ಹೊನ್ನಾವರ ; ಎಸ್.ಡಿ.ಎಮ್ ಕಾಲೇಜ ಆಟದ ಮೈದಾನದ ಹಿಂಬದಿ ಇರುವ ಅರಣ್ಯ ಇಲಾಖೆಗೆ ಸಂಭಂದ ಪಟ್ಟ ಫಾರೆಸ್ಟ ವೀವ್ ಪಾಯಿಂಟ್ ಒಂದು ಪ್ರೇಕ್ಷಣಿಯ ಸ್ಥಳವಾಗಿದ್ದು ಒಂದು ಕಾಲದಲ್ಲಿ ಸಾರ್ವಜನಿಕರು ಸಂಜೆಯ ಸಮಯ ವಾಯು ವಿಹಾರಕ್ಕಾಗಿ ಹಾಗು ಪರಿವಾರದೊಂದಿಗೆ ಸಮಯ ಕಳೆಯುವ ಉತ್ತಮ ಜಾಗವಾಗಿತ್ತು. ಆದರ ಸಮಯ ಕಳೆಯುತ್ತದ್ದಂತೆ ಇಂದು ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದ್ದು ದುಖ:ಕರ ಸಂಗತಿಯಾಗಿದೆ. ಯುವಜನರು ಹಾಗೂ ಸುತ್ತಮುತ್ತಲಿನ ಕಾಲೇಜು ವಿಧ್ಯಾರ್ಥಿಯರು ತಮ್ಮ ಜನುಮದಿನ ಆಚರಣೆಗಾಗಿ … [Read more...] about ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದೆ ಅರಣ್ಯ ವೀಕ್ಷಣಾ ಪ್ರದೇಶ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಪರಿಚಿತ ಶವ ಪತ್ತೆ ಮಂಕಿ ಪೋಲಿಸರಿಂದ ಪರಿಶೀಲನೆ
ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತವಾಡಿ ಬಳಿ ರಾಷ್ಟಿಯ ಹೆದ್ದಾರಿ ೬೬ ಪಕ್ಕದಲ್ಲಿ ಅಪರಿಚಿತ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ರಾತ್ರಿ ೧೦ ಗಂಟೆ ಸುಮಾರಿಗೆ ರಸ್ತೆ ಪಕ್ಕದಲ್ಲಿ ಶವ ಇರುವುದನ್ನು ಸ್ಥಳೀಯರು ಮಂಕಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪಿ.ಎಸ್.ಐ ಪರಮಾನಂದ ಕೊಣ್ಣೂರ್ ಅವರು ಸಿಬ್ಬಂದಿಗಳೊದಿಗೆ ಸ್ಥಳಕ್ಕೆ ದಾವಿಸಿ ಶವವನ್ನು ಪರೀಕ್ಷಿಸಿ ಅಲ್ಲಿಂದ ತಂದು ಮಂಕಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ … [Read more...] about ಅಪರಿಚಿತ ಶವ ಪತ್ತೆ ಮಂಕಿ ಪೋಲಿಸರಿಂದ ಪರಿಶೀಲನೆ
ಅಯ್ಯೋ..! ಹೀಗೆ ಮಾಡಿರದಿದ್ದರೆ ಮಕ್ಕಳು ಪ್ರತಿಭಾವಂತರೇ ಆಗಿರುತ್ತಿದ್ದರು.
ಆತ ಮೂರನೇ ತರಗತಿಯ ವಿದ್ಯಾರ್ಥಿ, ಚಿತ್ರ ಬಿಡಿಸುವುದು ಎಂದರೆ ಆತನಿಗೆ ಪಂಚಪ್ರಾಣ. ಆ ವಯಸ್ಸಿನಲ್ಲಿಯೇ ಆತ ಪೆನ್ಸಿಲ್ ಹಿಡಿದು ಚಿತ್ರ ಬಿಡಿಸುತ್ತ ಕುಳಿತನೆಂದರೆ ಬೇರೇನೂ ಬೇಡ ಎಂಬಂತೆ ಕುಳಿತಿರುತ್ತಿದ್ದ. ಆದರೆ ಅವನು ಓದೋದು ಬರೆಯೋದು ಬಿಟ್ಟು ಚಿತ್ರ ಬಿಡಿಸ್ತಾ ಕುಳಿತಿರ್ತಾನೆ ಅನ್ನೋದು ಮೊದಲಿಂದಲೂ ಆ ಹುಡುಗನ ಪಾಲಕರಿಂದ ಬರುತ್ತಿದ್ದ ಮಾತು. ಆತ ಚಿತ್ರ ಬಿಡಿಸದಂತೆ ಮನೆಯಲ್ಲಿ ಕೆಲವು ಬಾರಿ ತಾಕೀತು ಮಾಡಿದ್ದೂ ಇದೆ ಎಂಬುದು ಹುಡುಗನಿಂದ ನನಗೆ ತಿಳಿದಿತ್ತು. ಆದರೆ ಏನು … [Read more...] about ಅಯ್ಯೋ..! ಹೀಗೆ ಮಾಡಿರದಿದ್ದರೆ ಮಕ್ಕಳು ಪ್ರತಿಭಾವಂತರೇ ಆಗಿರುತ್ತಿದ್ದರು.
ಪ್ರವಾಸಿಗರಿಲ್ಲದೇ ಪ್ರವಾಸಿ ಸ್ಥಳಗಳು ಖಾಲಿ ಖಾಲಿ; ಮಲೆನಾಡಲ್ಲಿ ಮಂಗನ ಕಾಯಿಲೆ ಭೀತಿ ಪ್ರವಾಸೋದ್ಯಮದ ಮೇಲೆ ‘ಕೊರೋನಾ’ ಎಫೆಕ್ಟ್!
ಕಾರವಾರ: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟು ಎಲ್ಲರನ್ನು ಕಂಗೆಡಿಸಿದೆ. ರಾಜ್ಯದಲ್ಲೂ ಕೊರೋನಾ ಭೀತಿ ಎದುರಾಗಿದ್ದು, ಸಾರ್ವಜನಿಕರು ಹೊರಗೆ ಅಡ್ಡಾಡುವುದಕ್ಕೂ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಪ್ರವಾಸೋದ್ಯಮದ ಮೇಲೂ ಕೊರೋನಾ ವೈರಸ್ ಕರಿಛಾಯೆ ಬಿದ್ದಿದ್ದು, ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಜಿಲ್ಲೆಯ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ … [Read more...] about ಪ್ರವಾಸಿಗರಿಲ್ಲದೇ ಪ್ರವಾಸಿ ಸ್ಥಳಗಳು ಖಾಲಿ ಖಾಲಿ; ಮಲೆನಾಡಲ್ಲಿ ಮಂಗನ ಕಾಯಿಲೆ ಭೀತಿ ಪ್ರವಾಸೋದ್ಯಮದ ಮೇಲೆ ‘ಕೊರೋನಾ’ ಎಫೆಕ್ಟ್!
ಜೋಯಿಡಾದ ಗಣೇಶಗುಡಿಯಲ್ಲಿ ನಡೆದ ಕಯಾಕಿಂಗ್ ಉತ್ಸವ.
ಜೋಯಿಡಾ :- ದಾಂಡೇಲಿ ಈಗಾಗಲೇ ರಾಜ್ಯ ಮಟ್ಟದಲ್ಲಿ ಅಲ್ಲದೇ ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿದೆ, ಇಲ್ಲಿನ ಪ್ರವಾಸೋದ್ಯಮ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಎಂದು ಉತ್ತರಕನ್ನಡದ ಜಿಲ್ಲಾಧಿಕಾರಿ ಕೆ ಹರೀಷಕುಮಾರ ಹೇಳಿದರು. ಅವರು ಜೋಯಿಡಾ ತಾಲೂಕಿನ ಗಣೇಶಗುಡಿಯ ಹಾರ್ನಬಿಲ್ ಅಡ್ವಂಚರ್ ನಲ್ಲಿ ನಡೆದ ಕಯಾಕಿಂಗ್ ಉತ್ಸವದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಗಾಳಿಪಟ ಉತ್ಸವ ಮಾಡಿದ್ದೇವೆ,ಈಗ ದಾಂಡೇಲಿಯಲ್ಲಿ ಕಯಾಕಿಂಗ್ ,ರಾಪ್ಟಿಂಗ್ ಅನ್ನು … [Read more...] about ಜೋಯಿಡಾದ ಗಣೇಶಗುಡಿಯಲ್ಲಿ ನಡೆದ ಕಯಾಕಿಂಗ್ ಉತ್ಸವ.



