ಹೊನ್ನಾವರ : ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ ವಿದ್ಯಾರ್ಥಿಗಳು ಇತಿಹಾಸ ಸಂಘದ ಅಡಿಯಲ್ಲಿ ಅಪ್ಸರಕೊಂಡ ಬೀಚ್ಗೆ ತೆರಳಿ ಮರಳಿನಲ್ಲಿ ಶಿವಾಜಿಯ ಪ್ರತಿರೂಪ ತಯಾರಿಸಿ ಶಿವಾಜಿ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಿದರು. ಶಿಕ್ಷಕರಾದ ಹರ್ಷ ಭಟ್ಟ, ಕೇಶವ ಚಂದಾವರ, ಯಶವಂತ ಮೇಸ್ತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. … [Read more...] about ಶಿವಾಜಿ ಜಯಂತಿ ಆಚರಣೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ವಾರ್ಷಿಕ ಬುಹುಮಾನ ವಿತರಣಾ ಸಮಾರಂಭ.
ಹೊನ್ನಾವರದ ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಪ್ರಸಕ್ತ ಸಾಲಿನ ಬಹುಮಾ ವಿತರಣಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು. ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಪಠ್ಯ-ಪಠ್ಯೇತರ ಹಾಗೂ ಪಠ್ಯ ಪೂರಕ ಚಟುವಟಿಕೆಗಳಲ್ಲಿ ಮಾಡಿದ ಸಾಧನೆಗಾಗಿ ಪ್ರಶಸ್ತಿ ಪಡೆದುಕೊಂಡರು. ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತಿಯ ಜೀವ ವಿಮಾ ನಿಗಮದ ನಿವೃತ್ತ ಅಧಿಕಾರಿ ಶ್ರೀ ಲಕ್ಷ್ಮಣ ಜೆ. ಶ್ಯಾನಭಾಗ ಸರಾಫ್ ವಿದ್ಯಾರ್ಥಿಗಳಿಗೆ ದತ್ತಿ ಬಹುಮಾನಗಳು ಸಾಂಸ್ಕ್ರತಿಕ ಹಾಗೂ ಕ್ರೀಡಾ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ವಾರ್ಷಿಕ ಬುಹುಮಾನ ವಿತರಣಾ ಸಮಾರಂಭ.
Maha Shivaratri – Why we celebrate?
Maha Shivaratri is a Hindu festival celebrated annually in honour of Lord Shiva and in particular, marks the night when Shiva performs the heavenly dance.Maha Shivaratri, which literally translates to "great night of Shiva" is a Hindu festival largely celebrated in India as well as in Nepal. The festival is celebrated on the new moon day in the month of Maagha … [Read more...] about Maha Shivaratri – Why we celebrate?
ಭತ್ತದ ಬೆಳೆಗೆ ಬೆಂಕಿ ರೋಗ; ಕೃಷಿ ಇಲಾಖೆಯಿಂದ ಸಲಹೆ
ಮುಂಡಗೋಡ: ತಾಲೂಕಿನ ಪಾಳಾ ಹೊಬಳಿಯ ಇಂಗಳಕಿ ಹಾಗೂ ಕಲಕೊಪ್ಪ ಗ್ರಾಮಗಳ ವ್ಯಾಪ್ತಿಯ ರೈತರ ನಾಟಿ ಭತ್ತದ ಬೆಳೆಗೆ ಬೆಂಕಿ ರೋಗ ಮತ್ತು ಬೇರು ಕೊಳೆ ರೋಗ ಕಂಡು ಬಂದಿರುತ್ತಿದೆ. ಬೆಂಕಿ ರೋಗ ನಿಯಂತ್ರಣಕ್ಕಾಗಿ 1ಗ್ರಾಂ. ಟ್ರೈಸೈಕ್ಲೋಜೋಲ್(ಬೀಮ್ ಪೌಡರ್)ನ್ನು 1ಲೀಟರ್ ನೀರಿಗೆ ಬೆರೆಸಿ ಸಿಂಪರಿಸಬೇಕು. ಬೇರು ಕೊಳೆ ರೋಗದ ನಿಯಂತ್ರಣಕ್ಕಾಗಿ ಪ್ರೊಪಿಕೊನಾಜೋಲ್ 1ಮಿ.ಲೀ. ಅನ್ನು 1ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡಬೇಕು. 4 ದಿನಗಳ ನಂತರ 2ಗ್ರಾಂ. ಮಂಗಳ ಬಯೋ-20 ಸಸ್ಯ … [Read more...] about ಭತ್ತದ ಬೆಳೆಗೆ ಬೆಂಕಿ ರೋಗ; ಕೃಷಿ ಇಲಾಖೆಯಿಂದ ಸಲಹೆ
ಭವ್ಯ ಭಾರತದ ನಿರ್ಮಾಣ ನಮ್ಮ ಗುರಿಯಾಗಿರಬೇಕು: ಪ್ರೋ ಎಂ. ಜಿ. ಭಟ್
ಕುಮಟಾ: ಮಹಾಸತಿ ಗೆಳೆಯರ ಬಳಗ ಮುರೂರು ಇವರು ಸಂಯುಕ್ತ ಆಶ್ರಯದಲ್ಲಿ ನಡೆದ ಮೂರು ದಿನಗಳ ಕಾಲ ನಡೆದ ಕ್ರಿಕೇಟ್ ಟುರ್ನಾಮೆಂಟ್ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಪ್ರೋ ಎಂ ಜಿ ಭಟ್ ಅವರ , ನಮ್ಮ ತಾಯ್ನಾಡು ಅತ್ಯಂತ ಶ್ರೇಷ್ಠ ವಾದದ್ದು ಜಗತ್ತಿನಲ್ಲಿಯೇ ಅತ್ಯಂತ ಪವಿತ್ರವಾದ ಮಣ್ಣು ನಮ್ಮ ಭಾರತದ್ದು. ನಮ್ಮ ದೇಶದಲ್ಲಿ ಆಗಿಹೋದ ಋಷಿ ಮುನಿಗಳೆಷ್ಟೋ, ಸಾಧು ಸಂತರುಗಳೆಷ್ಟೋ, ಗೊತ್ತಿಲ್ಲಾ. ನಮ್ಮದು ಒಂದು ತಪೋಭೂಮಿ. ಇಲ್ಲಿ ಹುಟ್ಟಿರುವುದೇ ನಮ್ಮ ಸೌಭಾಗ್ಯ. ಅನೇಕ … [Read more...] about ಭವ್ಯ ಭಾರತದ ನಿರ್ಮಾಣ ನಮ್ಮ ಗುರಿಯಾಗಿರಬೇಕು: ಪ್ರೋ ಎಂ. ಜಿ. ಭಟ್




