ಹಳಿಯಾಳ:-ಜಗತ್ತಿಗೆ ಜ್ಞಾನ ನೀಡಿರುವ ಹಿಂದೆ ವಿಶ್ವಗುರುವಾಗಿದ್ದ ಭಾರತ ದೇಶವನ್ನು ಮತ್ತೇ ವೈಭವದ ಸ್ಥಾನಕ್ಕೆ ಕೊಂಡೊಯ್ಯಲು ರಾಷ್ಟ್ರೀಯ ಸ್ವಯಂ ಸೇವಕ (ಆರ್ಎಸ್ಎಸ್) ಸಂಘ ಶ್ರಮಿಸುತ್ತಿದೆ ಎಂದು ಆರ್ಎಸ್ಎಸ್ನ ಕರ್ನಾಟಕ ಉತ್ತರ ಪ್ರಾಂತದ ಸಹಪ್ರಾಂತ ಪ್ರಚಾರಕ ನರೇಂದ್ರಜಿ ಹೇಳಿದರು. ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಾಗೂ ಆರ್ಎಸ್ಎಸ್ನ ದ್ವಿತೀಯ ಸರಸಂಘ ಚಾಲಕರಾಗಿದ್ದ ಮಾಧವ ಸದಾಶಿವರಾವ್ ಗೋಳ್ವಲಕರ ಗುರೂಜಿ ಅವರ ಜನ್ಮದಿನದ ಅಂಗವಾಗಿ ತಾಲೂಕಾ … [Read more...] about ಭಾರತ ಮತ್ತೇ ತನ್ನ ಗತ ವೈಭವಕ್ಕೆ ಮರಳಲಿದೆ – ನರೇಂದ್ರಜಿ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಹಳಿಯಾಳದ ವಿಆರ್ ಡಿಎಮ್ ಟ್ರಸ್ಟಗೆ ಇಸ್ರೇಲ್ ದೇಶದ ಮಾಜಿ ಸಚಿವರ ಭೇಟಿ.
ಹಳಿಯಾಳ :- ಹಳಿಯಾಳದ ವಿ.ಆರ್.ಡಿ.ಎಮ್ ಟ್ರಸ್ಟ್ಗೆ ಇಸ್ರೇಲ್ ದೇಶದ ಮಾಜಿ ಸಚಿವರು, ವಿವಿಧ ವಿದೇಶಿ ವ್ಯವಹಾರಗಳ ನಿರ್ದೇಶಕರು, ಉದ್ಯಮಿ ಮತ್ತು ಸಲಹೆಗಾರರಾದ ಎಲಿಝರ (ಮೂಡಿ)ಸ್ಯಾಂಡಬರ್ಗರವರು ತಮ್ಮ ಧರ್ಮ ಪತ್ನಿ ಸಮೇತ ಭೇಟಿ ನೀಡಿದರು. ಟ್ರಸ್ಟ್ನಆವರಣದಲ್ಲಿ ಮೊದಲಿಗೆ ಶ್ರೀಗಂಧದ ಗಿಡ ನೆಟ್ಟು, ವಿ.ಆರ್.ಡಿ.ಎಮ್ಟ್ರಸ್ಟ್ ಕೈಗೊಂಡಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಸ್ವ-ಉದ್ಯೋಗಗಳ ತರಬೇತಿಯ ಕುರಿತು ಮಾಹಿತಿ ಪಡೆದು ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಿಯ … [Read more...] about ಹಳಿಯಾಳದ ವಿಆರ್ ಡಿಎಮ್ ಟ್ರಸ್ಟಗೆ ಇಸ್ರೇಲ್ ದೇಶದ ಮಾಜಿ ಸಚಿವರ ಭೇಟಿ.
ಅಗ್ನಿಶಿಖಾ ಔಷಧಿ ಗುಣಗಳು
ಅಗ್ನಿಶಿಖೆ ಅಗ್ನಿಮುಖಿ ಲಾಂಗೂಲಕಿ ಲಾಂಗಲಾಹ್ವ ಗರ್ಭಗಾತಿನಿ ಇಂದ್ರಪುಷ್ಠಿ ಅಡವಿನಾಭಿ ಪೊಟ್ಟಿದುಂಪ ಕಾದಲ್ ಪೂ ಕಾರ್ತಿಕೈ ಕೆಳಂಗು ಈಗೆ ನಾನಾ ರೀತಿ ಹೆಸರುಗಳಿಂದ ಗುರುತಿಸುತ್ತಾರೆ.ಕಾಡುಮೇಡು ಬೆಟ್ಟಗುಡ್ಡಗಳು ಬೇಲಿಗಳಲ್ಲಿ ಬೆಳೆಯುವ ಈ ಗಿಡಕ್ಕೆ ಆಯುರ್ವೇದ ಕಂಪನಿಗಳಿಂದ ಔಷಧಿ ತಯಾರಿಸಲು ಅಪಾರ ಬೇಡಿಕೆ ಇರುವುದರಿಂದ ಇದು ಅವನತಿ ಅಂಚಿಗೆ ಬಂದು ನಿಂತಿದೆ.ಕರ್ನಾಟಕದ ಬಾವುಟವನ್ನು ಹೋಲುವ ಬಣ್ಣಗಳಿರುವ ಈ ಹೂ ನೋಡಲು ತುಂಬಾ ಆಕರ್ಷಕವಾಗಿರುತ್ತದೆ.ಇದನ್ನು ಜಿಂಬಾಬ್ವೆ ದೇಶ … [Read more...] about ಅಗ್ನಿಶಿಖಾ ಔಷಧಿ ಗುಣಗಳು
ಸಾಹಿತ್ಯ ಸೇವಾ ದುರಂಧರ ರಾಜ್ಯ ಪ್ರಶಸ್ತಿಗೆ ಸಂದೀಪ ಭಟ್ಟ ಆಯ್ಕೆ.
ಹೊನ್ನಾವರ: ಅತ್ಯುತ್ತಮ ಸಂಘಟನಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಸಂಗೀತ ಭಾರತಿ ಹೊಸಪೇಟೆ ಇವರು ನೀಡುವ ರಾಜ್ಯ ಮಟ್ಟದ ಸಾಹಿತ್ಯ ಸೇವಾ ದುರಂಧರ ಪ್ರಶಸ್ತಿಗೆ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಯುವ ಸಾಹಿತಿ ಶಿಕ್ಷಕ ಶ್ರೀ ಸಂದೀಪ ಭಟ್ಟ ಭಾಜನರಾಗಿದ್ದಾರೆ.3/02/2020 ರಂದು ಹೊಸಪೇಟೆಯಲ್ಲಿ ನಡೆಯುವ ಸಮಾರಂಭದಲ್ಲಿ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆದಿಗುರು ಶ್ರೀ ಶಂಕರ ಸಾಹಿತ್ಯ ಪರಿಷತ್ತು ಚಿತ್ತವಾಡಿ, ಹೊಸಪೇಟೆ ಇದರ ಸಂಸ್ಥಾಪಕರೂ ಹಾಗೂ ವ್ಯವಸ್ಥಾಪಕ … [Read more...] about ಸಾಹಿತ್ಯ ಸೇವಾ ದುರಂಧರ ರಾಜ್ಯ ಪ್ರಶಸ್ತಿಗೆ ಸಂದೀಪ ಭಟ್ಟ ಆಯ್ಕೆ.
ಮಹಾಶಿವರಾತ್ರಿಯ ತಾಲೂಕಿನ ವಿವಿಧ ಶಿವ ಮಂದಿರದಲ್ಲಿ ಭಕ್ತರು ಬಿಲ್ವಪತ್ರೆಸಮೇತ ವಿವಿಧ ಅಭಿಷೇಕದಲ್ಲಿ ಪಾಲ್ಗೊಂಡರು.
ಶಿವನ ಆರಾಧನೆಯ ದಿನವಾಗಿ ಗುರುತಿಸಲ್ಪಟ್ಟಿರುವ ಮಾಘಮಾಸದ ಬಹುಳ ಚತುರ್ದಶಿಯನ್ನು ಮಹಾಶಿವರಾತ್ರಿಯನ್ನು ಆಚರಣೆ ಸಡಗರ ಸಂಭ್ರಮದಿಂದ ಹೊನ್ನಾವರ ತಾಲೂಕಿನ ಎಲ್ಲಡೆ ನಡೆಯಿತು. ಪಂಚಕ್ಷೇತ್ರಗಳಲ್ಲೊಂದೆನಿಸಿರುವ ಗುಣವಂತೆಯ ಶಂಭುಲಿಂಗೇಶ್ವರನ ಸನ್ನಿಧಿ ಶಿವರಾತ್ರಿ ಆಚರಣೆಗೆ ತಾಲೂಕಿನಲ್ಲೆ ಪ್ರಸಿದ್ಧವೆನಿಸಿದೆ. ದೇವಾಲಯದ ಮುಂಭಾಗದಲ್ಲಿರುವ ಕೆರೆಯಲ್ಲಿ ಸ್ನಾನ ಮಾಡಿದರೆ ಚರ್ಮ ರೋಗ ನಿವಾರಣೆಯಾಗಲಿದೆ ಎನ್ನುವ ಪ್ರತಿತಿ ಇದೆ. ಶಿವರಾತ್ರಿಯ ನಿಮಿತ್ತ ಬೆಳಿಗ್ಗೆಯಿಂದಲೇ ಭಕ್ತರು … [Read more...] about ಮಹಾಶಿವರಾತ್ರಿಯ ತಾಲೂಕಿನ ವಿವಿಧ ಶಿವ ಮಂದಿರದಲ್ಲಿ ಭಕ್ತರು ಬಿಲ್ವಪತ್ರೆಸಮೇತ ವಿವಿಧ ಅಭಿಷೇಕದಲ್ಲಿ ಪಾಲ್ಗೊಂಡರು.




