ಜೋಯಿಡಾ - ಇತ್ತಿಚಿನ ದಿಗಳಲ್ಲಿ ಉತ್ತರಕನ್ನಡ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಬಿಟ್ಟರೇ ಬೇರಾವ ಜಿಲ್ಲೆಗಳಲ್ಲಿಯೂ ಯಕ್ಷಗಾನಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿಲ್ಲ, ಯಕ್ಷಗಾನವನ್ನು ಉಳಿಸಿ ಬೆಳೆಸಿದಾಗ ಮಾತ್ರ ಅದು ಜನಪ್ರಿಯವಾಗುತ್ತದೆ ಎಂದು ಗುಂದದ ಮಾತೃ ಮಂಡಳಿ ಅಧ್ಯಕ್ಷೆ ರಾಧಾ ಹೆಗಡೆ ಹೇಳಿದರು. ಅವರು ಯರಮುಖ ಸೋಮೇಶ್ವರ ಜಾತ್ರೆಯ ಅಂಗವಾಗಿ ಸೋಮೇಶ್ವರ ದೇವಸ್ಥಾನ ಟ್ರಸ್ಟ,ಹಾಗೂ ಮಾರಿಕಾಂಬಾ ಯಕ್ಷಗಾನ ಹಾಗೂ ಸಾಂಸ್ಕ್ರತಿಕ ಕ್ರೀಡಾ ಸಂಘ ಮತ್ತು ಕನ್ನಡ … [Read more...] about ಯಕ್ಷಗಾನ ಉಳಿಸಿ, ಬೆಳೆಸಿ – ರಾಧಾ ಹೆಗಡೆ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಜೋಯಿಡಾದಲ್ಲಿ ಜಿಲ್ಲಾಮಟ್ಟದ ಯುವಜನ ಮೇಳದ ಅಂಗವಾಗಿ ನಡೆದ ಪೂರ್ವಭಾವಿ ಸಭೆ.
ಜೋಯಿಡಾ – ಜೋಯಿಡಾ ತಾಲೂಕಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಯುವಜನ ಮೇಳದ ಪೂರ್ವ ಸಿದ್ಧತೆಯ ಕುರಿತು, ಬುಧವಾರದಂದು ತಾಲೂಕಿನ ಶ್ರೀರಾಮ ಪ್ರೌಢಶಾಲೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜೋಯಿಡಾ ಗ್ರಾಮ ಪಂಚಾಯತ ಅಧ್ಯಕ್ಷೆ ಶೈಲಾ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜೋಯಿಡಾದಲ್ಲಿ ಪ್ರ ಪ್ರಥಮವಾಗಿ ನಡೆಯುವ ಯುವಜನ ಮೇಳವನ್ನು ಯಶಸ್ವಿಯಾಗಿ ನಡೆಯುವಂತೆ ಚರ್ಚಿಸಲಾಯಿತು. ಯುವಜನಮೇಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಖಾರಿ ಜಿ ಗಾಯತ್ರಿ ಸಭೆಯಲ್ಲಿ … [Read more...] about ಜೋಯಿಡಾದಲ್ಲಿ ಜಿಲ್ಲಾಮಟ್ಟದ ಯುವಜನ ಮೇಳದ ಅಂಗವಾಗಿ ನಡೆದ ಪೂರ್ವಭಾವಿ ಸಭೆ.
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಬಿಜೆಪಿಯಿಂದ ಜಾಗೃತಿ ಕಾರ್ಯಕ್ರಮ.
ಹಳಿಯಾಳ:- ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಂದಿರ, ಪ್ರಾರ್ಥನಾ ಮಂದಿರ ಹಾಗೂ ಮನೆ ಮನೆಗೆ ತೆರಳಿ ಕರಪತ್ರ ಹಂಚುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಹಳಿಯಾಳ ಬಿಜೆಪಿಯಿಂದ ಚಾಲನೆ ನೀಡಲಾಯಿತು. ಹಳಿಯಾಳ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಪಕ್ಷದ ಪ್ರಮುಖರು ಸಿಎಬಿ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಬಿಜೆಪಿ ಪಕ್ಷದ ಅಧ್ಯಕ್ಷರು ಗಣಪತಿ ಕರಂಜೆಕರ್, ಹಿರಿಯ ಮುಖಂಡ ಮಂಗೇಶ್ ದೇಶಪಾಂಡೆ, ಪುರಸಭೆ ಸದಸ್ಯರಾದ ಸಂತೋಷ ಘಟಕಾಂಬಳೆ, … [Read more...] about ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಬಿಜೆಪಿಯಿಂದ ಜಾಗೃತಿ ಕಾರ್ಯಕ್ರಮ.
ಸಂಭ್ರಮದಿಂದ ನೇರವೇರಿತು ಸ್ಥಿತಿಗಾರ ಶಾಲಾ ವಾರ್ಷಿಕೊತ್ಸವ.
ಮಕ್ಕಳಿಗೆ ಇಂದು ಶಿಕ್ಷಣದ ಜೊತೆ ದೇಶಪ್ರೇಮವನ್ನು ಮೂಡಿಸುವ ಕಾರ್ಯ ಮಾಡಬೇಕಿದೆ ಎಂದು ಜಿ.ಪಂ.ಸದಸ್ಯೆ ಶ್ರೀಕಲಾ ಶಾಸ್ತ್ರಿ ಹೇಳಿದರು. ತಾಲೂಕಿನ ಸ್ಥಿತಿಗಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆ ಹಾಗೂ ಮನೆಯ ಪರಿಸರ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಉತ್ತಮ ವಾತವರಣ ನಿರ್ಮಾಣ ಮಾಡಿದರೆ ಉತ್ತಮ ಪ್ರಜೆಯನ್ನು ಕಾಣಲು ಸಾಧ್ಯ. ಮಕ್ಕಳಿಗೆ ಶಿಕ್ಷಣವನ್ನು ಸಂತಸದ ವಾತಾವರಣದಲ್ಲಿ ಕಲಿಯಲು ವ್ಯವಸ್ಥೆ ಕಲ್ಪಿಸಬೇಕು. … [Read more...] about ಸಂಭ್ರಮದಿಂದ ನೇರವೇರಿತು ಸ್ಥಿತಿಗಾರ ಶಾಲಾ ವಾರ್ಷಿಕೊತ್ಸವ.
ಜಲವಳ್ಳಿ ವಿ.ಎಸ್.ಎಸ್.ಅಧ್ಯಕ್ಷರಾಗಿ ನಾರಾಯಣ ನಾಯ್ಕ ಉಪಾಧ್ಯಕ್ಷರಾಗಿ ಕೇಶವ ಗೌಡ ಅವಿರೋಧ ಆಯ್ಕೆ.
ಜಲವಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ನಾರಾಯಣ (ಜಯಂತ) ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಕೇಶವ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಲವಳ್ಳಿ ಸೊಸೈಟಿಯ ಮುಂದಿನ ಐದು ವರ್ಷಗಳ ಅವಧಿಗೆ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಹಿಂದಿನ ಅವಧಿಯ ಅಧ್ಯಕ್ಷರಾಗಿದ್ದ ನಾರಾಯಣ ನಾಯ್ಕ ನೇತೃತ್ವದ ತಂಡ ಎಲ್ಲಾ 11 ಸ್ಥಾನಗಳನ್ನು ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದನ್ನು ಖಾತ್ರಿಪಡಿಸಿಕೊಂಡಿತ್ತು. ನಿರೀಕ್ಷೆಯಂತೆಯೇ ಬುಧವಾರ ನಡೆದ ಅಧ್ಯಕ್ಷ … [Read more...] about ಜಲವಳ್ಳಿ ವಿ.ಎಸ್.ಎಸ್.ಅಧ್ಯಕ್ಷರಾಗಿ ನಾರಾಯಣ ನಾಯ್ಕ ಉಪಾಧ್ಯಕ್ಷರಾಗಿ ಕೇಶವ ಗೌಡ ಅವಿರೋಧ ಆಯ್ಕೆ.




