ಹಳಿಯಾಳ: ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಲ್ಲಿ ಹಲವಾರು ವರ್ಷಗಳಿಂದ ಎಲ್ಲರೂ ಸೇರಿ ಶಾಂತಿಯುತವಾಗಿ ಹೋಳಿ ಹಬ್ಬವನ್ನು ಆಚರಿಸುತ್ತಿದ್ದು ಈ ಬಾರಿಯು ಶಾಂತಿಯುತವಾಗಿ ಸೌಹಾರ್ದತೆಯಿಂದ ಹೋಳಿ ಆಚರಿಸಿ ಇತರರಿಗೂ ಮಾದರಿಯಾಗಬೇಕು ಎಂದು ಹಳಿಯಾಳ ತಹಶೀಲ್ದಾರ ವಿದ್ಯಾಧರ ಗುಳುಗುಳಿ ಹಾಗೂ ಪಟ್ಟಣದ ಸಿಪಿಐ ಬಿ.ಎಸ್ ಲೋಕಾಪೂರ ಮನವಿ ಮಾಡಿದರು. ಇಲ್ಲಿಯ ಮಿನಿ ವಿಧಾನಸೌಧದ ಸಭಾಭವನದಲ್ಲಿ ಹೋಳಿ(ರಂಗಿನ) ಹಬ್ಬದ ಪ್ರಯುಕ್ತ ಕರೆಯಲಾಗಿದ್ದ, ಶಾಂತಿ ಸಭೆಯಲ್ಲಿ ಅವರು ಮಾತನಾಡಿ ಈ … [Read more...] about ಶಾಂತಿಯುತ ಹೊಳಿ ಹಬ್ಬ ಆಚರಣೆಗೆ ಹಳಿಯಾಳ ತಾಲೂಕಾಡಳಿತ ಹಾಗೂ ಪೋಲಿಸ್ ಇಲಾಖೆ ಕರೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಯಶಸ್ವಿಯಾಗಿ ನಡೆದ ಹಳಿಯಾಳ ಚೆನ್ನಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ.
ಹಳಿಯಾಳ: ಪಟ್ಟಣದ ಚನ್ನಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯನ್ನು ಕಳೆದ ವರ್ಷ ನಾನೇ ಉದ್ಘಾಟನೆ ಮಾಡಿದ್ದೆ. ಅದಾಗಿ ವರ್ಷ ತುಂಬುವ ಮೊದಲೇ ಶಾಲೆ ಗಮನಾರ್ಹ ಮಟ್ಟಕ್ಕೆ ಬೆಳೆದು ನಿಂತಿರುವುದು ಉತ್ತಮ ಸಂಗತಿಯಾಗಿದ್ದು ಈ ಸಂಸ್ಥೆ ರಾಜ್ಯದಲ್ಲಿ ಸಿದ್ಧಗಂಗಾ ಸಂಸ್ಥೆಯಂತೆ ಉತ್ತರೋತ್ತರವಾಗಿ ಬೆಳೆಯಲಿ ಎಂದು ವಿ.ಪ. ಸದಸ್ಯ ಎಸ್.ಎಲ್. ಘೋಟ್ನೇಕರ ಹಾರೈಸಿದರು. ಪಟ್ಟಣ ವೀರಕ್ತಮಠದಲ್ಲಿ ಆಯೋಜಿಸಲಾಗಿದ್ದ ಚನ್ನಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು … [Read more...] about ಯಶಸ್ವಿಯಾಗಿ ನಡೆದ ಹಳಿಯಾಳ ಚೆನ್ನಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ.
ಕರ್ನಾಟಕದಲ್ಲಿ ಕನ್ನಡಿಗ ಸಾರ್ವಭೌಮನೇ?
ಯಾವುದೇ ರಾಜ್ಯವಿರಲಿ ಇಲ್ಲ ದೇಶವಿರಲಿ ಅದು ತನ್ನದೇ ಆದ,ಕಾನೂನು,ನೆಲೆಗಟ್ಟು,ಭಾಷೆ,ಆಂತರಿಕ ಭದ್ರತೆ,ಸಂಸ್ಕೃತಿಯನ್ನು ಹೊಂದಿರುತ್ತದೆ. ಹಾಗೆಯೆ ಕರ್ನಾಟಕವೂ ಕೂಡ. ಕರ್ನಾಟಕದಲ್ಲಿ ಕನ್ನಡಿಗ ಬಹಳ ಮಟ್ಟಿಗೆ ಭದ್ರವಾಗಿಯೇ ಇದ್ದಾನೆ. ಸೂಕ್ತವಾದ ವಸತಿ,ಊಟ ಎಲ್ಲಕ್ಕಿಂತ ಹೆಚ್ಚಾಗಿ ಉದ್ಯೋಗಾವಕಾಶಗಳು ತಕ್ಕಮಟ್ಟಿಗೆ ದೊರೆಯುತ್ತಲೇ ಇದೆ. ಆದರೂ ಇತ್ತೀಚಿನ ದಿನಗಳಲ್ಲಿ ಸ್ಥಳೀಯರಿಗೇ ಉದ್ಯೋಗದಲ್ಲಿ ಸಿಂಹಪಾಲು ಎಂದು ಬೊಬ್ಬೆ ಇಡುತ್ತಿದ್ದಾರೆ. ಹೌದು ಸ್ಥಳೀಯರಿಗೇ ಉದ್ಯೋಗ … [Read more...] about ಕರ್ನಾಟಕದಲ್ಲಿ ಕನ್ನಡಿಗ ಸಾರ್ವಭೌಮನೇ?
*ಪ್ರೀತಿಯ ಬಲೆಯಲ್ಲಿ ಬಹುಬೇಗನೆ*
ಪ್ರೇಯಸಿಯೆ ನಿನ್ನ ಕಾಣಲು,ಪ್ರೀತಿಯ ಬಲೆಯಲ್ಲಿ ಬಿದ್ದವನು.ಜೊತೆ ಜೊತೆಯಲ್ಲಿ ಸಾಗಲು,ನಿನ್ನಯ ಹೃದಯ ಗೆದ್ದವನು.ಹಿಂತಿರುಗಿ ನೀ ನೋಡಿ ನಾಚಿದಾಗ,ಕಣ್ಣತುಂಬಾ ಸಂತೋಷ ವಾಗುವುದು.ಪ್ರೇಮಗೀತೆಯನ್ನು ಹಾಡಿದಾಗ,ಕೋಗಿಲೆ ಕೂಡಾ ನಾಚುವುದು.ದಿನರಾತ್ರಿ ನೆನಪಗೆ ಪ್ರೀತಿ ಪ್ರೇಮದ,ಮನಸ್ಸಿನ ಪುಟಗಳ ಪಾಠವು.ದಿನಪೂರ್ತಿ ಒಮ್ಮೆ ಕಾಣದ,ನಿನ್ನ ನೋಡುವ ಹುಚ್ಚು ಹಠವು.ಈ ಸುಂದರ ಪ್ರೀತಿಯು ಒಂದಾಗಿಸಿ,ಪ್ರೀಯತಮನೆಂದು ನನ್ನೆ ಗುರುತಿಸಿದೆ.ಈ ಹೃದಯದ ಬಾಗಿಲಿಗೆ ಬೆಳಕಾಗಿಸಿ,ಪ್ರೇಮ ದೇವತೆಯಾಗಿ … [Read more...] about *ಪ್ರೀತಿಯ ಬಲೆಯಲ್ಲಿ ಬಹುಬೇಗನೆ*
ಎಸ್.ಎಸ್.ಎಲ್.ಸಿ ಮಕ್ಕಳಿಗಾಗಿ ಕೊಂಕಣದಲ್ಲಿ ಯಶಸ್ವಿಯಾಗಿ ನಡೆದ ಕಾರ್ಯಾಗಾರ
ಕುಮಟಾ : ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಹಾಗೂ ಉಡುಪಿಯ ಹೆಸರಾಂತ ಶಿಕ್ಷಣ ಸಂಸ್ಥೆಯಾದ ತ್ರಿಶಾ ಕ್ಲಾಸಸ್ ನ ಸಹಭಾಗಿತ್ವದಲ್ಲಿ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ "ಪರೀಕ್ಷಾ ಸಿದ್ಧತೆ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ತ್ರಿಶಾ ಕ್ಲಾಸಸ್ ನ ಸಂಸ್ಥಾಪಕರಾದ ಶ್ರೀ ಗೋಪಾಲಕೃಷ್ಣ ಭಟ್ಟರವರ ನೇತ್ರತ್ವದಲ್ಲಿ ನಡೆದ ಈ ಕಾರ್ಯಾಗಾರವನ್ನು ಶಿಕ್ಷಣ … [Read more...] about ಎಸ್.ಎಸ್.ಎಲ್.ಸಿ ಮಕ್ಕಳಿಗಾಗಿ ಕೊಂಕಣದಲ್ಲಿ ಯಶಸ್ವಿಯಾಗಿ ನಡೆದ ಕಾರ್ಯಾಗಾರ




