ಹೊನ್ನಾವರ ಶರಾವತಿ ಪತ್ತಿನ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಮಂಕಿಯ ರಾಜು ಎಂ. ನಾಯ್ಕ ಉಪಾಧ್ಯಕ್ಷರಾಗಿ ಉದ್ಯಮಿ ರಾಜೇಶ ಸಾಲೆಹಿತ್ತಲ್ ಹೊನ್ನಾವರ ಅವಿರೋಧವಾಗಿ ಆಯ್ಕೆಮಾಡಲಾಯಿತು. ಫೆಬ್ರವರಿ 9ರಂದು ನಡೆದ ಚುನಾವಣೆಯಲ್ಲಿ 14 ನಿರ್ದೆಶಕರಾಗಿ ಆಯ್ಕೆಗೊಂಡಿದ್ದರಿಂದ ಶುಕ್ರವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಬ್ಯಾಂಕ್ನ ಸರ್ವತೋಮಕ ಅಭಿವೃದ್ದಿಗೆ ಶ್ರಮಿಸುವಂತೆ ಹಾರೈಸಿದರು.ಈ ಸಂದರ್ಭದಲ್ಲಿ ಸುಧಾಕರ ನಾಯ್ಕ, ಕೃಷ್ಣ … [Read more...] about ಶರಾವತಿ ಪತ್ತಿನ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ರಾಜು ನಾಯ್ಕ ಮಂಕಿ ಉಪಾಧ್ಯಕ್ಷರಾಗಿ ರಾಜೇಶ ಸಾಳೆಹಿತ್ತಲ್ ಅವಿರೋಧವಾಗಿ ಆಯ್ಕೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ನ್ಯಾಷನಲ್ ಇನ್ಸುರೆನ್ಸ ಕಂಪನಿಯಿಂದ ಅಕಾಲಿಕ ನಿಧನ ಹೊಂದಿದ ಎಸ್.ಎಲ್.ಭಟ್ ಕುಟುಂಬಕ್ಕೆ ಪರಿಹಾರ ಮೊತ್ತವಾದ 15 ಲಕ್ಷ ಚೆಕ್ ವಿತರಣೆ.
ನ್ಯಾಷನಲ್ ಇನ್ಸುರೆನ್ಸ ಕಂಪನಿಯಿಂದ ಅಕಾಲಿಕ ನಿಧನ ಹೊಂದಿದ ಎಸ್.ಎಲ್.ಭಟ್ ಕುಟುಂಬಕ್ಕೆ ಪರಿಹಾರ ಮೊತ್ತವಾದ 15 ಲಕ್ಷ ಚೆಕ್ ವಿತರಣೆ. ಸಂಕಷ್ಟ ಎದುರಾದಾಗ ಅನೂಕೂಲವಾಗಲೆಂದು ಸಾರ್ವಜನಿಕರು ಪ್ರೀಮಿಯಂ ರೂಪದಲ್ಲಿ ಹಣವನ್ನು ಸಂದಾಯ ಮಾಡುತ್ತಿದ್ದರು. ಅದೆಷ್ಟೊ ಕುಟುಂಬಕ್ಕೆ ಇದರಿಂದ ಅನೂಕೂಲವಾಗಿತ್ತು. ಈ ಹಿಂದೆ ಪ್ರತಿನಿಧಿಯಾಗಿದ್ದ ಎಸ್.ಎಲ್.ಭಟ್ ರಸ್ತೆ ಅಪಘಾತದಲ್ಲಿ ಅಲಕಾಲಿಕ ನಿಧನ ಹೊಂದಿರುದರಿಂದ ಅವರ ಕುಟುಂಬಕ್ಕೆ ಕಂಪನಿಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ 15 … [Read more...] about ನ್ಯಾಷನಲ್ ಇನ್ಸುರೆನ್ಸ ಕಂಪನಿಯಿಂದ ಅಕಾಲಿಕ ನಿಧನ ಹೊಂದಿದ ಎಸ್.ಎಲ್.ಭಟ್ ಕುಟುಂಬಕ್ಕೆ ಪರಿಹಾರ ಮೊತ್ತವಾದ 15 ಲಕ್ಷ ಚೆಕ್ ವಿತರಣೆ.
ಹಡಿನಬಾಳ ಪ್ರೌಡಶಾಲೆಯಲ್ಲಿ ಸ್ಟುಡೆಂಟ್ ಪೋಲಿಸ್ ಕ್ರೇಡಿಟ್ ತರಬೇತಿ ಶಿಬಿರದ ಸಮಾರೋಪ ಕಾಯಕ್ರಮವನ್ನು ಉದ್ಘಾಟಿಸಿದ ಎಎಸೈ ಗಿರೀಶ ಶೆಟ್ಟಿ .
ಶಿಸ್ತು, s ಸಮಯಪಾಲನೆ, ಮಕ್ಕಳು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ, ರಸ್ತೆ ಸುರಕ್ಷತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ವಿದ್ಯಾರ್ಥಿ ಜೀವನದಿಂದಲೇ ಅರಿವು ಮೂಡಿಸುವ ನಿಟ್ಟಿನಲ್ಲಿ ತಾಲೂಕಿನ 2 ಪ್ರೌಡಶಾಲೆಯಲ್ಲಿ ಸ್ಟುಡೆಂಟ್ ಪೋಲಿಸ್ ಕ್ರಡಿಟ್ ತರಭೇತಿ ಕಾರ್ಯಕ್ರಮವನ್ನು ಅಗಸ್ಟನಿಂದಲೇ ಆರಂಭಿಸಿದ್ದು ಇದರ ಸಮಾರೋಪ ಸಮಾರಂಭ ಹಡಿನಬಾಳ ಪ್ರೌಡಶಾಲೆಯಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮವನ್ನು ಹೊನ್ನಾವರ ಪೋಲಿಸ್ ಠಾಣಿಯ ಎಎಸೈ ಗಿರೀಶ ಶೆಟ್ಟಿ ಉದ್ಘಾಟಿಸಿದರು. ನಂತರ … [Read more...] about ಹಡಿನಬಾಳ ಪ್ರೌಡಶಾಲೆಯಲ್ಲಿ ಸ್ಟುಡೆಂಟ್ ಪೋಲಿಸ್ ಕ್ರೇಡಿಟ್ ತರಬೇತಿ ಶಿಬಿರದ ಸಮಾರೋಪ ಕಾಯಕ್ರಮವನ್ನು ಉದ್ಘಾಟಿಸಿದ ಎಎಸೈ ಗಿರೀಶ ಶೆಟ್ಟಿ .
ಚಿರತೆ ದಾಳಿ: ಜೀವ ಉಳಿಸಿಕೊಂಡ ವೆಂಕಟರಮಣ ಹೆಗಡೆ
ಹೊನ್ನಾವರ: ತಾಲ್ಲೂಕಿನ ಕಡ್ಲೆಯ ಗೇರು ನೆಡುತೋಪಿನಲ್ಲಿ ಶುಕ್ರ ವಾರ ಸಂಜೆ ನಡೆದುಕೊಂಡು ಬರುತ್ತಿದ್ದ ಗ್ರಾಮಸ್ಥರೊಬ್ಬರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದೆ.ವೆಂಕಟರಮಣ ತಿಮ್ಮಣ್ಣ ಹೆಗಡೆ ಗಾಯಾಳುವಾಗಿದ್ದು, ಚಿರತೆಯೊಂದಿಗೆ ಹೋರಾಡಿ ಜೀವ ಉಳಿಸಿಕೊಂಡಿದ್ದಾರೆ.ಸರ್ವೆ ನಂಬರ್ 50ರಲ್ಲಿರುವ ನೆಡುತೋಪಿನಲ್ಲಿ ಬರುತ್ತಿದ್ದಾಗ ಚಿರತೆಯು ಅವರ ಮೇಲೆ ಏಕಾಏಕಿ ಎರಗಿತು. ಈ ಬಗ್ಗೆ ಮಾಹಿತಿ ನೀಡಿದ ಅವರ ಸಂಬಂಧಿ ಗಣೇಶ ಹೆಗಡೆ, ‘ವೆಂಕಟರಮಣ ಅವರ ಕುತ್ತಿಗೆಯನ್ನು … [Read more...] about ಚಿರತೆ ದಾಳಿ: ಜೀವ ಉಳಿಸಿಕೊಂಡ ವೆಂಕಟರಮಣ ಹೆಗಡೆ
ಮಾನ ಗ್ರಾಮದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರಗೆ ಸನ್ಮಾನ.
#ಖಾನಾಪುರ: ಭಾರತ ದೇಶಕ್ಕೆ ಸ್ವಾತಂತ್ರ್ಯ ಬಂದು ೭೦ವರ್ಷ ಕಳೆದರೂ, ಈ ಗ್ರಾಮಕ್ಕೆ ಬೇಕಾದ ಮೂಲಭೂತ ಸೌಲಭ್ಯದ ಸ್ವಾತಂತ್ರ್ಯ ಇನ್ನೂ ಸಿಕ್ಕಿರಲಿಲ್ಲ. ಯಾಕಪ್ಪ ಅಂದರೆ ಆ ಗ್ರಾಮದ ನಾಲ್ಕು ದಿಕ್ಕಿಗೂ ಕಂಡುಬರುವುದು ದಟ್ಟವಾದ ಅರಣ್ಯ ಪ್ರದೇಶ. ಹೀಗಿರುವಾಗ ಊರಿನ ಹೆಸರು ಕೆಳಿದರೆ ಸಾಕು ಯಾವೊಬ್ಬ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಹ ಅದರ ಬಗ್ಗೆ ಆಲೋಚಿಸಲು ಹಿಂಜರೆಯುತ್ತಿದ್ದರೂ.ಇದೆನಪ್ಪಾ, ಎಲ್ಲಿದೆ ಇದು ಅಂದುಕೊಂಡಿದಿರಾ ಅದುವೇ ಕಣ್ರಿ ಮಲೆನಾಡ ಸೋಬಗಿನ … [Read more...] about ಮಾನ ಗ್ರಾಮದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರಗೆ ಸನ್ಮಾನ.




