• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದೆ ಅರಣ್ಯ ವೀಕ್ಷಣಾ ಪ್ರದೇಶ

March 11, 2020 by Vishwanath Shetty Leave a Comment

ಹೊನ್ನಾವರ ; ಎಸ್.ಡಿ.ಎಮ್ ಕಾಲೇಜ ಆಟದ ಮೈದಾನದ ಹಿಂಬದಿ ಇರುವ ಅರಣ್ಯ ಇಲಾಖೆಗೆ ಸಂಭಂದ ಪಟ್ಟ ಫಾರೆಸ್ಟ ವೀವ್ ಪಾಯಿಂಟ್ ಒಂದು ಪ್ರೇಕ್ಷಣಿಯ ಸ್ಥಳವಾಗಿದ್ದು ಒಂದು ಕಾಲದಲ್ಲಿ ಸಾರ್ವಜನಿಕರು ಸಂಜೆಯ ಸಮಯ ವಾಯು ವಿಹಾರಕ್ಕಾಗಿ ಹಾಗು ಪರಿವಾರದೊಂದಿಗೆ ಸಮಯ ಕಳೆಯುವ ಉತ್ತಮ ಜಾಗವಾಗಿತ್ತು. ಆದರ ಸಮಯ ಕಳೆಯುತ್ತದ್ದಂತೆ ಇಂದು ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದ್ದು ದುಖ:ಕರ ಸಂಗತಿಯಾಗಿದೆ. ಯುವಜನರು ಹಾಗೂ ಸುತ್ತಮುತ್ತಲಿನ ಕಾಲೇಜು ವಿಧ್ಯಾರ್ಥಿಯರು ತಮ್ಮ ಜನುಮದಿನ ಆಚರಣೆಗಾಗಿ … [Read more...] about ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದೆ ಅರಣ್ಯ ವೀಕ್ಷಣಾ ಪ್ರದೇಶ

ಅಪರಿಚಿತ ಶವ ಪತ್ತೆ ಮಂಕಿ ಪೋಲಿಸರಿಂದ ಪರಿಶೀಲನೆ

March 11, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅನಂತವಾಡಿ ಬಳಿ ರಾಷ್ಟಿಯ ಹೆದ್ದಾರಿ ೬೬ ಪಕ್ಕದಲ್ಲಿ ಅಪರಿಚಿತ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸೋಮವಾರ ರಾತ್ರಿ ೧೦ ಗಂಟೆ ಸುಮಾರಿಗೆ ರಸ್ತೆ ಪಕ್ಕದಲ್ಲಿ ಶವ ಇರುವುದನ್ನು ಸ್ಥಳೀಯರು ಮಂಕಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಪಿ.ಎಸ್.ಐ ಪರಮಾನಂದ ಕೊಣ್ಣೂರ್ ಅವರು ಸಿಬ್ಬಂದಿಗಳೊದಿಗೆ ಸ್ಥಳಕ್ಕೆ ದಾವಿಸಿ ಶವವನ್ನು ಪರೀಕ್ಷಿಸಿ ಅಲ್ಲಿಂದ ತಂದು ಮಂಕಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ … [Read more...] about ಅಪರಿಚಿತ ಶವ ಪತ್ತೆ ಮಂಕಿ ಪೋಲಿಸರಿಂದ ಪರಿಶೀಲನೆ

ಅಯ್ಯೋ..! ಹೀಗೆ ಮಾಡಿರದಿದ್ದರೆ ಮಕ್ಕಳು ಪ್ರತಿಭಾವಂತರೇ ಆಗಿರುತ್ತಿದ್ದರು.

March 11, 2020 by Ganesh Joshi Leave a Comment

ಆತ ಮೂರನೇ ತರಗತಿಯ ವಿದ್ಯಾರ್ಥಿ, ಚಿತ್ರ ಬಿಡಿಸುವುದು ಎಂದರೆ ಆತನಿಗೆ ಪಂಚಪ್ರಾಣ. ಆ ವಯಸ್ಸಿನಲ್ಲಿಯೇ ಆತ ಪೆನ್ಸಿಲ್ ಹಿಡಿದು ಚಿತ್ರ ಬಿಡಿಸುತ್ತ ಕುಳಿತನೆಂದರೆ ಬೇರೇನೂ ಬೇಡ ಎಂಬಂತೆ ಕುಳಿತಿರುತ್ತಿದ್ದ. ಆದರೆ ಅವನು ಓದೋದು ಬರೆಯೋದು ಬಿಟ್ಟು ಚಿತ್ರ ಬಿಡಿಸ್ತಾ ಕುಳಿತಿರ್ತಾನೆ ಅನ್ನೋದು ಮೊದಲಿಂದಲೂ ಆ ಹುಡುಗನ ಪಾಲಕರಿಂದ ಬರುತ್ತಿದ್ದ ಮಾತು. ಆತ ಚಿತ್ರ ಬಿಡಿಸದಂತೆ ಮನೆಯಲ್ಲಿ ಕೆಲವು ಬಾರಿ ತಾಕೀತು ಮಾಡಿದ್ದೂ ಇದೆ ಎಂಬುದು ಹುಡುಗನಿಂದ ನನಗೆ ತಿಳಿದಿತ್ತು. ಆದರೆ ಏನು … [Read more...] about ಅಯ್ಯೋ..! ಹೀಗೆ ಮಾಡಿರದಿದ್ದರೆ ಮಕ್ಕಳು ಪ್ರತಿಭಾವಂತರೇ ಆಗಿರುತ್ತಿದ್ದರು.

ಪ್ರವಾಸಿಗರಿಲ್ಲದೇ ಪ್ರವಾಸಿ ಸ್ಥಳಗಳು ಖಾಲಿ ಖಾಲಿ; ಮಲೆನಾಡಲ್ಲಿ ಮಂಗನ ಕಾಯಿಲೆ ಭೀತಿ ಪ್ರವಾಸೋದ್ಯಮದ ಮೇಲೆ ‘ಕೊರೋನಾ’ ಎಫೆಕ್ಟ್!

March 10, 2020 by Devaraj Naik Leave a Comment

murdeshwar

ಕಾರವಾರ: ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೋನಾ ವೈರಸ್ ಭಾರತಕ್ಕೂ ಕಾಲಿಟ್ಟು ಎಲ್ಲರನ್ನು ಕಂಗೆಡಿಸಿದೆ. ರಾಜ್ಯದಲ್ಲೂ ಕೊರೋನಾ ಭೀತಿ ಎದುರಾಗಿದ್ದು, ಸಾರ್ವಜನಿಕರು ಹೊರಗೆ ಅಡ್ಡಾಡುವುದಕ್ಕೂ ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಪ್ರವಾಸೋದ್ಯಮದ ಮೇಲೂ ಕೊರೋನಾ ವೈರಸ್ ಕರಿಛಾಯೆ ಬಿದ್ದಿದ್ದು, ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ.      ಜಿಲ್ಲೆಯ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ … [Read more...] about ಪ್ರವಾಸಿಗರಿಲ್ಲದೇ ಪ್ರವಾಸಿ ಸ್ಥಳಗಳು ಖಾಲಿ ಖಾಲಿ; ಮಲೆನಾಡಲ್ಲಿ ಮಂಗನ ಕಾಯಿಲೆ ಭೀತಿ ಪ್ರವಾಸೋದ್ಯಮದ ಮೇಲೆ ‘ಕೊರೋನಾ’ ಎಫೆಕ್ಟ್!

ಜೋಯಿಡಾದ ಗಣೇಶಗುಡಿಯಲ್ಲಿ ನಡೆದ ಕಯಾಕಿಂಗ್ ಉತ್ಸವ.

March 10, 2020 by Sandesh Desai Leave a Comment

ಜೋಯಿಡಾ :-  ದಾಂಡೇಲಿ ಈಗಾಗಲೇ ರಾಜ್ಯ ಮಟ್ಟದಲ್ಲಿ ಅಲ್ಲದೇ  ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದಿದೆ, ಇಲ್ಲಿನ ಪ್ರವಾಸೋದ್ಯಮ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಎಂದು ಉತ್ತರಕನ್ನಡದ ಜಿಲ್ಲಾಧಿಕಾರಿ ಕೆ ಹರೀಷಕುಮಾರ ಹೇಳಿದರು.   ಅವರು ಜೋಯಿಡಾ ತಾಲೂಕಿನ ಗಣೇಶಗುಡಿಯ ಹಾರ್ನಬಿಲ್ ಅಡ್ವಂಚರ್ ನಲ್ಲಿ ನಡೆದ ಕಯಾಕಿಂಗ್ ಉತ್ಸವದಲ್ಲಿ  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.  ಗಾಳಿಪಟ ಉತ್ಸವ ಮಾಡಿದ್ದೇವೆ,ಈಗ ದಾಂಡೇಲಿಯಲ್ಲಿ ಕಯಾಕಿಂಗ್ ,ರಾಪ್ಟಿಂಗ್ ಅನ್ನು … [Read more...] about ಜೋಯಿಡಾದ ಗಣೇಶಗುಡಿಯಲ್ಲಿ ನಡೆದ ಕಯಾಕಿಂಗ್ ಉತ್ಸವ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,729 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar