ಹೊನ್ನಾವರ ತಾಲೂಕಿನಲ್ಲಿ ನಂಬಿ ಬರುವ ಭಕ್ತರ ಬಯಕೆಯನ್ನು ಈಡೇರಿಸುತ್ತಾಳೆ ಎನ್ನುವ ಪ್ರತಿತಿ ಹೊಂದಿರುವ ಉಪ್ಪೋಣಿಯ ಶ್ರೀ ಚಾಮುಂಡೇಶ್ವರಿ ಪರಿವಾರ ದೇವರ ಸನ್ನಿದಿಯಲ್ಲಿ ಕಳೆದ 3 ದಿನಗಳಿಂದ ಆರಂಭವಾದ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಂಡ ವಾರ್ಷಿಕ ವರ್ಧಂತಿ ಉತ್ಸವ ಶತಚಂಡಿಕಾ ಯಾಗದ ಪೂರ್ಣಾಹುತಿ ಕಾರ್ಯಕ್ರಮ ಬುಧವಾರ ನಡೆಯಿತು. ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರು … [Read more...] about ಲೋಕಕಲ್ಯಾಣರ್ಥವಾಗಿ ಉಪ್ಪೂಣಿಯ ಚಾಮುಂಡೇಶ್ವರಿ ಸನ್ನದಿಯಲ್ಲಿ ನಡೆಯಿತು ಶತಚಂಡಿಕಾಯಾಗ. ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಶ್ರೀ ಬಹ್ಮಾನಂದ ಸರದ್ವತಿ ಸ್ವಾಮಿಜಿಯವರ ಪಾಲ್ಗೊಂಡು ಆರ್ಶಿವಚನ.
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಭಟ್ಕಳದ ಝೆಂಕಾರ ತಂಡದಿಂದ ಆರ್ಕೆಸ್ಟಾ ಕಾರ್ಯಕ್ರಮ ಗಣರಾಜ್ಯೋತ್ಸವದಂದು ನಿವೃತ್ತ ಸೈನಿಕರಿಗೆ ಸನ್ಮಾನ.
ಜೋಯಿಡಾ - ಗಣರಾಜ್ಯೋತ್ಸವದಂದು ಜೋಯಿಡಾದಲ್ಲಿ ನಿವೃತ್ತ ಸೈನಿಕರಿಗೆ ಸನ್ಮಾನ ಮಾಡುತ್ತಿರುವುದು ಸಂತೋಷದ ವಿಷಯ ಎಂದು ಜೋಯಿಡಾ ತಹಶೀಲ್ದಾರ ಸಂಜಯ ಕಾಂಬಳೆ ಹೇಳಿದರು. ಅವರು ಕಾರ್ಯನಿರತ ಪತ್ರಕರ್ತರ ಸಂಘ ಜೋಯಿಡಾ, ಗೆಳೆಯರ ಬಳಗ ಜೋಯಿಡಾ, ಕನ್ನಡಭಿಮಾನಿ ಬಳಗ ಜೋಯಿಡಾ ಇವರು ಗಣರಾಜ್ಯೋತ್ಸವದ ಅಂಗವಾಗಿ ನಡೆಸಿಕೊಟ್ಟ ಗಣ್ಯರಿಗೆ ಸನ್ಮಾನ ಹಾಗೂ ರಸಮಂಜರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಜೋಯಿಡಾದ ಜನರು ಇಂದು ವಿಶ್ವಕ್ಕೆ ಪರಿಚಯವಾಗಿದ್ದಾರೆ ಅದಕ್ಕೆ … [Read more...] about ಭಟ್ಕಳದ ಝೆಂಕಾರ ತಂಡದಿಂದ ಆರ್ಕೆಸ್ಟಾ ಕಾರ್ಯಕ್ರಮ ಗಣರಾಜ್ಯೋತ್ಸವದಂದು ನಿವೃತ್ತ ಸೈನಿಕರಿಗೆ ಸನ್ಮಾನ.
ಜನಪ್ರತಿನಿಧಿಗಳಿಗೆ ತಪ್ಪು ಮಾಹಿತಿ ನೀಡಬೇಡಿ – ಅರಣ್ಯ ಅಧಿಕಾರಿಗಳಿಗೆ ರವೀಂದ್ರ ನಾಯ್ಕ ಎಚ್ಚರಿಕೆ.
ಜೋಯಿಡಾ - ಯಾರೂ ಸ್ವಾಮಿ ನಿಮಗೆ ಹೇಳಿದ್ದು ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜನರಿಗೆ ಅನುಕೂಲವಾಗುವ ರಸ್ತೆ, ಗಟಾರು, ಮನೆ ಮಾಡಲು ಬಿಡಬೇಡಿ ಎಂದು ಹೇಳಿದ್ದು, ಯಾವ ಕಾನೂನಿನಲ್ಲಿ ಈ ರೀತಿ ಇದೆ ಎಂದು ತೋರಿಸಿ , ಸುಮ್ಮನೆ ಜನಪ್ರತಿನಿಧಿಗಳಿಗೆ , ಮಂತ್ರಿಗಳಿಗೆ ತಪ್ಪು ಮಾಹಿತಿ ನೀಡಬೇಡಿ ಎಂದು ರವೀಂದ್ರ ನಾಯ್ಕ ಅರಣ್ಯ ಅಧಿಕಾರಿಗಳನ್ನು ತೀವೃ ತರಾಟೆಗೆ ತೆಗೆದುಕೊಂಡರು. ಅವರು ಇಂದು ಸೋಮವಾರ ಜೋಯಿಡಾದ ತಹಶೀಲ್ದಾರ ಕಚೇರಿಯಲ್ಲಿ ಅರಣ್ಯ ಅತಿಕ್ರಮಣದಾರರ ಸಮಸ್ಯೆ … [Read more...] about ಜನಪ್ರತಿನಿಧಿಗಳಿಗೆ ತಪ್ಪು ಮಾಹಿತಿ ನೀಡಬೇಡಿ – ಅರಣ್ಯ ಅಧಿಕಾರಿಗಳಿಗೆ ರವೀಂದ್ರ ನಾಯ್ಕ ಎಚ್ಚರಿಕೆ.
ಹ್ಯಾವ್ಲೆಟ್ ಪೆಕ್ಕಾಡ್ ಕಂಪನಿಯಿಂದ ಕ್ಯಾಂಪಸ್ ಸಂದರ್ಶನ; 9 ವಿದ್ಯಾರ್ಥಿಗಳು ಆಯ್ಕೆ
ಹೊನ್ನಾವರ /ಸ್ಥಳೀಯ ಎಸ್. ಡಿ. ಎಂ. ಪದವಿ ಕಾಲೇಜಿನಲ್ಲಿ ಪ್ಲೇಸ್ಮೆಂಟ್ ಸೆಲ್ನ ಆಶ್ರಯದಲ್ಲಿ ಬೆಂಗಳೂರು ಮೂಲದ ಪ್ರತಿಷ್ಠಿತ ಹ್ಯಾವ್ಲೆಟ್ ಪೆಕ್ಕಾಡ್ ಕಂಪನಿಯ ವತಿಯಿಂದ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಯಿತು. ಅಂತಿಮ ವರ್ಷದ ಪದವಿ ತರಗತಿಗಳಲ್ಲಿ ಓದುತ್ತಿರುವ ಆಸಕ್ತ ಒಟ್ಟೂ 215 ವಿದ್ಯಾರ್ಥಿಗಳು ಆಯ್ಕೆ ಪ್ರಕ್ರಿಯೆಗೆ ಒಳಪಟ್ಟು, ಕಂಪನಿ ನಡೆಸಿದ ಪರೀಕ್ಷೆ ಉ. ಆ. & ಊ. ಖ. ರೌಂಡ್ಗಳಿಗೆ ಒಳಪಟ್ಟು ಅಂತಿಮವಾಗಿ 9 ವಿದ್ಯಾರ್ಥಿಗಳು ಆಯ್ಕೆಯಾಗಿ 10 … [Read more...] about ಹ್ಯಾವ್ಲೆಟ್ ಪೆಕ್ಕಾಡ್ ಕಂಪನಿಯಿಂದ ಕ್ಯಾಂಪಸ್ ಸಂದರ್ಶನ; 9 ವಿದ್ಯಾರ್ಥಿಗಳು ಆಯ್ಕೆ
ಕದಂಬೋತ್ಸವ; ಫೆ.8 ಕ್ಕೆ ಮ್ಯಾರಾಥಾನ್; ಡಿ.ಸಿ ಡಾ.ಹರೀಶಕುಮಾರ್
ಕಾರವಾರ ಫೆ.8 ರಂದು ಕದಂಬೋತ್ಸವ 2020′ ರ ಅಂಗವಾಗಿ ಮ್ಯಾರಾಥಾನ್ ಹಮ್ಮಿಕೊಳ್ಳಲು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಸೂಚಿಸಿದರು.ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸಿ ಸ್ಥಳಗಳ ಅಭಿವೃದ್ಧಿ ಮತ್ತು ಸಂರಕ್ಷಣಾ ಸಮಿತಿಯ ಕಾರ್ಯಕಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ವಿವಿಧ ಪ್ರವಾಸಿ ಸ್ಥಳಗಳಿಗೆ ಸ್ಥಳೀಯ ಹಾಗೂ ದೇಶ ವಿದೇಶಗಳ ಪ್ರವಾಸಿಗರನ್ನು ಸೆಳೆಯಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ. ಫೆಬ್ರುವರಿ … [Read more...] about ಕದಂಬೋತ್ಸವ; ಫೆ.8 ಕ್ಕೆ ಮ್ಯಾರಾಥಾನ್; ಡಿ.ಸಿ ಡಾ.ಹರೀಶಕುಮಾರ್




