ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ದೇಶದಲ್ಲಿ ಡಿಜಿಟಲ್ ಸಾಲದ ಆ್ಯಪ್ ಗಳನ್ನು ನಿಯಂತ್ರಿಸಲು ಗೂಗಲ್ ಕಂಪನಿ ತನ್ನ ಪರಿಶೀಲನಾ ಪ್ರಕ್ರಿಯೆಯನ್ನು ಇನ್ನಷ್ಟು ಕಠಿಣವಾಗಿ ಮಾಡಬೇಕೆಂದು ಸೂಚಿಸಿದೆ. ಕೇಂದ್ರ ಸರಕಾರ ಸಹ ಈ ಬಗ್ಗೆ ಗೂಗಲ್ ಮೇಲೆ ಒತ್ತಡ ಹೇರಿದೆ.ಗೂಗಲ್ ದೇಶದಲ್ಲಿ ರಿಸರ್ವ್ ಬ್ಯಾಂಕ್ ರೂಪಿಸಿರುವ ನಿಯಮಗಳ ಅನುಸಾರವಾಗಿ ವ್ಯವಹಾರ ನಡೆಸುತ್ತಿಲ್ಲ. ಹಣಕಾಸು ಸೇವೆ ನೀಡುವ ಆ್ಯಪ್ಗಳು ಸೇರಿ, ಪ್ಲೇಸ್ಟೋರ್ನ ನಿಯಮಗಳನ್ನು ಸೆಪ್ಟೆಂಬರ್ … [Read more...] about ಅಕ್ರಮ ಸಾಲದ ಆ್ಯಪ್ ಬ್ಯಾನ್: ಗೂಗಲ್ಗೆ ಸೂಚನೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಅಶ್ಲೀಲ ವಿಡಿಯೋ ಹಂಚಿಕೊAಡ ಪ್ರೇಮಿಯ ಬರ್ಬರ ಕೊಲೆ
ಬೆಂಗಳೂರು: ತಾನು ಮದುವೆಯಾಗಬೇಕಿದ್ದ ಯುವತಿಯ ಅಶ್ಲೀಲ ಪೋಟೋಗಳನ್ನು ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಹಾಕಿದ್ದ ವೈದ್ಯನನ್ನು ಆ ಯುವತಿಯೇ ಸ್ನೇಹಿತರ ಜತೆ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ದುರಂತ ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ವೈದ್ಯ ವಿಕಾಸ್ (27) ಕೊಲೆಯಾದವರು. ಪ್ರಕರಣ ಸಂಬಂಧ ವಿಕಾಸ್ ಮದುವೆಯಾಗಬೇಕಿದ್ದ ಪ್ರತಿಭಾ ಹಾಗೂ ಆಕೆಯ ಸ್ನೇಹಿತರಾದ ಗೌತಮ್, ಸುಶೀಲ್ ಹಾಗೂ ಸೂರ್ಯ ಎಂಬುವರನ್ನು ಪೊಲೀಸರು … [Read more...] about ಅಶ್ಲೀಲ ವಿಡಿಯೋ ಹಂಚಿಕೊAಡ ಪ್ರೇಮಿಯ ಬರ್ಬರ ಕೊಲೆ
ಎಟಿಎಂ ಒಡೆದರೂ ಹಣ ಸಿಗದೆ ವಾಪಸ್ಸಾದ ಕಳ್ಳರು
ಇಡೀ ರಾತ್ರಿ ಕಣ್ಣಿಗೆ ಎಣ್ಣೆ ಬಿಟ್ಟುಕೊಂಡು ಮೈಪರಚಿಕೊಂಡರೂ ಎಟಿಎಂನಿಂದ ಬಿಡಿಗಾಸು ಸಿಗದೆ ಕಳ್ಳರು ವಾಪಸ್ ತೆರಳಿದ ಪ್ರಸಂಗ ಭಾನುವಾರ ರಾತ್ರಿ ನಡೆದಿದೆ.ದಾವಣಗೆರೆ-ಚಳ್ಳಕೆರೆ ರಸ್ತೆಯಲ್ಲಿ ಖಲಂದರ್ ಕಿರಾಣಿ ಅಂಗಡಿ ಪಕ್ಕದಲ್ಲಿರುವ ಖಾಸಗಿ ಬ್ಯಾಂಕ್ ಎಟಿಎಂ ಒಡೆದು ಹಣ ದೋಚಲು ಪ್ರಯತ್ನಿಸಿದ್ದು, ಆದರೆ ಕಳ್ಳರಿಗೆ ನಯಾಪೈಸೆ ಸಿಗದೆ ಬೆಳಗಾಗುವುದರೊಳಗೆ ಅಲ್ಲಿಂದ ಪರಾರಿಯಾಗಿದ್ದಾರೆ.ಲಕ್ಷಗಟ್ಟಲೇ ಹಣ … [Read more...] about ಎಟಿಎಂ ಒಡೆದರೂ ಹಣ ಸಿಗದೆ ವಾಪಸ್ಸಾದ ಕಳ್ಳರು
ಲೋಕಾಯುಕ್ತ ಅಧಿಕಾರಿಗಳಿಂದ ದೂರರ್ಜಿ ಸ್ವೀಕಾರ
ಕಾರವಾರ : ಜಿಲ್ಲೆಯ ಕಾರವಾರ ಲೋಕಾಯುಕ್ತ ಕಛೇರಿಯ ಅಧಿಕಾರಿಗಳು ಕುಮಟಾ ತಾಲೂಕು ಕೇಂದ್ರಕ್ಕೆ ಭೆಟಿ ನೀಡಲಿದ್ದು, ಸಾರ್ವಜನಿಕರಿಂದ ಕರ್ನಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿಮಾಡಿದ ದೂರು ಅರ್ಜಿಗಳನ್ನು ಸ್ವೀಕಾರ ಹಾಗೂ ವಿಚಾರಣೆ ಮಾಡುವರು ಸೆ. 26 ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಮಟಾ (ಐಬಿ) ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲನ್ನು ಮತ್ತು ಅರ್ಜಿಗಳನ್ನು ಸ್ವೀಕರಿಸುತ್ತಾರೆ.ಈ ಸಂಬAಧ ತಾಲೂಕಿನ ಯಾವುದೇ ಸರ್ಕಾರಿ … [Read more...] about ಲೋಕಾಯುಕ್ತ ಅಧಿಕಾರಿಗಳಿಂದ ದೂರರ್ಜಿ ಸ್ವೀಕಾರ
ರೈತ ಕುಟುಂಬದ ಮಕ್ಕಳು ವಿದ್ಯಾನಿಧಿಗೆ ಅರ್ಹರು
ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿ ವೇತನ ಪಡೆ ಯುತ್ತಿದ್ದರೂ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಪಡೆಯಲು ಅರ್ಹರಾಗಿ ರುತ್ತಾರೆಂದು ಬೆಂಗಳೂರು ನಗರ ಜಿಲ್ಲೆಯ ಉಪ ಕೃಷಿ ನಿರ್ದೇಶಕಿ ಬಿ.ಟಿ. ವಿನುತ ಹೇಳಿದರು.ಯಲಹಂಕ ತಾಲೂಕಿನ ಚಿಕ್ಕಜಾಲ ರೈತ ಸಂಪರ್ಕ ಕೇಂದ್ರ ಮತ್ತು ಲಯನ್ಸ್ ಕ್ಲಬ್ ಯಲಹಂಕದ ಸಂಯುಕ್ತಾಶ್ರಯ ದಲ್ಲಿ ಸಿಂಗನಾಯಕನ ಹಳ್ಳಿಯ ಆರ್ಟಿ ನಗರ ಪಬ್ಲಿಕ್ ಸ್ಕೂಲ್ನಲ್ಲಿ ಆಯೋಜಿಸಿದ್ದ ರೈತ ವಿದ್ಯಾನಿಧಿ ಹಾಗೂ ಮೊಬೈಲ್ … [Read more...] about ರೈತ ಕುಟುಂಬದ ಮಕ್ಕಳು ವಿದ್ಯಾನಿಧಿಗೆ ಅರ್ಹರು

