ಹೊನ್ನಾವರ ತಾಲೂಕಿನ ಆಟೋ ರಿಕ್ಷಾ ಯೂನಿಯನ್ ಅಧ್ಯಕ್ಷರಾಗಿ ಶಿವರಾಜ ಮೇಸ್ತ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಪಟ್ಟಣದ ಮೂಡಗಣಪತೊಇ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕೃಯೆ ನಡೆದಿದ್ದು ಉಪಾಧ್ಯಕ್ಷರಾಗಿ ಬಸ್ತಾಂವ್ ಲೋಫಿಸ್, ಕಾರ್ಯದರ್ಶಿಯಾಗಿ ಪ್ರಕಾಶ ನಾಯ್ಕ, ಖಜಾಂಚಿಯಾಗಿ ದಾಮೋದರ ನಾಯ್ಕ, ಸಹ ಕಾರ್ಯದರ್ಶಿಯಾಗಿ ಉಮೇಶ ಸಾರಂಗ ಇವರನ್ನು ಆಯ್ಕೆ ಮಾಡಲಾಯಿತು. ಸ್ಟಾಂಡ್ ಮುಖಂಡರಾಗಿ ಈಶ್ವರ ಮೇಸ್ತ, ಪ್ರಕಾಶ ಮೇಸ್ತ,ಮಾದೇವ ನಾಯ್ಕ, ಈಶ್ವರ, ವೆಂಕಟೇಶ, … [Read more...] about ತಾಲೂಕಿನ ಆಟೋ ಯೂನಿಯನ್ ಅಧ್ಯಕ್ಷರಾಗಿ ಶಿವರಾಜ ಮೇಸ್ತ ಅವಿರೋಧವಾಗಿ ಆಯ್ಕೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಟ್ಟಣ ವ್ಯಾಪ್ತಿಯಲ್ಲೇ ಅಕ್ರಮವಾಗಿ ಮರಳು ದಾಸ್ತಾನು?
ಹೊನ್ನಾವರ ;ಶರಾವತಿ ನದಿ ತೀರದ ಅತಿ ಅಮೂಲ್ಯವಾದ ಸಂಪತ್ತು ಮರಳು ಗಣಿ. ಇದನ್ನು ಕಳೆದ ಹಲವು ವರ್ಷಗಳಿಂದ ಪರವಾನಗಿ ಪಡೆದು ಹಲವು ಸಮಯ ಪರವಾನಗಿ ಇಲ್ಲದೇ ಅಕ್ರಮ ಸಾಗಾಟ ಮಾಡುವ ಮೂಲಕ ಸರ್ಕಾರದ ಆದಾಯ ತಪ್ಪಿಸುತ್ತಿದ್ದರು. ಆದರೆ ಈ ಆದಾಯವನ್ನು ತಪ್ಪಿಸಲು ಮರಳು ಮಾಫಿಯಾದವರ ಜೊತೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಹಲವು ಬಾರಿ ಸಾರ್ವಜನಿಕರ ಆರೋಪ ಮಾಡಿದರೂ ಸಾಕ್ಷಿ ಸಿಗುತ್ತಿರಲಿಲ್ಲ. ಆದರೆ ಇಂದು ಅಕ್ರಮ ದಾಸ್ತನು ಮಾಡಿರುವ ಸ್ಥಳ ಹೊನ್ನಾವರ ಅರಣ್ಯ ಭಾಗದ … [Read more...] about ಪಟ್ಟಣ ವ್ಯಾಪ್ತಿಯಲ್ಲೇ ಅಕ್ರಮವಾಗಿ ಮರಳು ದಾಸ್ತಾನು?
“ಕರೋನಾ ಬರದಂತೆ ಮುಂಜಾಗೃತೆ ವಹಿಸುವುದು ಅವಶ್ಯ” – ಡಾ|| ಕೃಷ್ಣಾ ಜಿ
“ಕರೋನಾ ವೈರಸ್ ನಮ್ಮ ದೇಶಕ್ಕೂ ಕಾಲಿಟ್ಟಿದ್ದು ನಾವೆಲ್ಲ ಎಚ್ಚರಿಕೆಯಿಂದ ಇರಬೇಕಾಗಿದೆ. ವಿದೇಶದಿಂದ ಬಂದವರೂ, ಮತ್ತು ಅವರ ಜೊತೆ ಸಂಪರ್ಕಕಕ್ಕೆ ಬಂದವರೂ ಜ್ವರ, ನೆಗಡಿ,ಕೆಮ್ಮು,ಬೇದಿ ಅಂತಹ ರೋಗ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ಹತ್ತಿರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುವುದು ಮತ್ತು ಸರಿಯಾದ ಮಾಹಿತಿಯನ್ನು ಆರೋಗ್ಯ ಸಿಬ್ಬಂದಿಗಳಿಗೆ ನೀಡುವುದು ಅವಶ್ಯವಾಗಿದೆ. ಕರೋನಾ ವೈರಸ್ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ. ಆರೋಗ್ಯ ಸಿಬ್ಬಂದಿಗಳ ಮತ್ತು … [Read more...] about “ಕರೋನಾ ಬರದಂತೆ ಮುಂಜಾಗೃತೆ ವಹಿಸುವುದು ಅವಶ್ಯ” – ಡಾ|| ಕೃಷ್ಣಾ ಜಿ
ಸ್ವಸಹಾಯ ಸಂಘಗಳ ಒಗ್ಗೂಡಿಸುವಿಕೆ ಕಾರ್ಯಕ್ರಮ.
ಜೋಯಿಡಾ - ಪಂಚಾಯತ್ ರಾಜ್ ಸಂಸ್ಥೆ ಹಾಗೂ ಸ್ವಸಹಾಯ ಸಂಘಗಳ ಒಗ್ಗೂಡಿಸುವಿಕೆ ತರಬೇತಿ ಕಾರ್ಯಕ್ರಮವನ್ನು ಜೋಯಿಡಾ ತಾಲೂಕಿನ ೧೬ ಗ್ರಾಮ ಪಂಚಾಯತ್ ರಾಷ್ಟ್ರೀಯ ಗ್ರಾಮ ಸ್ವರಾಜ ಯೋಜನೆ ಅಡಿಯಲ್ಲಿ ಅಬ್ದುಲ್ ನಜೀರ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಮೈಸೂರು ಇವರು ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರು ಹಾಗೂ ಸ್ವಸಹಾಯ ಸಂಘಗಳ ಒಗ್ಗೂಡುವಿಕೆ ಕುರಿತ ಒಂದು ದಿನದ ಕಾರ್ಯಕ್ರಮವನ್ನು ದಿನಾಂಕ ೩ ಫೆ ಇಂದ ೨೬ ಫೆ ತನಕ ಯಶಸ್ವಿಯಾಗಿ ಕಾರ್ಯಕ್ರಮ … [Read more...] about ಸ್ವಸಹಾಯ ಸಂಘಗಳ ಒಗ್ಗೂಡಿಸುವಿಕೆ ಕಾರ್ಯಕ್ರಮ.
ಅತ್ಯುತ್ತಮ ಕೃಷಿ ವರದಿಗೆ ಸಂಧ್ಯಾ ಆಲ್ಮನೆಗೆ ರಾಜ್ಯ ಪ್ರಶಸ್ತಿ
ಕಾರವಾರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಜೀವಮಾನದ ವೃತ್ತಿ ಸಾಧನೆಗಾಗಿ ಮತ್ತು ಅತ್ಯತ್ತಮ ವರದಿ (ಲೇಖನ)ಗಳಿಗಾಗಿ ಪತ್ರಕರ್ತರಿಗೆ ಕೊಡಮಾಡುವ 2018ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ.ಈ ಪೈಕಿ ಅತ್ಯುತ್ತಮ ಕೃಷಿ ವರದಿಗೆ ವರದಿಗಾರ್ತಿ ಸಂಧ್ಯಾ ಹೆಗಡೆ ಆಲ್ಮನೆ ಅವರು ‘ಯಜಮಾನ್ ಟಿ.ನಾರಾಯಣಪ್ಪ ಸ್ಮಾರಕ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಧ್ಯೇಯನಿಷ್ಠ ಪತ್ರಿಕೆಯ ಮೂಲಕ ಪತ್ರಿಕಾರಂಗಕ್ಕ್ಕೆ ಕಾಲಿಟ್ಟ ಅವರು, ವಿಜಯ ಟೈಮ್ಸ್ನಲ್ಲಿ ಶಿರಸಿ … [Read more...] about ಅತ್ಯುತ್ತಮ ಕೃಷಿ ವರದಿಗೆ ಸಂಧ್ಯಾ ಆಲ್ಮನೆಗೆ ರಾಜ್ಯ ಪ್ರಶಸ್ತಿ




