• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಭಾರತ ಮತ್ತೇ ತನ್ನ ಗತ ವೈಭವಕ್ಕೆ ಮರಳಲಿದೆ – ನರೇಂದ್ರಜಿ.

February 22, 2020 by Yogaraj SK Leave a Comment

ಹಳಿಯಾಳ:-ಜಗತ್ತಿಗೆ ಜ್ಞಾನ ನೀಡಿರುವ ಹಿಂದೆ ವಿಶ್ವಗುರುವಾಗಿದ್ದ ಭಾರತ ದೇಶವನ್ನು ಮತ್ತೇ ವೈಭವದ ಸ್ಥಾನಕ್ಕೆ ಕೊಂಡೊಯ್ಯಲು ರಾಷ್ಟ್ರೀಯ ಸ್ವಯಂ ಸೇವಕ (ಆರ್‍ಎಸ್‍ಎಸ್) ಸಂಘ ಶ್ರಮಿಸುತ್ತಿದೆ ಎಂದು ಆರ್‍ಎಸ್‍ಎಸ್‍ನ ಕರ್ನಾಟಕ ಉತ್ತರ ಪ್ರಾಂತದ ಸಹಪ್ರಾಂತ ಪ್ರಚಾರಕ ನರೇಂದ್ರಜಿ ಹೇಳಿದರು. ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಾಗೂ ಆರ್‍ಎಸ್‍ಎಸ್‍ನ ದ್ವಿತೀಯ ಸರಸಂಘ ಚಾಲಕರಾಗಿದ್ದ ಮಾಧವ ಸದಾಶಿವರಾವ್ ಗೋಳ್ವಲಕರ ಗುರೂಜಿ ಅವರ ಜನ್ಮದಿನದ ಅಂಗವಾಗಿ ತಾಲೂಕಾ … [Read more...] about ಭಾರತ ಮತ್ತೇ ತನ್ನ ಗತ ವೈಭವಕ್ಕೆ ಮರಳಲಿದೆ – ನರೇಂದ್ರಜಿ.

ಹಳಿಯಾಳದ‌ ವಿಆರ್ ಡಿಎಮ್ ಟ್ರಸ್ಟಗೆ ಇಸ್ರೇಲ್ ದೇಶದ ಮಾಜಿ ಸಚಿವರ ಭೇಟಿ.

February 22, 2020 by Yogaraj SK Leave a Comment

ಹಳಿಯಾಳ :- ಹಳಿಯಾಳದ ವಿ.ಆರ್.ಡಿ.ಎಮ್ ಟ್ರಸ್ಟ್‍ಗೆ ಇಸ್ರೇಲ್ ದೇಶದ ಮಾಜಿ ಸಚಿವರು, ವಿವಿಧ ವಿದೇಶಿ ವ್ಯವಹಾರಗಳ ನಿರ್ದೇಶಕರು, ಉದ್ಯಮಿ ಮತ್ತು ಸಲಹೆಗಾರರಾದ ಎಲಿಝರ (ಮೂಡಿ)ಸ್ಯಾಂಡಬರ್ಗರವರು ತಮ್ಮ ಧರ್ಮ ಪತ್ನಿ ಸಮೇತ ಭೇಟಿ ನೀಡಿದರು. ಟ್ರಸ್ಟ್‍ನಆವರಣದಲ್ಲಿ ಮೊದಲಿಗೆ ಶ್ರೀಗಂಧದ ಗಿಡ ನೆಟ್ಟು, ವಿ.ಆರ್.ಡಿ.ಎಮ್‍ಟ್ರಸ್ಟ್ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಸ್ವ-ಉದ್ಯೋಗಗಳ ತರಬೇತಿಯ ಕುರಿತು ಮಾಹಿತಿ ಪಡೆದು ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಿಯ … [Read more...] about ಹಳಿಯಾಳದ‌ ವಿಆರ್ ಡಿಎಮ್ ಟ್ರಸ್ಟಗೆ ಇಸ್ರೇಲ್ ದೇಶದ ಮಾಜಿ ಸಚಿವರ ಭೇಟಿ.

ಅಗ್ನಿಶಿಖಾ ಔಷಧಿ ಗುಣಗಳು

February 22, 2020 by KV Parthasarathi Kshatriya Leave a Comment

ಅಗ್ನಿಶಿಖೆ ಅಗ್ನಿಮುಖಿ ಲಾಂಗೂಲಕಿ ಲಾಂಗಲಾಹ್ವ ಗರ್ಭಗಾತಿನಿ ಇಂದ್ರಪುಷ್ಠಿ ಅಡವಿನಾಭಿ ಪೊಟ್ಟಿದುಂಪ ಕಾದಲ್ ಪೂ ಕಾರ್ತಿಕೈ ಕೆಳಂಗು ಈಗೆ ನಾನಾ ರೀತಿ ಹೆಸರುಗಳಿಂದ ಗುರುತಿಸುತ್ತಾರೆ.ಕಾಡುಮೇಡು ಬೆಟ್ಟಗುಡ್ಡಗಳು ಬೇಲಿಗಳಲ್ಲಿ ಬೆಳೆಯುವ ಈ ಗಿಡಕ್ಕೆ ಆಯುರ್ವೇದ ಕಂಪನಿಗಳಿಂದ ಔಷಧಿ ತಯಾರಿಸಲು ಅಪಾರ ಬೇಡಿಕೆ ಇರುವುದರಿಂದ ಇದು ಅವನತಿ ಅಂಚಿಗೆ ಬಂದು ನಿಂತಿದೆ.ಕರ್ನಾಟಕದ ಬಾವುಟವನ್ನು ಹೋಲುವ ಬಣ್ಣಗಳಿರುವ ಈ ಹೂ ನೋಡಲು ತುಂಬಾ ಆಕರ್ಷಕವಾಗಿರುತ್ತದೆ.ಇದನ್ನು ಜಿಂಬಾಬ್ವೆ ದೇಶ … [Read more...] about ಅಗ್ನಿಶಿಖಾ ಔಷಧಿ ಗುಣಗಳು

ಸಾಹಿತ್ಯ ಸೇವಾ ದುರಂಧರ ರಾಜ್ಯ ಪ್ರಶಸ್ತಿಗೆ ಸಂದೀಪ ಭಟ್ಟ ಆಯ್ಕೆ.

February 21, 2020 by Vishwanath Shetty Leave a Comment

ಹೊನ್ನಾವರ: ಅತ್ಯುತ್ತಮ ಸಂಘಟನಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಸಂಗೀತ ಭಾರತಿ ಹೊಸಪೇಟೆ ಇವರು ನೀಡುವ ರಾಜ್ಯ ಮಟ್ಟದ ಸಾಹಿತ್ಯ ಸೇವಾ ದುರಂಧರ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಯುವ ಸಾಹಿತಿ ಶಿಕ್ಷಕ ಶ್ರೀ ಸಂದೀಪ ಭಟ್ಟ ಭಾಜನರಾಗಿದ್ದಾರೆ.3/02/2020 ರಂದು ಹೊಸಪೇಟೆಯಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆದಿಗುರು ಶ್ರೀ ಶಂಕರ ಸಾಹಿತ್ಯ ಪರಿಷತ್ತು ಚಿತ್ತವಾಡಿ, ಹೊಸಪೇಟೆ ಇದರ ಸಂಸ್ಥಾಪಕರೂ ಹಾಗೂ ವ್ಯವಸ್ಥಾಪಕ … [Read more...] about ಸಾಹಿತ್ಯ ಸೇವಾ ದುರಂಧರ ರಾಜ್ಯ ಪ್ರಶಸ್ತಿಗೆ ಸಂದೀಪ ಭಟ್ಟ ಆಯ್ಕೆ.

ಮಹಾಶಿವರಾತ್ರಿಯ ತಾಲೂಕಿನ ವಿವಿಧ ಶಿವ ಮಂದಿರದಲ್ಲಿ ಭಕ್ತರು ಬಿಲ್ವಪತ್ರೆಸಮೇತ ವಿವಿಧ ಅಭಿಷೇಕದಲ್ಲಿ ಪಾಲ್ಗೊಂಡರು.

February 21, 2020 by Vishwanath Shetty Leave a Comment

ganapati temple

ಶಿವನ ಆರಾಧನೆಯ ದಿನವಾಗಿ ಗುರುತಿಸಲ್ಪಟ್ಟಿರುವ ಮಾಘಮಾಸದ ಬಹುಳ ಚತುರ್ದಶಿಯನ್ನು ಮಹಾಶಿವರಾತ್ರಿಯನ್ನು ಆಚರಣೆ ಸಡಗರ ಸಂಭ್ರಮದಿಂದ ಹೊನ್ನಾವರ ತಾಲೂಕಿನ ಎಲ್ಲಡೆ ನಡೆಯಿತು. ಪಂಚಕ್ಷೇತ್ರಗಳಲ್ಲೊಂದೆನಿಸಿರುವ ಗುಣವಂತೆಯ ಶಂಭುಲಿಂಗೇಶ್ವರನ ಸನ್ನಿಧಿ ಶಿವರಾತ್ರಿ ಆಚರಣೆಗೆ ತಾಲೂಕಿನಲ್ಲೆ ಪ್ರಸಿದ್ಧವೆನಿಸಿದೆ. ದೇವಾಲಯದ ಮುಂಭಾಗದಲ್ಲಿರುವ ಕೆರೆಯಲ್ಲಿ ಸ್ನಾನ ಮಾಡಿದರೆ ಚರ್ಮ ರೋಗ ನಿವಾರಣೆಯಾಗಲಿದೆ ಎನ್ನುವ ಪ್ರತಿತಿ ಇದೆ. ಶಿವರಾತ್ರಿಯ ನಿಮಿತ್ತ ಬೆಳಿಗ್ಗೆಯಿಂದಲೇ ಭಕ್ತರು … [Read more...] about ಮಹಾಶಿವರಾತ್ರಿಯ ತಾಲೂಕಿನ ವಿವಿಧ ಶಿವ ಮಂದಿರದಲ್ಲಿ ಭಕ್ತರು ಬಿಲ್ವಪತ್ರೆಸಮೇತ ವಿವಿಧ ಅಭಿಷೇಕದಲ್ಲಿ ಪಾಲ್ಗೊಂಡರು.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,745 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar