• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸಾವಿಗೆ ಅಹ್ವಾನಿಸುತ್ತಿರುವ ರಾಜ್ಯ ಹೆದ್ದಾರಿ ಸೇತುವೆ

February 25, 2020 by kasim hattiholi Leave a Comment

ಖಾನಾಪುರ:ತಾಲೂಕಿನ ಪೂರ್ವಭಾಗದ ಗಡಿಅಂಚಿಯಲ್ಲಿರುವ ಲಿಂಗನಮಠ ಗ್ರಾಮಕ್ಕೆ ಸಮೀಪವಿರುವ ಧಾರವಾಡ-ರಾಮನಗರ ರಾಜ್ಯ ಹೆದ್ದಾರಿ ಸೇತುವೆ ಮೃತ್ಯುವಿಗೆ ಅಹ್ವಾನಿಸುತ್ತಿದೆ. ಏಕೆಂದರೆ ಕಳೆದ 5-6 ವರ್ಷಗಳಿಂದ ಜಿವಿಆರ್ ಕಂಪನಿಯವರು ಧಾರವಾಡದಿಂದ-ರಾಮನಗರ ವರೆಗೆ ರಸ್ತೆ ಹಾಗೂ ಸೇತುವೆ ನಿರ್ಮಾಣದ ಕಾರ್ಯ ಕೈಗೆತ್ತಿಕೊಂಡಿದ್ದರು. ಆದರೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಬಾರ್ಡರನಲ್ಲಿರುವ ಶತಮಾನದಷ್ಟು ಈ ಹಳೆಯ ಸೇತುವೆ ಈಗಾಗಲೇ ಹಲವರ ಜೀವ ತೆಗೆದುಕೊಂಡಿದ್ದು ಇನ್ನೂ ಕೆಲವರಿಗೆ … [Read more...] about ಸಾವಿಗೆ ಅಹ್ವಾನಿಸುತ್ತಿರುವ ರಾಜ್ಯ ಹೆದ್ದಾರಿ ಸೇತುವೆ

ಭಟ್ಕಳ ಶಾಸಕ ಸುನೀಲ ನಾಯ್ಕ 36 ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರಧನದ ಚೆಕ್ ವಿತರಣೆ.

February 25, 2020 by Vishwanath Shetty Leave a Comment

ಅನಾರೊಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಔಷಧಿ ವೆಚ್ಚ ಹಣವನ್ನು ಭರಿಸಿದ್ದರು. ಇಂತವರ ಕಷ್ಟಕ್ಕೆ ಆರ್ಥಿಕವಾಗಿ ನೆರವಾಗುವ ದೃಷ್ಟಿಯಿಂದ ಸರ್ಕಾರ ಮುಖ್ಯಮಂತ್ರಿ ಪರಿಹಾರ ನಿಧಿ ರೂಪದಲ್ಲಿ ನೆರವಾಗುತ್ತಿದೆ. ಇದರಂತೆಯೆ ಹೊನ್ನಾವರ ತಾಲೂಕಿನ 36 ಜನ ಫಲಾನುಭವಿಗಳಿಗೆ ಸರ್ಕರದಿಂದ ಮಂಜೂರಾದ 9 ಲಕ್ಷ 57ಸಾವಿರದ ಮೂರುನೂರು ರೂಪಾಯಿಯ ಚೆಕ್ ಅನ್ನು ಫಲಾನುಭವಿಗಳಿಗೆ ವಿತರಣೆಯನ್ನು ತಮ್ಮ ಕಾರ್ಯಲಯದಲ್ಲಿ ನೇರವೇರಿಸಿದರು. ನಂತರ ಮಾತನಾಡಿ ರಾಜ್ಯದಲ್ಲಿಯೇ ಅತಿ ಹೆಚ್ಚಿನ ಹಣವನ್ನು … [Read more...] about ಭಟ್ಕಳ ಶಾಸಕ ಸುನೀಲ ನಾಯ್ಕ 36 ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರಧನದ ಚೆಕ್ ವಿತರಣೆ.

ಮಾಳ್ಕೋಡ್ ಕ್ಷೇತ್ರಪಾಲ ದೇವಸ್ಥಾನದ ಯಾತ್ರ ನಿವಾಸ, ಅಂಗನವಾಡಿ ಕಟ್ಟಡದ ಉದ್ಗಾಟನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಸುನೀಲ ನಾಯ್ಕ ಸೋಮವಾರ ಗುದ್ದಲಿಪೂಜೆ ನೇರವೇರಿಸಿದರು.

February 25, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ಕೇಳಗಿನ ಇಡಗುಂಜಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಳಕೋಡ ಕ್ಷೇತ್ರಪಾಲ ದೇವಸ್ಥಾನದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾದ 25 ಲಕ್ಷದ ಯಾತ್ರ ನಿವಾಸ ನಿರ್ಮಾಣಕ್ಕೆ ಶಿಲಾನ್ಯಾಸ ಭೂಮಿ ಪೂಜೆ ನೇರವೇರಿಸಿದರು. ನಂತರ ಅಧೇ ಗ್ರಾಮದ ನೂತನವಾಗಿ ನಿರ್ಮಿಸಿದ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿದರು ಬಳಿಕ ಕುದ್ರಗಿ ಗ್ರಾಮ ಪಂಚಾಯತ ವ್ಯಾಪತಿಯ ಜಂತಲಕೇರಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ 50 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಮಾತನಾಡಿz … [Read more...] about ಮಾಳ್ಕೋಡ್ ಕ್ಷೇತ್ರಪಾಲ ದೇವಸ್ಥಾನದ ಯಾತ್ರ ನಿವಾಸ, ಅಂಗನವಾಡಿ ಕಟ್ಟಡದ ಉದ್ಗಾಟನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಸುನೀಲ ನಾಯ್ಕ ಸೋಮವಾರ ಗುದ್ದಲಿಪೂಜೆ ನೇರವೇರಿಸಿದರು.

ಐದನೇ ದಿನದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ.

February 25, 2020 by Vishwanath Shetty Leave a Comment

ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಐದನೇ ದಿನ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಕೊನೆಯ ದಿನದ ಸಮಾರಂಭದ ಸಭಾಸದರು, ಕಲಾವಿದರು, ಕಲಾಪೆÇೀಷಕರು ಮತ್ತು ಊರ ನಾಗರಿಕರೊಂದಿಗೆ ಮೆರವಣಿಗೆಯ ಮೂಲಕ ಬಯಲು ರಂಗಮಂದಿರಕ್ಕೆ ತಲುಪಿ, ಯಕ್ಷಗಾನ ಶೈಲಿಯಲ್ಲಿ ಗಣಪತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು.ಸರ್ವರನ್ನು ಕಾರ್ಯಾಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ಕಾಶಿಯವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ ಈ ದಿನದ ಕಾರ್ಯಕ್ರಮವನ್ನು ದಿ. ಹೊಸ್ತೋಟ … [Read more...] about ಐದನೇ ದಿನದ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ.

ಅರ್ಜುನ(ಮತ್ತಿ ಮರ)# Terminalia arjuna #ಔಷಧಿಗುಣಗಳು

February 24, 2020 by KV Parthasarathi Kshatriya 1 Comment

ಅರ್ಜುನ,ಮತ್ತಿ ಮರ, Terminalia arjuna

ಕಕುಭ ನದೀ ಸರ್ಜ ಶರದ್ರುಮ ಮದ್ದಿ ಮತ್ತಿ ಕರಿಮತ್ತಿ ಬಿಳಿಮತ್ತಿ ತೊರೆಮತ್ತಿ ಅರ್ಜುನ್ ಯರ್ರಮಡ್ಡಿ ತೆಲ್ಲಮಡ್ಡಿ ಮರುದ ಮರಂ ಎಂಬ ಹೆಸರುಗಳಿಂದ ಕರೆಯುತ್ತಾರೆ.ದಟ್ಟ ಅರಣ್ಯಗಳಲ್ಲಿ,ಬೆಟ್ಟಗುಡ್ಡಗಳಲ್ಲಿ ನೈಸರ್ಗಿಕವಾಗಿ ಬೆಳೆಯುತ್ತವೆ.ರಸ್ತೆ ಪಕ್ಕದಲ್ಲಿ ಸಾಲು ಮರಗಳಾಗಿ,ಹೊಲದ ಬದಿಗಳ ಮೇಲೆ ಸಹಾ ಬೆಳೆಸುತ್ತಾರೆ. 60 ರಿಂದ 100 ಅಡಿಯವರಿಗೂ ಬೃಹದ್ಧಕಾರವಾಗಿ ಬೆಳೆಯುತ್ತವೆ.ಇದರ ತೊಗಟೆ ತುಂಬಾ ದಪ್ಪವಾಗಿರುತ್ತೆ.ಸಣ್ಣಸಣ್ಣ ಪುಷ್ಪ ಮಂಜರಿ ಜೋಡಿಸಲ್ಪಟ್ಟಿರುತ್ತವೆ.ಮತ್ತಿಯ … [Read more...] about ಅರ್ಜುನ(ಮತ್ತಿ ಮರ)# Terminalia arjuna #ಔಷಧಿಗುಣಗಳು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,741 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar