ಹೊನ್ನಾವರ :- ಯುವಾ ಬ್ರಿಗೇಡ್ ಹೊನ್ನಾವರ ವತಿಯಿಂದ ನಡೆದ ಸ್ವಚ್ಛತೆಯೇ ಆರೋಗ್ಯ ಅಡಿಯಲ್ಲಿ ಹೊನ್ನಾವರ ಹಡಿನಬಾಳ ಗ್ರಾಮ ರಾಜ್ಯ ಹೆದ್ದಾರಿ 206ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆ ಮಾಡಲಾಯಿತು. ಯುವ ಬ್ರಿಗೇಡ್ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರುಯುವ ಬ್ರಿಗೆಡ್ ಕಾರ್ಯಕರ್ತರೊಂದಿಗೆ ಸ್ವಚ್ಚತೆಯಲ್ಲಿ ತೊಡಗಿದರು. ಯಾರಿಗೂ ವಿಷಯ ತಿಳಿಸದೇ ಅವರು ಸ್ವಚ್ಚತಾ ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ತಾವು ಕೈ ಜೊಡಿಸಿದ್ದು ವಿಶೇಷವಾಗಿತ್ತು. #ಯುವಾ … [Read more...] about ಹೊನ್ನಾವರ ಯುವಾ ಬ್ರಿಗೇಡ್ ನಿಂದ ಸ್ವಚ್ಚತಾ ಶ್ರಮದಾನ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜಲವಳ್ಳಿ ಶಾಲಾ ಶತಮಾನೊತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ ಸಾಧಕರಿಗೆ ಸಂದಿತು ಸನ್ಮಾನ
ಕನ್ನಡ ಉಳಿಸಿ ಎನ್ನುವ ಕೂಗು ನಗರದ ಎಲ್ಲಡೆ ಕೇಳಿ ಬರುತ್ತಿದ್ದರೆ ಅದನ್ನು ಅನುಷ್ಠಾನ ಮಾಡುವ ಕಾರ್ಯ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಂದ ನಡೆಯುತ್ತಿದೆ. ಸರ್ಕಾರಿ ಶಾಲೆಗಳು ಶಿಕ್ಷಣ ಜೊತೆ ಉತ್ತಮ ಸಂಸ್ಕಾರ ನೀಡುತ್ತಿದೆ ಎಂದು ಭಟ್ಕಳ ಹೊನ್ನಾವರ ಶಾಸಕ ಸುನೀಲ ನಾಯ್ಕ ಶತಮಾನೊತ್ಸವ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು. ಹೊನ್ನಾವರ ತಾಲೂಕಿನ ಜಲವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೊತ್ಸವ ಸಂಭ್ರಮ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಳಿಕ … [Read more...] about ಜಲವಳ್ಳಿ ಶಾಲಾ ಶತಮಾನೊತ್ಸವ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸುನೀಲ ನಾಯ್ಕ ಸಾಧಕರಿಗೆ ಸಂದಿತು ಸನ್ಮಾನ
ಮಂಕಿ ಗೋಲ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಗೋಲ್ ಉತ್ಸವ ಸಂಪನ್ನ
ಹೊನ್ನಾವರ: ಮಕ್ಕಳ ಭವಿಷ್ಯವನ್ನು ಉತ್ತುಂಗಕ್ಕೆ ಏರಿಸಲು ತಂದೆ, ತಾಯಿ ಮತ್ತು ಗುರುಗಳ ಪಾತ್ರ ಬಹು ದೊಡ್ಡದು ಎಂದು ಭಟ್ಕಳ ವಿಭಾಗದ ಸಹಾಯಕ ಆಯುಕ್ತ ಸಾಜಿದ್ ಮುಲ್ಲಾ ಹೇಳಿದರು. ತಾಲೂಕಿನ ಮಂಕಿಯಲ್ಲಿ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವದ ಅಂಗವಾಗಿ ಗುರುವಾರ ರಾತ್ರಿ ಆಯೋಜಿಸಿದ ಗೋಲ್ ಉತ್ಸವದಲ್ಲಿ ಪಾಲ್ಗೊಂಡು ಅವರು ಮಾತಾನಾಡಿದರು. ಪಾಲಕರು ಮಕ್ಕಳ ಬಗ್ಗೆ ತಿಳಿದುಕೋಳ್ಳಬೇಕು. ಅವರಿಗೆ ಒತ್ತಡ ಹಾಕದೇ ಅವರ ಬಗ್ಗೆ ಗಮನ ಹರಿಸಬೇಕು. ಮಗುವಿನಲ್ಲಿ … [Read more...] about ಮಂಕಿ ಗೋಲ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಗೋಲ್ ಉತ್ಸವ ಸಂಪನ್ನ
ಸುಸಜ್ಜೀತ ಬಸ್ ನಿಲ್ಧಾಣದ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಯಿಂದ ಪರಿಶೀಲನೆ
ಹೊನ್ನಾವರ ಬಸ್ ನಿಲ್ಧಾಣ ಕನಸು ಇದೀಗ ನನಸಾಗುವತ್ತ ಸಾಗಿದ್ದು ಶನಿವಾರ ಶಾಸಕ ದಿನಕರ ಶೆಟ್ಟಿ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಗುತ್ತಿಗೆದಾರರನ್ನು ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸಿ ಮುಂದಿನ ಹಂತದಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚೆ ನಡೆಸಿದರು. ಮಳೆಗಾದಲ್ಲಿ ಮಳೆನೀರು ಸೋರುವ ಕೆಲ ವರ್ಷದ ಹಿಂದೆ ಗೊಡೆ ಕುಸಿತದಿಂದ ಸಾರ್ವಜನಕರ ಆತಂಕಕ್ಕೆ ಕಾರಣವಾಗಿದ್ದ ಪಟ್ಟಣದ ಸುಸಜ್ಜೀತ ಬಸ್ ನಿಲ್ಧಾಣ ನಿರ್ಮಾಣಕ್ಕೆ ಕೆಲವೇ ದಿನದಲ್ಲಿ ಗ್ರೀನ್ ಸಿಗ್ನಲ್ ಸಿಗುವುದು … [Read more...] about ಸುಸಜ್ಜೀತ ಬಸ್ ನಿಲ್ಧಾಣದ ನಿರ್ಮಾಣಕ್ಕೆ ಶಾಸಕ ದಿನಕರ ಶೆಟ್ಟಿ ಯಿಂದ ಪರಿಶೀಲನೆ
ಟ್ರ್ಯಾಕ್ಟರ್ ಪಲ್ಟಿಯಾಗಿ ಬೋಗುರ ಗ್ರಾಮದ 7 ಜನ ಕೃಷಿ ಕಾರ್ಮಿಕರ ಸಾವು
ಖಾನಾಪುರ:50 ಅಡಿ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಉರುಳಿ ಬಿದ್ದು 7 ಜನ ಸಾವಿಗೀಡಾದ ಘಟನೆ ಖಾನಾಪುರ ತಾಲೂಕಿನ ಬೋಗೂರ- ಇಟಗಿ ಮಧ್ಯೆ ಇಂದು ಬೆಳಿಗ್ಗೆ ನಡೆದಿದೆ.ಸ್ಥಳದಲ್ಲಿ ನಾಲ್ವರು ಅಸುನೀಗಿದರೆ, ಮೂವರು ಆಸ್ಪತ್ರೆ ಸಾಗಿಸುವಾಗ ಮಾರ್ಗಮಧ್ಯೆ ಅಸುನೀಗಿದ್ದಾರೆ.ಮೃತರನ್ನು ತಂಗ್ಯವ್ವ ಹುಣಸಿಕಟ್ಟಿ, ಅಶೋಕ ಕೇದಾರಿ, ಶಾಂತವ್ವ ಆಲಗೂಡಿ., ಗುಲಾಭಿ ಹುಂಚಿಕಟ್ಟಿ, ನಾಗವ್ವಾ ಮಾತೋಳೆ, ಶಾಂತವ್ವ ಜಿಂಝುರೇ, ನೀಲವ್ವಾ ಮುತ್ನಾಳ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. … [Read more...] about ಟ್ರ್ಯಾಕ್ಟರ್ ಪಲ್ಟಿಯಾಗಿ ಬೋಗುರ ಗ್ರಾಮದ 7 ಜನ ಕೃಷಿ ಕಾರ್ಮಿಕರ ಸಾವು



