ಹೊನ್ನಾವರ : ಕಾಲೇಜು ಸರ್ಕಲ್ ಬಳಿಯ ಪೆಟ್ರೋಲ್ ಬಂಕ್ಗೆ ಹೊಂದಿಕೊಂಡು ಒಳರಸ್ತೆಯಲ್ಲಿ ಸಂಕೇತ ಎಂಬ ಹೆಸರಿನಲ್ಲಿ ನ್ಯೂಟ್ರಿಶಿಯನ್ ಕೇಂದ್ರ ನಡೆಯುತ್ತಿದೆ. ಇದಕ್ಕೆ ಆರೋಗ್ಯ ಇಲಾಖೆಯ ಪರವಾನಿಗೆ ಇಲ್ಲ. ಈ ಕೇಂದ್ರದ ಏಳೆಂಟು ಜನ ಲೈಸನ್ಸ್ ಪಡೆಯಲು ತಾಲೂಕಾ ವೈದ್ಯಾಧಿಕಾರಿ ಡಾ. ಉಷಾ ಹಾಸ್ಯಗಾರ ಬಳಿ ಹೋಗಿದ್ದರು ಮತ್ತು ಈ ಕೇಂದ್ರದ ಕುರಿತು ಹಲವರು ಆಕ್ಷೇಪ ವ್ಯಕ್ತಮಾಡಿದ್ದರು. ಇಂದು ಆ ಕೇಂದ್ರಕ್ಕೆ ಅವರು ಭೇಟಿ ನೀಡಿದಾಗ ನಾವು ಅಧಿಕೃತ ಪರವಾನಿಗೆಯುಳ್ಳ ಪೋಷಕಾಂಶದ … [Read more...] about ಸಂಕೇತ-ಅನಧಿಕೃತ ಆರೋಗ್ಯ ಬೋಧಿಸುವ ಕೇಂದ್ರ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯ್ಆರ್ಬಿ ಅಂಬುಲೆನ್ಸ್ ಸೇವೆ.
ರಾಷ್ಟ್ರೀಯ ಹೆದ್ದಾರಿ ಚತುಷ್ಫಥ ಆಗುತ್ತಿರುವಂತೆಯೇ ಹೆದ್ದಾರಿಯಲ್ಲಿ ನಡೆಯುವ ಅಪಘಾತದಲ್ಲಿ ಪ್ರಾಣ ಉಳಿಸಲು ಆಯ್ಆರ್ಬಿ ಅಂಬುಲೆನ್ಸ್ ಸೇವೆ ಆರಂಭಿಸಿದೆ. ಎಲ್ಲ ಟೋಲ್ಗೇಟ್ಗಳಲ್ಲಿ ಹವಾನಿಯಂತ್ರಿತ ಅಂಬುಲೆನ್ಸ್, ಸಹಾಯಕ ಮತ್ತು ಚಾಲಕರೊಂದಿಗೆ 24ತಾಸು ಸಿದ್ಧವಿರುತ್ತದೆ. ಅಪಘಾತ ನಡೆದ ಸ್ಥಳದಿಂದ 1033 ಗೆ ಫೋನ್ ಮಾಡಿದರೆ ಆ ಸ್ಥಳದ ಹತ್ತಿರದ ಅಂಬುಲೆನ್ಸ್ ಸ್ಥಳಕ್ಕೆ ಧಾವಿಸಿ, ನೀವು ಹೇಳಿದ ಆಸ್ಪತ್ರೆಗೆ ತಲುಪಿಸಲಾಗುತ್ತದೆ. ಈ ಸೇವೆ ಸಂಪೂರ್ಣ ಉಚಿತವಾಗಿರುತ್ತದೆ. … [Read more...] about ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯ್ಆರ್ಬಿ ಅಂಬುಲೆನ್ಸ್ ಸೇವೆ.
ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ
ಹೊನ್ನಾವರ: ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣದ ಶರಾವತಿ ವ್ರತ್ತದಲ್ಲಿ ದೇಶದ್ರೋಹಿ ಚಟುವಟಿಕೆ ನಡೆಸುವವರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ತದನಂತರ ಪ್ರತಿಭಟನಾ ರ್ಯಾಲಿ ಮುಲಕ ತಹಶಿಲ್ದಾರ ಕಚೇರಿ ತಲುಪಿ ಮನವಿ ಸಲ್ಲಿಸಿದರು. ತಹಶಿಲ್ದಾರ ವಿವೇಕ ಶೆಣ್ವಿ ಮನವಿ ಸ್ವಿಕರಿಸಿದರು. ಅಮೂಲ್ಯ ಲಿಯೊನ್, … [Read more...] about ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ
ಯುವ ಸಂಘಟನೆ ಕ್ರೀಯಾಶೀಲವಾಗಿದ್ದರೆ ಮಾತ್ರ ಸಮಾಜ ಅಭಿವೃದ್ದಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಯುವಸಂಘಟನೆ ಸದೃಡವಾಗಿದ್ದಲ್ಲಿ ಗ್ರಾಮ ಅಭಿವೃದ್ದಿಯಾಗಲಿದೆ ಶಾಸಕ ದಿನಕರ ಶೆಟ್ಟಿ.
ಯುವ ಸಂಘಟನೆ ಕ್ರೀಯಾಶೀಲವಾಗಿದ್ದರೆ ಮಾತ್ರ ಸಮಾಜ ಅಭಿವೃದ್ದಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಯುವಸಂಘಟನೆ ಸದೃಡವಾಗಿದ್ದಲ್ಲಿ ಗ್ರಾಮ ಅಭಿವೃದ್ದಿಯಾಗಲಿದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ಹೊನ್ನಾವರ ತಾಲೂಕಿನ ಸಾಲ್ಕೋಡ್ ಗ್ರಾಮದ ಕೆರಮನೆ ಕಚ್ಚರಕೆ ಶ್ರೀ ಮಹಾಗಣಪತಿ ಯುವಚೈತನ್ಯ ಅಭಿವೃದ್ದಿ ಸಂಘದ ವತಿಯಿಂದ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಗಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಮೂಲಭೂತ … [Read more...] about ಯುವ ಸಂಘಟನೆ ಕ್ರೀಯಾಶೀಲವಾಗಿದ್ದರೆ ಮಾತ್ರ ಸಮಾಜ ಅಭಿವೃದ್ದಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಯುವಸಂಘಟನೆ ಸದೃಡವಾಗಿದ್ದಲ್ಲಿ ಗ್ರಾಮ ಅಭಿವೃದ್ದಿಯಾಗಲಿದೆ ಶಾಸಕ ದಿನಕರ ಶೆಟ್ಟಿ.
ಎಸ್.ಪಿ. ಶಿವ ಪ್ರಕಾಶ್ ದೇವರಾಜು ಅವರಿಂದ ಸೈಬರ್ ಕ್ರೈಂ ಬಗ್ಗೆ ಜಾಗ್ರತಿ’
ಉತ್ತರ ಕನ್ನಡ ಜಿಲ್ಲಾ ಪೆÇಲೀಸ್ ಅಧೀಕ್ಷಕರಾದ ಶಿವ ಪ್ರಕಾಶ್ ದೇವರಾಜು ಅವರು ಸೈಬರ್ ಕ್ರ್ಯೆಂ ಜಾಗ್ರತಿ ಕಾರ್ಯಕ್ರಮವನ್ನು ಎಸ್.ಡಿ.ಎಂ ಕಾಲೇಜಿನಲ್ಲಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಾನೂನು ಅರಿಯುವುದು ಎಲ್ಲರ ಜವಬ್ದಾರಿ. ಕಾನೂನಿನ ಪಾಲನೆ ಮಾಡುವುದರಿಂದ ಕೇವಲ ನಮ್ಮ ರಕ್ಷಣೆ ಮಾತ್ರವಲ್ಲ ನಮ್ಮನ್ನ ನಂಬಿರುವ ಕುಟುಂಬದವರ ರಕ್ಷಣೆ ಜೊತೆಗೆ ಇತರರಿಗೆ ನಮ್ಮಿಂದಾಗುವ ಹಾನಿ ತಪ್ಪಿಸಬಹುದು. ಇಂದು ದೇಶದಾದ್ಯಂತ ಸೈಬರ್ ಕ್ರ್ಯೆಂ ಹೆಚ್ಚಾಗುತ್ತಿದೆ. ನಮ್ಮ ದೇಶದಲ್ಲಿ … [Read more...] about ಎಸ್.ಪಿ. ಶಿವ ಪ್ರಕಾಶ್ ದೇವರಾಜು ಅವರಿಂದ ಸೈಬರ್ ಕ್ರೈಂ ಬಗ್ಗೆ ಜಾಗ್ರತಿ’




