• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಕಡಿಮೆ ಹಣದಲ್ಲಿ ಹೆಚ್ಚಿನ ಆದಾಯ ಗಳಿಸುವಲ್ಲಿ ರೈತರು ಗಮನಹರಿಸಬೇಕಿದೆ – ಶಾಸಕ ಆರ್ ವಿ ದೇಶಪಾಂಡೆ.

February 13, 2020 by Yogaraj SK Leave a Comment

ಹಳಿಯಾಳ:- ಸಣ್ಣ ಭೂಮಿಯಲ್ಲಿ ಕೃಷಿತನದ ಚಟುವಟಿಕೆಯಲ್ಲಿ ಹೊಸತನ ಹಾಗೂ ಆಧುನಿಕ ತಂತ್ರಾಂಶದ ಮೂಲಕ ಕಡಿಮೆ ಹಣದಲ್ಲಿ ಹೆಚ್ಚಿನ ಆದಾಯ ಗಳಿಸುವಲ್ಲಿ ರೈತರು ಗಮನಹಿರಸಬೇಕು ಹೀಗಾದರೇ ರೈತರ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ ಎಂದು ಹಳಿಯಾಳ ಶಾಸಕ ಆರ್ ವ್ಹಿ ದೇಶಪಾಂಡೆ ಅಭಿಪ್ರಾಯಪಟ್ಟರು. ಇಲ್ಲಿಯ ಕೃಷಿ ಇಲಾಖೆಯ ಆವರಣದಲ್ಲಿ ತೋಟಗಾರಿಕೆ ಇಲಾಖೆ, ಆರ್‍ಸೆಟ್ ಸಂಸ್ಥೆ ಮತ್ತು ಕೃಷಿ ಇಲಾಖೆಯ ಜಂಟಿ ಸಂಯೋಗದಲ್ಲಿ ನಡೆದ ಕೃಷಿ ಪರಿಕರ ವಿತರಣೆ, ಮಣ್ಣು … [Read more...] about ಕಡಿಮೆ ಹಣದಲ್ಲಿ ಹೆಚ್ಚಿನ ಆದಾಯ ಗಳಿಸುವಲ್ಲಿ ರೈತರು ಗಮನಹರಿಸಬೇಕಿದೆ – ಶಾಸಕ ಆರ್ ವಿ ದೇಶಪಾಂಡೆ.

ಹಳಿಯಾಳ ಸಾಹಿತ್ಯಭಿಮಾನಿಗಳ ಬಳಗದಿಂದ ಉಪನ್ಯಾಸ ಮಾಲಿಕೆ.

February 13, 2020 by Yogaraj SK Leave a Comment

ಹಳಿಯಾಳ: ನಗರದಕನ್ನಡ ಅಭಿಮಾನಿಗಳ ಬಳಗದ ವತಿಯಿಂದ“ವಾರದಒಂದುತಾಸುಕನ್ನಡದೊಂದಿಗೆ ಸವಿಸು” ಎಂಬ ಮಾಲಿಕೆಯಹತ್ತನೇಯಉಪನ್ಯಾಸ ಮಾಲಿಕೆಇಲ್ಲಿಯ ಸರ್ದಾರ ವಲ್ಲಭಭಾಯಿಪಟೇಲ ಮಕ್ಕಳ ಉದ್ಯಾನವನದಲ್ಲಿರವಿವಾರ ಸಂಜೆ ಯಶಸ್ವಿಯಾಗಿ ಜರುಗಿತು. ಈ ವಾರ ನಡೆದಉಪನ್ಯಾಸ ಮಾಲಿಕೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆ, ಮಂಗಳವಾಡ ಸಹಶಿಕ್ಷಕಿಯಾದ ಶ್ರೀಮತಿಭಾರತಿ ನಲವಡೆಯವರು“ಮಹಿಳೆ, ಸಾಹಿತ್ಯ ಮತ್ತು ಸೃಜನಶೀಲತೆ” ಎಂಬ ವಿಷಯದಕುರಿತುಉಪನ್ಯಾಸ ನೀಡಿದರು. ಕೌಟುಂಬಿಕರಥವನ್ನು ನಡೆಸಲು … [Read more...] about ಹಳಿಯಾಳ ಸಾಹಿತ್ಯಭಿಮಾನಿಗಳ ಬಳಗದಿಂದ ಉಪನ್ಯಾಸ ಮಾಲಿಕೆ.

1 ಕೋಟಿ ವೆಚ್ಚದ ಹೊನ್ನಾವರ ಪಟ್ಟಣದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಗುದ್ದಲಿಪೂಜೆ

February 11, 2020 by Vishwanath Shetty Leave a Comment

ಒಳಚರಂಡಿ ಅವ್ಯವರ್ಸಥೆಯಿಂದ ಪಟ್ಟಣದ ರಸ್ತೆಗಳೆಲ್ಲ ಹೊಂಡ ಹಾಗೂ ಧೂಳಿನಿಂದ ಸಾರ್ವಜನಿಕರು ನಿತ್ಯ ಸಂಚಾರ ನಡೆಸಲು ಪರದಾಟಮಾಡುತ್ತಿದ್ದರು. ಈ ಹಿಂದಿನಿಂದಲೂ ರಸ್ತೆ ದುರಸ್ತಿಗೆ ಆಗ್ರಹಿಸಿ ಹಲವು ಪ್ರತಿಭಟನೆಗಳು ನಡೆದಿದ್ದವು. ಭರವಸೆ ನೀಡುತ್ತ ಬಂದಿದ್ದ ಶಾಸಕ ದಿನಕರ ಶೆಟ್ಟಿ ಮಂಗಳವಾರ ಪಟ್ಟಣದ ವೆಂಕ್ರಟಮಣ ದೇವಾಲಯಕ್ಕೆ ಪೂಜೆ ಸಲ್ಲಿಸಿದ ಬಳಿಕ 1 ಕೋಟಿ ವೆಚ್ಚದ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದರು. 1 ಕೋಟಿ ವೆಚ್ಚದಲ್ಲಿ ಬಾಳೇರಿ ಕಾಂಫ್ಲೆಕ್ಸನಿಂದ ದುರ್ಗಾಕೇರಿಗೆ … [Read more...] about 1 ಕೋಟಿ ವೆಚ್ಚದ ಹೊನ್ನಾವರ ಪಟ್ಟಣದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ದಿನಕರ ಶೆಟ್ಟಿ ಗುದ್ದಲಿಪೂಜೆ

ಟೋಲ್ ಶುಲ್ಕ ವಸೂಲಿ ಕರವೇಯಿಂದ ಪ್ರತಿಭಟನೆ

February 11, 2020 by Sachin Hegde Leave a Comment

ಜಿಲ್ಲೆಯಾದ್ಯಂತ ಚತುಷ್ಪತ ಕಾಮಗಾರಿ ಪೂರ್ಣವಾಗದೇ IRB ಕಂಪನಿ ಟೋಲ್ ಸಂಗ್ರಹ ಪ್ರಾರಂಬಿಸಿರುವುದನ್ನು ಖಂಡಿಸಿ ಕ.ರ.ವೇ ಬ್ರಹತ್ ಪ್ರತಿಭಟನೆ ನಡೆಸಿತು. ಕರ್ನಾಟಕ‌ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ನೇತ್ರತ್ವದಲ್ಲಿ ಈ ಪ್ರತಿಭಟನೆ ನಡೆಯಿಕ.ರ.ವೇ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ ಕಾಮಗಾರಿ ಮುಗಿಸದೇ ಟೋಲ್ ಪ್ರಾರಂಭಿಸಲು ಬಿಡುವುದಿಲ್ಲ. 75% ಕೆಲಸವೂ ಆಗದೆ ಜನರ ಹಣ ಕೀಳುತ್ತಿದ್ದಾರೆ ಎಂದರು. ಅದಲ್ಲದೇ ಕೆ.ಎ 47 ಹಾಗೂ ಕೆ.ಎ 30 ನೊಂದಾಯಿತ ವಾಹನಕ್ಕೆ ಸುಂಕ … [Read more...] about ಟೋಲ್ ಶುಲ್ಕ ವಸೂಲಿ ಕರವೇಯಿಂದ ಪ್ರತಿಭಟನೆ

ಹೊನ್ನಾವರದ 2 ಪ್ರತಿಭೆಗಳಿಗೆ ಒಲಿದು ಬಂದ ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ.

February 11, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ಮಾರ್ಥೋಮಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಿ.ಬಿ.ಎಸ್.ಸಿ ಯ 5ನೇ ತರಗತಿ ಅಧ್ಯಯನ ನಡೆಸುತ್ತಿರುವ ಬೇಬಿಶ್ರೀ ಹಾಗೂ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಬಿ.ಎ ಅಧ್ಯಯನ ನಡೆಸುತ್ತಿರುವ ಅಜಯ ಗಾಯತೊಂಡೆ ಈ ಬಾರಿಯ ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ ಸ್ವೀಕರಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಲಿಂಗನಾಯಕನಹಳ್ಳಿಯಲ್ಲಿ ನಡೆದ 11ನೇ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಮಕ್ಕಳ ಪ್ರತಿಭೋತ್ಸವ ಹೆಸರಿನಲ್ಲಿ ಕಿರುತರೆ … [Read more...] about ಹೊನ್ನಾವರದ 2 ಪ್ರತಿಭೆಗಳಿಗೆ ಒಲಿದು ಬಂದ ಕರ್ನಾಟಕ ಪ್ರತಿಭಾ ರತ್ನ ಪ್ರಶಸ್ತಿ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,748 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar