• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Canara News | Latest Canara News in Kannada | Regional Canara News

 

 

We publish latest Canara News. Or Canara News is latest and better than Canara Newspaper. You can read our Canara News in Kannada. Our Canara News covers most of the Coastal Karnataka News or Karavali News.

You can also read Canara News based on your locality. You can read Honavar News, Kumta News, Haliyal News, Ankola News, Yellapur News, Bhatkal News, Karwar News, Sirsi News, Mundgod News, Dandeli News, Siddapur News etc

ಸರ್ಕಾರವೇ ಶರಾವತಿ ತೀರಕ್ಕೆ ಅಲೆ ತಡೆಗೋಡೆ ನಿರ್ಮಿಸಲಿ; ಸಾರ್ವಜನಿಕರ ಪ್ರತಿಭಟನೆ; ಸಹಾಯಕ ಆಯುಕ್ತರಿಗೆ ಮನವಿ.

January 28, 2020 by Vishwanath Shetty Leave a Comment

ಬಂದರು ನಿರ್ಮಾಣದಿಂದ ಮೀನುಗಾರಿಕಾ ಬಂದರಿಗೆ ತೊಂದರೆಯಾಗುತ್ತದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿಲಕ್ಷ ವಹಿಸುತ್ತಿದ್ದಾರೆ ಎಂದು ಮೀನುಗಾರರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಹೊನ್ನಾವರ ಪೋರ್ಟ್ ಕಂಪನಿ ಎಂಬ ಹೆಸರಿನಲ್ಲಿ ಆಂಧ್ರದ ಗುತ್ತಿಗೆದಾರರೊಬ್ಬರು ಶರಾವತಿ ಸಂಗಮದ ಅಳವೆ ಸಹಿತ 100 ಎಕರೆ ಭೂಮಿಯನ್ನು ಗುತ್ತಿಗೆ ಪಡೆದು ಬಂದರು ನಿರ್ಮಾಣ ಕಾಮಗಾರಿ ಈ ಹಿಂದೆಯೆ ಆರಂಭಿಸಿದ್ದರು ಹಿಂದಿನ ಬಿಜೆಪಿ ಸರ್ಕಾರದ ಸಚೀವರಾದ ಕೃಷ್ಣ ಪಾಲೇಮರ್ ಅಂದು ಬಂದರಿಗೆ … [Read more...] about ಸರ್ಕಾರವೇ ಶರಾವತಿ ತೀರಕ್ಕೆ ಅಲೆ ತಡೆಗೋಡೆ ನಿರ್ಮಿಸಲಿ; ಸಾರ್ವಜನಿಕರ ಪ್ರತಿಭಟನೆ; ಸಹಾಯಕ ಆಯುಕ್ತರಿಗೆ ಮನವಿ.

ಹೊನ್ನಾವರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಪತ್ರಿಕಾ ವೇದಿಕೆ ಪಟ್ಟಣ ಪಂಚಾಯತಿಯ ಸಭಾಭವನದಲ್ಲಿ ಶ್ರೀ ನಾರಾಯಣ ಯಾಜಿಯವರ “ನೈದಿಲೆಯ ಓಡಲು” ಕಥಾ ಸಂಕಲನ ಬಿಡುಗಡೆ.

January 27, 2020 by Vishwanath Shetty Leave a Comment

ಶಬ್ದಗಳ ಮೂಲಕ ಓದುಗರನ್ನು ಹಿಡಿದಿಟ್ಟುಕೊಳ್ಳುವಿಕೆ ಸಾಹಿತಿಗಳಿಂದ ಮಾತ್ರ ಸಾಧ್ಯ. ಆ ಕಾರ್ಯದಲ್ಲಿ ನಾರಾಯಣ ಯಾಜಿ ನೈದಿಲೆಯ ಒಡಲು ಕಥಾಸಂಕಲನದ ಮೂಲಕ ಯಶ್ವಸಿಯಾಗಿದ್ದಾರೆ ಎಂದು ಕಥೆ ಕಾದಂಬರಿಕಾರರಾದ ಡಾ. ಶ್ರೀಧರ ಬಳಗಾರ ಅಭಿಪ್ರಾಯಪಟ್ಟರು.ಹೊನ್ನಾವರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಪತ್ರಿಕಾ ವೇದಿಕೆ ಹೊನ್ನಾವರ ಇವರ ಸಹಯೋಗದಲ್ಲಿ ಪಟ್ಟಣ ಪಂಚಾಯತಿಯ ಸಭಾಭವನದಲ್ಲಿ ಶ್ರೀ ನಾರಾಯಣ ಯಾಜಿಯವರ "ನೈದಿಲೆಯ ಓಡಲು" ಕಥಾ ಸಂಕಲನ ಬಿಡುಗಡೆಗೊಳಿಸಿದರು. ನಂತರ ಮಾತನಾಡಿ … [Read more...] about ಹೊನ್ನಾವರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಪತ್ರಿಕಾ ವೇದಿಕೆ ಪಟ್ಟಣ ಪಂಚಾಯತಿಯ ಸಭಾಭವನದಲ್ಲಿ ಶ್ರೀ ನಾರಾಯಣ ಯಾಜಿಯವರ “ನೈದಿಲೆಯ ಓಡಲು” ಕಥಾ ಸಂಕಲನ ಬಿಡುಗಡೆ.

ಗಣರಾಜೊತ್ಸವ ಕಾರ್ಯಕ್ರಮಕ್ಕೆ ತಹಶೀಲ್ದಾರ ವಿವೇಕ ಶೇಣ್ವೆ ಧ್ವಜಾರೋಹನ.

January 27, 2020 by Vishwanath Shetty Leave a Comment

ತಾಲೂಕಾಡಳಿತ ಹಾಗೂ ತಾಲೂಕಿನ ವಿವಿಧ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಗಣರಾಜೊತ್ಸವ ಕಾರ್ಯಕ್ರಮಕ್ಕೆ ತಹಶೀಲ್ದಾರ ವಿವೇಕ ಶೇಣ್ವೆ ಧ್ವಜಾರೋಹನ ಕಾರ್ಯಕ್ರಮ ನೇರವೇರಿಸಿದರು. ನಂತರ ಮಾತನಾಡಿ ನ್ಯಾಯ,ಸ್ವಾತಂತ್ರ್ಯ, ಸಮಾನತೆ,ವ್ಯಕ್ತಿ ಗೌರವ, ಭ್ರಾತತ್ವ,ರಾಷ್ಟ್ರೀಯ ಏಕತೆ ಎತ್ತಿ ಹಿಡಿಯುವ ಗಣರಾಜ್ಯ ವ್ಯವಸ್ಥೆ ಆದರ್ಶಪ್ರಾಯವಾಗಿದೆ. ಸಂವಿಧಾನ ಜನತೆಯ ಆಶೋತ್ತರಗಳಿಗೆ ಸ್ಪಂದಿಸುತ್ತದೆ. ಜನರ ಆದರ್ಶ, ಆಕಾಂಕ್ಷೆಗಳನ್ನು ಪ್ರತಿಭಿಂಬಿಸುತ್ತದೆ. ಕಾನೂನಿನೆದುರು … [Read more...] about ಗಣರಾಜೊತ್ಸವ ಕಾರ್ಯಕ್ರಮಕ್ಕೆ ತಹಶೀಲ್ದಾರ ವಿವೇಕ ಶೇಣ್ವೆ ಧ್ವಜಾರೋಹನ.

ಹೊನ್ನಾವರ ಪಟ್ಟಣದ ಸೇಂಟ್ ಅಂಥೋನಿ ಮೈದಾನದಲ್ಲಿ 14ನೇ ವರ್ಷದ ಶರಾವತಿ ಉತ್ಸವ.

January 27, 2020 by Vishwanath Shetty Leave a Comment

ಹೊನ್ನಿನ ಆಗರವಾದ ಈ ಹೊನ್ನಾವರದಲ್ಲಿ 14 ವರ್ಷಗಳ ಸುದಿರ್ಘ ಕಾಲ ಶರಾವತಿ ತಾಯಿಯ ಸೇವೆ ಎನ್ನುವಂತೆ ಶರಾವತಿ ಉತ್ಸವ ಮಾಡುತ್ತಾ ಬಂದಿರುವುದು ಅಭಿನಂದನಾರ್ಹ ಎಂದು ಉದ್ಯಮಿ ಎನ್.ಆರ್. ಹೆಗಡೆ ರಾಘೋಣ ಹೇಳಿದರು. ಹೊನ್ನಾವರ ಪಟ್ಟಣದ ಸೇಂಟ್ ಅಂಥೋನಿ ಮೈದಾನದಲ್ಲಿ ಶರಾವತಿ ಸಾಂಸ್ಕøತಿಕ ವೇದಿಕೆ ಶನಿವಾರ ಆಯೋಜಿಸಿದ 14ನೇ ವರ್ಷದ ಶರಾವತಿ ಉತ್ಸವ ದೀಪಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮನುಕುಲದ ಉದ್ದಾರಕ್ಕೆ ನಮ್ಮ ವಿಚಾರಧಾರೆಗಳು ಪುಟಿಯಲು ಸಾಂಸ್ಕøತಿಕ ಉತ್ಸವಗಳು ಬೇಕು … [Read more...] about ಹೊನ್ನಾವರ ಪಟ್ಟಣದ ಸೇಂಟ್ ಅಂಥೋನಿ ಮೈದಾನದಲ್ಲಿ 14ನೇ ವರ್ಷದ ಶರಾವತಿ ಉತ್ಸವ.

ಹೊನ್ನಾವರದ ಪ್ರತಿಷ್ಟಿತ ಪಿಎಲ್.ಡಿ ಬ್ಯಾಂಕ್ ಸಾಲಗಾರೇತರ ಕ್ಷೇತ್ರಕ್ಕೆ ರವಿ ಶೆಟ್ಟಿ ಕವಲಕ್ಕಿ ಅವಿರೋಧ ಆಯ್ಕೆ.

January 27, 2020 by Vishwanath Shetty Leave a Comment

ಹೊನ್ನಾವರ ತಾಲೂಕಿನ ಪಿ.ಎಲ್.ಡಿ. ಬ್ಯಾಂಕ್ ಚುನಾವಣೆಯ ಕದನ ದಿನದಿಂದ ದಿನಕ್ಕೆ ರೋಚಕತೆಯಿಂದ ಕೂಡಿದ್ದು ಸಾಲಗಾರರೇತರ ಸ್ಥಾನಕ್ಕೆ ಅವಿರೋಧವಾಗಿ ಉದ್ದಿಮೆದಾರರಾದ ರವಿ ಶೆಟ್ಟಿ ಕವಲಕ್ಕಿ ಆಯ್ಕೆಯಾಗಿದ್ದಾರೆ. ಒಟ್ಟು 6 ನಾಮಪತ್ರ ಸಾಲಗಾರರೇತರ ಸ್ಥಾನಕ್ಕೆ ಸಲ್ಲಿಕೆಯಾಗಿದ್ದು ಶನಿವಾರ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದರಿಂದ ಸಲ್ಲಿಸಿದ ಅಭ್ಯರ್ಥಿಗಳಾದ ಎಂ.ಆರ್.ಹೆಗಡೆ ಹೊಸಾಕುಳಿ, ಎಚ್.ಆರ್.ಗಣೇಶ, ಚಂದ್ರಶೇಖರ ಗೌಡ, ನಾರಾಯಣ ನಾಯ್ಕ, ಆಯ್.ಜಿ.ಹೆಗಡೆ ತಮ್ಮ … [Read more...] about ಹೊನ್ನಾವರದ ಪ್ರತಿಷ್ಟಿತ ಪಿಎಲ್.ಡಿ ಬ್ಯಾಂಕ್ ಸಾಲಗಾರೇತರ ಕ್ಷೇತ್ರಕ್ಕೆ ರವಿ ಶೆಟ್ಟಿ ಕವಲಕ್ಕಿ ಅವಿರೋಧ ಆಯ್ಕೆ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,748 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar