ಶಿರಸಿ: ಇಂದಿನ ಕಾಲಮಾನದಲ್ಲಿ ಅವಕಾಶಗಳು ಹಲವಾರು. ಇದನ್ನು ಉಪಯೋಗಿಸಿಕೊಂಡು ನಮ್ಮಜ್ಞಾನ ಬಹುಮುಖವಾಗಿ ವೃದ್ಧಿಸಿಕೊಳ್ಳಬಹುದು. ಅಂತಹ ಅವಕಾಶಗಳಿದ್ದಲ್ಲಿ ಎನ್ಎಸ್ಎಸ್ ಕೂಡ ಒಂದು ಮಹತ್ವದ ಭಾಗವಾಗಿದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಉಷಾ ಹೆಗಡೆ ಹೇಳಿದರು. ತಾಲೂಕಿನ ಗೋಳಿಯಲ್ಲಿ ನಡೆಯುತ್ತಿರುವ ಎಮ್.ಎಮ್ ಕಾಲೇಜಿನ ಎನ್ ಎಸ್ ಎಸ್ ಶಿಬಿರದ ಪ್ರಧಾನಮಂತ್ರಿ ಮುದ್ರಾ ಯೋಜನೆಯ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ಗ್ರಾಮ ಪಂಚಾಯತ್ ನಗರ … [Read more...] about NSS ನಿಂದ ನಮ್ಮ ಜ್ಞಾನ ವೃದ್ಧಿಸಿಕೊಳ್ಳಬಹುದು; ಉಷಾ ಹೆಗಡೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಗೊಕರ್ಣ ಜಾತ್ರೆಯಲ್ಲಿ ಹಚ್ಚೆ ಅಂಗಡಿ ಬಂದ್ ಮಾಡಿ ಆದೇಶ; ಅಂಗಡಿಗಳು ಸೀಜ್.
ಗೋಕರ್ಣ: ಜಾತ್ರೆಯ ಸಮಯದಲ್ಲಿ ಹಚ್ಚೆ ಹಾಕುವುದನ್ನು (ಟ್ಯಾಟೂ) ನಿಷೇಧಿಸುವಂತೆ ಜಿಲ್ಲಾಧಿಕಾರಿಗಳ ಆದೇಶವಿದ್ದು, ಅದರಂತೆ ಪುರಾಣ ಪ್ರಸಿದ್ದ ಕ್ಷೇತ್ರದಲ್ಲಿ ಶಿವರಾತ್ರಿ ಮಹೋತ್ಸವದ ನಿಮಿತ್ತ ಇಲ್ಲಿನ ಟ್ಯಾಟೂ ಅಂಗಡಿಯನ್ನು ಬಂದ್ ಮಾಡುವಂತೆ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಆದೇಶಿಸಿ ಠರಾವು ಪಾಸ್ ಮಾಡಿದ್ದರು. ಅಧಿಕಾರಿಗಳ ಆದೇಶಕ್ಕೆ ಕಿಮ್ಮತ್ತು ನೀಡದೆ ಜಾತ್ರೆ ಪ್ರಾರಂಭವಾದರೂ ಅಂಗಡಿಗಳನ್ನು ತೆರೆದಿದ್ದು, ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು … [Read more...] about ಗೊಕರ್ಣ ಜಾತ್ರೆಯಲ್ಲಿ ಹಚ್ಚೆ ಅಂಗಡಿ ಬಂದ್ ಮಾಡಿ ಆದೇಶ; ಅಂಗಡಿಗಳು ಸೀಜ್.
ಉತ್ತಮ ಆರೋಗ್ಯ ಸಮಾಜದ ನಿರ್ಮಾಣದಲ್ಲಿ ಕಾಲೇಜ್ ವಿದ್ಯಾರ್ಥಿಗಳ ಪಾತ್ರ ಮುಖ್ಯ” -ದಿನೇಶ ನಾಯ್ಕ.
ಕುಮಟಾ: “ವಿದ್ಯಾರ್ಥಿಗಳಿಗೆ ಆರೋಗ್ಯ ಮತ್ತು ಶಿಕ್ಷಣ ಒಂದು ನಾಣ್ಯದ ಎರಡು ಮುಖಗಳು. ದೈಹಿಕವಾಗಿ ಮಾನಸಿಕವಾಗಿ, ಸಾಮಾಜಿಕವಾಗಿ ಸ್ವಸ್ಥ ವಾಗಿರುವುದೇ ಆರೋಗ್ಯವಾಗಿದ್ದು ಎಲ್ಲ ವಿದ್ಯಾರ್ಥಿಗಳನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ.ಆರೋಗ್ಯ ಸಂಬಂಧಿತ ಇಂತಹ ತರಭೇತಿ ಗಳು ವಿದ್ಯಾರ್ಥಿಗಳು ಸರಿಯಾಗಿ ಬಳಸಿಕೊಂಡು ಉತ್ತಮ ಆರೋಗ್ಯ ಸಮಾಜದ ನಿರ್ಮಾಣದಲ್ಲಿ ಕೈ ಜೋಡಿಸಬೇಕು. ಮುಖಂಡತ್ವವನ್ನು ವಹಿಸಿಕೊಂಡು ರಕ್ತದಾನದಂತಹ ಸಮಾಜಮುಖಿ ಕಾರ್ಯಗಳಲ್ಲಿ ಮುಂದಾಗಬೇಕು. ಚಟಗಳಿಗೆ … [Read more...] about ಉತ್ತಮ ಆರೋಗ್ಯ ಸಮಾಜದ ನಿರ್ಮಾಣದಲ್ಲಿ ಕಾಲೇಜ್ ವಿದ್ಯಾರ್ಥಿಗಳ ಪಾತ್ರ ಮುಖ್ಯ” -ದಿನೇಶ ನಾಯ್ಕ.
ಹಳಿಯಾಳದಲ್ಲಿ ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ನಡೆದ ಭವ್ಯ ಶೊಭಾಯಾತ್ರೆ.
ಹಳಿಯಾಳ :- ಹಿಂದವಿ ಸ್ವರಾಜ್ಯ ಸಂಸ್ಥಾಪಕ - ಅಪ್ರತಿಮ ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 393 ನೇ ಜಯಂತ್ಯೋತ್ಸವ ಕಾರ್ಯಕ್ರಮ #ಹಳಿಯಾಳದಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣದ ಮರಾಠಾ ಭವನದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಇದಕ್ಕೂ ಮೋದಲು ಮರಾಠಾ ಭವನದಿಂದ ಆರಂಭವಾದ ಭವ್ಯ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಸಂಚರಿಸಿತು. ಹಳಿಯಾಳ ನಗರದಲ್ಲಿ ಭವ್ಯ ಶೋಭಾಯಾತ್ರೆ. … [Read more...] about ಹಳಿಯಾಳದಲ್ಲಿ ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ನಡೆದ ಭವ್ಯ ಶೊಭಾಯಾತ್ರೆ.
ಕಾಡಿನಿಂದ ನಾಡಿಗೆ ಬಂದ ಚಿರತೆ ಸಾವು
ಹೊನ್ನಾವರ ತಾಲೂಕಿನ ಹೆಬ್ಬಾನಕೇರಿ ಭಾಗದಲ್ಲಿ ಕಳೆದ ನಾಲ್ಕೆದು ದಿನದಿಂದ ಸಾರ್ವಜನಿಕರಲ್ಲಿ ಭಯ ಮೂಡಿಸಿದ್ದ ಚಿರತೆ ಕೊನೆಗೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ನಾಲ್ಕು ದಿನದ ಹಿಂದೆ ಗ್ರಾಮದ ವೆಂಕಟ್ರಮಣ ಹೆಗಡೆ ಎನ್ನುವತಾನ ಮೇಲೆ ಎರಗಿ ಗಂಭೀರ ಗಾಯಗೊಳಿಸಿದ ಚಿರತೆ ನಾಪತ್ತೆಯಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಈ ವಿಷಯ ಗಂಭೀರವಾಗಿ ಪರಿಗಣಿಸಿ ಸುತ್ತಮುತ್ತಲಿನ ಸ್ಥಳ ಪರಿಶೀಲನೆಯಲ್ಲಿ ತೊಡಗಿದ್ದರು. ಕಡ್ಲೆ ಅರಣ್ಯ ಪ್ರದೇಶದಲ್ಲಿ ಚಿರತೆಯ ಕಳೆಬರಹ … [Read more...] about ಕಾಡಿನಿಂದ ನಾಡಿಗೆ ಬಂದ ಚಿರತೆ ಸಾವು



