ಬೆಂಗಳೂರು :- ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳದಲ್ಲಿ ವಿಶ್ವದಾಖಲೆ ಓಟ ಓಡಿರುವ ಕಂಬಳ ವೀರ ಶ್ರೀನಿವಾಸ ಗೌಡ ಅವರಿಗೆ ಕಾರ್ಮಿಕ ಇಲಾಖೆಯಿಂದ 3 ಲಕ್ಷ ರೂಪಾಯಿಯ ಪ್ರೋತ್ಸಾಹ ಧನದ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಪ್ರವಾಸೋದ್ಯಮ ಸಚಿವರಾದ ಸಿ.ಟಿ.ರವಿ ಇತರ ಪ್ರಮುಖರು , ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು . … [Read more...] about ಕಂಬಳ ವೀರ ಓಟದಲ್ಲಿ ದಾಖಲೆ ನಿರ್ಮಿಸಿರುವ ಶ್ರೀನಿವಾಸರಿಗೆ ಮುಖ್ಯಮಂತ್ರಿಯಿಂದ ಸನ್ಮಾನ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ತ್ಯಾಜ್ಯ ಸುರಿಯುವವರ ಮೇಲೆ ಕಾನೂನು ಕ್ರಮ: ಕೇರಳ ಮುಖ್ಯಮಂತ್ರಿಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.
#ಬೆಂಗಳೂರು :- ಕೇರಳದ ಗಡಿಯಲ್ಲಿರುವ ಕರ್ನಾಟಕದ #ಜಿಲ್ಲೆಗಳಲ್ಲಿ #ಕೇರಳದಿಂದ ವೈದ್ಯಕೀಯ ಹಾಗೂ ಜೈವಿಕ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೇರಳ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕೇರಳದ ಗಡಿಯಲ್ಲಿರುವ ರಾಜ್ಯದ ಮೈಸೂರು, ಕೊಡಗು ಹಾಗೂ … [Read more...] about ತ್ಯಾಜ್ಯ ಸುರಿಯುವವರ ಮೇಲೆ ಕಾನೂನು ಕ್ರಮ: ಕೇರಳ ಮುಖ್ಯಮಂತ್ರಿಗೆ ಧನ್ಯವಾದ ಸಲ್ಲಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ.
ದೊಡಕೊಪ್ಪ ಗ್ರಾಮದ ಹೊಲದಲ್ಲಿ ಬೆಂಕಿಯ ರೌದ್ರಾವತಾರ ಸುಟ್ಟು ಕರಕಲಾದ ಹತ್ತಾರು ಎಕರೆ ಕಬ್ಬು.
ಹಳಿಯಾಳ:- ದೊಡಕೊಪ್ಪ ಗ್ರಾಮದ ಸಮೀಪ ಕಬ್ಬು ಬೆಳೆದ ಹೊಲಗಳಿಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಸುಮಾರು 80ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಕಬ್ಬು ಸಂಪೂರ್ಣ ಬೆಂಕಿಗಾಹುತಿಯಾಗಿರುವ ದುರ್ಘಟನೆ ಭಾನುವಾರ ನಡೆದಿದೆ. ತಾಲೂಕಿನ ದೊಡ್ಡಕೊಪ್ಪ ಗ್ರಾಮದಲ್ಲಿ 15 ವರ್ಷಗಳ ನಂತರ ವಿಜೃಂಭಣೆಯಿಂದ ಗ್ರಾಮಸ್ಥರು 11 ದಿನಗಳ ಕಾಲ ಜಾತ್ರೆ ಮಾಡಿದರು. ಈ ಪುಟ್ಟ ಗ್ರಾಮದಲ್ಲಿ ಯಾವುದಕ್ಕೂ ಕೊರತೆ ಆಗದಂತೆ ಗ್ರಾಮದೇವಿಯರಾದ ದ್ಯಾಮವ್ವ … [Read more...] about ದೊಡಕೊಪ್ಪ ಗ್ರಾಮದ ಹೊಲದಲ್ಲಿ ಬೆಂಕಿಯ ರೌದ್ರಾವತಾರ ಸುಟ್ಟು ಕರಕಲಾದ ಹತ್ತಾರು ಎಕರೆ ಕಬ್ಬು.
*ಕಾರ್ – ಟಿಪ್ಪರ್ ನಡುವೆ ಡಿಕ್ಕಿ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಜಖಂ. ಗಾಯಾಳುಗಳು ಆಸ್ಪತ್ರೆಗೆ ದಾಖಲು.
ಕುಮಟಾ ತಂಡ್ರಕುಳಿ ಬಳಿ ಅವೈಜ್ಞಾನಿಕ ರಸ್ತೆ ತಿರುವಿನಲ್ಲಿ ಟಿಪ್ಪರ್ ಹಾಗೂ ಕಾರ್ ನಡುವೆ ಡಿಕ್ಕಿ ಸಂಭವಿಸಿದೆ.ಅಂಕೋಲಾ ಕಡೆಯಿಂದ ಕುಮಟಾ ಕಡೆ ಬರುತ್ತಿದ್ದ ಕಾರ್ ಗೆ ಕುಮಟಾದಿಂದ ಕಾರವಾರ ಕಡೆ ಹೋಗುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದವರಿಗೆ ಗಾಯಗಳಾಗಿವೆ.ಟಿಪ್ಪರ್ ನಲ್ಲಿದ್ದವರಿಗೆ ತಲೆಗೆ ಪೆಟ್ಟು ಬಿದ್ದಿದ್ದು, ಕಾರ್ ನಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದು ಮೂವರಿಗೆ ಕಾಲು,ಕೈ ಹಾಗೂ ತಲೆಗೆ ಗಾಯಗಳಾಗಿದೆ.ಗಾಯಾಳುಗಳನ್ನು ಕುಮಟಾ ಸರ್ಕಾರಿ … [Read more...] about *ಕಾರ್ – ಟಿಪ್ಪರ್ ನಡುವೆ ಡಿಕ್ಕಿ. ಡಿಕ್ಕಿ ರಭಸಕ್ಕೆ ಕಾರಿನ ಮುಂಭಾಗ ಜಖಂ. ಗಾಯಾಳುಗಳು ಆಸ್ಪತ್ರೆಗೆ ದಾಖಲು.
ಕಾಯ್ಕಿಣೆ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಶಾಸಕರ ತಂಡ ಗೆಲುವಿನ ಕೇಕೆ
ಭಟ್ಕಳ: ವ್ಯವಸಾಯ ಸೇವಾ ಸಹಕಾರಿ ಸಂಘ ಕಾಯ್ಕಿಣಿಯ ಚುನಾವಣೆಯಲ್ಲಿ ಹಾಲಿ ಆಡಳಿತ ಮಂಡಳಿಯಲ್ಲಿರುವ ಎಲ್ಲಾ ೧೨ ಸದಸ್ಯರು ಮರು ಆಯ್ಕೆಯಾಗುವ ಮೂಲಕ ಶಾಸಕ ಸುನಿಲ್ ನಾಯ್ಕ ಅವರ ಗುಂಪಿಗೆ ತೀವ್ರ ಹಿನ್ನೆಡೆಯಾಗಿದೆ.ತಾಲೂಕಿನ ಕಾಯ್ಕಿಣಿ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆಯು ಈ ಹಿಂದೆಯೇ ನಿಗದಿಯಾಗಿದ್ದರೂ ಕೂಡಾ ಮಾಜಿ ಶಾಸಕ ಮಂಕಾಳ ವೈದ್ಯ ಹಾಗೂ ಹಾಲಿ ಶಾಸಕ ಸುನಿಲ್ ನಾಯ್ಕ ಅವರ ರಾಜಕೀಯ ಆಟದಿಂದಾಗಿ ಚುನಾವಣೆಯೇ ಮುಂದೂಡಲ್ಪಟ್ಟಿತ್ತಲ್ಲದೇ ಚುನಾವಣಾಧಿಕಾರಿಯನ್ನು ಅಮಾನತ್ತು … [Read more...] about ಕಾಯ್ಕಿಣೆ ಸೇವಾ ಸಹಕಾರಿ ಸಂಘದ ಚುನಾವಣೆಯಲ್ಲಿ ಮಾಜಿ ಶಾಸಕರ ತಂಡ ಗೆಲುವಿನ ಕೇಕೆ




