸಮಾಜ ಸೇರಿದಂತೆ ಅನೇಕರು ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿ ತಹಶೀಲ್ದಾರ್ … [Read more...] about ಹಳಿಯಾಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ರಮ‌ ಕಸಾಯಿಖಾನೆ ತೆರವುಗೊಳಿಸುವಂತೆ ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,724 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar