ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಫೆ. 20 ರಿಂದ 24 ವರೆಗೆ ನಡೆಯಲಿದ್ದು, ವಿವಿಧ ಭಾಗಗಳಿಂದ ವೈವಿಧ್ಯಮಯ ಕಲಾವಿದರು ಮತ್ತು ಕಲಾತಂಡಗಳು ಪಾಲ್ಗೊಳ್ಳುವರು ಎಂದು ನಾಟ್ಯೋತ್ಸವ ಸಮಿತಿ ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ತಿಳಿಸಿದರು. ಗುಣವಂತೆಯ ಯಕ್ಷಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಕಾರ್ಯಕ್ರಮದ ವಿವರ ನೀಡಿದರು. ಫೆ. 20 ರಂದು ಸಂಜೆ 5 ಗಂಟೆಗೆ ಕಾರ್ಯಕ್ರಮವನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲು … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಫೆ. 20 ರಿಂದ 24 ವರೆಗೆ ನಡೆಯಲಿದೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಉಚಿತ ಲ್ಯಾಪ್ಟಾಪ್ ವಿತರಣೆ
ಸರ್ಕಾರ ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಬೇಕು ದೇಶದ ಉತ್ತಮ ಪ್ರಜೆಗಳಾಗಿ ಬಾಳುವಂತೆ ಎಂದು ಶಾಸಕ ದಿನಕರ ಶೆಟ್ಟಿ ಅಭಿಪ್ರಾಯಪಟ್ಟರು.ಅವರು ಶನಿವಾರ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಕಾರದಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್ಟಾಪ್ 373 ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು. ಸರ್ಕಾರ ನೀಡುವ ಲ್ಯಾಪಟಾಪ್ ನಿಮ್ಮ ಶಿಕ್ಷಣಾಭ್ಯಾಸಕ್ಕೆ ಪೂರಕವಾಗಿರುವಂತೆ ಬಳಸಿಕೊಳ್ಳಿ ಎಂದು ಕಿವಿಮಾತು ಹೇಳಿದರು. … [Read more...] about ಉಚಿತ ಲ್ಯಾಪ್ಟಾಪ್ ವಿತರಣೆ
ನಿವೃತ್ತಿ ಹೊಂದಿದ ಸಹಾಯಕ ಆಡಳಿತಾಧಿಕಾರಿ ಶ್ರೀ.ಕೆ.ಬಸವರಾಜಪ್ಪ ರವರಿಗೆ ಸನ್ಮಾನ, ಬಿಳ್ಕೊಡುಗೆ.
ತಾಲೂಕಾ ಆಸ್ಪತ್ರೆಯಲ್ಲಿ ಸಹಾಯಕ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಬಸವರಾಜಪ್ಪ ರವರು ವಯೋ ನಿವೃತ್ತಿ ಹೊಂದಿದ್ದು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂಧಿಗಳು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ,ಬೀಳ್ಕೊಟರು.ಪ್ರಥಮ ದರ್ಜೆ ಸಹಾಯಕರಾಗಿ ಸರಕಾರಿ ಸೇವೆ ಸೇರಿದ ಕೆ.ಬಸವರಾಜಪ್ಪರವರು ಸುಮಾರು 35ವರ್ಷಗಳ ಕಾಲ ವಿವಿಧಡೆ ಸೇವೆ ಸಲ್ಲಿಸಿದ್ದಾರೆ. ಹೊನ್ನಾವರ ತಾಲೂಕಾ ಆಸ್ಪತ್ರೆಯ ಪ್ರಥಮ ಸಹಾಯಕ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಿದು ವಿಶೇಷ.ತುಂಬ ಸರಳ … [Read more...] about ನಿವೃತ್ತಿ ಹೊಂದಿದ ಸಹಾಯಕ ಆಡಳಿತಾಧಿಕಾರಿ ಶ್ರೀ.ಕೆ.ಬಸವರಾಜಪ್ಪ ರವರಿಗೆ ಸನ್ಮಾನ, ಬಿಳ್ಕೊಡುಗೆ.
ರುಡಸೆಟ್ನಲ್ಲಿ ನಡೆದ ರಕ್ತದಾನ ಶಿಬಿರ – ಪಿಎಸ್ ಐ ಯಲ್ಲಾಲಿಂಗ ಕುನ್ನೂರ ಅವರಿಂದಲೂ ರಕ್ತದಾನ.
ಹಳಿಯಾಳ:- ರಕ್ತದಾನ ಮಹಾದಾನವಾಗಿದ್ದು ಮತ್ತೋಬ್ಬರ ಜೀವ ಉಳಿಸಲು ಸಹಕಾರಿಯಾಗಿದೆ ಹಾಗೂ ರಕ್ತದಾನದಿಂದ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಕಾರ್ಯಕಾರಿಣಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ದೇಶಪಾಂಡೆ ಅಭಿಪ್ರಾಯಪಟ್ಟರು. ಹಳಿಯಾಳದ ವಿ.ಆರ್.ಡಿ.ಎಮ್ ಟ್ರಸ್ಟ ಪ್ರಾಯೋಜಿತ ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರ- ಧಾರವಾಡ ಮತ್ತು ಪೋಲಿಸ್ ಇಲಾಖೆ, ಇವರ ಸಹಯೋಗದಲ್ಲಿ ಗಣರಾಜ್ಯೋತ್ಸವ … [Read more...] about ರುಡಸೆಟ್ನಲ್ಲಿ ನಡೆದ ರಕ್ತದಾನ ಶಿಬಿರ – ಪಿಎಸ್ ಐ ಯಲ್ಲಾಲಿಂಗ ಕುನ್ನೂರ ಅವರಿಂದಲೂ ರಕ್ತದಾನ.
ಕೇಂದ್ರ ಸರ್ಕಾರ ಹಲವು ಕೃಷಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸಿದ್ದು ರೈತರು ಇದರ ಸದುಪಯೋಗ ಪಡೆಯಬೇಕು- ಅನಂತಕುಮಾರ ಹೆಗಡೆ.
ಜೋಯಿಡಾ; ದೇಶದ 450 ಸಂಸ್ಥೆಗಳು ಕೃಷಿ ಸಂಸೋಧನೆಯಲ್ಲಿ ತೊಡಗಿವೆ. ಭತ್ತದ ಬೆಳೆಗೆ ರೈತರಿಗೆ ಲಾಭವಿಲ್ಲ. ಪರ್ಯಾಯ ಬೆಳೆಯನ್ನು ಬೆಳೆಯುವಲ್ಲಿ ರೈತರಿಗೆ ಮಾರ್ಗದರ್ಶನ ಮತ್ತು ಸಹಕಾರ ಅಗತ್ಯ ಇದೆ. ಕೇಂದ್ರ ಸರಕಾರದ ಹಲವು ಕೃಷಿ ಅಭಿವೃದ್ದಿ ಪರವಾದ ಯೋಜನೆಗಳಿದ್ದು ರೈತರಿಗೆ ಪರಿಚಯ ಇಲ್ಲದೇ ಸದುಪಯೋಗವಾಗುತ್ತಿಲ್ಲ. ಜೋಯಿಡಾ ಅಭಿವೃದ್ದಿಗೆ ಕೃಷಿ ಪ್ರೋತ್ಸಾಹಿಸಬೇಕಾಗಿದೆ ಎಂದು ಸಂಸದ ಅನಂತ ಕುಮಾರ್ ಹೆಗಡೆ ಹೇಳಿದರು. ಅವರು ಜೋಯಿಡಾ ಕುಣಬಿ ಭವನದಲ್ಲಿ ಕೃಷಿ ಇಲಾಖೆ … [Read more...] about ಕೇಂದ್ರ ಸರ್ಕಾರ ಹಲವು ಕೃಷಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸಿದ್ದು ರೈತರು ಇದರ ಸದುಪಯೋಗ ಪಡೆಯಬೇಕು- ಅನಂತಕುಮಾರ ಹೆಗಡೆ.




