• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

*ವಿದ್ಯಾರ್ಥಿನಿಗೆ ಸಿಕ್ಕ ಹಣವನ್ನ ಮರಳಿಸಿದ‌ ಶಿಕ್ಷಕರು ವಿದ್ಯಾರ್ಥಿಯ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಮೆಚ್ಚುಗೆ*

February 15, 2020 by Vishwanath Shetty Leave a Comment

ಕುಮಟಾ ; ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಹೋನ್ನಂವ್ ನ ವಿದ್ಯಾರ್ಥಿನಿ ಲಕ್ಷ್ಮಿ ಪರಮೇಶ್ವರ್ ಉಪ್ಪಾರ್ ಎಂದಿನಂತೆ ಮನೆಯಿಂದ ಕುಮಟಾದ ಗುಡಿಗಾರಗಲ್ಲಿ ಶಾಲೆಗೆ ಹೋಗುತ್ತಿದ್ದಾಗ ಆಕೆಗೆ ರಸ್ತೆಯಲ್ಲಿ ಹಣದ ಕಟ್ಟು ಬಿದ್ದಿರುವುದು ಕಂಡಿದೆ. ತಕ್ಷಣ ಆ ಹಣವನ್ನ ತೆಗೆದುಕೊಂಡ ವಿದ್ಯಾರ್ಥಿನಿ ಶಾಲೆಗೆ ಹೋಗಿ ಶಿಕ್ಷಕರ‌ ಬಳಿ ಕೊಟ್ಟಿದ್ದಾಳೆ ನಾನು ಶಾಲೆಗೆ ಬರುವಾಗ ಈ ಹಣ ಸಿಕ್ಕಿದೆ ಎಂದು ಹೇಳಿದ್ದಾಳೆ. ಆದರೆ ಹಣ ಕಳೆದುಕೊಂಡವರು ಯಾರು ಎನ್ನುವುದು ಯಾರಿಗೂ … [Read more...] about *ವಿದ್ಯಾರ್ಥಿನಿಗೆ ಸಿಕ್ಕ ಹಣವನ್ನ ಮರಳಿಸಿದ‌ ಶಿಕ್ಷಕರು ವಿದ್ಯಾರ್ಥಿಯ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಮೆಚ್ಚುಗೆ*

ಫೆ.೧೯ ರಂದು ಹಳಿಯಾಳದಲ್ಲಿ ಜಿಲ್ಲಾ ಮಟ್ಟದ ಶಿವಾಜಿ ಜಯಂತಿ.

February 15, 2020 by Yogaraj SK Leave a Comment

ಹಳಿಯಾಳ:- ಫೆ.ದಿ.19 ರಂದು ಹಳಿಯಾಳದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ “ಶಿವಾಜಿ ಜಯಂತಿ” ಸರ್ಕಾರಿ ಕಾರ್ಯಕ್ರಮ ಆಯೋಜನೆಯ ಕುರಿತು ಮರಾಠಾ ಸಮುದಾಯ, ಜನಪ್ರತಿನಿಧಿಗಳು, ಪಟ್ಟಣದ ವಿವಿಧ ಸಂಘಟನೆಗಳೊಂದಿಗೆ ಮಿನಿ ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಿಂಹಪಾಲು ಮರಾಠಾ ಸಮುದಾಯವನ್ನು ಹೊಂದಿರುವ ಹಳಿಯಾಳದಲ್ಲಿ ವಿವಿಧ ಮರಾಠಾ, ಮಹಿಳಾ ಸಂಘಟನೆಗಳು ಇದ್ದು ದಿ.19 ರಂದು ಎಲ್ಲರೂ ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಜಯಂತಿಯನ್ನು ವಿವಿಧ ಕಡೆಗಳಲ್ಲಿ … [Read more...] about ಫೆ.೧೯ ರಂದು ಹಳಿಯಾಳದಲ್ಲಿ ಜಿಲ್ಲಾ ಮಟ್ಟದ ಶಿವಾಜಿ ಜಯಂತಿ.

ಹಳಿಯಾಳದ ಡಿಗ್ರಿ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಹಾಗೂ ಅಪರಾಧ ತಡೆ ಮಾಸಾಚರಣೆ- ದಾಖಲೆ ಇಲ್ಲದೇ ವಾಹನ ಚಾಲನೆ ಬೇಡ- ಎಸ್ಪಿ ಶಿವಪ್ರಕಾಶ ದೇವರಾಜ ಕರೆ.

February 15, 2020 by Yogaraj SK Leave a Comment

ಹಳಿಯಾಳ:- ಪ್ರತಿಯೊಬ್ಬರು ರಸ್ತೆ, ಸಾರಿಗೆ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು, ಲೈಸನ್ಸ್, ವಿಮೆ ಇನ್ನಿತರ ದಾಖಲಾತಿಗಳನ್ನು ಮಾಡಿಸದೆ ವಾಹನಗಳನ್ನು ಚಲಾಯಿಸಲೆಬೇಡಿ ಎಂದು ಕರೆ ನೀಡಿರುವ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ(ಎಸ್ಪಿ) ಶಿವಪ್ರಕಾಶ ದೇವರಾಜ ಅವರು ನಮ್ಮ ಅಮೂಲ್ಯವಾದ ಜೀವಕ್ಕೆ ನಾವೆ ಹೊಣೆಗಾರರಿದ್ದೇವೆಂಬುದನ್ನು ಎಲ್ಲರೂ ಅರಿತುಕೊಳ್ಳಬೇಕೆಂದು ಮಾರ್ಮಿಕವಾಗಿ ನುಡಿದಿದ್ದಾರೆ. ಅವರು ಪಟ್ಟಣದ ಅಂಚಿನ ಹವಗಿ ಪ್ರಥಮ ದರ್ಜೆ … [Read more...] about ಹಳಿಯಾಳದ ಡಿಗ್ರಿ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಹಾಗೂ ಅಪರಾಧ ತಡೆ ಮಾಸಾಚರಣೆ- ದಾಖಲೆ ಇಲ್ಲದೇ ವಾಹನ ಚಾಲನೆ ಬೇಡ- ಎಸ್ಪಿ ಶಿವಪ್ರಕಾಶ ದೇವರಾಜ ಕರೆ.

ಕಾಮಕಸ್ತೂರಿಯ ಔಷಧಿ ಗುಣಗಳು

February 14, 2020 by KV Parthasarathi Kshatriya Leave a Comment

ಕಾಮಕಸ್ತೂರಿರುದ್ರಜಡಾ ಕರ್ಫುರಾ ತುಳಸಿ ಕಮಗಗ್ಗಿಲಿ ಸಜ್ಜಮುಕ್ಕ ತಿರುನೇಟ್ರ ಪಚೈ ತಿರುವಾಚಿ ಎಂಬ ಹೆಸರುಗಳಿಂದ ಕರೆಯುತ್ತಾರೆ.ಕಾಮಕಸ್ತೂರಿ ಗಿಡವು ತನ್ನ ಒಡಲಲ್ಲಿ ಅಗಾಧವಾದ ಔಷಧೀಯಗುಣವನ್ನು ತುಂಬಿಕೊಂಡಿದೆ.ಅಷ್ಟೇ ಅಲ್ಲದೆ ಇದೊಂದು ಸುಗಂಧ ದ್ರವ್ಯ ತುಂಬಿರುವ ಗಿಡವು ಹೌದು.ಈ ಗಿಡವು ಶಿವನಿಗೆ ತುಂಬಾ ಪ್ರಿಯವಾದದ್ದು.ಇದರ ಎಲೆಗಳಿಂದ ಮಾಲೆ ತಯಾರಿಸಿ ವಿಶೇಷ ಪೂಜೆಗಳಲ್ಲಿ ಶಿವನನ್ನು ಅಲಂಕರಿಸುತ್ತಾರೆ.ಅದಕ್ಕೆ ಇದನ್ನು"ರುದ್ರಜಡಾ"ಎಂದು ಕರೆಯುತ್ತಾರೆ.ಈ ಸಸ್ಯವು ಮನೆ … [Read more...] about ಕಾಮಕಸ್ತೂರಿಯ ಔಷಧಿ ಗುಣಗಳು

ಕಾಸರಕೋಡ ಬಂದರ ನಿರ್ಮಾಣ ಕಾಮಗಾರಿಗೆ ಗುತ್ತಿಗೆದಾರ ಕಂಪನಿಯವರ ಭಾರಿ ವಾಹನ ಪ್ರವೇಶಕ್ಕೆ ಸಾರ್ವಜನಿಕರಿಂದ ವಿರೋಧ.

February 14, 2020 by Vishwanath Shetty Leave a Comment

ಹೊನ್ನಾವರ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕಾರ್ಯಚಟುವಟಿಕೆಗೆ ಬೇಕಾದ ಬ್ರಹತ ಗಾತ್ರದ ಸಲಕರಣೆಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಸ್ಥಳಿಯರು ವಾಹನವನ್ನು ಅಡ್ಡಗಟ್ಟಿ ಕಂಪನಿಯ ಕಾರ್ಯಚಟುವಟಿಕೆಯನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ ಘಟನೆ ಕಾಸರಕೋಡದ ಟೊಂಕಾದಲ್ಲಿ ಬುಧವಾರ ರಾತ್ರಿ ಸಂಭವಿಸಿದೆವಿವಿಧ ಮೀನುಗಾರಿಕಾ ಸಂಘಟನೆಗಳ ಮುಖಂಡರು ,ಊರ ನಾಗರಿಕರು ಈ ವೇಳೆ ಪಾಲ್ಗೊಂಡು ಕಂಪನಿಗೆ ನೀಡಿದ ಗುತ್ತಿಗೆಯನ್ನು ರದ್ದುಗೊಳಿಸಿ ಅವರ ಎಲ್ಲಾ … [Read more...] about ಕಾಸರಕೋಡ ಬಂದರ ನಿರ್ಮಾಣ ಕಾಮಗಾರಿಗೆ ಗುತ್ತಿಗೆದಾರ ಕಂಪನಿಯವರ ಭಾರಿ ವಾಹನ ಪ್ರವೇಶಕ್ಕೆ ಸಾರ್ವಜನಿಕರಿಂದ ವಿರೋಧ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,748 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar