• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಟೊಂಕಾ ಬಂದರ ವಿರುದ್ದ ನ್ಯಾಯಲಯದ ಮೊರೆ ಹೋಗಲು ವಿಚಾರ ವಿನಿಮಯ ಸಭೆಯಲ್ಲಿ ಮೀನುಗಾರರ ತಿರ್ಮಾಣ

March 1, 2020 by Vishwanath Shetty Leave a Comment

ಮೀನುಗಾರಿಕೆಯನ್ನು ನಂಬಿ ಬದುಕನ್ನು ಸಾಗಿಸುತ್ತಿದ್ದವರ  ಆತಂಕಕ್ಕೆ ಕಾರಣವಾದ ಶರಾವತಿ ಅಳಿವೆ ಸಮೀಪದ ವಾಣಿಜ್ಯ ಬಂದರಿಗೆ ಸಂಭದಿಸಿದಂತೆ ವಿಚಾರ ವಿನಿಮಯ ಸಭೆಯಲ್ಲಿ ನ್ಯಾಯಲಯದ ಮೊರೆ ಹೋಗಿ ತಡೆಯಾಜ್ಞೆ ತರುವ ಜೊತೆ ರಾಷ್ಟಪತಿಗೆ ಸಹಿ ಅಭಿಯಾನ ನಡೆಸಿ ವಿರೋಧ ವ್ಯಕ್ತಪಡಿಸಲು ನಿರ್ಧರಿಸಲಾಯಿತು.  ಹೊನ್ನಾವರ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ ಸಭಾಭವನದಲ್ಲಿ ರವಿವಾರ  ಹಮ್ಮಿಕೊಂಡ ಸಭೆಯಲ್ಲಿ ಶರವತಿ ಅಳವೆಯಲ್ಲಿ ನಿರ್ಮಾಣವಾಗುತ್ತಿರುವ ಖಾಸಗಿ ಬಂದರು ನಿರ್ಮಾಣದ ಬಳಿಕ ಆಗುವ … [Read more...] about ಟೊಂಕಾ ಬಂದರ ವಿರುದ್ದ ನ್ಯಾಯಲಯದ ಮೊರೆ ಹೋಗಲು ವಿಚಾರ ವಿನಿಮಯ ಸಭೆಯಲ್ಲಿ ಮೀನುಗಾರರ ತಿರ್ಮಾಣ

ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ವಾಲಿಬಾಲ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ

March 1, 2020 by Vishwanath Shetty Leave a Comment

ಗ್ರಾಮೀಣ ಭಾಗದಲ್ಲಿ ಕ್ರೀಡೆ ಜೊತೆ ಸಾಂಸ್ಕ್ರತಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಆ ಕ್ಷೇತ್ರದ ಸಾಧಕರಿಗೆ ವೇದಿಕೆ ಕಲ್ಪಿಸುವ ಕಾರ್ಯ ಮಾಡುತ್ತಿರುವ ಸಾಲ್ಕೋಡ್ ಯುವ ಸಮುದಾಯ ಮಾದರಿಯಾಗಿದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ಪ್ರಾಥಮಿಕ ಶಾಲೆ ಸಾಲ್ಕೋಡ್ ಕ್ರೀಡಾಂಗಣದಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕ್ರೀಡೆಯಿಂದ ಮನಸ್ಸಿಗೆ … [Read more...] about ಗೆಳೆಯರ ಬಳಗ ಸಾಲ್ಕೋಡ್ ಇವರ ವತಿಯಿಂದ ವಾಲಿಬಾಲ್ ಪಂದ್ಯಾವಳಿಗೆ ಶಾಸಕರಿಂದ ಚಾಲನೆ

ಹಾನಿಯಲ್ಲಿರುವ ಸಾರಿಗೆಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವನ್ನಾಗಿ ಮಾಡುತ್ತೇನೆ;ಸಾರಿಗೆ ಸಚಿವ ಲಕ್ಷ್ಮಣ ಸವದಿ

February 29, 2020 by Vishwanath Shetty Leave a Comment

ಹಾನಿಯಲ್ಲಿರುವ ಸಾರಿಗೆಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವನ್ನಾಗಿ ಮಾಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೊನ್ನಾವರ ಪಟ್ಟಣದಲ್ಲಿ 4.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಬಸ್‍ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಭರವಸೆ ನೀಡಿದರು.ದುರ್ಗಾಕೇರಿಯ ದಂಡಿನ ದುರ್ಗಾದೇವಿ ದೇವಸ್ಥಾನದ ಸಭಾಭವನದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿಗಳು ಕೇವಲ ಬಸ್‍ನಿಲ್ದಾಣ … [Read more...] about ಹಾನಿಯಲ್ಲಿರುವ ಸಾರಿಗೆಇಲಾಖೆಯನ್ನು ಮುಂದಿನ ಮೂರು ವರ್ಷಗಳಲ್ಲಿ ಲಾಭದಾಯಕವನ್ನಾಗಿ ಮಾಡುತ್ತೇನೆ;ಸಾರಿಗೆ ಸಚಿವ ಲಕ್ಷ್ಮಣ ಸವದಿ

ಫೇ 29 ಕ್ಕೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

February 28, 2020 by Ganesh Joshi Leave a Comment

ಕುಮಟಾ : ಶ್ರೀ ರಾಮಚಂದ್ರಾಪುರ ಮಠ ಹಾಗೂ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಹಯೋಗದಲ್ಲಿ ಮಂಗಳೂರಿನ ಪ್ರತಿಷ್ಠಿತ ಕೆ.ಎಸ್ ಹೆಗಡೆ ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ "ಉಚಿತ ಆರೋಗ್ಯ ತಪಾಸಣಾ ಶಿಬಿರ" ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸರಸ್ವತಿ ವಿದ್ಯಾಕೇಂದ್ರದಲ್ಲಿ ದಿನಾಂಕ 29/02/2020 ಶನಿವಾರ ಮಧ್ಯಾಹ್ನ 2.00 ರಿಂದ ಸಂಜೆ 5.00 ರ ವರೆಗೆ ನಡೆಯಲಿದೆ. ಈ ಬಗ್ಗೆ ಇಂದು ಕುಮಟಾದ ಖಾಸಗಿ ಹೊಟೆಲ್ ನಲ್ಲಿ ಪ್ರಮುಖರು ಸುದ್ದಿಗೋಷ್ಠಿ ಹಮ್ಮಿಕೊಂಡಿದ್ದರು.    ಸಾಮಾನ್ಯ … [Read more...] about ಫೇ 29 ಕ್ಕೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

ಜಾಯಿಕಾಯಿ ಹಲವು ರೋಗಗಳಿಗೆ ರಾಮಬಾಣ

February 27, 2020 by KV Parthasarathi Kshatriya Leave a Comment

Nutmeg,ಜತಿಫಲ್ ಜಾಕಾಯಿ,ಜಾಜಿಕಾಯಿ,ಜಾಪತ್ರೆ, ಜಾಧಿಕಾಯ್, ಅಟ್ರಮ್,ಜಾತಿಫಲಂ,ಸುರಭಿ,ಜವಂತ್ರಿ, ಜಾಫಲ್,ಜಾಯಿಕಾಯಿ ,

ಜಾಕಾಯಿ,ಜಾಜಿಕಾಯಿ,ಜಾಪತ್ರೆ, ಜತಿಫಲ್ ಜಾಧಿಕಾಯ್, ಅಟ್ರಮ್,ಜಾತಿಫಲಂ,ಸುರಭಿ,ಜವಂತ್ರಿ,ಜಾಫಲ್,ಜಾಯಿಕಾಯಿ ಎಂಬ ಹೆಸರುಗಳಿಂದ ಕರೆಯುತ್ತಾರೆ.ಸಾಂಬಾರ ಪದಾರ್ಥಗಳಲ್ಲಿ ಒಂದಾದಹಾಗೂ ಸುವಾಸನೆಭರಿತವಾದ ಜಾಕಾಯಿಯನ್ನು ಭಾರತ,ಬರ್ಮಾ,ಮಲೇಷಿಯಾ,ಇಂಡೋನೇಷಿಯಾಮುಂತಾದ ದೇಶಗಳಲ್ಲಿ ವಾಣಿಜ್ಯ ಬೆಳೆಯಾಗಿ ಬೆಳೆಯುತ್ತಾರೆ.ಜಾಕಾಯಿಗೆ ಸುಗಂಧ ದ್ರವ್ಯಗಳಲ್ಲಿ ಪ್ರತ್ಯೇಕ ಸ್ಥಾನವಿದೆ.ಆಹಾರಕ್ಕೆ ರುಚಿ,ಸುವಾಸನೆ ಹೆಚ್ಚಿಸುತ್ತೆ.ವಿಶೇಷವಾದ ಪರಿಮಳ ಹಾಗೂ ಔಷಧೀಯ ಗುಣಗಳಿಂದ ಆಯುರ್ವೇದದಲ್ಲಿ … [Read more...] about ಜಾಯಿಕಾಯಿ ಹಲವು ರೋಗಗಳಿಗೆ ರಾಮಬಾಣ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,741 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar