• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಂಕೇತ-ಅನಧಿಕೃತ ಆರೋಗ್ಯ ಬೋಧಿಸುವ ಕೇಂದ್ರ.

February 26, 2020 by Vishwanath Shetty Leave a Comment

ಹೊನ್ನಾವರ : ಕಾಲೇಜು ಸರ್ಕಲ್ ಬಳಿಯ ಪೆಟ್ರೋಲ್ ಬಂಕ್‍ಗೆ ಹೊಂದಿಕೊಂಡು ಒಳರಸ್ತೆಯಲ್ಲಿ ಸಂಕೇತ ಎಂಬ ಹೆಸರಿನಲ್ಲಿ ನ್ಯೂಟ್ರಿಶಿಯನ್ ಕೇಂದ್ರ ನಡೆಯುತ್ತಿದೆ. ಇದಕ್ಕೆ ಆರೋಗ್ಯ ಇಲಾಖೆಯ ಪರವಾನಿಗೆ ಇಲ್ಲ. ಈ ಕೇಂದ್ರದ ಏಳೆಂಟು ಜನ ಲೈಸನ್ಸ್ ಪಡೆಯಲು ತಾಲೂಕಾ ವೈದ್ಯಾಧಿಕಾರಿ ಡಾ. ಉಷಾ ಹಾಸ್ಯಗಾರ ಬಳಿ ಹೋಗಿದ್ದರು ಮತ್ತು ಈ ಕೇಂದ್ರದ ಕುರಿತು ಹಲವರು ಆಕ್ಷೇಪ ವ್ಯಕ್ತಮಾಡಿದ್ದರು. ಇಂದು ಆ ಕೇಂದ್ರಕ್ಕೆ ಅವರು ಭೇಟಿ ನೀಡಿದಾಗ ನಾವು ಅಧಿಕೃತ ಪರವಾನಿಗೆಯುಳ್ಳ ಪೋಷಕಾಂಶದ … [Read more...] about ಸಂಕೇತ-ಅನಧಿಕೃತ ಆರೋಗ್ಯ ಬೋಧಿಸುವ ಕೇಂದ್ರ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯ್‍ಆರ್‍ಬಿ ಅಂಬುಲೆನ್ಸ್ ಸೇವೆ.

February 26, 2020 by Vishwanath Shetty Leave a Comment

ರಾಷ್ಟ್ರೀಯ ಹೆದ್ದಾರಿ ಚತುಷ್ಫಥ ಆಗುತ್ತಿರುವಂತೆಯೇ ಹೆದ್ದಾರಿಯಲ್ಲಿ ನಡೆಯುವ ಅಪಘಾತದಲ್ಲಿ ಪ್ರಾಣ ಉಳಿಸಲು ಆಯ್‍ಆರ್‍ಬಿ ಅಂಬುಲೆನ್ಸ್ ಸೇವೆ ಆರಂಭಿಸಿದೆ. ಎಲ್ಲ ಟೋಲ್‍ಗೇಟ್‍ಗಳಲ್ಲಿ ಹವಾನಿಯಂತ್ರಿತ ಅಂಬುಲೆನ್ಸ್, ಸಹಾಯಕ ಮತ್ತು ಚಾಲಕರೊಂದಿಗೆ 24ತಾಸು ಸಿದ್ಧವಿರುತ್ತದೆ. ಅಪಘಾತ ನಡೆದ ಸ್ಥಳದಿಂದ 1033 ಗೆ ಫೋನ್ ಮಾಡಿದರೆ ಆ ಸ್ಥಳದ ಹತ್ತಿರದ ಅಂಬುಲೆನ್ಸ್ ಸ್ಥಳಕ್ಕೆ ಧಾವಿಸಿ, ನೀವು ಹೇಳಿದ ಆಸ್ಪತ್ರೆಗೆ ತಲುಪಿಸಲಾಗುತ್ತದೆ. ಈ ಸೇವೆ ಸಂಪೂರ್ಣ ಉಚಿತವಾಗಿರುತ್ತದೆ. … [Read more...] about ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯ್‍ಆರ್‍ಬಿ ಅಂಬುಲೆನ್ಸ್ ಸೇವೆ.

ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ

February 26, 2020 by Vishwanath Shetty Leave a Comment

ಹೊನ್ನಾವರ: ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ ಸಲ್ಲಿಸಲಾಯಿತು.ಪಟ್ಟಣದ ಶರಾವತಿ ವ್ರತ್ತದಲ್ಲಿ ದೇಶದ್ರೋಹಿ ಚಟುವಟಿಕೆ ನಡೆಸುವವರ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು. ತದನಂತರ ಪ್ರತಿಭಟನಾ ರ್ಯಾಲಿ ಮುಲಕ ತಹಶಿಲ್ದಾರ ಕಚೇರಿ ತಲುಪಿ ಮನವಿ ಸಲ್ಲಿಸಿದರು. ತಹಶಿಲ್ದಾರ ವಿವೇಕ ಶೆಣ್ವಿ ಮನವಿ ಸ್ವಿಕರಿಸಿದರು. ಅಮೂಲ್ಯ ಲಿಯೊನ್, … [Read more...] about ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ದೇಶ ದ್ರೋಹಿಗಳು ಜೀವಾವಧಿ ಜೈಲು ಶಿಕ್ಷೆ ನೀಡಬೇಕು ಎಂದು ಕ ರ ವೇ ಗಜಸೇನೆ ವತಿಯಿಂದ ತಹಶಿಲ್ದಾರರಿಗೆ ಮನವಿ

ಯುವ ಸಂಘಟನೆ ಕ್ರೀಯಾಶೀಲವಾಗಿದ್ದರೆ ಮಾತ್ರ ಸಮಾಜ ಅಭಿವೃದ್ದಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಯುವಸಂಘಟನೆ ಸದೃಡವಾಗಿದ್ದಲ್ಲಿ ಗ್ರಾಮ ಅಭಿವೃದ್ದಿಯಾಗಲಿದೆ ಶಾಸಕ ದಿನಕರ ಶೆಟ್ಟಿ.

February 26, 2020 by Vishwanath Shetty Leave a Comment

ಯುವ ಸಂಘಟನೆ ಕ್ರೀಯಾಶೀಲವಾಗಿದ್ದರೆ ಮಾತ್ರ ಸಮಾಜ ಅಭಿವೃದ್ದಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಯುವಸಂಘಟನೆ ಸದೃಡವಾಗಿದ್ದಲ್ಲಿ ಗ್ರಾಮ ಅಭಿವೃದ್ದಿಯಾಗಲಿದೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು. ಹೊನ್ನಾವರ ತಾಲೂಕಿನ ಸಾಲ್ಕೋಡ್ ಗ್ರಾಮದ ಕೆರಮನೆ ಕಚ್ಚರಕೆ ಶ್ರೀ ಮಹಾಗಣಪತಿ ಯುವಚೈತನ್ಯ ಅಭಿವೃದ್ದಿ ಸಂಘದ ವತಿಯಿಂದ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಗಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಮೂಲಭೂತ … [Read more...] about ಯುವ ಸಂಘಟನೆ ಕ್ರೀಯಾಶೀಲವಾಗಿದ್ದರೆ ಮಾತ್ರ ಸಮಾಜ ಅಭಿವೃದ್ದಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಯುವಸಂಘಟನೆ ಸದೃಡವಾಗಿದ್ದಲ್ಲಿ ಗ್ರಾಮ ಅಭಿವೃದ್ದಿಯಾಗಲಿದೆ ಶಾಸಕ ದಿನಕರ ಶೆಟ್ಟಿ.

ಎಸ್.ಪಿ. ಶಿವ ಪ್ರಕಾಶ್ ದೇವರಾಜು ಅವರಿಂದ ಸೈಬರ್ ಕ್ರೈಂ ಬಗ್ಗೆ ಜಾಗ್ರತಿ’

February 26, 2020 by Vishwanath Shetty Leave a Comment

ಉತ್ತರ ಕನ್ನಡ ಜಿಲ್ಲಾ ಪೆÇಲೀಸ್ ಅಧೀಕ್ಷಕರಾದ ಶಿವ ಪ್ರಕಾಶ್ ದೇವರಾಜು ಅವರು ಸೈಬರ್ ಕ್ರ್ಯೆಂ ಜಾಗ್ರತಿ ಕಾರ್ಯಕ್ರಮವನ್ನು ಎಸ್.ಡಿ.ಎಂ ಕಾಲೇಜಿನಲ್ಲಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಾನೂನು ಅರಿಯುವುದು ಎಲ್ಲರ ಜವಬ್ದಾರಿ. ಕಾನೂನಿನ ಪಾಲನೆ ಮಾಡುವುದರಿಂದ ಕೇವಲ ನಮ್ಮ ರಕ್ಷಣೆ ಮಾತ್ರವಲ್ಲ ನಮ್ಮನ್ನ ನಂಬಿರುವ ಕುಟುಂಬದವರ ರಕ್ಷಣೆ ಜೊತೆಗೆ ಇತರರಿಗೆ ನಮ್ಮಿಂದಾಗುವ ಹಾನಿ ತಪ್ಪಿಸಬಹುದು. ಇಂದು ದೇಶದಾದ್ಯಂತ ಸೈಬರ್ ಕ್ರ್ಯೆಂ ಹೆಚ್ಚಾಗುತ್ತಿದೆ. ನಮ್ಮ ದೇಶದಲ್ಲಿ … [Read more...] about ಎಸ್.ಪಿ. ಶಿವ ಪ್ರಕಾಶ್ ದೇವರಾಜು ಅವರಿಂದ ಸೈಬರ್ ಕ್ರೈಂ ಬಗ್ಗೆ ಜಾಗ್ರತಿ’

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,741 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar