ಕಾರವಾರ: ವಿಶೇಷ ಕಲೆ, ಸಂಸ್ಕೃತಿಯ ಜೊತೆಗೆ ವಿಭಿನ್ನ ಉಡುಗೆ-ತೊಡುಗೆಗಳಿಂದ ಗುರುತಿಸಿಕೊಂಡಿರುವ ಹಾಲಕ್ಕಿ ಸಮುದಾಯ ಹಿಂದುಳಿದ ಸಮಾಜಗಳಲ್ಲೊಂದು. ಇಂತಹ ಸಮುದಾಯದ ಬಗ್ಗೆ ಆಕರ್ಷಿತರಾದ ವಿದೇಶಿ ಮಹಿಳೆಯರು ಪದ್ಮಶ್ರೀ ವಿಜೇತೆ ಸುಕ್ರಿ ಬೊಮ್ಮಗೌಡ ಅವರೊಂದಿಗೆ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿದರು.ಜರ್ಮನಿಯ ಮಾಕ್ಸ್ ಮಿಲಿನ್ ಹಾಗೂ ಆಸ್ಟ್ರೇಲಿಯಾದ ವಲೆರಿ ಸ್ಟ್ರೋಬೆಲ್ ಎಂಬುವವರು ಹಾಲಕ್ಕಿ ಉಡುಗೆ ತೊಟ್ಟು ಸುಕ್ರಿ ಬೊಮ್ಮ ಗೌಡ ಅವರೊಂದಿಗೆ ಸಾಂಪ್ರದಾಯಿಕ ನೃತ್ಯ … [Read more...] about ಪದ್ಮಶ್ರೀ ಸುಕ್ರಜ್ಜಿ ಜೊತೆ ವಿದೇಶಿ ಮಹಿಳೆಯರ ನೃತ್ಯ
Canara News | Latest Canara News in Kannada | Regional Canara News
We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.
You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc
ಸಾಗರಮಾಲಾ ಬಂದರು ವಿಸ್ತರಣೆ ಪುನರ್ ಪರಿಶೀಲನೆಗೆ ಸ್ವರ್ಣವಲ್ಲೀ ಶ್ರೀಗಳ ಆಗ್ರಹ.
ಶಿರಸಿ/ ಕೇಂದ್ರ ಸರ್ಕಾರ ಕಾರವಾರದಲ್ಲಿ ಕೈಗೊಂಡಿರುವ ಸಾಗರಮಾಲಾ ಬಂದರು ವಿಸ್ತರಣೆ ಹಾಗೂ ಅಲೆ ತಡೆಗೋಡೆ ಯೋಜನೆಯನ್ನು ಅಲ್ಲಿನ ಮೀನುಗಾರರ ಹಿತದೃಷ್ಟಿಯಿಂದ ಪುನರ್ ಪರಿಶೀಲಿಸುವಂತೆ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಸ್ವರ್ಣವಲ್ಲೀ ಶ್ರೀ ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿಘ್ನೇಶ್ವರ ಹೆಗಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರವಾರ ಬಂದರು ವಿಸ್ತರಣಾ ಯೋಜನೆ ಬಗ್ಗೆ ಕಾರವಾರದ ಮೀನುಗಾರರು … [Read more...] about ಸಾಗರಮಾಲಾ ಬಂದರು ವಿಸ್ತರಣೆ ಪುನರ್ ಪರಿಶೀಲನೆಗೆ ಸ್ವರ್ಣವಲ್ಲೀ ಶ್ರೀಗಳ ಆಗ್ರಹ.
ಫೆ.1 ರಿಂದ ಮೈಸೂರು ರಂಗಾಯಣದ ರಂಗ ಕಲಾವಿದರಿಂದ ನಾಟಕೋತ್ಸವ.
ಯಲ್ಲಾಪುರ /ಅಡಿಕೆ ವ್ಯವಹಾರಸ್ಥರ ಸಂಘ, ರಂಗ ಸಹ್ಯಾದ್ರಿ ಇವರ ಆಶ್ರಯದಲ್ಲಿ ಪಟ್ಟಣದ ಗಾಂಧಿ ಕುಟೀರದಲ್ಲಿ ಫೆ.1, 2, 3 ರಂದು ಮೈಸೂರು ರಂಗಾಯಣದ ರಂಗ ಸಂಚಾರಿ ರಂಗ ಘಟಕದ ಕಲಾವಿದರಿಂದ ನಾಟಕೋತ್ಸವ 2019-20 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಡಿಕೆ ವ್ಯವಹಾರಸ್ಥರ ಸಂಘದ ಅಧ್ಯಕ್ಷ ಎಂ. ಆರ್. ಹೆಗಡೆ ಕುಂಬ್ರಿಗುಡ್ಡೆ ಹೇಳಿದರು.ಅವರು ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾಹಿತಿ ನೀಡುತ್ತಿದ್ದರು. ಉತ್ಸವವನ್ನು ಫೆ.1 … [Read more...] about ಫೆ.1 ರಿಂದ ಮೈಸೂರು ರಂಗಾಯಣದ ರಂಗ ಕಲಾವಿದರಿಂದ ನಾಟಕೋತ್ಸವ.
ಹೊನ್ನಾವರ ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ .
ಹೊನ್ನಾವರ ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ ಫೆಬ್ರವರಿ 7ರಂದು ಶ್ರೀ ಮಂಜುಗುಣಿ ವೇ.ಪುಟ್ಟ ಭಟ್ಟ ಹಾಗೂ ಅಣ್ಣಯ್ಯ ಭಟ್ಟ ಧಾರ್ಮಿಕ ಆರ್ಚಾಯತ್ವದಲ್ಲಿ ನಡೆಯಲಿದೆ. ಫೆಬ್ರವರಿ 6ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡು ರಾತ್ರಿ 8:30ರವರೆಗೆ ನಡೆಯಲಿದೆ. ಫೆಬ್ರವರಿ 7ರಂದು 1008 ಬ್ರಹ್ಮಕಲಾಶಾಭಿಷೇಕ,, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ ಪಲ್ಲಕ್ಕಿ ಉತ್ಸವ ರಸಮಂಜರಿ … [Read more...] about ಹೊನ್ನಾವರ ಶ್ರೀ ವೆಂಕಟ್ರಮಣ ದೇವಾಲಯ ಬಾಳೆಗದ್ದೆ ದೇವರ ವಾರ್ಷಿಕ ವರ್ಧಂತಿ ಉತ್ಸವ .
ಗಾಣಿಗ ಸಮುದಾಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.
ಹೊನ್ನಾವರ ತಾಲೂಕಿನ ಹಲವು ಸಾಮಾಜಿಕ ಕಾರ್ಯಕ್ರಮದ ಮೂಲಕ ಜನಮನ್ನಣೆ ಪಡೆದಿರುವ ಶ್ರೀನಿಧಿ ಸೇವಾ ವಾಹಿನಿ ಸಂಘದ ವತಿಯಿಂದ ಗಾಣಿಗ ಸಮುದಾಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 7ರಂದು ಬೆಳಿಗ್ಗೆ 10:30ಕ್ಕೆ ಬಾಳೆಗದ್ದೆಯ ಶ್ರೀ ವೆಂಕಟ್ರಮಣ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಕಳೆದ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವೀತಿಯ ಪಿಯುಸಿಯಲ್ಲಿ 80% ಅಧಿಕ … [Read more...] about ಗಾಣಿಗ ಸಮುದಾಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.


