ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಸಲ್ಲಿಸಿದ ಅರ್ಜಿಯನ್ನು ಕಾನೂನಿನಲ್ಲಿ ಉಲ್ಲೇಖಿಸಿದಂತೆ ಕ್ಲೇಮಿನ ಪರಿಗಣನೆಗಾಗಿ ನಿರ್ದಿಷ್ಟ ದಾಖಲಾತಿ ಸಾಕ್ಷ್ಯಗಳನ್ನು ಒತ್ತಾಯಿಸದೇ ಮಂಜೂರಿ ಪ್ರಕ್ರಿಯೆ ಶೀಘ್ರದಲ್ಲಿ ಜರುಗಿಸುವ ಕುರಿತು ಗುರುವಾರ ಸುಮಾರು ಎರಡು ಸಾವಿರಕ್ಕೂ ಅಧಿಕ ಅತಿಕ್ರಮಣದಾರರು ಶರಾವತಿ ವೃತ್ತದಿಂದ ತಹಶೀಲ್ದಾರ ಕಛೇರಿಯವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ ತಹಶೀಲ್ದಾರ ಮೂಲಕ ಸರ್ಕಾರಕ್ಕೆ ಆಗ್ರಹಿಸಿದರು. ಜಿಲ್ಲಾ ಮತ್ತು ತಾಲೂಕು ಅರಣ್ಯಭೂಮಿ ಹಕ್ಕು ಹೋರಾಟಗಾರರ … [Read more...] about ಅತಿಕ್ರಮನದಾರರಿಂದ ಹೊನ್ನಾವರದಲ್ಲಿ ಜಿಲ್ಲಾದಿಕಾರಿಗಳಿಗೆ ಪ್ರತಿಯೊರ್ವರಿಂದ ಮನವಿ ಸಲ್ಲಿಕೆ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಂಸದ ಅನಂತಕುಮಾರ್ ವಿರುದ್ದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ
ಬೆಂಗಳೂರಿನಲ್ಲಿ ನಡೆದ ಸಭೆಯೊಂದರಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಅವಹೇಳನವಾಗಿ ಮಾತಾಡಿರುವ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯನ್ನ ವಿರೋಧಿಸಿ ಹೊನ್ನಾವರ ಮಂಕಿ ಬ್ಲಾಕ್ ಕಾಂಗ್ರೇಸ್ ವತಿಯಿಂದ ಹೊನ್ನಾವರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣ ಪಂಚಾಯತ ಸಭಾಭವನದಲ್ಲಿ ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ನಡೆಸಿ ಅನಂತಕುಮಾರ ವಿರುದ್ದ ಘೋಷಣೆ ಕೂಗುತ್ತಾ ತಹಶೀಲ್ದಾರ ಕಛೇರಿಗೆ ಆಗಮಿಸಿದರು. ತಹಶೀಲ್ದಾರ … [Read more...] about ಸಂಸದ ಅನಂತಕುಮಾರ್ ವಿರುದ್ದ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ
ಅನಂತ ಕುಮಾರ ಹೇಳಿಕೆ ಖಂಡಿಸಿ ತಹಶೀಲ್ದಾರಗೆ ಮನವಿ
ಜೋಯಿಡಾ - ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ವಿರುದ್ದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಭಾಷಣವೊಂದರಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಜೋಯಿಡಾ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರು ಪ್ರತಿಭಟಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಜೋಯಿಡಾ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸದಾನಂದ ದಬ್ಗಾರ ಮಹಾತ್ಮಾ ಗಾಂಧೀಜಿ ಅವರು ದೇಶದ ಸಲುವಾಗಿ ತಮ್ಮ ಜೀವನವನ್ನೆ ತ್ಯಾಗ ಮಾಡಿದ ಮಹಾನ ನಾಯಕರು, ಇವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಸದ … [Read more...] about ಅನಂತ ಕುಮಾರ ಹೇಳಿಕೆ ಖಂಡಿಸಿ ತಹಶೀಲ್ದಾರಗೆ ಮನವಿ
ಜೋಯಿಡಾ ನ್ಯಾಯಬೆಲೆ ಅಂಗಡಿಯ ಪಾಸ್ ವ್ಯವಸ್ಥೆಯನ್ನು ನಾನ್ಪಾಸ್ ಆಗಿ ಪರಿವರ್ತಿಸಿ ಪಡಿತರ ನೀಡಲು ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಮನವಿ
ಜೋಯಿಡಾ ; ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಾಸ್ ವ್ಯವಸ್ಥೆಯಿಂದಾಗಿ ಸರಿಯಾದ ಸಮಯಕ್ಕೆ ಸರ್ವರ್ ಇಲ್ಲದೆ ಪಡಿತರದಾರರಿಗೆ ಪಡಿತರ ವಿತರಿಸಲು ಸಮಸ್ಯೆ ಉಂಟಾಗುತ್ತಿದ್ದು, ಕೂಡಲೇ ಪಾಸ್ ವ್ಯವಸ್ಥೆಯನ್ನು ತಾಲೂಕಿನ ಮಟ್ಟಿಗೆ ವಿನಾಯತಿ ನೀಡಿ, ನಾನ್ ಪಾಸ್ ವ್ಯವಸ್ಥೆಗೊಳಿಸುವ ಮೂಲಕ ಪಡಿತರ ವಿತರಣೆ ಸುಗಮಗೊಳಿಸಬೇÉಕೆಂದು ನ್ಯಾಯಬೆಲೆ ಅಂಗಡಿ ವರ್ತಕರು ತಹಶೀಲ್ದಾರ ಜೋಯಿಡಾ ರವರಿಗೆ ವಿನಂತಿಸಿದ್ದಾರೆ. ಜೋಯಿಡಾ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್. ಅಂತರಜಾಲದ … [Read more...] about ಜೋಯಿಡಾ ನ್ಯಾಯಬೆಲೆ ಅಂಗಡಿಯ ಪಾಸ್ ವ್ಯವಸ್ಥೆಯನ್ನು ನಾನ್ಪಾಸ್ ಆಗಿ ಪರಿವರ್ತಿಸಿ ಪಡಿತರ ನೀಡಲು ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಮನವಿ
ಸಾಧನೆಗೆ ಹಿಡಿದ ಕೈಗನ್ನಡಿ ;ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ
MahamayaGeeta Soyaru Prabhuಎಂ.ಪಿ.ಇ.ಸೊಸೈಟಿ ಡಾ| ಎಂ.ಪಿ.ಕರ್ಕಿ ಇನ್ಸ್ಟಿಟ್ಯೂಟ್ ಆಫ್ ಎಕ್ಸಲೆನ್ಸ್ ಆಂಡ್ ರಿಸರ್ಚ್ನಲ್ಲಿ ಸಿ.ಎ.ಫೌಂಡೇಶನ್ ತರಬೇತಿ ಪಡೆದ ಅಂಕಿತಾ.ಎಸ್.ಭಟ್, ಗೀತಾ ಸೋಯಾರು ಪ್ರಭು, ಮಹಾಮಾಯಾ ಜಿ ಕಾಮತ್,ಸ್ವಾತಿ ಡಿ ಕಾಮತ್ ಇವರುಗಳು ಸಿ.ಎ.ಫೌಂಡೇಶನ್ ಪರೀಕ್ಷೆಯನ್ನು ಪಾಸಾಗಿರುತ್ತಾರೆ. ಅಲ್ಲದೆ ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಟ್ ಅಕೌಂಟೆಂಟ್ಸ್ ಆಫ್ ಇಂಡಿಯಾದಿಂದ ಮಾನ್ಯತೆಯನ್ನು ಪಡೆದಿರುವ ಡಾ| ಎಂ.ಪಿ.ಕರ್ಕಿ ಇನ್ಸ್ಟಿಟ್ಯೂಟ್ … [Read more...] about ಸಾಧನೆಗೆ ಹಿಡಿದ ಕೈಗನ್ನಡಿ ;ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ




