#ಕಾರವಾರ: #ಭಾರತೀಯ ನೇವಿ #ಮುಖ್ಯಸ್ಥ #ಆಡ್ಮಿರಲ್ ಕರಮ್ಬೀರ್ ಸಿಂಗ್ ಕಾರವಾರ ಬಳಿಯ #ಐಎನ್ಎಸ್ ಕದಂಬ #ನೌಕಾನೆಲೆಗೆ ಭೇಟಿ ನೀಡಿದರು.ಅವರನ್ನು ಕಾರವಾರ ಐಎನ್ ಎಸ್ ಕದಂಬ ಮುಖ್ಯಸ್ಥ , ರಿಯರ್ ಆಡ್ಮಿರಲ್ #ಮಹೇಶ್ ಸಿಂಗ್ ಸ್ವಾಗತಿಸಿದರು.ಹಾಗೂ ಸೀಬರ್ಡ ಎರಡನೇ ಹಂತದ ವಿವಿಧ ಕಾಮಗಾರಿಗಳನ್ನು ತೋರಿಸಿದರು. ಸುರಕ್ಷತಾ ಕ್ರಮಗಳ ಬಗ್ಗೆ ಸಹ ವಿವರಿಸಲಾಯಿತು.ಸೀಬರ್ಡ ಡಿಜಿ, ವೈಸ್ ಆಡ್ಮಿರಲ್ … [Read more...] about #ನೇವಿ ಮುಖ್ಯಸ್ಥ #ಕರಮಬೀರ್ ಸಿಂಗ್ ಕಾರವಾರ #ಕದಂಬಕ್ಕೆ ಭೇಟಿ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಾಲುವಾಣ ಔಷಧಿಗುಣಗಳು
ಮಹಾಮೆದಾ ,ಹಾಲುವಾಣ, ಮುಳ್ಳುಮುತ್ತುಗ, ಪಾರಿಭದ್ರ, ಮುಳ್ಳು ಪಾರಿವಾಳ, ಮುಳ್ಳು ಮುರಕ್ಕು, ಬಾರಿಜಾಮ, ಕಲ್ಯಾಣ ಮುರುಂಗೈ, ಪಂಗ್ರ,ಮದಾರ ಮುಳ್ಳು ಮುರುಂಗೈ ಎಂಬ ಹೆಸರುಗಳಿಂದ ಕರೆಯುತ್ತಾರೆ.ಅರಣ್ಯ ಪ್ರದೇಶಗಳಲ್ಲಿ ನೈಸರ್ಗಿಕವಾಗಿ ಬೆಳೆಯುತ್ತವೆ. ರಸ್ತೆ ಪಕ್ಕದಲ್ಲಿ, ಹೊಲ ತೋಟದ ಬದಿಗಳಮೇಲೆ,ಅನೇಕ ಕಡೆ ಮನೆಗಳ ಮುಂದೆ ನೆರಳಿಗಾಗಿ ಬೆಳೆಸುತ್ತಾರೆ.ಪುರಾತನ ಕಾಲದಿಂದಲೂ ಇದರ ಎಲೆ, ಹೂವು, ಕಾಯಿ, ತೊಗಟೆ, ಬೇರನ್ನು ಆಯುರ್ವೇದದಲ್ಲಿ ಔಷಧೀಯವಾಗಿ ಬಳುಸುತ್ತಾ … [Read more...] about ಹಾಲುವಾಣ ಔಷಧಿಗುಣಗಳು
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಆಗ್ರಹ- ತಹಶಿಲ್ದಾರ್ ಅವರಿಗೆ ಮನವಿ
ಜೋಯಿಡಾ ; ತಾಲೂಕಿನ ಉಳವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಬ್ಬಾಳ ಮತು ನೇತುರ್ಗಾ ಗ್ರಾಮಗಳಿಗೆ ಹೆಬ್ಬಾಳ ಶಾಲೆಯಲ್ಲಿ ಮತಗಟ್ಟೆ ಸ್ಥಾಪನೆ, ಖಾಯಂ ಶಿಕ್ಷಕರ ನೇಮಕ, ರಸ್ತೆ, ವಿದ್ಯುತ್ ಸಂಪರ್ಕಕ್ಕೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದು, ಸ್ಪಂದಿಸದಿದ್ದರೆ ಮತದಾನ ಭಹಿಷ್ಕರಿಸುವುದಾಗಿ ಎಚ್ಚರಿಸಿರುತ್ತಾರೆ. ಉಳವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಬ್ಬಾಳ ಹಾಗೂ ನೆತುರ್ಗಾ ಗ್ರಾಮ ಉಳವಿಯಿಂದ 5 ರಿಂದ 8ಕಿ.ಮೀ. ದೂರವಿದೆ. ಈ ಎರಡೂ … [Read more...] about ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಆಗ್ರಹ- ತಹಶಿಲ್ದಾರ್ ಅವರಿಗೆ ಮನವಿ
ಹಳಿಯಾಳ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟ
ಹಳಿಯಾಳ : ಹಳಿಯಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸರ್ಕಾರ ಮೀಸಲಾತಿ ಪ್ರಕಟಿಸಿದೆ. ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಬಿಸಿಎ)-ಅ ಗೆ ಮೀಸಲಾಗಿದ್ದರೇ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿರಿಸಲಾಗಿದೆ. 23 ಸದಸ್ಯ ಬಲದ ಹಳಿಯಾಳ ಪುರಸಭೆಯ ಆಡಳಿತ ಮಂಡಳಿಗೆ ಕಳೆದ ಒಂದೂವರೆ ವರ್ಷದ ಹಿಂದೆ ನಡೆದ ಚುನಾವಣೆಯಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೇಸ್ ಪಕ್ಷ ಸ್ಪಷ್ಟ ಬಹುಮತ ಸಾಧಿಸಿದ್ದರೇ ಬಿಜೆಪಿ-7 ಸ್ಥಾನ, ಜೆಡಿಎಸ್-1 ಹಾಗೂ ಪಕ್ಷೇತರ … [Read more...] about ಹಳಿಯಾಳ ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟ
ಜೋಯಿಡಾ ಕೋಳಿ ಪಾರ್ಮಗಳಲ್ಲಿ ಕರೋನಾ ಭೀತಿ ಇಲ್ಲ- ಡಾ ರವೀಂದ್ರ.
ಜೋಯಿಡಾ- ಜೋಯಿಡಾ ತಾಲೂಕಿನ ಕೋಳಿ ಪಾರ್ಮಗಳಲ್ಲಿ ಕರೋನಾ ರೋಗ ದ ಭೀತಿ ಇಲ್ಲ ಎಂದು ಜೋಯಿಡಾ ಪಶು ಇಲಾಕೆ ತಾಲೂಕಾ ವೈಧ್ಯಾಧಿಕಾರಿ ರವೀಂದ್ರ ಹುಜರತ್ತಿ ತಿಳಿಸಿದ್ದಾರೆ. ಅವರು ಬುಧವಾರ ದಂದು ಜೋಯಿಡಾ ಗ್ರಾ.ಪಂ.ವ್ಯಾಪ್ತಿಯ ಹುಡಸಾ ಬಳಿಯ ಕೋಳಿ ಪಾರ್ಮಗೆ ಬೇಟಿ ನೀಡಿ ಕರೋನಾ ವೈರಸ್ ಬಗ್ಗೆ ಪರೀಕ್ಷೆ ನಡೆಸಿ ಯಾವುದೇ ತೊಂದರೆ ಇಲ್ಲ ಎಂಬ ಮಾಹಿತಿ ನೀಡಿದರು. ಅಲ್ಲದೇ ಇತ್ತಿಚಿನ ದಿನಗಳಲ್ಲಿ ಕೋಳಿಯಿಂದಲೇ ಕರೋನಾ ವೈರಸ್ ಹರಡುತ್ತಿದೆ ಎಂಬುದು ತಪ್ಪು ಮಾಹಿತಿ . ಜೋಯಿಡಾ … [Read more...] about ಜೋಯಿಡಾ ಕೋಳಿ ಪಾರ್ಮಗಳಲ್ಲಿ ಕರೋನಾ ಭೀತಿ ಇಲ್ಲ- ಡಾ ರವೀಂದ್ರ.



