• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಶಿವಾಜಿ ಜಯಂತಿ ಆಚರಣೆ.

February 20, 2020 by Vishwanath Shetty Leave a Comment

ಹೊನ್ನಾವರ : ಸ್ಥಳೀಯ ನ್ಯೂ ಇಂಗ್ಲಿಷ ಸ್ಕೂಲ್ ವಿದ್ಯಾರ್ಥಿಗಳು ಇತಿಹಾಸ ಸಂಘದ ಅಡಿಯಲ್ಲಿ ಅಪ್ಸರಕೊಂಡ ಬೀಚ್‍ಗೆ ತೆರಳಿ ಮರಳಿನಲ್ಲಿ ಶಿವಾಜಿಯ ಪ್ರತಿರೂಪ ತಯಾರಿಸಿ ಶಿವಾಜಿ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಿದರು. ಶಿಕ್ಷಕರಾದ ಹರ್ಷ ಭಟ್ಟ, ಕೇಶವ ಚಂದಾವರ, ಯಶವಂತ ಮೇಸ್ತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. … [Read more...] about ಶಿವಾಜಿ ಜಯಂತಿ ಆಚರಣೆ.

ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ವಾರ್ಷಿಕ ಬುಹುಮಾನ ವಿತರಣಾ ಸಮಾರಂಭ.

February 20, 2020 by Vishwanath Shetty Leave a Comment

ಹೊನ್ನಾವರದ ಸ್ಥಳೀಯ ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ಪ್ರಸಕ್ತ ಸಾಲಿನ ಬಹುಮಾ ವಿತರಣಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿತ್ತು. ಸುಮಾರು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಪಠ್ಯ-ಪಠ್ಯೇತರ ಹಾಗೂ ಪಠ್ಯ ಪೂರಕ ಚಟುವಟಿಕೆಗಳಲ್ಲಿ ಮಾಡಿದ ಸಾಧನೆಗಾಗಿ ಪ್ರಶಸ್ತಿ ಪಡೆದುಕೊಂಡರು. ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತಿಯ ಜೀವ ವಿಮಾ ನಿಗಮದ ನಿವೃತ್ತ ಅಧಿಕಾರಿ ಶ್ರೀ ಲಕ್ಷ್ಮಣ ಜೆ. ಶ್ಯಾನಭಾಗ ಸರಾಫ್ ವಿದ್ಯಾರ್ಥಿಗಳಿಗೆ ದತ್ತಿ ಬಹುಮಾನಗಳು ಸಾಂಸ್ಕ್ರತಿಕ ಹಾಗೂ ಕ್ರೀಡಾ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್‍ನಲ್ಲಿ ವಾರ್ಷಿಕ ಬುಹುಮಾನ ವಿತರಣಾ ಸಮಾರಂಭ.

Maha Shivaratri – Why we celebrate?

February 20, 2020 by Vishwanath Shetty Leave a Comment

Maha Shivaratri is a Hindu festival celebrated annually in honour of Lord Shiva and in particular, marks the night when Shiva performs the heavenly dance.Maha Shivaratri, which literally translates to "great night of Shiva" is a Hindu festival largely celebrated in India as well as in Nepal. The festival is celebrated on the new moon day in the month of Maagha … [Read more...] about Maha Shivaratri – Why we celebrate?

ಭತ್ತದ ಬೆಳೆಗೆ ಬೆಂಕಿ ರೋಗ; ಕೃಷಿ ಇಲಾಖೆಯಿಂದ ಸಲಹೆ

February 20, 2020 by Vishwanath Shetty Leave a Comment

ಮುಂಡಗೋಡ: ತಾಲೂಕಿನ ಪಾಳಾ ಹೊಬಳಿಯ ಇಂಗಳಕಿ ಹಾಗೂ ಕಲಕೊಪ್ಪ ಗ್ರಾಮಗಳ ವ್ಯಾಪ್ತಿಯ ರೈತರ ನಾಟಿ ಭತ್ತದ ಬೆಳೆಗೆ ಬೆಂಕಿ ರೋಗ ಮತ್ತು ಬೇರು ಕೊಳೆ ರೋಗ ಕಂಡು ಬಂದಿರುತ್ತಿದೆ. ಬೆಂಕಿ ರೋಗ ನಿಯಂತ್ರಣಕ್ಕಾಗಿ 1ಗ್ರಾಂ. ಟ್ರೈಸೈಕ್ಲೋಜೋಲ್(ಬೀಮ್ ಪೌಡರ್)ನ್ನು 1ಲೀಟರ್ ನೀರಿಗೆ ಬೆರೆಸಿ ಸಿಂಪರಿಸಬೇಕು. ಬೇರು ಕೊಳೆ ರೋಗದ ನಿಯಂತ್ರಣಕ್ಕಾಗಿ ಪ್ರೊಪಿಕೊನಾಜೋಲ್ 1ಮಿ.ಲೀ. ಅನ್ನು 1ಲೀಟರ್ ನೀರಿಗೆ ಬೆರೆಸಿ ಸಿಂಪರಣೆ ಮಾಡಬೇಕು. 4 ದಿನಗಳ ನಂತರ 2ಗ್ರಾಂ. ಮಂಗಳ ಬಯೋ-20 ಸಸ್ಯ … [Read more...] about ಭತ್ತದ ಬೆಳೆಗೆ ಬೆಂಕಿ ರೋಗ; ಕೃಷಿ ಇಲಾಖೆಯಿಂದ ಸಲಹೆ

ಭವ್ಯ ಭಾರತದ ನಿರ್ಮಾಣ ನಮ್ಮ ಗುರಿಯಾಗಿರಬೇಕು: ಪ್ರೋ ಎಂ. ಜಿ. ಭಟ್

February 20, 2020 by Vishwanath Shetty Leave a Comment

ಕುಮಟಾ: ಮಹಾಸತಿ ಗೆಳೆಯರ ಬಳಗ ಮುರೂರು ಇವರು ಸಂಯುಕ್ತ ಆಶ್ರಯದಲ್ಲಿ ನಡೆದ ಮೂರು ದಿನಗಳ ಕಾಲ ನಡೆದ ಕ್ರಿಕೇಟ್ ಟುರ್ನಾಮೆಂಟ್ ಸಮಾರಂಭದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಪ್ರೋ ಎಂ ಜಿ ಭಟ್ ಅವರ , ನಮ್ಮ ತಾಯ್ನಾಡು ಅತ್ಯಂತ ಶ್ರೇಷ್ಠ ವಾದದ್ದು ಜಗತ್ತಿನಲ್ಲಿಯೇ ಅತ್ಯಂತ ಪವಿತ್ರವಾದ ಮಣ್ಣು ನಮ್ಮ ಭಾರತದ್ದು. ನಮ್ಮ ದೇಶದಲ್ಲಿ ಆಗಿಹೋದ ಋಷಿ ಮುನಿಗಳೆಷ್ಟೋ, ಸಾಧು ಸಂತರುಗಳೆಷ್ಟೋ, ಗೊತ್ತಿಲ್ಲಾ. ನಮ್ಮದು ಒಂದು ತಪೋಭೂಮಿ. ಇಲ್ಲಿ ಹುಟ್ಟಿರುವುದೇ ನಮ್ಮ ಸೌಭಾಗ್ಯ. ಅನೇಕ … [Read more...] about ಭವ್ಯ ಭಾರತದ ನಿರ್ಮಾಣ ನಮ್ಮ ಗುರಿಯಾಗಿರಬೇಕು: ಪ್ರೋ ಎಂ. ಜಿ. ಭಟ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,746 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar