ಹೊನ್ನಾವರ: ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಮಹಾಮಾರಿ ಕುರಿತು ಸೂಕ್ತ ಮುಂಜಾಗ್ರತಾ ಕ್ರಮ ವಹಿಸುವ ಕಾರ್ಯ ಆರೋಗ್ಯ ಇಲಾಖೆಯಿಂದ ನಡೆಯುತಿದ್ದು ತಾಲೂಕಿನಲ್ಲಿಯೂ ಅಗತ್ಯ ಮುಂಜಾಗ್ರತಾ ಕ್ರಮ ನಡೆಯುತ್ತಿದೆ.ನೋವೆಲ್ ಕೊರೋನಾ ವೈರಸ್ ಎಂಬುವುದು ಕೊರೋನಾ ವೈರಸ್ನ ಹೊಸ ಪ್ರಬೇಧವಾಗಿದ್ದು, ಮನುಷ್ಯರಲ್ಲಿ ಮತ್ತು ಪ್ರಾಣಿಗಳಲ್ಲಿ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಈ ರೋಗಕ್ಕೆ ಯಾವುದೇ ನಿಖರವಾದ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ಲಕ್ಷಣ ಆಧಾರಿತ ಚಿಕಿತ್ಸೆ ಮೂಲಕ … [Read more...] about ಹೊನ್ನಾವರ ತಾಲೂಕಿನಾದ್ಯಂತ ಕರೋಡಾ ಬಗ್ಗೆ ಕಟ್ಟೆಚ್ಚರ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಡಾ|| ಅನುರಾಧ ಗೆ “ಅತ್ಯುತ್ತಮ ಸಾಧಕರು” ಪ್ರಶಸ್ತಿ
ಹೊನ್ನಾವರ ತಾಲೂಕಾ ಆಸ್ಪತ್ರೆಯಲ್ಲಿ ದಂತ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಡಾ|| ಅನುರಾಧ ರವರಿಗೆ ಅತ್ಯುತ್ಯಮ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಅತ್ಯುತ್ತಮ ಸಾಧಕರು ("Outstanding Achievement Award") ಲಭಿಸಿದೆ. ರಾಜ್ಯ ಮಟ್ಟದಲ್ಲಿ ಸರ್ಕಾರಿ ಸೇವೆಯಲ್ಲಿರುವ ದಂತ ವೈದ್ಯರುಗಳಲ್ಲಿ ಒಟ್ಟು ಏಂಟು ಮಂದಿ ದಂತ ವೈದ್ಯರನ್ನು "ಅತ್ಯುತ್ತಮ ಸಾಧಕರು" ಎಂದು ಗುರುತಿಸಲಾಗಿದ್ದು ಅವರಲ್ಲಿ ಡಾ|| ಅನುರಾಧರವರು ಒಬ್ಬರಾಗಿರುವುದು ತಾಲೂಕಾ ಆಸ್ಪತ್ರೆ … [Read more...] about ಡಾ|| ಅನುರಾಧ ಗೆ “ಅತ್ಯುತ್ತಮ ಸಾಧಕರು” ಪ್ರಶಸ್ತಿ
ಎಂ.ಎಸ್ಸಿ. ಗಣಿತ ವಿಭಾಗದಲ್ಲಿ ದೀಕ್ಷಾ ಶಾನಭಾಗ್ಗೆ 10ನೇ ರ್ಯಾಂಕ್
ಹೊನ್ನಾವರ: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ 2017 ನೇ ಸಾಲಿನ ಎಂ.ಎಸ್ಸಿ. ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಹೊನ್ನಾವರದ ದೀಕ್ಷಾ ಗೋಕುಲ ಶಾನಭಾಗ್ ಗಣಿತ ವಿಷಯದಲ್ಲಿ 10 ನೇ ರ್ಯಾಂಕ್ ಪಡೆದಿದ್ದಾಳೆ. ಇವಳು ಪಟ್ಟಣದ ಗೋಕುಲ ಶಾನಭಾಗ್ ಮತ್ತು ರಾಧಿಕಾ ಶಾನಭಾಗ್ ದಂಪತಿಗಳ ಪುತ್ರಿ. ದೀಕ್ಷಾಳ ಸಾಧನೆಗೆ ಸ್ಥಳೀಯರು ಅಭಿನಂದಿಸಿದ್ದಾರೆ. … [Read more...] about ಎಂ.ಎಸ್ಸಿ. ಗಣಿತ ವಿಭಾಗದಲ್ಲಿ ದೀಕ್ಷಾ ಶಾನಭಾಗ್ಗೆ 10ನೇ ರ್ಯಾಂಕ್
ಕಲಾ ವಿಭಾಗದಲ್ಲಿ ಸಂಗೀತಾ ಲಕ್ಷ್ಮಣ ನಾಯ್ಕ ಗೆ ಒಂಬತ್ತನೇ ರ್ಯಾಂಕ್
ಹೊನ್ನಾವರ –ಈಕೆ ಪ್ರಸ್ತುತ ಧಾರವಾಡದಲ್ಲಿ ಎಂ.ಎ. ಮ್ಯೂಸಿಕ್ ಉನ್ನತ ಶಿಕ್ಷಣ ಪಡೆಯುತ್ತಿದ್ದಾಳೆ. ಸಂಗಿತ ಕ್ಷೇತ್ರದಲ್ಲಿ ಈಗಾಗಲೇ ವಿಶ್ವವಿದ್ಯಾಲಯ ಯುವಜನೋತ್ಸವದಲ್ಲಿ ಎರಡು ಬಾರಿ ಪ್ರಥಮ ಸ್ಥಾನ ಪಡೆದು ಅಂತರ್ ವಿಶ್ವವಿದ್ಯಾಲಯ ಮಟ್ಟಕ್ಕೆ ಆಯ್ಕೆಯಾಗಿದ್ದ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿರುತ್ತಾರೆ. ಹಾಗೂ ರಾಜ್ಯ ಮಟ್ಟದ ಸಂಗೀತ ಸ್ಪರ್ಧೆಗಳಲ್ಲಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾಳೆ. 2019 ನೇ ಸಾಲಿನಲ್ಲಿ ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ, … [Read more...] about ಕಲಾ ವಿಭಾಗದಲ್ಲಿ ಸಂಗೀತಾ ಲಕ್ಷ್ಮಣ ನಾಯ್ಕ ಗೆ ಒಂಬತ್ತನೇ ರ್ಯಾಂಕ್
ಕೊರೋನಾ ಬಗ್ಗೆ ಸುಳ್ಳು ಸುದ್ದಿ ಹರಡಿದ ಯುವಕನ ಬಂಧನ.
ಮಂಡ್ಯ :- ಕೊರೋನಾ ಬಗ್ಗೆ ಸುಳ್ಳು ಮಾಹಿತಿ ಸೋರಿಕೆ ಹಿನ್ನೆಲೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ #ಬೇವಿನಕುಪ್ಪೆ ಗ್ರಾಮದ ದಿಲೀಪ್ (20) ಬಂಧನ.ಸ್ನೇಹಿತನ ಫೋಟೋ ಹಾಕಿ ಅಪಪ್ರಚಾರ ದ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ದಿಲಿಪ್ ಅಂದರ ಕೊರೋನಾ ವೈರಸ್ ಪೀಡಿತ ಎಂದು ಹಾಕಿದ್ದ ಆಸಾಮಿ.ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾದಂತೆ ಸೃಷ್ಟಿಸಿದ್ದ ಪೋಸ್ಟ್. ಸುಳ್ಳು ಪೋಸ್ಟ್ ಸಂಬಂಧ ದೂರು ನೀಡಿದ್ದ ತಾಲೂಕು ಆರೋಗ್ಯಾಧಿಕಾರಿ.ಆರೋಗ್ಯಾಧಿಕಾರಿ ದೂರು … [Read more...] about ಕೊರೋನಾ ಬಗ್ಗೆ ಸುಳ್ಳು ಸುದ್ದಿ ಹರಡಿದ ಯುವಕನ ಬಂಧನ.




