ಕಾರವಾರ: ಗೋವಾ- ಕಾರವಾರ ಮಧ್ಯದ ಅರಬ್ಬೀ ಸಮುದ್ರ ವ್ಯಾಪ್ತಿಯಲ್ಲಿ ಭಾರತೀಯ ನೌಕಾಪಡೆಯ ಯುದ್ಧ ವಿಮಾನವೊಂದು ಪತನವಾಗಿದೆ.ಮಿಗ್- 29 ಕೆ ಹೆಸರಿನ ಯುದ್ಧ ವಿಮಾನ ಪತನವಾಗಿದ್ದು, ಪೈಲೆಟ್ ವಿಮಾನದಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ತಾಂತ್ರಿಕ ದೋಷದಿಂದ ವಿಮಾನ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.ಪ್ರತಿನಿತ್ಯದಂತೆ ತರಬೇತಿ ಚಟುವಟಿಕೆ ನಡೆಸುತ್ತಿರುವಾಗ ಬೆಳಿಗ್ಗೆ 10:30ರ ಸುಮಾರಿಗೆ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ … [Read more...] about ನೌಕಾಪಡೆಯ ಯುದ್ಧ ವಿಮಾನ ಪತನ: ಪೈಲಟ್ ಪಾರು
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
*ಶಿಥಿಲಾವಸ್ಥೆ ತಲುಪಿದ ಹಿಂದೂ ರುದ್ರಭೂಮಿ ದುರಸ್ಥಿ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಶಾಸಕ ಸುನೀಲ್ ನಾಯ್ಕ*
ಶಿಥಿಲಾವಸ್ಥೆ ತಲುಪಿದ ಹಿಂದೂ ರುದ್ರಭೂಮಿ ದುರಸ್ಥಿ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಶಾಸಕ ಸುನೀಲ್ ನಾಯ್ಕ* ಭಟ್ಕಳ: ತಾಲೂಕಿನ ಮುನ್ಸಿಪಾಲ್ ವ್ಯಾಪ್ತಿಯ ಮಣ್ಕುಳಿಯಲ್ಲಿ ಹಿಂದೂ ರುದ್ರ ಭೂಮಿಯು ಶಿಥಿಲಾವಸ್ಥೆ ತಲುಪಿದ್ದು, ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಸುನೀಲ್ ನಾಯ್ಕ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯ ಮೂಲಕ ಮಾತನಾಡಿ ರುದ್ರಭೂಮಿ ದುರಸ್ತಿಗೆ 20 ಲಕ್ಷ ರೂಪಾಯಿ ಅನುದಾನವನ್ನು ನೀಡುವಂತೆ … [Read more...] about *ಶಿಥಿಲಾವಸ್ಥೆ ತಲುಪಿದ ಹಿಂದೂ ರುದ್ರಭೂಮಿ ದುರಸ್ಥಿ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಶಾಸಕ ಸುನೀಲ್ ನಾಯ್ಕ*
ಕವಳೇಶ್ವರನ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತ ಭಕ್ತಸಾಗರ.
ಜೋಯಿಡಾ :- ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಪಣಸೋಲಿ ತುತ್ತ ತುದಿಯ ಕವಳಾ ಗುಹೆಯಲ್ಲಿನ ಕವಳೇಶ್ವರನ ದರ್ಶನಕ್ಕೆ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದು, ಸರತಿಯ ಸಾಲಿನಲ್ಲಿ ನಿಂತು ಗುಹೇಶ್ವರನ ದರ್ಶನ ಪಡೆದು ಕೃತಾರ್ಥರಾದರು. ಶುಕ್ರವಾರ ಬೆಳಿಗ್ಗೆ 4 ಗಂಟೆಯಿಂದ ಭಕ್ತರು ದೇವರ ದರ್ಶನಕ್ಕೆ ಬರಲು ಆರಂಬಿಸಿದ್ದು, ಹೊತ್ತು ನೆತ್ತಿಗೇರುವ ಹೊತ್ತಲ್ಲಿ ಸಾವಿರಾರು ಸಂಖ್ಯೆಯ ಭಕ್ತಗಣ ಸರತಿಯ ಸಾಲಿನಲ್ಲಿ ಗುಡ್ಡದ ತುದಿಯಲ್ಲಿ ಸಾಲುಗಟ್ಟಿ ನಿಂತು … [Read more...] about ಕವಳೇಶ್ವರನ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತ ಭಕ್ತಸಾಗರ.
ಆಕಸ್ಮಿಕ ಬೆಂಕಿ : ಪ್ರಾಣಾಪಾಯದಿಂದ ಪಾರು
ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕೆಳಗಿನ ಇಡಗುಂಜಿಯಲ್ಲಿ ತಡರಾತ್ರಿ ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ 30ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ತಡರಾತ್ರಿ ಸಂಭವಿಸಿದೆ.ಕೆಳಗಿನ ಇಡಗುಂಜಿ ಅಣ್ಣಯ್ಯ ಗೌಡ ಅವರ ಮನೆ ಬೆಂಕಿಗೆ ಆಹುತಿಯಾಗಿದೆ. ಇವರದ್ದು ಅವಿಭಕ್ತಕುಟುಂವಾಗಿದ್ದು, ಮನೆಯಲ್ಲಿ ಸುಮಾರು30ಕ್ಕೂ ಹೆಚ್ಚು ಮಂದಿ ವಾಸವಾಗಿದ್ದಾರೆ. ಎಲ್ಲರೂ ನಿನ್ನೆ ರಾತ್ರಿ ಊಟ ಮಾಡಿ ನಿದ್ದೆಗೆ ಜಾರಿದ್ದರು. … [Read more...] about ಆಕಸ್ಮಿಕ ಬೆಂಕಿ : ಪ್ರಾಣಾಪಾಯದಿಂದ ಪಾರು
ಪರಿಸರ ಸಂರಕ್ಷಣೆಗಾಗಿ ಯುವಕನಿಂದ ಕಾಲ್ನಡಿಗೆಯಲ್ಲಿ ದೇಶವ್ಯಾಪಿ ಜಾಗೃತಿ ಯಾತ್ರೆ.
#ಹಳಿಯಾಳ :- ಜಾಗತೀಕ ತಾಪಮಾನ ಏರಿಕೆ ( save the planet earth - Global Warming) ಎಂಬ ಘೋಷಣೆಯೊಂದಿಗೆ - ಪರಿಸರ ಸಂರಕ್ಷಣೆ - ಪರಿಸರ ಉಳಿಸಿ- ಬೆಳೆಸಿ ಜೊತೆಗೆ ಸದೃಢ ಆರೋಗ್ಯದ ಬಗ್ಗೆಯು ಯುವಕರಲ್ಲಿ ಜಾಗೃತಿ ಮೂಡಿಸಲು ದೇಶದ ಮುಕುಟಮಣಿ ಜಮ್ಮು ಮತ್ತು ಕಾಶ್ಮೀರದಿಂದ ಪಾದಯಾತ್ರೆ ಹೊರಟಿರುವ 26 ವಯಸ್ಸಿನ ಉತ್ಸಾಹಿ ಯುವಕ #ಅರುಣ #ಮಿತ್ತಲ #savetheplannetearth ದೇಶದ ಉದ್ದಗಲಕ್ಕೂ ಸಂಚರಿಸಲಿದ್ದಾನೆ.#Arunmittalಈಗಾಗಲೇ … [Read more...] about ಪರಿಸರ ಸಂರಕ್ಷಣೆಗಾಗಿ ಯುವಕನಿಂದ ಕಾಲ್ನಡಿಗೆಯಲ್ಲಿ ದೇಶವ್ಯಾಪಿ ಜಾಗೃತಿ ಯಾತ್ರೆ.


