ಹೊನ್ನಾವರ: ಪಂಚಪಾಂಡವರ ಕಾಲದಲ್ಲಿ ನಿರ್ಮಿತವಾದ ಪೌರಾಣಿಕ ಐತಿಹ್ಯ ಹೊಂದಿರುವ ಕಡ್ನೀರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಶಿವರಾತ್ರಿಯ ಪ್ರಯುಕ್ತ ಶುಕ್ರವಾರ ವಿಶೇಷ ಪೂಜೆ ನಡೆಯಿತು. ಬೆಳಿಗ್ಗೆಯಿಂದ ಶ್ರೀ ದೇವರಿಗೆ ಜಲಾಭಿಷೇಕ, ಕ್ಷೀರಾಭಿಷೇಕ ಮಧ್ಯಾಹ್ನದ ವರೆಗೆ ನಿರಂತರವಾಗಿ ನಡೆಯಿತು. ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ದೇವರಿಗೆ ಹಣ್ಣು-ಕಾಯಿ ಸೇವೆ, ಪಂಚಖಾದ್ಯ, ಬಿಲ್ವಾರ್ಚನೆ ಇತ್ಯಾದಿ ಸೇವೆ ಸಲ್ಲಿಸಿ ಕೃತಾರ್ಥರಾದರು. … [Read more...] about ಕಡ್ನೀರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಿವರಾತ್ರಿಯ ಪ್ರಯುಕ್ತ ವಿವಿಧ ಸೇವೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ, ಪ್ರಥಮ ದಿನದ ಸಾಂಸ್ಕೃತಿಕ ಕಾರ್ಯಕ್ರಮ.
ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ (ರಿ.) ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-11 ವರದಿ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ ಶುಭಾರಂಭ ತಿಮ್ಮಪ್ಪ ಭಟ್: ಹಲವು ಕಲಾಸಾಧಕರ ಶಕ್ತಿ ಈ ಮಂಡಳಿಗೆ ಇದೆ. ಈ ಪ್ರವಾಹವನ್ನು ಶಿವಾನಂದ ಹೆಗಡೆಯವರು ಮಹಾಶಕ್ತಿಯಾಗಿ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಸಮಾಜದ, ಜೀವನದ ಅಂತಃಶಕ್ತಿಯನ್ನು ಕಾಪಾಡುವುದರಲ್ಲಿ ಈ ಸಂಸ್ಥೆ ಮುಂಚೂಣಿಯಲ್ಲಿದೆ. ಸಂತೋಷ ಸೂಚಕದಲ್ಲಿ ಭೂತಾನ್ ನಮಗಿಂತ ಮುಂದಿದೆ. … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವದ, ಪ್ರಥಮ ದಿನದ ಸಾಂಸ್ಕೃತಿಕ ಕಾರ್ಯಕ್ರಮ.
ಕೆರಮನೆ ರಾಷ್ಟ್ರೀಯ ನಾಟೊತ್ಸವಕ್ಕೆ ಗಣ್ಯರಿಂದ ಚಾಲನೆ. ಪ್ರಸಿದ್ದ ಚಂಡೆವಾದಕ ಶ್ರೀ ಕೃಷ್ಣ ಯಾಜಿ ಮಾವಿನಕೆರೆ ಇವರಿಗೆ ಕೆರೆಮನೆ ಗಜಾನನ ಹೆಗಡೆ 2019 ಪ್ರಶಸ್ತಿ ಪ್ರಧಾನ.
ಹೊನ್ನಾವರ ತಾಲೂಕಿನ ಗುಣಮಂತೆ ಯಕ್ಷಾಂಗಣದಲ್ಲಿ 11 ವರ್ಷದ ಕೆರಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟೋತ್ಸವ ಕಾರ್ಯಕ್ರಮಕ್ಕೆ ಗುರುವಾರ ಗಣ್ಯರಿಂದ ಚಾಲನೆ ನೀಡಲಾಯಿತು. ಸಾಂಸ್ಕೃತಿಕ ಬದುಕು ಸಮೃದ್ಧವಾಗಬೇಕಾದರೆ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಸಾಂಪ್ರದಾಯಿಕ ಕಲಾ ಪ್ರಕಾರಗಳಿಗೆ ಅನುದಾನವನ್ನು ವಿಶೇಷವಾಗಿ ನೀಡಬೇಕಿದೆ ಆಗ ಮಾತ್ರ ಈ ಕಲೆ ಇನ್ನಷ್ಟು ಕಾಲ ಉಳಿಯಲು ಸಾಧ್ಯ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎ.ಹೆಗಡೆ ಹೇಳಿದರು ತಾಲೂಕಿನ … [Read more...] about ಕೆರಮನೆ ರಾಷ್ಟ್ರೀಯ ನಾಟೊತ್ಸವಕ್ಕೆ ಗಣ್ಯರಿಂದ ಚಾಲನೆ. ಪ್ರಸಿದ್ದ ಚಂಡೆವಾದಕ ಶ್ರೀ ಕೃಷ್ಣ ಯಾಜಿ ಮಾವಿನಕೆರೆ ಇವರಿಗೆ ಕೆರೆಮನೆ ಗಜಾನನ ಹೆಗಡೆ 2019 ಪ್ರಶಸ್ತಿ ಪ್ರಧಾನ.
ಔಷಧಿ ಸಸ್ಯ ಸೇರಿದಂತೆ ವಿವಿಧ ಬಗೆಯ ಅರಣ್ಯ ಪ್ರಬೇಧವನ್ನು ಸಂರಕ್ಷಿಸಬೇಕಾದ ಜವಬ್ದಾರಿ ನಮ್ಮೇಲ್ಲರ ಮೇಲಿದೆ,ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಶರ .
ಹೊನ್ನಾವರ ಪಾರಂಪರಿಕ ತಾಲೂಕಾಗಿದ್ದು ಇಲ್ಲಿಯ ಔಷಧಿ ಸಸ್ಯ ಸೇರಿದಂತೆ ವಿವಿಧ ಬಗೆಯ ಅರಣ್ಯ ಪ್ರಬೇಧವನ್ನು ಸಂರಕ್ಷಿಸಬೇಕಾದ ಜವಬ್ದಾರಿ ನಮ್ಮೇಲ್ಲರ ಮೇಲಿದೆ ಎಂದು ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಶರ ಹೇಳಿದರು. ಹೊನ್ನಾವರ ತಾಲೂಕಾ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ತಾ.ಪಂ. ಜೀವ ವೈವಿದ್ಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ನೈಸರ್ಗಿಕ ಸಂಪತ್ತುಗಳನ್ನು ಬಳಸಿಕೊಂಡು ಕೆಲಸ ಮಾಡುವ ತಜ್ಞರು ಇಲ್ಲಿದ್ದಾರೆ. ತಾಲೂಕಿನ 28 ಗ್ರಾಮ ಪಂಚಾಯಿತಿಗಳಲ್ಲಿ … [Read more...] about ಔಷಧಿ ಸಸ್ಯ ಸೇರಿದಂತೆ ವಿವಿಧ ಬಗೆಯ ಅರಣ್ಯ ಪ್ರಬೇಧವನ್ನು ಸಂರಕ್ಷಿಸಬೇಕಾದ ಜವಬ್ದಾರಿ ನಮ್ಮೇಲ್ಲರ ಮೇಲಿದೆ,ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಶರ .
ಸಮುದ್ರ ತೀರ ಪ್ರದೇಶದಲ್ಲಿ ಸರ್ಕಾರದ ಅನುದಾನದ ಮೂಲಕ ಹಸಿರು ಬೇಲಿ ನಿರ್ಮಾಣ ಮಾಡುವ ಮೂಲಕ ಅರಣ್ಯ ರಕ್ಷಣಾ ಕಾರ್ಯಕ್ಕೆ ಮುಂದಾಗಲಿದ್ದೇವೆ ; ಅನಂತ ಹೆಗಡೆ ಅಶೀಶರ .
ಸಮುದ್ರ ತೀರ ಪ್ರದೇಶದಲ್ಲಿ ಸರ್ಕಾರದ ಅನುದಾನದ ಮೂಲಕ ಹಸಿರು ಬೇಲಿ ನಿರ್ಮಾಣ ಮಾಡುವ ಮೂಲಕ ಅರಣ್ಯ ರಕ್ಷಣಾ ಕಾರ್ಯಕ್ಕೆ ಮುಂದಾಗಲಿದ್ದೇವೆ ಎಂದು ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಶರ ಮಾಹಿತಿ ನೀಡಿದರು. ಹೊನ್ನಾವರದ ಉಪರಣ್ಯ ಸಂರಕ್ಷಣಾಧಿ ಕಛೇರಿಯಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾಗೊಷ್ಟಿಯಲ್ಲಿ ಮಾತನಾಡಿ … [Read more...] about ಸಮುದ್ರ ತೀರ ಪ್ರದೇಶದಲ್ಲಿ ಸರ್ಕಾರದ ಅನುದಾನದ ಮೂಲಕ ಹಸಿರು ಬೇಲಿ ನಿರ್ಮಾಣ ಮಾಡುವ ಮೂಲಕ ಅರಣ್ಯ ರಕ್ಷಣಾ ಕಾರ್ಯಕ್ಕೆ ಮುಂದಾಗಲಿದ್ದೇವೆ ; ಅನಂತ ಹೆಗಡೆ ಅಶೀಶರ .




