ಕಾರವಾರ ನಗರದ ಪೊಲೀಸ್ ಮೈದಾನದಲ್ಲಿ ರವಿವಾರ ಜಿಲ್ಲಾಧಿಕಾರಿ ಇಲೆವನ್ ಹಾಗು ಪತ್ರಕರ್ತರ ನಡುವೆ ನಡೆದ ಕ್ರಿಕೆಟ್ ಪಂದ್ಯದಲ್ಲಿ ಜಿಲ್ಲಾಧಿಕಾರಿಗಳ ತಂಡ 2 ರನ್ ಅಂತರದಲ್ಲಿ ಗೆಲುವು ಸಾಧಿಸಿತು.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಪ್ರಾರಂಭಿಸಿದ ಡಿಸಿ ಇಲೆವನ್ ತಂಡ 12 ಓವರನ್ ನಲ್ಲಿ 6 ವಿಕೇಟ್ ಕಳೆದು ಕೊಂಡು 104ರನ್ ಗಳಿಸಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಪತ್ರಕರ್ತರ ತಂಡ 12 ಓವರಿಗೆ 103 ಗಳಿಸಷ್ಟೇ ಸಾಧ್ಯವಾಗಿ, ಸೋಲುಂಡಿತು.ಡಿಸಿ ಇಲೆವೆನ್ ತಂಡದ ಆರಂಭಿಕ ಆಟಗಾರರಾಗಿ … [Read more...] about ಕ್ರಿಕೆಟ್ ಪಂದ್ಯ: ಪತ್ರಕರ್ತರ ವಿರುದ್ದ ಡಿಸಿ ಇಲೆವೆನ್ಗೆ ಭರ್ಜರಿ ಜಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
*ಬೋಗೂರು ಟ್ರ್ಯಾಕ್ಟರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದ ಜಗದೀಶ ಶೆಟ್ಟರ್*
ಖಾನಾಪೂರ: ತಾಲೂಕಿನ ಬೋಗೂರು ಗ್ರಾಮದ ಹತ್ತಿರದಲ್ಲಿರುವ ತಟ್ಟಿಹಳ್ಳದ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಹಳ್ಳಕ್ಕೆ ಬಿದ್ದು ಆರು ಜನರು ಮೃತಪಟ್ಟಿದ್ದರು. ಈ ಘಟನೆಯ ವಿಷಯವನ್ನು ಗಂಭಿರವಾಗಿ ಪರಿಗಣನೆಗೆ ತೆಗೆದುಕೊಂಡ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ ಅವರು ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಅವರಿಗೆ ಮೃತ ಕುಟುಂಬಗಳಿಗೆ ೧೦ಲಕ್ಷ ಪರಿಹಾರ ನೀಡಿ ಎಂದು ಕೋರಿದ್ದರು. ಮನವಿಯನ್ನು ಸ್ವಿಕರಿಸಿ ಮೃತರ ತಲಾ ಕಟುಂಬಕ್ಕೆ ೫ಲಕ್ಷ ಪರಿಹಾರ ಮಂಜೂರು ಮಾಡಿದ್ದರು. ಒಟ್ಟಾರೆಯಾಗಿ … [Read more...] about *ಬೋಗೂರು ಟ್ರ್ಯಾಕ್ಟರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಐದು ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದ ಜಗದೀಶ ಶೆಟ್ಟರ್*
Diabetes ಅಂದ್ರೆ Die in Bits ಎಂಬುದು ನಿಜಾನಾ
ಒಂದೆಲಗ(ಬ್ರಾಹ್ಮೀ ) ಸೊಪ್ಪು ಹಲವು ರೋಗಗಳಿಗೆ ರಾಮಬಾಣ
ಮಂಡೂಕಪರ್ಣಿ ಬ್ರಾಹ್ಮೀ ಮಂಡೂಕಿ ಒಂದೆಲಗ ಸರಸ್ವತಿ ಸೊಪ್ಪು(ಬಳ್ಳಿ) ಗದ್ದೆಒರಗ ಸರಸ್ವತಿ ಆಕು ವಲ್ಲಾರ ಕೀರೈ ಎಂಬ ಹೆಸರುಗಳಿಂದ ಕರೆಯುತ್ತಾರೆ.ಒಂದೆಲಗ ಅದ್ಭುತವಾದ ಔಷಧೀಯ ಸಸ್ಯ.ಗದ್ದೆಯ ಬದಿಗಳ ಮೇಲೆ ಸದಾ ನೀರು ಹರಿಯುವ ಕಾಲುವೆಗಳ ಪಕ್ಕ ನದಿ ಕೆರೆ ಕುಂಟೆಗಳ ಪಕ್ಕ ನೆಲದಲ್ಲಿ ಹಬ್ಬಿ ಬೆಳೆಯುತ್ತದೆ.ಒಂದೆಲಗ ಸೊಪ್ಪನ್ನು ಸೇವಿಸುವುದರಿಂದ ಮೆದಳು ಚುರುಕಾಗಿ ಜ್ಞಾಪಕಶಕ್ತಿ ಹೆಚ್ಚುತ್ತದೆ. ಈ ಸಸ್ಯ ಸೇವನೆಯಿಂದ ವಿದ್ಯೆ ಬುದ್ಧಿ ಹೆಚ್ಚುವುದರಿಂದ ವೀಣಾಪಾಣಿ ಸರಸ್ವತಿಯ … [Read more...] about ಒಂದೆಲಗ(ಬ್ರಾಹ್ಮೀ ) ಸೊಪ್ಪು ಹಲವು ರೋಗಗಳಿಗೆ ರಾಮಬಾಣ
ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು-ಕಿರಣ್ ರಿಜಿಜು
ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು ಎಂದು ಕ್ರೀಡಾ ಸಚಿವ ಕಿರಣ್ ರಿಜಿಜು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು, ಒಮ್ಮೆ ಈ ವ್ಯಕ್ತಿಯ ಮೈಕಟ್ಟನ್ನು ಗಮನಿಸಿ, ಈತ ಅಸಾಧಾರಣ ಸಾಹಸ ಮಾಡಲು ಸಮರ್ಥನಾಗಿದ್ದಾನೆ. ಈತನಿಗೆ ಕೇಂದ್ರ ಕ್ರೀಡಾ ಸಚಿವರಾದ ಕಿರಿಣ್ ರಿಜಿಜು 100 ಮೀ ಓಟಗಾರನಾಗಲು ಸಮರ್ಥ ತರಬೇತಿಯನ್ನು ನೀಡಲು ಅನುಕೂಲ ಕಲ್ಪಿಸಬೇಕು ಅಥವಾ ಓಲಂಪಿಕ್ನಲ್ಲಿ … [Read more...] about ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು-ಕಿರಣ್ ರಿಜಿಜು



