ಹೊನ್ನಾವರ ಪಟ್ಟಣದ ಪ್ರಭಾತನಗರದ ಡಾ. ಸಿ ಫನಾಂಡಿಸ್ ಕೋ ಆಫರೇಟಿವ್ ಸೊಸೈಟಿಯ ನೂತನ ಅಧ್ಯಕ್ಷರಾಗಿ ಮಿನಿನ್ ಮೆಂಡಿಸ್ ಹಾಗೂ ಉಪಾಧ್ಯಕ್ಷರಾಗಿ ಕಾಮಿನ್ ಲೋಫಿಸ್ ಅವಿರೋಧವಾಗಿ ಆಯ್ಕೆಯಾದರು. ಈ ಬಗ್ಗೆ ಅಧ್ಯಕರಾಗಿ ಆಯ್ಕೆಯಾದ ಮಿನಿನ್ ಮೆಂಡಿಸ್ ಮಾತನಾಡಿ 103 ವರ್ಷಗಳ ಕಾಲ ಹಲವು ರೀತಿಯಲ್ಲಿ ಬ್ಯಾಂಕ್ ನೆರವಾಗಿದ್ದು ಮುಂದಿನ ದಿನದಲ್ಲಿ ಎಲ್ಲರ ವಿಶ್ವಾಸದ ಮೇರೆಗೆ ಕಾರ್ಯನಿರ್ವಹಿಸುತ್ತೇನೆ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಉಪಾಧ್ಯಕ್ಷರಾದ … [Read more...] about ಫರ್ನಾಂಡಿ ಕೋ ಆಫ್ ಸೋಸೈಟಿಗೆ ಅಧ್ಯಕ್ಷ ಉಪಾಧ್ಯಕ್ಷರ ಅವಿರೋಧ ಆಯ್ಕೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಪಾಕ್ ಪರ ಘೋಷಣೆ ಆರೋಪಿ #ಅಮೂಲ್ಯಗೆ 14 ದಿನ #ನ್ಯಾಯಾಂಗ #ಬಂಧನ.
ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯಾಗೆ 14 ದಿನ #ನ್ಯಾಯಾಂಗ #ಬಂಧನ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದಾರೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ದೇಶವಿರೋಧಿ ಘೋಷಣೆ ಕೂಗಿದ್ದ ಅಮೂಲ್ಯಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಅಮೂಲ್ಯಾಳ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಶಿವಪುರ ಗ್ರಾಮದ ವಾಜಿ ಅವರ ಮನೆಗೆ ಜನರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.ಅಮೂಲ್ಯಾಳ ದೇಶವಿರೋಧಿ ಘೋಷಣೆಯಿಂದ ಆಕ್ರೋಶಗೊಂಡ ಜನರು ವಾಜಿ ಅವರ ಮನೆ … [Read more...] about ಪಾಕ್ ಪರ ಘೋಷಣೆ ಆರೋಪಿ #ಅಮೂಲ್ಯಗೆ 14 ದಿನ #ನ್ಯಾಯಾಂಗ #ಬಂಧನ.
ಪಾಕಿಸ್ತಾನ ಜಿಂದಾಬಾದ ಎಂದು ಘೋಷಣೆ ಕೂಗಿದ್ದ ಯುವತಿ ಅರೆಸ್ಟ. ದೇಶದ್ರೋಹ ಪ್ರಕರಣ ದಾಖಲು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಆಗ್ರಹ*
ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಲಾದ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಅಮೂಲ್ಯ ಲಿಯೋನ ಎನ್ನುವಂತ ಯುವತಿಯೋರ್ವಳು ಪಾಕಿಸ್ತಾನ್ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗುವ ಮೂಲಕ ಭಾಷಣ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉಪ್ಪಾರಪೇಟೆ ಪೊಲೀಸರು ಸೋ ಮೋಟೋ ಕೇಸ್ ದಾಖಲಿಸಿದ್ದರು. ಅಲ್ಲದೇ ಇದೀಗ ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ವಿರುದ್ಧ ದೋಶದ್ರೋಹ ಪ್ರಕರಣ ದಾಖಲಿಸಲಾಗಿದೆ.ಕುರಿತು ಮಾಧ್ಯಮಗಳಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ … [Read more...] about ಪಾಕಿಸ್ತಾನ ಜಿಂದಾಬಾದ ಎಂದು ಘೋಷಣೆ ಕೂಗಿದ್ದ ಯುವತಿ ಅರೆಸ್ಟ. ದೇಶದ್ರೋಹ ಪ್ರಕರಣ ದಾಖಲು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರಕನ್ನಡ ಸಂಸದ ಅನಂತಕುಮಾರ ಹೆಗಡೆ ಆಗ್ರಹ*
ದಟ್ಟ ಕಾಡಿನ ಮದ್ಯೆ ಶಿವನ ದರ್ಶನ.
ಜೋಯಿಡಾ - ದಟ್ಟವಾದ ಕಾಡು ,ಎತ್ತನೋಡಿದರತ್ತ ಹಚ್ಚ ಹಸಿರು,ಪಕ್ಷಿಗಳ ಕಲರವ,ಕಾಳಿನದಿಯ ಹರಿಯುವ ಪಕ್ಕದಲ್ಲಿಯೇ ಇದೆ ಬೃಹದಾಕಾರದ ಶಿವ ದೇವನ ಪ್ರಸಿದ್ದ ಜೋಯಿಡಾ ತಾಲೂಕಿನ ಕವಳಾ ಗುಹೆ. ಜೋಯಿಡಾ ತಾಲೂಕಿನ ಪ್ರಸಿದ್ಧ ಕ್ಷೇತ್ರದಲ್ಲಿ ಒಂದಾದ ಕವಳಾ ಗುಹೆಯಲ್ಲಿ ವರ್ಷಕ್ಕೆ ಒಂದು ಬಾರಿ ಮಾತ್ರ ಶಿವರಾತ್ರಿಯ ದಿನದಂದು ಇಲ್ಲಿ ಪ್ರವೇಶ ಇರುವುದು ವಿಶೇಷವಾಗಿದೆ. ಶಿವರಾತ್ರಿಯಂದು ಸಾವಿರಾರು ಜನರು ಇಲ್ಲಿಗೆ ಆಗಮಿಸಿ ಶಿವನ ದರ್ಶನ ಪಡೆದು ತಮ್ಮ ಕಷ್ಟಗಳನ್ನು … [Read more...] about ದಟ್ಟ ಕಾಡಿನ ಮದ್ಯೆ ಶಿವನ ದರ್ಶನ.
ದಾಂಡೇಲಿಯಲ್ಲಿ ಅಕ್ರಮ #ಗಾಂಜಾ #ಮಾರಾಟ 4 #ಯುವಕರ #ಬಂಧಿಸಿದ ಪೋಲಿಸರು.
#ದಾಂಡೇಲಿ:- ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿನಗರದ #ಡಿಎಫ್ಎ #ಮೈದಾನದ ಹತ್ತಿರ ಪ್ಲಾಸ್ಟಿಕ್ ಚೀಲದಲ್ಲಿ ಗಾಂಜಾವನ್ನು ಇಟ್ಟುಕೊಂಡು ಪೇಪರನಲ್ಲಿ ಕಟ್ಟಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ದಾಂಡೇಲಿ ಪೋಲಿಸರು #ನಾಲ್ವರೂ ಯುವಕರನ್ನು ಬಂಧಿಸಿ ಅವರಿಂದ ಸಾವಿರಾರು ರೂ. ಮೌಲ್ಯದ ಗಾಂಜಾ, ಹಣ, ಬೈಕ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.ದಾಂಡೇಲಿ ಸಿಪಿಐ ಪ್ರಭು ಗಂಗನಹಳ್ಳಿ ನೇತೃತ್ವದಲ್ಲಿ ಅಪರಾಧ ವಿಬಾಗದ … [Read more...] about ದಾಂಡೇಲಿಯಲ್ಲಿ ಅಕ್ರಮ #ಗಾಂಜಾ #ಮಾರಾಟ 4 #ಯುವಕರ #ಬಂಧಿಸಿದ ಪೋಲಿಸರು.



