ಹಳಿಯಾಳ:- ಕಾನೂನಿನ ಚೌಕಟ್ಟು ಮೀರಿ ಬೇನಾಮಿ ಹಣ ಗಳಿಸಲು ಅಕ್ರಮ ಚಟುವಟಿಕೆಗಳಿಗೆ ಮುಂದಾಗಿ, ಕಾನೂನು ಉಲ್ಲಂಘಿಸಿದರೇ ಯಾರಿಗೂ ಸುಮ್ಮನೆ ಬಿಡುವುದಿಲ್ಲ ಅಂತಹವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹಳಿಯಾಳ ಸಿಪಿಐ ಲೋಕಾಪುರ ಬಿಎಸ್ ಖಡಕ್ ಎಚ್ಚರಿಕೆ ನೀಡಿದರು. ಇಲ್ಲಿಯ ಪೋಲಿಸ್ ಠಾಣೆಯಲ್ಲಿ ಹಳಿಯಾಳದ ಲಾಡ್ಜ್, ಮಧ್ಯದಂಗಡಿಗಳು, ಹೊಟೆಲ್ ಹಾಗೂ ರಿಕ್ರಿಯೇಷನ್ ಕ್ಲಬ್ ಮಾಲಿಕರನ್ನು ಕರೆದು ಸಭೆ ನಡೆಸಿದ ಅವರು ಮಂಗಳವಾರ ಲಾಡ್ಜ್ ಮೇಲೆ ದಾಳಿ ಮಾಡಿದಾಗ ಕಂಡ … [Read more...] about ಅಕ್ರಮ ಚಟುವಟಿಕೆ ಕಂಡು ಬಂದರೆ ಕಠಿಣ ಕಾನೂನು ಕ್ರಮ- ಹಳಿಯಾಳ ಪೋಲಿಸ್ ಇಲಾಖೆ ಎಚ್ಚರಿಕೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಬಗ್ಗೆ ಶಾಸಕ ದೇಶಪಾಂಡೆ ಅಸಮಾಧಾನ- ಅಧಿಕಾರಿ ತರಾಟೆಗೆ.
ಜನರಿಗಾಗಿ ಮಾಡುವ ಯೋಜನೆ – ಜನರಿಂದ ಶಾಪ ಪಡೆಯಬಾರದು- ಆರ್.ವಿ.ದೇಶಪಾಂಡೆ ಜನರಿಂದ ವ್ಯಾಪಕ ದೂರು- ಕೆಲಸ ನಿರ್ವಹಿಸುವ ರೀತಿ ಸರಿಯಿಲ್ಲ- ದೇಶಪಾಂಡೆ ಅಸಮಾಧಾನಹಳಿಯಾಳ:- ಜನರಿಗಾಗಿಯೇ ಮಾಡುವ ಯೋಜನೆಗಳ ಕಾಮಗಾರಿ ಮಾಡುವಲ್ಲಿ ಜನರ ಆಶೀರ್ವಾದ ಬೇಕು ಹೊರತು ಅವರಿಂದ ವಿನಾಃಕಾರಣ ಶಾಪ ಪಡೆಯಬಾರದು. ಕಳೆದ 2 ತಿಂಗಳಲ್ಲೇ ಒಳಚರಂಡಿ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಜನರು ಆಕ್ರೋಶ ಹೊರಹಾಕುತ್ತಿರುವ ಕಾರಣ ಜನರಿಗೆ ತೊಂದರೆ ಆಗದಂತೆ ಕಾಮಗಾರಿ ನಡೆಸಿ ಎಂದು ಹಳಿಯಾಳ … [Read more...] about ಹಳಿಯಾಳದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಬಗ್ಗೆ ಶಾಸಕ ದೇಶಪಾಂಡೆ ಅಸಮಾಧಾನ- ಅಧಿಕಾರಿ ತರಾಟೆಗೆ.
ಶೋಭಿತ್ ಮತ್ತು ಸಾನ್ವಿಗೆರಾಘವೇಶ್ವರ ಶ್ರೀಗಳಿಂದ ವಿಶೇಷ ಪ್ರತಿಭಾ ಪುರಸ್ಕಾರ
ಹೊನ್ನಾವರ: ಬ್ರಹ್ಮೈಕ್ಯ ಶ್ರೀರಾಮಚಂದ್ರಭಾರತೀ ಮಹಾಸ್ವಾಮಿಗಳ ೭೨ನೇ ಆರಾಧನಾ ಮಹೋತ್ಸವ ಸೋಮವಾರಕೆಕ್ಕಾರಿನ ಶ್ರೀರಘೂತ್ತಮ ಮಠದಲ್ಲಿ ನಡೆಯಿತು.ಆರಾಧನಾ ಮಹೋತ್ಸವದ ಸಮಯದಲ್ಲಿ ಸಾಹಿತ್ಯಿಕ ಸಾಧನೆಯನ್ನು ಪರಿಗಣಿಸಿ ಬಾಗಲಕೋಟೆಯ ಸಂಧ್ಯಾ ಸಾಹಿತ್ಯ ವೇದಿಕೆ ಕೊಡಮಾಡುವರಾಜ್ಯಮಟ್ಟದ ವಿದ್ಯಾಸಾಗರ ಬಾಲ ಪುರಸ್ಕಾರ ಪಡೆದತಾಲೂಕಿನ ಮೂಡ್ಕಣಿಯ ಸುನೀತಾ ಮತ್ತು ಸತೀಶ ಹೆಗಡೆದಂಪತಿಯ ಪುತ್ರ ಎಂ.ಎಸ್.ಶೋಭಿತ್ ಮತ್ತು ಮೈಸೂರಿನ ಶ್ರೀರಾಮಕೃಷ್ಣ ಆಶ್ರಮದವರು ನಡೆಸಿದ 'ಶ್ರೀಶಾರದಾ … [Read more...] about ಶೋಭಿತ್ ಮತ್ತು ಸಾನ್ವಿಗೆರಾಘವೇಶ್ವರ ಶ್ರೀಗಳಿಂದ ವಿಶೇಷ ಪ್ರತಿಭಾ ಪುರಸ್ಕಾರ
ಕಡಲಾಮೆಯ 60 ಕ್ಕೂ ಹೆಚ್ಚು ಮರಿಗಳು ಕಡಲಿಗೆ
ಅಳಿವಿನಂಚಿ£ಲ್ಲಿರುವÀ ಸಂತತಿಯ ಉಳಿವಿಗೆ ವಿಶಿಷ್ಠ ಪ್ರಯತ್ನಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದು ಹೊನ್ನಾವರ ತಾಲೂಕಿನ ಹಳದಿಪುರ ಕಡಲತೀರದಲ್ಲಿ ಅಪರೂಪದ ಆಮೆ ಮರಿಗಳು ಬಿಡಲಾಯಿತು. ಹಳದಿಪುರ ಸಮುದ್ರತೀರದಲ್ಲಿರುವ ಕಡಲಾಮೆ ಸಂರಕ್ಷಣಾ ಕ್ಷೇತ್ರದಲ್ಲಿ ಮೊಟ್ಟೆಗಳಿಂದ ಹೊರಬಂದ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಇಲಕೆಯ ಅಧಿಕಾರಿಗಳು ಕಡಲಿಗೆ ಬಿಡುವ ಮೂಲಕ ಪ್ರಾಣಿಗಳ ಚಲನವಲನದ ಬಗ್ಗೆ ಮಹಿತಿ ನೀಡಿದರು. ಕಳೆದ 52 ದಿನಗಳಿಂದ ಸಂರಕ್ಷಿಸಿದ ಕಡಲಾಮೆಯ … [Read more...] about ಕಡಲಾಮೆಯ 60 ಕ್ಕೂ ಹೆಚ್ಚು ಮರಿಗಳು ಕಡಲಿಗೆ
ಕ.ವಿ.ವಿ. ಬಿ.ಎಸ್ಸಿ. ರ್ಯಾಂಕ್ ವಿಜೇತ ವಿದ್ಯಾರ್ಥಿನಿಯರು
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ವಿಜ್ಞಾನ ವಿಭಾಗದ ೨೦೧೮-೧೯ ನೇ ಶೈಕ್ಷಣಿಕ ಸಾಲಿನ ರ್ಯಾಂಕ್ ಘೋಷಣೆಯಗಿದ್ದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯ ಹೊನ್ನಾವರದ ವಿದ್ಯರ್ಥಿಗಳು ರ್ಯಾಂಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯ ಹೊನ್ನಾವರದ ಬಿ.ಎಸ್ಸಿ. ಅಂತಿಮ ವರ್ಷದಲ್ಲಿ ತೇರ್ಗಡೆಯಾದ ಕುಮಾರಿ ಸುಧಾ ಸುಬ್ರಾಯ ಭಟ್ಟ, ಪ್ರಥಮ ರ್ಯಾಂಕ್, ಕುಮಾರಿ ಸಹನಾ ನಾಗೇಶ ಶೇಟ್, ದ್ವಿತೀಯ ರ್ಯಾಂಕ್, ಹಾಗೂ … [Read more...] about ಕ.ವಿ.ವಿ. ಬಿ.ಎಸ್ಸಿ. ರ್ಯಾಂಕ್ ವಿಜೇತ ವಿದ್ಯಾರ್ಥಿನಿಯರು




