• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಮಿನಿ ಒಲಂಪಿಕ್ಸನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಮುರ್ಕಂಡಿ ಗೌಡ.

February 11, 2020 by Vishwanath Shetty Leave a Comment

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಅಥ್ಲೇಟಿಕ್ ಅಶೋಸಿಯೇಶನ್ ವತಿಯಿಂದ 14 ವಯಸ್ಸಿನೊಳಗಿನ ಮಿನಿ ಒಲಂಪಿಕ್ಸ್ ಕ್ರೀಡಾಕೂಟ ಬೆಂಗಳೂರಿನ ಉದ್ಯಾನಗರಿ ಶ್ರೀ ಕಂಠೀರವ ಕ್ರೀಡಾಕೂಟದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯಿಂದ ಹೊನ್ನಾವರ ತಾಲೂಕಿನ ಆನಂದಾಶ್ರಮ ಬಂಕಿಕೊಡ್ಲ ಪ್ರೌಡಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಮುರ್ಕಂಡಿ ದಿನೇಶ ಗೌಡ ಎತ್ತರಜಿಗಿತದಲ್ಲಿ ಭಾಗವಹಿಸಿ ದ್ವೀತಿಯ ಪದಕ ಪಡೆಯುವ ಮೂಲಕ ಬೆಳ್ಳಿ ಪದಕ ಮುಡಿಗೇರಿಸಿಕೊಂಡಿದ್ದಾನೆ. ಇತನು ಅಧ್ವೈತ … [Read more...] about ಮಿನಿ ಒಲಂಪಿಕ್ಸನಲ್ಲಿ ಬೆಳ್ಳಿ ಪದಕ ಮುಡಿಗೇರಿಸಿಕೊಂಡ ಮುರ್ಕಂಡಿ ಗೌಡ.

ಫೆಬ್ರವರಿ ೧೨ರಂದು ಒಕ್ಕಲಿಗ ಸಭಾಭವನ ಲೋಕಾರ್ಪಣೆ.

February 11, 2020 by Vishwanath Shetty Leave a Comment

ಸಮಾಜದ ಸ್ವಾಭಿಮಾನ ಹಾಗೂ ಒಗ್ಗಟ್ಟಿನ ಪ್ರತೀಕವಾಗಿ ಎರಡು ವರ್ಷಗಳ ಅತ್ಯಲ್ಪ ಅವಧಿಯಲ್ಲಿ ಅಂದಾಜು ನಾಲ್ಕು ಕೋಟಿ ವೆಚ್ಚದ ಸಮುದಾಯಭವನ ನಿರ್ಮಾಣಗೊಂಡು ಲೋಕರ್ಪನೆಗೊಂಡಿರುವುದು ನಮಗೆಲ್ಲರಿಗೂ ಅತೀವ ಸಂತಸವನ್ನುಂಟುಮಾಡಿದೆ. ಜಾತಿ ಧರ್ಮ ಎಂದು ಭೇದ ಮಾಡದೇ ಎಲ್ಲಾ ಸಮಾಜದವರ ಶ್ರಮದಿಂದ ತಾಲೂಕಾ ಒಕ್ಕಲಿಗರ ಸಮುದಾಯಭವನ ಲೋಕೋರ್ಪಣಾ ಕಾರ್ಯಕ್ರಮವನ್ನು ಫೆಬ್ರವರಿ 12ರಂದು ಶ್ರೀಗಳ ಅಮೃತಹಸ್ತದಿಂದ ಉದ್ಘಾಟನೆಗೊಳಲಿದೆ ಎಂದು ತಾಲೂಕ ಒಕ್ಕಲಿಗ ಅಧ್ಯಕ್ಷ ಟಿ.ಜೆ.ಗೌಡ ಮಾಹಿತಿ … [Read more...] about ಫೆಬ್ರವರಿ ೧೨ರಂದು ಒಕ್ಕಲಿಗ ಸಭಾಭವನ ಲೋಕಾರ್ಪಣೆ.

ಆಧಾರ ಶ್ರೀ ಪ್ರಶಸ್ತಿ ಪ್ರಧಾನ.

February 11, 2020 by Vishwanath Shetty Leave a Comment

ಸಿದ್ದಾಪುರದ ಆಧಾರ ಶಿಕ್ಷಣ, ಸ್ವಯಂ ಉದ್ಯೋಗ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಕಲ್ಪ ದಿನಾಚರಣೆ ಹಾಗೂ ನಿವೃತ್ತ ಶಿರಸ್ಥೆದಾರರಾದ ದಿ.ಎಂ.ಟಿ.ಕೊಡಿಯ ಅವರ ನೆನಪಿನ 'ಆಧಾರಶ್ರೀ' ಪ್ರಶಸ್ತಿ ಪ್ರದಾನ ಸಮಾರಂಭ ಪಟ್ಟಣದ ನಾಮಧಾರಿ ವಿದ್ಯಾರ್ಥಿನಿಲಯದ ಕೆಳ ಅಂತಸ್ತಿನ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಕುಮುಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿ ಹಲವು ಸಮಾಜಮುಖಿ ಕಾರ್ಯದ ಮೂಲಕ ಜನಮನ್ನಣೆ ಗಳಿಸಿರುವ … [Read more...] about ಆಧಾರ ಶ್ರೀ ಪ್ರಶಸ್ತಿ ಪ್ರಧಾನ.

ಹೊನ್ನಾವರ ತಾಲೂಕಿನ ಮಾಡಗೇರಿಯ ಶ್ರೀ ರಾಮನಾಥ ದೇವಾಲಯದಲ್ಲಿ ನಡೆದ ಸಾಮೂಹಿಕ ಬ್ರಹ್ಮೋಪದೇಶ.

February 11, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ಮಾಡಗೇರಿಯ ಶ್ರೀ ರಾಮನಾಥ ದೇವಾಲಯದಲ್ಲಿ ನಡೆದ ಸಾಮೂಹಿಕ ಬ್ರಹ್ಮೋಪದೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಕಾರ್ಯಕ್ರಮದಲ್ಲಿ ಶ್ರೀ ರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿದರು.ಬ್ರಹ್ಮೋಪದೇಶ ಕಾರ್ಯಕ್ರಮದಲ್ಲಿ ವಿವಿಧ ಭಾಗಗಳಿಂದ ನೂರಾರು ಮಕ್ಕಳು ಬ್ರಹ್ಮೋಪದೇಶದಲ್ಲಿ ಪಾಲ್ಗೊಂಡಿದ್ದರು.`ಗಾಯತ್ರಿ ಮಂತ್ರ ಜಪಿಸುವುದರಿಂದ ಮನುಷ್ಯನ ಹೃದಯ, ಮೆದುಳು ಸೇರಿದಂತೆ 72 ಸಾವಿರ ನರನಾಡಿಗಳು ಸುಸೂತ್ರವಾಗಿ … [Read more...] about ಹೊನ್ನಾವರ ತಾಲೂಕಿನ ಮಾಡಗೇರಿಯ ಶ್ರೀ ರಾಮನಾಥ ದೇವಾಲಯದಲ್ಲಿ ನಡೆದ ಸಾಮೂಹಿಕ ಬ್ರಹ್ಮೋಪದೇಶ.

ಲಕ್ಷಾಂತರ ಭಕ್ತರ ಭಕ್ತಿಘೊಷಗಳೊಂದಿಗೆ ವಿಜೃಂಭಣೆಯಿಂದ ನಡೆದ ಶ್ರೀಕ್ಷೇತ್ರ ಉಳವಿ‌ ಚೆನ್ನಬಸವೇಶ್ವರರ ಮಹಾರಥೋತ್ಸವ.

February 11, 2020 by Sandesh Desai Leave a Comment

ಜೋಯಿಡಾ - ಹರಹರ ಮಹಾದೇವ,ಹರಹರ ಮಹಾದೇವ, ಉಳವಿ ಚೆನ್ನಬಸವೇಶ್ವರ ಮಹರಾಜ ಕೀ ಜೈ ಎನ್ನುತ್ತ ಲಕ್ಷಾಂತರ ಭಕ್ತರ ಜಯಘೋಷಗಳೊಂದಿಗೆ ಉಳವಿ ಚೆನ್ನಬಸವೇಶ್ವರ ಜಾತ್ರೆಯ ಮಹಾ ರಥೋತ್ಸವ ನಡೆಯಿತು. ಶ್ರೀ ಕ್ಷೇತ್ರ ಉಳವಿ ಚೆನ್ನಬಸವಣ್ಣನವರ ಜಾತ್ರೆ ಪ್ರತಿ ವರ್ಷ ಭಾರತ ಹುಣ್ಣಿಮೆಯ ಮಘಾ ನಕ್ಷತ್ರದ ಶುಭ ಗಳಿಗೆಯಲ್ಲಿ ನಡೆಯುತ್ತದೆ. ಇಂದೂ ಕೂಡಾ ಮಧ್ಯಾಹ್ನ 4 ಘಂಟೆಗೆ ಹಳಿಯಾಳ ಜೋಯಿಡಾ ಶಾಸಕ ಆರ್,ವಿ,ದೇಶಪಾಂಡೆ ರಥಕ್ಕೆ ಪೂಜೆ ಸಲ್ಲಿಸಿದ ನಂತರ ತೇರು ಎಳೆದರು, ಲಕ್ಷಾಂತರ … [Read more...] about ಲಕ್ಷಾಂತರ ಭಕ್ತರ ಭಕ್ತಿಘೊಷಗಳೊಂದಿಗೆ ವಿಜೃಂಭಣೆಯಿಂದ ನಡೆದ ಶ್ರೀಕ್ಷೇತ್ರ ಉಳವಿ‌ ಚೆನ್ನಬಸವೇಶ್ವರರ ಮಹಾರಥೋತ್ಸವ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,748 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar