ಭಟ್ಕಳ :- ಭಟ್ಕಳ ಪುರಸಭೆ ಘನತ್ಯಾಜ್ಯ ಘಟಕದ ವಿರುದ್ಧ ಕಸಲಗದ್ದೆ, ಬೆಳಲಖಂಡ, ಗುಳ್ಮೆ ಗ್ರಾಮದ ನಿವಾಸಿಗರು ಪ್ರತಿಭಟನೆ ಮಾಡಿದರು. ಪ್ರತಿಭಟನಾ ಸ್ಥಳಕ್ಕೆ ತಾಲೂಕಿನ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪುರಸಭಾ ಅಧಿಕಾರಿಗಳಿಗೆ ಒಂದು ವಾರದ ಗಡುವನ್ನು ನೀಡಿ ಎಲ್ಲಾ ಕಸವನ್ನು ಸಂಗ್ರಹಿಸಿ ಒಂದು ಪಿಟ್( ಕಸ ಶೇಖರಣೆ ಹೊಂಡ)ನ್ನು ನಿರ್ಮಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಯಿತು. ಒಂದು ವೇಳೆ ನಿರ್ಲಕ್ಷ್ಯ ತೋರಿದಲ್ಲಿ ತಕ್ಕ ಪರಿಣಾಮವನ್ನು ಎದುರಿಸಲು … [Read more...] about ಭಟ್ಕಳ ಪುರಸಭೆ ಘನತ್ಯಾಜ್ಯ ಘಟಕದ ವಿರುದ್ಧ ಜನರ ಪ್ರತಿಭಟನೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
*ಸಂಪ್ರದಾಯದಂತೆ ನಡೆದ ಮಾಜಾಳಿ ಮಾರ್ಕೆ ಪುನವ್ ಜಾತ್ರೆ*ಮಕ್ಕಳ ಹೊಟ್ಟೆಯ ಮೇಲ್ಭಾಗದ ಚರ್ಮಕ್ಕೆ ಚೂಜಿ ದಾರ ಹಾಕುವ ಸಂಪ್ರದಾಯ*
ಕಾರವಾರ :ಕಾರವಾರ ತಾಲ್ಲೂಕಿನ ಮಾಜಾಳಿಯಲ್ಲಿ ಸೋಮವಾರ ‘ಮಾರ್ಕೆಪೂನವ್’ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಹರಕೆಯ ನಿಮಿತ್ತ ಗಂಡು ಮಕ್ಕಳಿಗೆ ಹೊಟ್ಟೆಯ ಭಾಗಕ್ಕೆ ಸೂಜಿ ಚುಚ್ಚಿ ದಾರ ಪೋಣಿಸುವ ಸಂಪ್ರದಾಯ ನಡೆಯಿತು.ಪ್ರೌಢಾವಸ್ಥೆಯ ಪೂರ್ವದಲ್ಲಿ ಗಂಡು ಮಕ್ಕಳು ಹೊಕ್ಕಳ ಬಳಿ ದಾರ ಪೋಣಿಸಿಕೊಳ್ಳುವುದರಿಂದ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಇಲ್ಲಿನ ಜನರಲ್ಲಿದೆ. ಈ ಸಂಪ್ರದಾಯ ಹಿಂದಿನಿಂದಲೂ ರೂಢಿಯಲ್ಲಿದ್ದು, ಸೋಮವಾರ ‘ದಾಡ್’ ದೇವಸ್ಥಾನದಲ್ಲಿ ೩೦ಕ್ಕೂ ಹೆಚ್ಚು … [Read more...] about *ಸಂಪ್ರದಾಯದಂತೆ ನಡೆದ ಮಾಜಾಳಿ ಮಾರ್ಕೆ ಪುನವ್ ಜಾತ್ರೆ*ಮಕ್ಕಳ ಹೊಟ್ಟೆಯ ಮೇಲ್ಭಾಗದ ಚರ್ಮಕ್ಕೆ ಚೂಜಿ ದಾರ ಹಾಕುವ ಸಂಪ್ರದಾಯ*
ಕದಂಬೋತ್ಸವ ಆಚರಣೆಗೆ ಬಜೆಟ್ ನಲ್ಲೇ ಅನುದಾನ ನಿಗದಿ* *ಸಾಂಸ್ಕೃತಿಕ ನಡಿಗೆಗೆ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಚಾಲನೆ*
ಬನವಾಸಿ(ಶಿರಸಿ): ಕದಂಬೋತ್ಸವ ಆಚರಣೆಗೆ ಸರ್ಕಾರ ಬಜೆಟ್ ನಲ್ಲೇ ಅನುದಾನ ನಿಗದಿ ಮಾಡುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತ ಡಾ.ಹರೀಶ್ ಕುಮಾರ್ ಹೇಳಿದರು.ಬನವಾಸಿ ಮಧುಕೇಶ್ವರ ದೇವಸ್ಥಾನದ ಬಳಿ ಕದಂಬೋತ್ಸವ ನಿಮಿತ್ತ ಏರ್ಪಟ್ಟ ಸಾಂಸ್ಕೃತಿಕ ನಡಿಗೆಗೆ ಚಾಲನೆ ನೀಡಿ ಮಾತನಾಡಿದರು.ರವಿವಾರ ಬೆಳಿಗ್ಗೆ ೮.೩೦ಕ್ಕೆ ಕನ್ನಡ ಸಾಹಿತಿಗಳ, ಸಾಮಾಜಿಕ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಸಾಂಸ್ಕೃತಿಕ ನಡಿಗೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಕದಂಬೋತ್ಸವ ಪ್ರತಿವರ್ಷ ನಿಗದಿತ … [Read more...] about ಕದಂಬೋತ್ಸವ ಆಚರಣೆಗೆ ಬಜೆಟ್ ನಲ್ಲೇ ಅನುದಾನ ನಿಗದಿ* *ಸಾಂಸ್ಕೃತಿಕ ನಡಿಗೆಗೆ ಜಿಲ್ಲಾಧಿಕಾರಿ ಹರೀಶ್ ಕುಮಾರ್ ಚಾಲನೆ*
ಯಶಸ್ವಿಯಾದ ಗೋ ಸಂಧ್ಯಾ ಕಾರ್ಯಕ್ರಮ : ಸಾಕ್ಷಿಯಾದ ನಾಲ್ಕು ಸಾವಿರಕ್ಕೂ ಅಧಿಕ ಜನ
ಕುಮಟಾ: ಜಗತ್ತಿನ ಏಕೈಕ ಗೋ ಬ್ಯಾಂಕ್ ಎನಿಸಿಕೊಂಡಿರುವ ದೇಸೀ ಗೋ ತಳಿಯ ಸಂರಕ್ಷಣೆ ಹಾಗೂ ಸಂವರ್ಧನೆಗೆ ತನ್ನದೇ ಸೇವೆ ಸಲ್ಲಿಸುತ್ತಿರುವ ತಾಲೂಕಿನ ಹೊಸಾಡದ ಅಮೃತಧಾರಾ ಗೋ ಶಾಲೆಯಲ್ಲಿ ಶ್ರೀ ಸಂಸ್ಥಾನದ ದಿವ್ಯ ಆಶೀರ್ವಾದದೊಂದಿಗೆ ನಡೆದ ಗೋ ಪ್ರೇಮಿಗಳ ವಾರ್ಷಿಕ ಗೋ ಸ್ನೇಹಕೂಟ ಹಾಗೂ ಬೆಳದಿಂಗಳೂಟದ ವಿಶೇಷ ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು. ಅಮೃತಧಾರಾ ಗೋಶಾಲೆಯ ಗೌರವಾಧ್ಯಕ್ಷರಾದ ಶ್ರೀಮತಿ ಭಾರತೀ ಪಾಟಿಲ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ … [Read more...] about ಯಶಸ್ವಿಯಾದ ಗೋ ಸಂಧ್ಯಾ ಕಾರ್ಯಕ್ರಮ : ಸಾಕ್ಷಿಯಾದ ನಾಲ್ಕು ಸಾವಿರಕ್ಕೂ ಅಧಿಕ ಜನ
ಅತ್ಯಾಕರ್ಷಕ ವಾದ್ಯ ತಂಡಗಳೊಂದಿಗೆ ಕದಂಬೋತ್ಸವ ಅದ್ದೂರಿ ಮೆರವಣಿಗೆ: *ಕುಂಭ ಹೊತ್ತು ಸಾಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾ ಜೊಲ್ಲೆ*
ಶಿರಸಿ (ಬನವಾಸಿ):ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವವನ್ನು ವಿಶ್ವಕ್ಕೆ ಪರಿಚಯಿಸುವಂತಹ ಕದಂಬೋತ್ಸವ ಮೆರವಣಿಗೆಯನ್ನು ಕುಂಭ ಹೊರುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಶನಿವಾರ ಸಂಜೆ ಚಾಲನೆ ನೀಡಿದರು. ಶಾಲಾ ವಿದ್ಯಾರ್ಥಿಗಳಿಂದ ಕುಂಭ ಮೇಳ ಹಾಗೂ ಪಥಸಂಚಲನ ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಸಮವಸ್ತ್ರದೊಂದಿಗೆ ಆಕರ್ಷಕ ಪಥ ಸಂಚಲನ, ಅತ್ಯಾಕರ್ಶಕ ವಾದ್ಯ ತಂಡಗಳೊಂದಿಗೆ ಮೆರವಣಿಗೆಯನ್ನು ಪ್ರಾರಂಭಿಸಲಾಯಿತು. … [Read more...] about ಅತ್ಯಾಕರ್ಷಕ ವಾದ್ಯ ತಂಡಗಳೊಂದಿಗೆ ಕದಂಬೋತ್ಸವ ಅದ್ದೂರಿ ಮೆರವಣಿಗೆ: *ಕುಂಭ ಹೊತ್ತು ಸಾಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾ ಜೊಲ್ಲೆ*



